ಬೆಂಗಳೂರು, ಏಪ್ರಿಲ್ 9, 2026: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಮೈಸೂರಿನವರೆಗೆ ವಿಶೇಷ ರೈಲಿನಲ್ಲಿ 'ವಿಂಡೋ ಟ್ರೇಲಿಂಗ್' (Window Trailing) ಮೂಲಕ ಜಂಟಿ ಪರಿವೀಕ್ಷಣೆ ನಡೆಸಿದರು. ಒಡೆಯರ್ ಎಕ್ಸ್ಪ್ರೆಸ್ಗೆ ರಾಮನಗರ ನಿಲುಗಡೆ: ಅತ್ಯಂತ ನಿರೀಕ್ಷಿತ ವಿಷಯವಾದ 'ಒಡೆಯರ್ ಎಕ್ಸ್ಪ್ರೆಸ್' ರೈಲಿಗೆ ರಾಮನಗರದಲ್ಲಿ ನಿಲುಗಡೆ ನೀಡುವ ಕುರಿತು ರೈಲ್ವೆ ಮಂಡಳಿಯಿಂದ ಅಧಿಕೃತ ಅನುಮತಿ ದೊರೆತಿದೆ. ಈ ಸಂಬಂಧ ಕೇಂದ್ರ ರೈಲ್ವೆ…
ಹುಣಸೂರು, ಏಪ್ರಿಲ್ 9, 2026 : ತಾಲೂಕಿನ ಕಟ್ಟೆಮಳಲವಾಡಿ ಬಳಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಗೂಡ್ಸ್ ವ್ಯಾನ್ ಅನ್ನು ತಡೆದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ದುಷ್ಕರ್ಮಿಗಳು, ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಚಂದ್ರಮೌಳಿ ಹಲ್ಲೆಗೊಳಗಾದ ಯುವಕ. ಘಟನೆಯ ವಿವರದಂತೆ, ಚಂದ್ರಮೌಳಿ ಅವರು ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಗೂಡ್ಸ್ ವ್ಯಾನ್ ಅನ್ನು ಗಮನಿಸಿ ಅದನ್ನು ತಡೆದಿದ್ದರು. ಈ ವೇಳೆ ಕಾರಿನಲ್ಲಿ ಬಂದ ನಾಲ್ವರು ಅಪರಿಚಿತರು ಚಂದ್ರಮೌಳಿ ಅವರೊಂದಿಗೆ ವಾಗ್ವಾದಕ್ಕಿಳಿದು, ಏಕಾಏಕಿ ಹಲ್ಲೆ ನಡೆಸಿದ್ದಾರೆ. ಆರೋಪಿಗಳು ಮುಸ್ಲಿಂ ಯುವಕರೆಂದು ಆರೋಪಿಸಲಾಗಿದೆ. ಹಲ್ಲೆಯಿಂದ ಗಾಯಗೊಂಡಿರುವ…
ಮೈಸೂರು, ಏಪ್ರಿಲ್ 8, 2026 : ಬಿಜೆಪಿ ಮತ್ತು ಆರೆಸ್ಸೆಸ್ನವರನ್ನು ವಿಷ ಸರ್ಪಗಳಿಗೆ ಹೋಲಿಸಿ, ಅವರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಕರೆ ನೀಡಿದ್ದಾರೆ ಎಂದು ಆರೋಪಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ರಾಜ್ಯ ಬಿಜೆಪಿ ವಕ್ತಾರ ಎಂ ಜಿ ಮಹೇಶ್ ಮೈಸೂರಿನಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷ ಮುಸ್ಲಿಮರನ್ನು ಕೇವಲ ಮತಬ್ಯಾಂಕ್ ಆಗಿ ಮಾತ್ರ ಪರಿಗಣಿಸಿದೆ ಎಂಬ ಸತ್ಯ ಇದೀಗ ಮುಸ್ಲಿಮರಿಗೂ ಮನವರಿಕೆಯಾಗಿದ್ದು, ಅವರು ಕಾಂಗ್ರೆಸ್ನಿಂದ ದೂರ ಸರಿಯುತ್ತಿದ್ದಾರೆ. ಈ ಬೆಳವಣಿಗೆಯಿಂದ ಕಾಂಗ್ರೆಸ್ ನಾಯಕರು ವಿಚಲಿತರಾಗಿ ದ್ವೇಷ ಹರಡುವ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ…
ಚಾಮರಾಜನಗರ, ಏಪ್ರಿಲ್ 7, 2026 : ಬಂಡೀಪುರ ಸಫಾರಿ ಮರು ಆರಂಭ ರೈತರ ಪಾಲಿಗೆ ಯಮಸ್ವರೂಪಿ ಆಗಿದೆ. ಮತ್ತೊಮ್ಮೆ ಮಾನವ ಹಾಗೂ ವನ್ಯಜೀವಿಗಳ ಸಂಘರ್ಷ ಹೆಚ್ಚಿದ್ದು, ಅನ್ನದಾತರು ರೊಚ್ಚಿಗೆದ್ದಿದ್ದಾರೆ. ಸಫಾರಿ ವಿರೋಧಿಸಿ ಇಂದಿನಿಂದ ರೈತರು ಪ್ರತಿಭಟನೆ ಆರಂಭಿಸಲಿದ್ದಾರೆ. ಬಂಡೀಪುರ ಸಫಾರಿ ಮರುಆರಂಭಗೊಂಡ ನಂತರ ಚಾಮರಾಜನಗರದಲ್ಲಿ ಮಾನವ-ಕಾಡುಪ್ರಾಣಿ ಸಂಘರ್ಷ ಮತ್ತೆ ಹೆಚ್ಚಾಗಿದ್ದು . ಹುಲಿ, ಚಿರತೆ, ಆನೆಗಳ ದಾಳಿಯಿಂದ ರೈತರು, ಬೆಳೆ ಮತ್ತು ಜಾನುವಾರುಗಳಿಗೆ ಹಾನಿಯಾಗುತ್ತಿದೆ. ಹೀಗಾಗಿ ಸಫಾರಿ ಮುಚ್ಚುವಂತೆ ಆಗ್ರಹಿಸಿ ಮತ್ತೆ ಅನ್ನದಾತರು ಪ್ರೊಟೆಸ್ಟ್ ನಡೆಸಲಿದ್ದಾರೆ. ಅನ್ನದಾತರು ಆಮರಣಾಂತ ಧರಣಿಗೆ ಸಜ್ಜಾಗಿದ್ದಾರೆ. ಗುಂಡ್ಲುಪೇಟೆ ಭಾಗದಲ್ಲೇ…
ಬೆಂಗಳೂರು , ಏಪ್ರಿಲ್ 7, 2026: ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಏಪ್ರಿಲ್ 11ರವರೆಗೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಇಂದು ಹಾಗೂ ನಾಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಿಂಚು ಹಾಗೂ ಗುಡುಗು ಸಹಿತ ಮಳೆಯಾಗಲಿದೆ. ರಾಜ್ಯದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಕೆಲ ಭಾಗಗಳಿಗೆ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ,…
ಮೈಸೂರು, ಏಪ್ರಿಲ್ 8, 2026 : ಬಿಜೆಪಿ ಮತ್ತು ಆರೆಸ್ಸೆಸ್ನವರನ್ನು ವಿಷ ಸರ್ಪಗಳಿಗೆ ಹೋಲಿಸಿ, ಅವರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಕರೆ ನೀಡಿದ್ದಾರೆ ಎಂದು ಆರೋಪಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ರಾಜ್ಯ ಬಿಜೆಪಿ ವಕ್ತಾರ ಎಂ ಜಿ ಮಹೇಶ್ ಮೈಸೂರಿನಲ್ಲಿ…
ಮೈಸೂರು, ಏಪ್ರಿಲ್ 3, 2026 : ರಾಜ್ಯದ ರೈತರು ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾಗಿದ್ದಾರೆ…
ಮೈಸೂರು, ಮಾರ್ಚ್ 28, 2026 : ಹೊರ ರಾಜ್ಯದ ಪೊಲೀಸರು ಮೈಸೂರಿನಲ್ಲಿ ಮತ್ತೊಂದು ಯಶಸ್ವಿ ಕಾರ್ಯಾಚರಣೆ…
ಮೈಸೂರು, ಮಾರ್ಚ್ 27, 2026 : ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಪೆಟ್ರೋಲ್ ಮತ್ತು…
ಬೆಂಗಳೂರು, ಏಪ್ರಿಲ್ 7, 2026 : ಏ.9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ…
ನಂಜನಗೂಡು, ಮಾರ್ಚ್ 30, 2026 : ದಕ್ಷಿಣ ಕಾಶಿ ನಂಜನಗೂಡಿನಲ್ಲಿ ನಡೆದ ಪಂಚ ಮಹಾ ರಥೋತ್ಸವದ…
ನಂಜನಗೂಡು, ಮಾರ್ಚ್ 30, 2026 : ದಕ್ಷಿಣ ಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನಲ್ಲಿ ಇಂದು ಗೌತಮ…
ಹುಣಸೂರು, ಮಾರ್ಚ್ 28, 2026: ತಾಲೂಕಿನ ರತ್ನಪುರಿ-ದಾಸನಪುರ ರಸ್ತೆಯ ಮಧ್ಯೆ ಇರುವ ತೋಟದ ಮನೆಯೊಂದರಲ್ಲಿ ಅಕ್ರಮವಾಗಿ…
ಚಾಮರಾಜನಗರ, ಮಾರ್ಚ್ 28, 2026 : ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಶ್ರೀ ಮಲೈ…
ನಂಜನಗೂಡು, ಮಾರ್ಚ್ 27, 2026 : ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನಂಜನಗೂಡು ಶ್ರೀ…
ಮೈಸೂರು, ಮಾರ್ಚ್ 27, 2026: ನಾಡಿನೆಲ್ಲೆಡೆ ಇಂದು ಮರ್ಯಾದ ಪುರುಷೋತ್ತಮ, ಪಿತೃ ವಾಕ್ಯ ಪರಿಪಾಲಕ ಶ್ರೀರಾಮನ…
ಮೈಸೂರು, ಮಾರ್ಚ್ 25, 2026 : ರಸ್ತೆ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ ಸಂಚರಿಸುತ್ತಿದ್ದ ವಾಹನಗಳ…
ಹಾಸನ, ಫೆಬ್ರವರಿ 19, 2026 : ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ನೌಕರನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸಾರಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ…
ಮಂಡ್ಯ, ಫೆಬ್ರವರಿ 28, 2026: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ಮಂಡ್ಯ ನಗರದಾದ್ಯಂತ ಬಿಜೆಪಿ ಕಾರ್ಯಕರ್ತರು ವಿವಿಧ ಜನಪರ ಮತ್ತು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿಶೇಷವಾಗಿ ಆಚರಿಸಿದರು. ನಗರದ ಬನ್ನೂರು ರಸ್ತೆಯಲ್ಲಿರುವ ಚಮ್ಮಾರರ ಕುಟೀರಕ್ಕೆ ಭೇಟಿ ನೀಡಿದ…
ಚಾಮರಾಜನಗರ, ಜನವರಿ 30, 2026 : ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರತೆ ದಾಳಿಗೊಳಗಾದ ವ್ಯಕ್ತಿಯನ್ನು ರಾಜಶೇಖರಪ್ಪ ಎಂದು ಗುರುತಿಸಲಾಗಿದೆ. ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಪರಚಿದ ಗಾಯಗಳಾಗಿವೆ.…
Sign in to your account