ಹೆಚ್.ಡಿ. ಕೋಟೆ: ಹುಲಿ ದಾಳಿಗೆ ಹಸು ಬಲಿ; ಕೆಂಪೇಗೌಡನಹುಂಡಿ ಗ್ರಾಮಸ್ಥರಲ್ಲಿ ಮನೆಮಾಡಿದ ಆತಂಕ

ಹೆಚ್.ಡಿ. ಕೋಟೆ, ಫೆಬ್ರವರಿ 17, 2026 : ಮೈಸೂರು ಜಿಲ್ಲೆಯಾದ್ಯಂತ ಕಾಡುಪ್ರಾಣಿಗಳ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದು, ಇದೀಗ ಹುಲಿ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ಎಚ್.ಡಿ. ಕೋಟೆ ತಾಲ್ಲೂಕಿನ ಕೆಂಪೇಗೌಡನಹುಂಡಿ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ರೈತ ಅಣ್ಣಯ್ಯ ಅವರಿಗೆ ಸೇರಿದ ಹಸು ಇದಾಗಿದ್ದು, ಜೋಳದ ಹೊಲದಲ್ಲಿ ಮೇಯುತ್ತಿದ್ದ ವೇಳೆ ಹೊಂಚು ಹಾಕಿದ್ದ ಹುಲಿ ಏಕಾಏಕಿ ದಾಳಿ ನಡೆಸಿದೆ. ದಾಳಿಯ ತೀವ್ರತೆಗೆ ಹಸು ಸ್ಥಳದಲ್ಲೇ ಮೃತಪಟ್ಟಿದ್ದು, ಹುಲಿಯು ಹಸುವಿನ ದೇಹದ ಸ್ವಲ್ಪ ಭಾಗವನ್ನು ಭಕ್ಷಿಸಿರುವುದು ಕಂಡುಬಂದಿದೆ. ಘಟನೆಯಿಂದ ಗ್ರಾಮಸ್ಥರು ತೀವ್ರ ಆತಂಕಕ್ಕೊಳಗಾಗಿದ್ದು, ಹೊಲಗದ್ದೆಗಳಿಗೆ ತೆರಳಲು…

ಡ್ರಗ್ಸ್ ವಿರುದ್ಧ ಸಮರ: ಬೆಂಗಳೂರು ಮೂಲದ ಇಬ್ಬರು ಪೆಡ್ಲರ್‌ಗಳ ಬಂಧನ

ಮೈಸೂರು, ಫೆಬ್ರವರಿ 17, 2026 : ಮೈಸೂರು ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೆಸೆಯಲು ಪೊಲೀಸರು ತಪಾಸಣೆ ತೀವ್ರಗೊಳಿಸಿದ್ದಾರೆ. ಮಂಡಿ ಪೊಲೀಸ್ ಠಾಣೆ ವ್ಯಾಪ್ತಿ ಸೇರಿದಂತೆ ನಗರದ ವಿವಿಧ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ನಡೆಸಿದ ದಾಳಿಯ ವೇಳೆ ಅಪಾರ ಪ್ರಮಾಣದ ಮಾದಕ ಪದಾರ್ಥಗಳು ಪತ್ತೆಯಾಗಿವೆ. ಈ ಕಾರ್ಯಾಚರಣೆಯಲ್ಲಿ ಬೆಂಗಳೂರು ಮೂಲದ ಇಬ್ಬರು ಡ್ರಗ್ಸ್ ಪೆಡ್ಲರ್‌ಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ದೊಡ್ಡ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದ್ದು, ಜಾಲದ ಹಿಂದಿರುವವರ ಪತ್ತೆ ಕಾರ್ಯ ಮುಂದುವರಿದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಡಿಸಿಪಿ ಸುಂದರ್ ರಾಜ್…

ಮೈಸೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಕರ್ಕಶ ಸೈಲೆನ್ಸರ್‌ಗಳ ಮೇಲೆ ಹರಿದ ರೋಡ್ ರೋಲರ್!

ಮೈಸೂರು, ಫೆಬ್ರವರಿ 17, 2026 : ನಗರದಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದ ದ್ವಿಚಕ್ರ ವಾಹನಗಳ ಕರ್ಕಶ ಸೈಲೆನ್ಸರ್‌ಗಳ ವಿರುದ್ಧ ಮೈಸೂರು ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ದೋಷಪೂರಿತ ಹಾಗೂ ಅತಿ ಹೆಚ್ಚು ಶಬ್ದ ಮಾಡುವ ಸೈಲೆನ್ಸರ್‌ಗಳನ್ನು ಅಳವಡಿಸಿಕೊಂಡು ಸಂಚರಿಸುತ್ತಿದ್ದ ವಾಹನ ಸವಾರರಿಗೆ ಬಿಸಿ ಮುಟ್ಟಿಸಿದ ಪೊಲೀಸರು, ಇಂದು ಬರೋಬ್ಬರಿ 378 ಸೈಲೆನ್ಸರ್‌ಗಳನ್ನು ರೋಡ್ ರೋಲರ್ ಹತ್ತಿಸಿ ನಾಶಪಡಿಸಿದ್ದಾರೆ. ರಸ್ತೆಗಳಲ್ಲಿ ಅತಿಯಾದ ಶಬ್ದ ಮಾಡುತ್ತಾ, ಜನಸಾಮಾನ್ಯರಿಗೆ ತೊಂದರೆ ನೀಡುತ್ತಿದ್ದ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದ ಪೊಲೀಸರು, ಅವುಗಳಲ್ಲಿದ್ದ ಸೈಲೆನ್ಸರ್‌ಗಳನ್ನು ಬಿಚ್ಚಿಸಿ ರಾಶಿ ಹಾಕಿದ್ದರು. ಮೈಸೂರಿನ ಸಾರ್ವಜನಿಕರ ಸಮ್ಮುಖದಲ್ಲೇ…

ನಂಜನಗೂಡು: ಕಾಡಾನೆಗಳ ದಾಳಿಗೆ ಗುಡಿಸಲು, ಸೋಲಾರ್ ಬೇಲಿ ನಾಶ – ಆತಂಕದಲ್ಲಿ ಗ್ರಾಮಸ್ಥರು

ನಂಜನಗೂಡು, ಫೆಬ್ರವರಿ 17, 2026: ಮೈಸೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು, ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ ಕಾಡಾನೆಗಳು ದಾಳಿ ನಡೆಸಿ ವ್ಯಾಪಕ ಹಾನಿ ಉಂಟುಮಾಡಿವೆ. ಕಾಡಂಚಿನ ಗ್ರಾಮವಾಗಿರುವ ದೇವರಾಯಶೆಟ್ಟಿಪುರದಲ್ಲಿ ಆಹಾರ ಹುಡುಕಿಕೊಂಡು ಬಂದ ಆನೆಗಳ ಹಿಂಡು, ಗ್ರಾಮದ ಹೆಚ್.ಜಿ. ಮಹದೇವಸ್ವಾಮಿ ಎಂಬುವವರಿಗೆ ಸೇರಿದ ಗುಡಿಸಲು ಹಾಗೂ ರಕ್ಷಣೆಗಾಗಿ ಅಳವಡಿಸಲಾಗಿದ್ದ ಸೋಲಾರ್ ತಂತಿ ಬೇಲಿಯನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿವೆ. ದಾಳಿಯ ಸಮಯದಲ್ಲಿ ಗುಡಿಸಲಿನಲ್ಲಿದ್ದ ಜಾನುವಾರುಗಳು ಯಾವುದೇ ತೊಂದರೆಯಿಲ್ಲದೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿವೆ. ಪದೇ ಪದೇ ಕಾಡುಪ್ರಾಣಿಗಳು ನಾಡಿನತ್ತ ಮುಖ ಮಾಡುತ್ತಿರುವುದರಿಂದ ಗ್ರಾಮಸ್ಥರು ತೀವ್ರ…

ಮೈಸೂರು: ಸೆಸ್ಕ್ ವಾರ್ಷಿಕ ವರದಿ ಕುರಿತು ಸಾರ್ವಜನಿಕ ವಿಚಾರಣಾ ಸಭೆ

ಮೈಸೂರು, ಫೆಬ್ರವರಿ 16, 2026: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವತಿಯಿಂದ 2024–25ನೇ ಸಾಲಿನ ವಾರ್ಷಿಕ ಕಾರ್ಯನಿರ್ವಹಣಾ ವರದಿ ಕುರಿತಂತೆ ಸಾರ್ವಜನಿಕ ವಿಚಾರಣಾ ಸಭೆಯನ್ನು ನಗರದಲ್ಲಿ ಆಯೋಜಿಸಲಾಗಿತ್ತು. ಸೆಸ್ಕ್ ಸಿದ್ಧಪಡಿಸಿರುವ ಈ ಸಾಲಿನ ವರದಿಯನ್ನು ಸಾರ್ವಜನಿಕರ ಗಮನಕ್ಕೆ ತಂದು, ಅವರಿಂದ ಪೂರಕ ಅಭಿಪ್ರಾಯ ಹಾಗೂ ಮಹತ್ವದ ಸಲಹೆಗಳನ್ನು ಪಡೆಯುವ ಉದ್ದೇಶದಿಂದ ಈ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (ಕೆ.ಇ.ಆರ್.ಸಿ) ಅಧ್ಯಕ್ಷರಾದ ಪಿ. ರವಿಕುಮಾರ್ ಅವರ ಅಧ್ಯಕ್ಷತೆಯಲ್ಲಿ ಈ ವಿಚಾರಣೆ ನಡೆಯಿತು. ಸಭೆಯಲ್ಲಿ ಕೆ.ಇ.ಆರ್.ಸಿ ಸದಸ್ಯರಾದ ಹೆಚ್. ಕೆ. ಜಗದೀಶ್…

ಮೈಸೂರು ನಗರ

ಡ್ರಗ್ಸ್ ವಿರುದ್ಧ ಸಮರ: ಬೆಂಗಳೂರು ಮೂಲದ ಇಬ್ಬರು ಪೆಡ್ಲರ್‌ಗಳ ಬಂಧನ

ಮೈಸೂರು, ಫೆಬ್ರವರಿ 17, 2026 : ಮೈಸೂರು ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೆಸೆಯಲು ಪೊಲೀಸರು ತಪಾಸಣೆ ತೀವ್ರಗೊಳಿಸಿದ್ದಾರೆ. ಮಂಡಿ ಪೊಲೀಸ್ ಠಾಣೆ ವ್ಯಾಪ್ತಿ ಸೇರಿದಂತೆ ನಗರದ ವಿವಿಧ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ನಡೆಸಿದ ದಾಳಿಯ ವೇಳೆ ಅಪಾರ ಪ್ರಮಾಣದ…

Prathinidhi News

ಕೆ.ಸಿ. ಲೇಔಟ್ ಕೆರೆ ಒತ್ತುವರಿ ತೆರವು: ಜಿಲ್ಲಾಡಳಿತದ ಕ್ರಮಕ್ಕೆ ಶಾಸಕ ಶ್ರೀವತ್ಸ ಮೆಚ್ಚುಗೆ, ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ

ಮೈಸೂರು, ಫೆಬ್ರವರಿ 16, 2026 : ನಗರದ ಕೆ.ಸಿ. ಲೇಔಟ್‌ನಲ್ಲಿ ಕೆರೆ ಜಾಗದ ಒತ್ತುವರಿಯನ್ನು ತೆರವುಗೊಳಿಸಿದ…

Prathinidhi News

ಮೈಸೂರಿನಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ: ಫೆ. 18ರಿಂದ ನಿಖಿಲ್ ಕುಮಾರಸ್ವಾಮಿ ಅಬ್ಬರದ ಪ್ರವಾಸ

ಮೈಸೂರು, ಫೆಬ್ರವರಿ 16, 2026: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲೇ ಕಾಂಗ್ರೆಸ್ ಕೋಟೆ ಭೇದಿಸಲು…

Prathinidhi News

ಮೈಸೂರು ಕೆರೆ ಒತ್ತುವರಿ ತೆರವು: ಶಾಸಕ ಶ್ರೀವತ್ಸ ಎಚ್ಚರಿಕೆ ಬೆನ್ನಲ್ಲೇ ತಾಲೂಕು ಆಡಳಿತದ ಭರ್ಜರಿ ಕಾರ್ಯಾಚರಣೆ

ಮೈಸೂರು, ಫೆಬ್ರವರಿ 14, 2026 : ಸಾಂಸ್ಕೃತಿಕ ನಗರಿ ಮೈಸೂರಿನ ಪವಿತ್ರ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಕೆರೆ…

Prathinidhi News

- ಜಾಹೀರಾತು -

[totalpoll id="61772"]

ಸಂಪೂರ್ಣ ಸುದ್ದಿ

ಸಚಿವರ ವಿದೇಶ ಪ್ರವಾಸ ವೈಯಕ್ತಿಕ, ರಾಜಕೀಯಕ್ಕೂ ಅದಕ್ಕೂ ಸಂಬಂಧವಿಲ್ಲ: ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು, ಫೆಬ್ರವರಿ 17, 2026 :ರಾಜ್ಯದ ಸಚಿವರು ಮತ್ತು ಶಾಸಕರು ಕೈಗೊಳ್ಳುತ್ತಿರುವ ವಿದೇಶ ಪ್ರವಾಸದ ಕುರಿತು…

ಹುಣಸೂರು: ಪೆಟ್ರೋಲ್ ಬಂಕ್ ಮೇಲೆ ಪುಡಿ ರೌಡಿಗಳ ಅಟ್ಟಹಾಸ; ಮಚ್ಚು ತೋರಿಸಿ ಹಣ ಲೂಟಿ

ಹುಣಸೂರು, ಫೆಬ್ರವರಿ 14, 2026: ಮೈಸೂರು ಜಿಲ್ಲೆಯಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮಿತಿಮೀರಿದ್ದು, ತಡರಾತ್ರಿ ಪೆಟ್ರೋಲ್…

ಮಹಾರಾಜ ಕಾಲೇಜು ಮೈದಾನದಲ್ಲಿ ಸಹಸ್ರಾರು ಭಕ್ತರಿಂದ ಸಾಮೂಹಿಕ ಹನುಮಾನ್ ಚಾಲೀಸಾ ಪಾರಾಯಣ ಸಂಪನ್ನ

ಮೈಸೂರು, ಫೆಬ್ರವರಿ 14, 2026 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಅತ್ಯಂತ ಭಕ್ತಿಭಾವದಿಂದ ಸಾಮೂಹಿಕ…

ಮೈಸೂರು: ಮಹಾಶಿವರಾತ್ರಿ ಹಿನ್ನೆಲೆ ತ್ರಿಣೇಶ್ವರಸ್ವಾಮಿ ದೇವಸ್ಥಾನಕ್ಕೆ ಹನ್ನೊಂದು ಕೆಜಿ ತೂಕದ ಚಿನ್ನದ ಕೊಳಗ ಹಸ್ತಾಂತರ

ಮೈಸೂರು , ಫೆಬ್ರವರಿ 14, 2026 :ಫೆಬ್ರವರಿ 15ರಂದು ಜಗತ್ತಿನಾದ್ಯಂತ ಮಹಾ ಶಿವರಾತ್ರಿ ಹಬ್ಬವನ್ನು ಸಡಗರದಿಂದ…

“ಶಕ್ತಿ”ಯೋಜನೆ ಫಲಾನುಭವಿ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್..! ಏನಿದು ಸರ್ಕಾರದ ಪ್ಲಾನ್..?

ಬೆಂಗಳೂರು, ಫೆಬ್ರವರಿ 13, 2026 : ಶಕ್ತಿ ಯೋಜನೆಯನ್ನು ಇನ್ನಷ್ಟು ಸಮರ್ಪಕವಾಗಿ ಸಮರ್ಪಕವಾಗಿ ಅನುಷ್ಠಾನ ಗೊಳಿಸುವ…

ಮೈಸೂರು: ನಾಳೆ ಲಕ್ಷ ಕಂಠಗಳಿಂದ ಹನುಮಾನ್ ಚಾಲೀಸಾ ಪಠಣ; ಸಿದ್ದರಾಮಯ್ಯ ಸುದೀರ್ಘ ಕಾಲ ಸಿಎಂ ಆಗಿರಲಿ ಎಂದ ಶಾಸಕ ಹರೀಶ್ ಗೌಡ

ಮೈಸೂರು, ಫೆಬ್ರವರಿ 13, 2026 :ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಳೆ ಭಕ್ತಿ ಪರವಶತೆಯ ವಾತಾವರಣ ನಿರ್ಮಾಣವಾಗಲಿದ್ದು,…

ಸರಗೂರು: ಗ್ರಾಮಸ್ಥರಿಗೆ ಆತಂಕ ಮೂಡಿಸಿದ್ದ ಕಾಡಾನೆ ಅರಣ್ಯ ಇಲಾಖೆ ವಶಕ್ಕೆ

ಸರಗೂರು, ಫೆಬ್ರವರಿ 13, 2026: ಕಳೆದ ಕೆಲವು ದಿನಗಳಿಂದ ಕಣ್ಣು ಕಾಣದೆ ಅಲೆಯುತ್ತಾ ಗ್ರಾಮಸ್ಥರಲ್ಲಿ ಭೀತಿ…

ಚಾಮುಂಡಿ ಬೆಟ್ಟದಲ್ಲಿ ಅವೈಜ್ಞಾನಿಕ ಕಾಮಗಾರಿ: ಚಾಮುಂಡೇಶ್ವರಿಯ ಶಾಪ ತಟ್ಟಲಿದೆ ಎಂದು ಮುಖಂಡರ ಎಚ್ಚರಿಕೆ

ಮೈಸೂರು, ಫೆಬ್ರವರಿ 12, 2026: ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿ ನೆಲೆಸಿರುವ ಪುಣ್ಯಕ್ಷೇತ್ರ ಚಾಮುಂಡಿ ಬೆಟ್ಟದಲ್ಲಿ…

ಹಾಸನ

ಚನ್ನರಾಯಪಟ್ಟಣ : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಸೈಕಲ್‌ ಗೆ ಕಾರು ಡಿಕ್ಕಿ- ಸ್ಥಳದಲ್ಲೇ ವಿದ್ಯಾರ್ಥಿ ಸಾವು!

ಹಾಸನ, ಜನವರಿ 22, 2026 : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಸೈಕಲ್‌ಗೆ ಕಾರು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ಮಾಳೇಕೊಪ್ಪಲು ಬಳಿಯ ಫ್ಲೈಓವರ್ ಮೇಲೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಯನ್ನು ಸಂಜು (16)  ಎಂದು…

Prathinidhi News

- ಜಾಹೀರಾತು -

ಮಂಡ್ಯ ಅಬಕಾರಿ ಇಲಾಖೆಯಲ್ಲಿ ಲಂಚಾವತಾರ: 60 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಡಿಸಿ ನಾಗಶಯನ ಅಮಾನತು

ಮಂಡ್ಯ, ಫೆಬ್ರವರಿ 5, 2026  : ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ಜಾಲವೊಂದು ಬಯಲಾಗಿದ್ದು, ಹೊಸ ಬಾರ್ ಲೈಸೆನ್ಸ್ ನೀಡಲು ಭಾರಿ ಮೊತ್ತದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಉಪ ಆಯುಕ್ತ (ಡಿಸಿ) ನಾಗಶಯನ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ…

Prathinidhi News

ಚಾಮರಾಜನಗರದಲ್ಲಿ ವ್ಯಕ್ತಿ ಮೇಲೆ ಚಿರತೆ ದಾಳಿ : ಪ್ರತಿರೋಧ ತೋರಿ ಪ್ರಾಣಾಪಾಯದಿಂದ ಪಾರು !

ಚಾಮರಾಜನಗರ, ಜನವರಿ 30, 2026 : ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರತೆ ದಾಳಿಗೊಳಗಾದ ವ್ಯಕ್ತಿಯನ್ನು ರಾಜಶೇಖರಪ್ಪ ಎಂದು ಗುರುತಿಸಲಾಗಿದೆ. ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಪರಚಿದ ಗಾಯಗಳಾಗಿವೆ.…

Prathinidhi News
- Sponsored -
Ad image