ಪ್ರಜ್ವಲ್ ಎಲ್ಲೇ ಇದ್ದರೂ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಕರೆದರೆ ಬರುತ್ತಾನೆ: ಹೆಚ್ ಡಿ ರೇವಣ್ಣ

ಬೆಂಗಳೂರು: ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಹೆಚ್ ಡಿ ರೇವಣ್ಣ ಅವರು ತಮ್ಮ ಮಗ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯರು ಮಾಡಿರುವ ಆರೋಪ ಮತ್ತು ದೂರು ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಪ್ರಕರಣವನ್ನು ಸರ್ಕಾರ ಈಗಾಗಲೇ ಎಸ್ ಐಟಿ ತನಿಖೆ ಒಪ್ಪಿಸಿರುವುದರಿಂದ ತಾನು ಕಾಮೆಂಟ್ ಮಾಡೋದು ಸರಿಯಲ್ಲ ಎಂದರು. ಪ್ರಜ್ವಲ್ ಗೆ ತನ್ನ ವಿರುದ್ಧ ಎಫ್ ಐ ಆರ್ ದಾಖಲಾಗುವ ಬಗ್ಗೆ ಗೊತ್ತಿರಲಿಲ್ಲ, ಅವನೆಲ್ಲೇ ಇದ್ದರೂ ಎಸ್ ಐಟಿ ಅಧಿಕಾರಿಗಳು ವಿಚಾರಣೆಗೆ ಕರೆದಾಗ ಬರುತ್ತಾನೆ ಎಂದು ರೇವಣ್ಣ ಹೇಳಿದರು. ನಂತರ ಕಾಂಗ್ರೆಸ್ ಸರ್ಕಾರವನ್ನು ದೂರಿದ ರೇವಣ್ಣ,

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್​ಗೆ ಬಿಗ್ ಟ್ವಿಸ್ಟ್, ಸಂತ್ರಸ್ತೆಯ ಗಂಡನ ತಾಯಿ ಸ್ಫೋಟಕ ಹೇಳಿಕೆ

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ರೇವಣ್ಣ‌, ಪ್ರಜ್ವಲ್ ವಿರುದ್ಧ ದೂರು ನೀಡಿದ್ದ ಸಂತ್ರಸ್ತ ಮಹಿಳೆ ವಿರುದ್ಧವೇ ಆಕೆಯ ಗಂಡನ ಕುಟುಂಬಸ್ಥರು ಆಕ್ರೋಶಗೊಂಡಿದ್ದಾರೆ. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಇಂದು ಏಪ್ರಿಲ್ 29 ಹಾಸನದಲ್ಲಿ ಸಂತ್ರಸ್ತೆ ಗಂಡನ ತಾಯಿ ಗೌರಮ್ಮ ಶಿಲ್ಪ ಸುದ್ದಿಗೋಷ್ಠಿ ನಡೆಸಿದ್ದು, 5 ವರ್ಷದ ಹಿಂದೆ ಸುಮ್ನೆ ಇದ್ದು ದೂರು ನೀಡಿದ್ದಾರೆ. ಭಾವನಿ ಅಮ್ಮ ನಮ್ಮ ಕುಟುಂಬಕ್ಕೆ ತುಂಬಾ ಸಹಾಯ ಮಾಡಿದ್ದಾರೆ. ಅವರು ನಮ್ಮ ಕುಟುಂಬದ ಜೊತೆ

ಎಸ್​ಸಿ, ಎಸ್​ಟಿ, ಒಬಿಸಿ ಹಕ್ಕುಗಳನ್ನು ಕಾಂಗ್ರೆಸ್​ ಕಿತ್ತುಕೊಂಡಿದೆ: ಮೋದಿ

ಕಾಂಗ್ರೆಸ್​ ಪಕ್ಷವು ಎಸ್​ಸಿ, ಎಸ್​ಟಿ ಹಾಗೂ ಒಬಿಸಿ ಹಕ್ಕುಗಳನ್ನು ಕಿತ್ತುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಮಾತನಾಡಿದ ಅವರು, ಅಷ್ಟೇ ಅಲ್ಲದೆ ಕಾಂಗ್ರೆಸ್ ಇಂಡಿಯಾ ಮೈತ್ರಿಕೂಟದ ನಡುವೆ ಜಗಳ ಸೃಷ್ಟಿಸಿದೆ ಎಂದಿದ್ದಾರೆ. ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಸದಸ್ಯರು ಮೀಸಲಾತಿ ಹೆಸರಿನಲ್ಲಿ ಸುಳ್ಳುಗಳನ್ನು ಹರಡುತ್ತಿದ್ದಾರೆ. ಅವರ ಸತ್ಯ ದೇಶದ ಮುಂದೆ ಬಂದಿದ್ದು, ಇದರಿಂದ ಬೆಚ್ಚಿಬಿದ್ದಿದ್ದಾರೆ. ಈ ಇಡೀ ಚುನಾವಣೆಯಲ್ಲಿ ಇಂಡಿಯಾ ಅಘಾಡಿಯ ಈ ಎಲ್ಲಾ ಜನರು ಮೋದಿಯನ್ನು ನಿಂದಿಸುವ ಒಂದೇ ಒಂದು ಅಜೆಂಡಾವನ್ನು ಹೊಂದಿದ್ದಾರೆ ಎಂದರು. ಬಾಬಾಸಾಹೇಬ್ ಅಂಬೇಡ್ಕರ್ ಅವರು ಬಯಸಿದರೂ

ಇದೆಲ್ಲಾ ರಾಜಕೀಯ; ದೇವೇಗೌಡರ ಕುಟುಂಬದ ಮೇಲೆ ಆರೋಪ ಇದೇ ಮೊದಲಲ್ಲ: ಎಚ್.ಡಿ. ರೇವಣ್ಣ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ  ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣದಲ್ಲಿ ಕೇಳಿಬಂದಿರುವ ಆರೋಪಗಳನ್ನು ರಾಜಕೀಯ ಪ್ರೇರಿತ ಎಂದು ಅವರು ತಳ್ಳಿಹಾಕಿದ್ದಾರೆ. ತಮ್ಮ ಮಗ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಎಚ್ ಡಿ ರೇವಣ್ಣ, ಆತ ಎಲ್ಲೋ ಹೋಗಿರಬಹುದು. ಆದರೆ ವಿಚಾರಣೆಗೆ ಕರೆದರೆ ಬರುತ್ತಾನೆ ಎಂದು ಮಾಜಿ ಸಚಿವರೂ ಆದ ರೇವಣ್ಣ ಸ್ಪಷ್ಟಪಡಿಸಿದ್ದಾರೆ. ‘ನಾನೆಲ್ಲೂ ಓಡಿ ಹೋಗಿಲ್ಲ. ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಿ. ನಾವು ಕಾನೂನು ರೀತಿ ಈ ಪ್ರಕರಣವನ್ನು ಎದುರಿಸುತ್ತೇವೆ.

ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನ: ನಾಳೆ ಅಂತ್ಯಕ್ರಿಯೆ

ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನರಾಗಿದ್ದು,  ನಾಳೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಈ ಕುರಿತು ಶ್ರೀನಿವಾಸ್ ಪ್ರಸಾದ್ ಪುತ್ರಿ ಪ್ರತಿಮಾ ಪ್ರಸಾದ್‌  ಮಾಹಿತಿ ನೀಡಿದ್ದು,  ಬೌಧ್ದ ಧರ್ಮದ ವಿಧಿ ವಿಧಾನದಂತೆ ನಾಳೆ ಅಂತ್ಯಕ್ರಿಯೆ ನಡೆಯಲಿದೆ. ಅವರು ಬೌದ್ದ ಧರ್ಮ ಅನುಯಾಯಿಯಾಗಿದ್ರು. ಇಂದು ಮಧ್ಯಾಹ್ನ 1 ಗಂಟೆವರೆಗೆ ಜಯಲಕ್ಷ್ಮಿ ಪುರಂ ನಿವಾಸದಲ್ಲಿ  ಅಂತಿಮ ದರ್ಶನಕ್ಕೆ ವ್ಯವಸ್ಥೆ‌ ಮಾಡಲಾಗಿದೆ. ಬಳಿಕ ಅಶೋಕಪುರಂನ ಎನ್.ಟಿ.ಎಂ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ನಾಳೆ ಅಶೋಕ್ ಪುರಂನಲ್ಲಿ ಪಾರ್ಥೀವ ಶರೀರದ ಮೆರವಣಿಗೆ

--:--
--:--
  • Prathinidhi

ಈ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆ ಕೆಲಸ ಮಾಡುತ್ತಾ?

ಮೈಸೂರು ನಗರ

ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನ: ನಾಳೆ ಅಂತ್ಯಕ್ರಿಯೆ

ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನರಾಗಿದ್ದು,  ನಾಳೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಈ ಕುರಿತು ಶ್ರೀನಿವಾಸ್ ಪ್ರಸಾದ್ ಪುತ್ರಿ ಪ್ರತಿಮಾ ಪ್ರಸಾದ್‌  ಮಾಹಿತಿ ನೀಡಿದ್ದು,  ಬೌಧ್ದ ಧರ್ಮದ ವಿಧಿ ವಿಧಾನದಂತೆ ನಾಳೆ ಅಂತ್ಯಕ್ರಿಯೆ

Savitha prathindhi Savitha prathindhi

ಸುಳ್ಳು ಹೇಳುವುದನ್ನು ಕಲಿಯಲು ಪ್ರತಾಪ ಸಿಂಹರನ್ನು ಭೇಟಿಯಾಗುವೆ: ಎಂ ಲಕ್ಷ್ಮಣ್

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಂ ಲಕ್ಷ್ಮಣ್ ಏ.27 ನಗರದಲ್ಲಿ ಸುದ್ದಿಗೋಷ್ಟಿಯೊಂದನ್ನು ನಡೆಸಿ

Savitha prathindhi Savitha prathindhi

ಕಾಡಾನೆ ಹಿಮ್ಮೆಟ್ಟಿಸುವ ಕಾರ್ಯಾಚರಣೆ ಯಶಸ್ವಿ

ಪ್ರತಿನಿಧಿ ವರದಿ ಮೈಸೂರು ಮೇವು ಹಾಗೂ ನೀರು ಅರಸಿ ಕಾಡು ತೊರೆದು ನಾಡಿನ ಸಮೀಪಕ್ಕೆ ಬಂದಿದ್ದ

ಪ್ರಮುಖರ ಪ್ರತಿಕ್ರಿಯೆಗಳು

ರಾಜಕೀಯ ಎಂದರೆ ಇತ್ತೀಚಿನ ದಿನಗಳಲ್ಲಿ ಟೀಕೆ ಟಿಪ್ಪಣಿ, ಆರೋಪ ಪ್ರತ್ಯಾರೋಪಗಳೇ ಹೆಚ್ಚಾಗಿರುವುದು ಬೇಸರ ತಂದಿದೆ. ಕ್ಲೀನ್

- ಜಾಹೀರಾತು -

ಈ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆ ಕೆಲಸ ಮಾಡುತ್ತಾ?

ಸಂಪೂರ್ಣ ಸುದ್ದಿ

ಮತದಾನಕ್ಕೆ ಕೇವಲ 3-ದಿನ ಪೆನ್ ಡ್ರೈವ್ ಗಳನ್ನು ಬಿಡುಗಡೆ ಮಾಡಿದ್ದರ ಹಿಂದೆ ಕುತಂತ್ರ ಸ್ಪಷ್ಟವಾಗಿದೆ: ಹೆಚ್ ಡಿ ಕುಮಾರಸ್ವಾಮಿ

ಶಿವಮೊಗ್ಗ: ನಗರಕ್ಕೆ ಇಂದು ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಅವರ ಪರವಾಗಿ ಪ್ರಚಾರ ಮಾಡಲು ಆಗಮಿಸಿದ

ಪ್ರಜ್ವಲ್ ರೇವಣ್ಣ ಅನೇಕ ಮಹಿಳೆಯರ ಮೇಲೆ ಬಲತ್ಕಾರ ಮಾಡಿದ್ದಾರೆ: ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ

ಬೆಂಗಳೂರು: ನಾರಿ ನ್ಯಾಯ ಕಾರ್ಯಕ್ರಮ ಘೋಷಿಸಿದ್ದೇವೆ, ಆದರೆ ದುರ್ದೈವ ಅಂದರೆ ಕರ್ನಾಟಕದಲ್ಲಿ ಮಹಿಳೆಯರ ಸಾಮೂಹಿಕ ಬಲತ್ಕಾರ

ಹೆಚ್​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಯಾರೇ ಇದ್ದರೂ ಕ್ರಮ ಕೈಗೊಳ್ಳುತ್ತೇವೆ; ಪರಮೇಶ್ವರ

ಬೆಂಗಳೂರು: ಹಾಸನ ಹಾಲಿ ಸಂಸದ ಪ್ರಜ್ವಲ್​ ರೇವಣ್ಣ ಮತ್ತು ಮಾಜಿ ಸಚಿವ ಹಾಗೂ ಹಾಲಿ ಶಾಸಕ

ನಿವಾಸ ಪ್ರಸಾದ್​ ನಿಧನಕ್ಕೆ ಮೋದಿ ಸಂತಾಪ

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್​ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ

ಸಂಸದ ವಿ ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್

ಪ್ರಜ್ವಲ್‌ ರೇವಣ್ಣ ಪೆನ್ ಡ್ರೈವ್ ಪ್ರಕರಣ: ಪಕ್ಷದಿಂದ ಅಮಾನತುಗೊಳಿಸುವಂತೆ ಜೆಡಿಎಸ್​ ಶಾಸಕ ಒತ್ತಾಯ

ಬೆಂಗಳೂರು: ಹಾಸನ ಸಂಸದ, ಲೋಕಸಭೆ ಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ

ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ರಾತ್ರಿ 1.20ಕ್ಕೆ

ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳು, ರಕ್ಷಣೆಗೆ ಹೋಗಿ ತಂದೆಯೂ ಸಾವು

ಕೋಲಾರ: ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ

ಚುನಾವಣೆ

ಹಾಸನ

ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ಜೊತೆಗೆ ತಂದೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು

ಹಾಸನ: ಸಂಸದ ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್‌ ದಾಖಲಾಗಿದ್ದು, ಇದೀಗ ತಂದೆ ಹೆಚ್‌.ಡಿ.ರೇವಣ್ಣ ವಿರುದ್ಧವೂ ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ‌ ಎಫ್ಐಆರ್‌ ದಾಖಲಾಗಿದೆ. ಪ್ರಕರಣದ ಎ1

Savitha prathindhi Savitha prathindhi

ಸದ್ಗ್ರಂಥಗಳು ಯೋಗ ಜೀವನಕ್ಕೆ ದೀವಿಗೆಗಳು

ವೇದ, ಆಗಮ, ಉಪನಿಷತ್, ಭಗವದ್ಗೀತೆ, ಶರಣರ ವಚನಗಳು, ದಾಸರ ನುಡಿಗಳು, ಸೂಫಿ ಸಂತರ ಮಾತುಗಳು, ಆಚಾರ್ಯರ

ಸಹಕಾರ ನೋಟ 547 ಸಂಘದ ಆಶ್ವಾಸನ ನಿಧಿ

ಕೃಷಿ ಹಾಗೂ ಗ್ರಾವಿಣ ಅಭಿವೃದ್ಧಿ ಬ್ಯಾಂಕುಗಳ ಪರ ಆದ ಪರಭಾರೆಗೆ ೧೯೪೭ರ ಮುಂಬೈ ೨೮ನೆಯ ಅಧಿನಿಯಮದ

ಸಹಕಾರ ನೋಟ 546 ಬ್ಯಾಂಕಿನ ಅರ್ಜಿ ಉರ್ಜಿತ

(ಸಿ) ಜಾವಿನುದಾರನು ಯಾವನಾದರೂ ಇದ್ದರೆ ಅವನಿಂದ ಸಲ್ಲತಕ್ಕ ಭೂ ಕಂದಾಯದ ಬಾಕಿಯಾಗಿದ್ದರೆ ಹೇಗೋ ಹಾಗೆ ಆ

ಸಹಕಾರ ನೋಟ 542 ಅಡಮಾನ ಸ್ವತ್ತು

(ಎ) ಮಾರಾಟ ಮಾಡಲಾದ ಅಡಮಾನ ಸ್ವತ್ತು ಅಡಮಾನಕಾರನ ಅಥವಾ ಅವನ ಪರವಾಗಿ ಯಾವೊಬ್ಬ ವ್ಯಕ್ತಿಯ, ಅಥವಾ

ಸಹಕಾರ ನೋಟ 541 ಸ್ವತ್ತು ಖರೀದಿ

೦೪ ಸಹಕಾರ ಸಂಘದಲ್ಲಿ ನಡೆಸುವ ವಹಿವಾಟು ಮತ್ತು ಮಾರಾಟದ ಉತ್ಪತ್ತಿಯಿಂದ ಯಾವುದೇ ಹಣ ಉಳಿದರೆ, ಅದನ್ನು

ಏಕೈಕ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 8 ವಿಕೆಟ್‌ಗಳಿಂದ ಮಣಿಸಿ ಇತಿಹಾಸ ನಿರ್ಮಿಸಿದ ಭಾರತ

ಮುಂಬೈ: ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಆಸ್ಟ್ರೇಲಿಯಾದ ಮಹಿಳಾ ತಂಡವನ್ನು 8 ವಿಕೆಟ್‌ಗಳಿಂದ

- ಜಾಹೀರಾತು -

ನಾನು ಮಾಡಿದ ತ್ಯಾಗಕ್ಕೆ ಬೆಲೆಯಿಲ್ಲದಂತಾಯಿತು, ಜೆಡಿಎಸ್ ವರಿಷ್ಠರ ಧೋರಣೆಯಿಂದ ಬಹಳ ಬೇಸರವಾಗಿದೆ: ಸುಮಲತಾ ಅಂಬರೀಶ್

ಮಂಡ್ಯ: ಜೆಡಿಎಸ್ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಹೆಚ್ ಡಿ ಕುಮಾರಸ್ವಾಮಿಯವರ  ಪರ ತಾವು ಪ್ರಚಾರ ಮಾಡದ್ದಕ್ಕೆ ಸುಮಲತಾ ಅಂಬರೀಶ್ ಕಾರಣಗಳನ್ನು ತಿಳಿಸಿದರು. ಮಂಡ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸುಮಲತಾ ಅವರು, ಜಿಡಿಎಸ್ ನಾಯಕರು  ತನ್ನನ್ನು ದೂರವಿಟ್ಟರು, ಅವರ ನಡೆಸಿದ ಸಭೆಗೆ

Savitha prathindhi Savitha prathindhi

ಅಳಿವಿನಂಚಿನಲ್ಲಿರುವ ಕೆರೆಗಳ ಉಳಿವಿಗೆ ಮಂದಾದ ಜೈನ ಸಂಘ

- ವಿಶೇಷ ಅಭಿಯಾನದ ಮೂಲಕ ಜಲಮೂಲ ಉಳಿವಿಗೆ ಕ್ರಮ - ಈಗಾಗಲೇ ಜಿಲ್ಲೆಯ ನಾಲ್ಕು ಕೆರೆಗಳ ಪುನಶ್ಚೇತನ ಆರಂಭ ಪ್ರತಿನಿಧಿ ವರದಿ ಮೈಸೂರು ಬೇಸಿಗೆ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಜಲಮೂಲಗಳು ಸಹ ಅಳಿವಿನಂಚಿಗೆ ತಲುಪುತ್ತಿದೆ. ಇದನ್ನು ಮನಗಂಡ

- Sponsored -
Ad image