ಮೈಸೂರು, ಏಪ್ರಿಲ್ 17, 2026: ಸಾಂಸ್ಕೃತಿಕ ನಗರಿಯ ಸಿದ್ದಾರ್ಥನಗರದಲ್ಲಿ ಅಕ್ಷರಶಃ ಎದೆನಡುಗಿಸುವ ಘಟನೆಯೊಂದು ನಡೆದಿದ್ದು, ಮನೆಯೊಳಗೆ ನುಗ್ಗಿ ಮಂಚದ ಕೆಳಗೆ ಆರಾಮವಾಗಿ ನಿದ್ದೆಗೆ ಜಾರಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ನಗರದ ನಿವಾಸಿ ಸುರೇಶ್ ಎಂಬುವವರ ಮನೆಗೆ ಬೆಳಿಗ್ಗೆ ಸುಮಾರು 7:30ರ ವೇಳೆಗೆ ಚಿರತೆ ನುಗ್ಗಿರಬಹುದು ಎಂದು ಶಂಕಿಸಲಾಗಿದೆ. ಆ ಸಮಯದಲ್ಲಿ ಮನೆಯ ಮುಖ್ಯ ದ್ವಾರ ಕೇವಲ ಹತ್ತು ನಿಮಿಷಗಳ ಕಾಲ ತೆರೆದಿದ್ದಾಗ ಯಾರಿಗೂ ತಿಳಿಯದಂತೆ ಒಳಬಂದ ಚಿರತೆ, ಬೆಡ್ರೂಂನ ಮಂಚದ ಕೆಳಗೆ ಸೇರಿಕೊಂಡಿತ್ತು. ವಿಶೇಷವೆಂದರೆ, ಅದೇ ಮಂಚದ ಮೇಲೆ ಸುರೇಶ್…
ಮೈಸೂರು, ಏಪ್ರಿಲ್ 17, 2026: ಜಿಲ್ಲೆಯ ಮೈಸೂರು ತಾಲೂಕಿನ ದೂರ ಗ್ರಾಮದಲ್ಲಿರುವ ಪ್ರಸಿದ್ಧ ದುಗ್ಗಲಮ್ಮನ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಬೆಳ್ಳಿಯ ಆಭರಣ ಹಾಗೂ ಹುಂಡಿಯಲ್ಲಿದ್ದ ನಗದನ್ನು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ತಡರಾತ್ರಿ ಸುಮಾರು ಎರಡು ಗಂಟೆಯ ವೇಳೆಗೆ ದೇವಸ್ಥಾನದ ಒಳಗೆ ನುಗ್ಗಿದ ಖದೀಮರು, ಗರ್ಭಗುಡಿಯಲ್ಲಿದ್ದ ಬೆಳ್ಳಿಯ ಆಭರಣಗಳು ಹಾಗೂ ಭಕ್ತರು ಹಾಕಿದ್ದ ಕಾಣಿಕೆ ಹಣವಿದ್ದ ಹುಂಡಿಯನ್ನು ಹೊತ್ತೊಯ್ದಿದ್ದಾರೆ. ಬೆಳಿಗ್ಗೆ ದೇವಸ್ಥಾನದ ಬಳಿ ಬಂದ ಗ್ರಾಮಸ್ಥರು ಕಳ್ಳತನವಾಗಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಜಯಪುರ ಠಾಣೆಯ ಪೊಲೀಸರು ಭೇಟಿ ನೀಡಿ…
ಮೈಸೂರು, ಏಪ್ರಿಲ್ 17, 2026: ಬೆಂಗಳೂರು ನಗರದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರ ಸಮ್ಮುಖದಲ್ಲಿ ಯಶಸ್ವಿಯಾಗಿ 'ಜನರೊಂದಿಗೆ ಜನತಾದಳ' ಕಾರ್ಯಕ್ರಮ ನಡೆಸಿದ ಬೆನ್ನಲ್ಲೇ, ನಾಳೆ ಮೈಸೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಪದಗ್ರಹಣ ಹಾಗೂ ಜನರೊಂದಿಗೆ ಜನತಾದಳ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಕಾರ್ಯಕರ್ತರನ್ನು ಕರೆಯದೆ, ಕೇವಲ ಚಾಮರಾಜ, ಕೃಷ್ಣರಾಜ ಹಾಗೂ ನರಸಿಂಹರಾಜ ಕ್ಷೇತ್ರಗಳ ಕಾರ್ಯಕರ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಉಳಿದಂತೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಸುವ ಕುರಿತು ಈಗಾಗಲೇ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ…
ಮೈಸೂರು, ಏಪ್ರಿಲ್ 17, 2026: ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಐತಿಹಾಸಿಕ 'ನಾರಿ ಶಕ್ತಿ' ಯೋಜನೆಯ ಮಸೂದೆಯನ್ನು ಮಂಡಿಸಿರುವುದನ್ನು ಸ್ವಾಗತಿಸಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಳೆಯರು ಅದ್ಧೂರಿಯಾಗಿ ಸಂಭ್ರಮಿಸಿದರು. ಬಿಜೆಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಆಯೋಜಿಸಲಾಗಿದ್ದ ಈ ವಿಶೇಷ ಕಾರ್ಯಕ್ರಮದಲ್ಲಿ ನೂರಾರು ಮಹಿಳಾ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡು ತಮ್ಮ ಸಂತಸವನ್ನು ಹಂಚಿಕೊಂಡರು. ನಗರದ ಪ್ರಮುಖ ಕೇಂದ್ರವಾದ ರಾಮಸ್ವಾಮಿ ವೃತ್ತದಿಂದ ಆರಂಭಗೊಂಡ ಬೈಕ್ ರ್ಯಾಲಿಗೆ ಅಧಿಕೃತ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಕೇಸರಿ ಧ್ವಜಗಳನ್ನು ಹಿಡಿದು, ಘೋಷಣೆಗಳನ್ನು ಕೂಗುತ್ತಾ ಸಾಗಿದ ಮಹಿಳೆಯರು ಇಡೀ ನಗರದಲ್ಲಿ…
ಮೈಸೂರು, ಏಪ್ರಿಲ್ 13, 2026 : ನಗರದ ಚಾಮುಂಡಿಪುರಂ ವೃತ್ತದಲ್ಲಿ ಖ್ಯಾತ ಹಿನ್ನಲೆ ಗಾಯಕಿ ಆಶಾ ಬೋಸ್ಲೆ ಅವರ ನಿಧನದ ಹಿನ್ನೆಲೆಯಲ್ಲಿ ಕಲಾ ಉತ್ಸವ ಟ್ರಸ್ಟ್ ವತಿಯಿಂದ ಅವರ ಭಾವಚಿತ್ರ ಹಿಡಿದು ಸಂತಾಪ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಭಾಭಾರತೀಯ ಸಂಗೀತ ಕ್ಷೇತ್ರದ ಅನನ್ಯ ಕಂಠಧ್ವನಿಯೊಂದು ಮೌನವಾಗಿದ್ದು, ದೇಶದ ಸಾಂಸ್ಕೃತಿಕ ಲೋಕಕ್ಕೆ ಅಪಾರ ನಷ್ಟ ಉಂಟಾಗಿದೆ ಎಂದು ಅವರು ತಿಳಿಸಿದರು. ಅನೇಕ ದಶಕಗಳ ಕಾಲ ತಮ್ಮ ಸುಮಧುರ ಗಾಯನದಿಂದ ಭಾರತೀಯ ಚಿತ್ರರಂಗ ಹಾಗೂ ಸಂಗೀತಾಭಿಮಾನಿಗಳ ಮನಗೆದ್ದ…
ಮೈಸೂರು, ಏಪ್ರಿಲ್ 17, 2026: ಸಾಂಸ್ಕೃತಿಕ ನಗರಿಯ ಸಿದ್ದಾರ್ಥನಗರದಲ್ಲಿ ಅಕ್ಷರಶಃ ಎದೆನಡುಗಿಸುವ ಘಟನೆಯೊಂದು ನಡೆದಿದ್ದು, ಮನೆಯೊಳಗೆ ನುಗ್ಗಿ ಮಂಚದ ಕೆಳಗೆ ಆರಾಮವಾಗಿ ನಿದ್ದೆಗೆ ಜಾರಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ನಗರದ ನಿವಾಸಿ ಸುರೇಶ್ ಎಂಬುವವರ ಮನೆಗೆ ಬೆಳಿಗ್ಗೆ…
ಮೈಸೂರು, ಏಪ್ರಿಲ್ 13, 2026 :ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಧರಿಸುತ್ತಿದ್ದ ರಾಜಗಾಂಭೀರ್ಯದ ಪೇಟ…
ಮೈಸೂರು, ಏಪ್ರಿಲ್ 11, 2026 : ಚಾಮುಂಡಿ ಬೆಟ್ಟದಲ್ಲಿ ಕೈಗೆತ್ತಿಕೊಂಡಿದ್ದ 'ಪ್ರಸಾದ್' ಯೋಜನೆಯ ಕಾಮಗಾರಿಗೆ ರಾಜ್ಯ…
ಶ್ರೀರಂಗಪಟ್ಟಣ, ಏಪ್ರಿಲ್ 11, 2026 : ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣದಲ್ಲಿರುವ ಪ್ರವಾಸೋದ್ಯಮ ಇಲಾಖೆಯ ಹೋಟೆಲ್…
ಟಿ. ನರಸೀಪುರ, ಏಪ್ರಿಲ್ 13, 2026 : ಮೈಸೂರು-ಟಿ. ನರಸೀಪುರ ಮುಖ್ಯ ರಸ್ತೆಯ ಕೆಂಪಯ್ಯನಹುಂಡಿ ಬಳಿ…
ಚಾಮರಾಜನಗರ, ಏಪ್ರಿಲ್ 11, 2026: ಜಿಲ್ಲೆಯ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದ ರೈಸ್ ಮಿಲ್ ಮೇಲೆ ಪೊಲೀಸರು…
ಬೆಂಗಳೂರು, ಏಪ್ರಿಲ್ 9, 2026: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಹುಣಸೂರು, ಏಪ್ರಿಲ್ 9, 2026 : ತಾಲೂಕಿನ ಕಟ್ಟೆಮಳಲವಾಡಿ ಬಳಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಗೂಡ್ಸ್ ವ್ಯಾನ್…
ಮೈಸೂರು, ಏಪ್ರಿಲ್ 8, 2026 : ಬಿಜೆಪಿ ಮತ್ತು ಆರೆಸ್ಸೆಸ್ನವರನ್ನು ವಿಷ ಸರ್ಪಗಳಿಗೆ ಹೋಲಿಸಿ, ಅವರನ್ನು…
ಚಾಮರಾಜನಗರ, ಏಪ್ರಿಲ್ 7, 2026 : ಬಂಡೀಪುರ ಸಫಾರಿ ಮರು ಆರಂಭ ರೈತರ ಪಾಲಿಗೆ ಯಮಸ್ವರೂಪಿ…
ಬೆಂಗಳೂರು , ಏಪ್ರಿಲ್ 7, 2026: ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಏಪ್ರಿಲ್ 11ರವರೆಗೆ ಮಳೆ ಆಗಲಿದೆ…
ಬೆಂಗಳೂರು, ಏಪ್ರಿಲ್ 7, 2026 : ಏ.9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ…
ಹಾಸನ, ಫೆಬ್ರವರಿ 19, 2026 : ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ನೌಕರನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸಾರಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ…
ತಾಂಡವಪುರ, ಮಾರ್ಚ್ 31, 2026 : ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿಯಾದ ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿಯ ಪಂಚ ಮಹಾರಥೋತ್ಸವ ಹಾಗೂ ದೊಡ್ಡ ಜಾತ್ರೆಯ ಅಂಗವಾಗಿ, ತಾಂಡವಪುರ ಗ್ರಾಮದಲ್ಲಿ ಭಕ್ತಾದಿಗಳಿಗೆ ಮಜ್ಜಿಗೆ ಮತ್ತು ಪಾನಕ ವಿತರಿಸುವ ಮೂಲಕ ಲೋಕ ಕಲ್ಯಾಣಾರ್ಥವಾಗಿ ಸೇವೆ…
ಚಾಮರಾಜನಗರ, ಮಾರ್ಚ್ 28, 2026 : ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಇಂದು ಹುಂಡಿ ಎಣಿಕೆ ಕಾರ್ಯವು ಯಶಸ್ವಿಯಾಗಿ ನೆರವೇರಿತು. ಶ್ರೀ ಸಾಲೂರು ಬೃಹನ್ಮಠದ ಅಧ್ಯಕ್ಷರಾದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ…
Sign in to your account