ಹುಣಸೂರು: ತೋಟದ ಮನೆಯಲ್ಲಿ ಬೃಹತ್ ಪ್ರಮಾಣದ ಸಿಂಥೆಟಿಕ್ ಡ್ರಗ್ಸ್ ಪತ್ತೆ; ಇಬ್ಬರ ಬಂಧನ

ಹುಣಸೂರು, ಮಾರ್ಚ್‌ 28, 2026: ತಾಲೂಕಿನ ರತ್ನಪುರಿ-ದಾಸನಪುರ ರಸ್ತೆಯ ಮಧ್ಯೆ ಇರುವ ತೋಟದ ಮನೆಯೊಂದರಲ್ಲಿ ಅಕ್ರಮವಾಗಿ ಭಾರಿ ಪ್ರಮಾಣದ ಸಿಂಥೆಟಿಕ್ ಡ್ರಗ್ಸ್ ಪ್ಯಾಕ್ ಮಾಡುತ್ತಿದ್ದ ವೇಳೆ ಪೊಲೀಸರು ಭರ್ಜರಿ ದಾಳಿ ನಡೆಸಿ ಮಾಲು ವಶಪಡಿಸಿಕೊಂಡಿದ್ದಾರೆ. ನಗರದ ರಹಮತ್ ಮೊಹಲ್ಲಾದ ಇರ್ಫಾನ್ ಎಂಬುವವರಿಗೆ ಸೇರಿದ ತೋಟದಲ್ಲಿ ಈ ದಂಧೆ ನಡೆಯುತ್ತಿತ್ತು ಎನ್ನಲಾಗಿದ್ದು, ಸುಮಾರು 25 ಕೆ.ಜಿ.ಗೂ ಹೆಚ್ಚು ಮಾದಕ ವಸ್ತುವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ತೋಟದ ಮಾಲೀಕ ಇರ್ಫಾನ್ ಮತ್ತು ಮೈಸೂರು ಮೂಲದ ಇರ್ಫಾನ್ ಎಂಬುವವರು ಸೇರಿಕೊಂಡು ಈ ಕೃತ್ಯ ಎಸಗುತ್ತಿದ್ದರು ಎಂಬ ಖಚಿತ ಮಾಹಿತಿ…

ಮಲೆ ಮಹದೇಶ್ವರ ಮತ್ತೆ ಕೋಟ್ಯಾಧೀಶ..! 23 ದಿನದಲ್ಲಿ 2.33 ಕೋಟಿಗೂ ಅಧಿಕ ಕಾಣಿಕೆ ಸಂಗ್ರಹ..!

ಚಾಮರಾಜನಗರ, ಮಾರ್ಚ್ 28, 2026 : ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಇಂದು ಹುಂಡಿ ಎಣಿಕೆ ಕಾರ್ಯವು ಯಶಸ್ವಿಯಾಗಿ ನೆರವೇರಿತು. ಶ್ರೀ ಸಾಲೂರು ಬೃಹನ್ಮಠದ ಅಧ್ಯಕ್ಷರಾದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಹಾಗೂ ಪ್ರಾಧಿಕಾರದ ಕಾರ್ಯದರ್ಶಿಗಳಾದ ಶ್ರೀ ರಘು ಅವರ ನೇತೃತ್ವದಲ್ಲಿ ಬೆಳಿಗ್ಗೆ 7:00 ಗಂಟೆಯಿಂದ ಎಣಿಕೆ ಪ್ರಕ್ರಿಯೆ ಆರಂಭವಾಯಿತು. ಕಳೆದ 23 ದಿನಗಳ ಅವಧಿಯಲ್ಲಿ ಭಕ್ತರು ಸಮರ್ಪಿಸಿದ ಕಾಣಿಕೆಯ ಮೊತ್ತವು ಹುಂಡಿ ಮತ್ತು ಇ-ಹುಂಡಿ ಸೇರಿದಂತೆ ಒಟ್ಟು ರೂ.…

ಮೈಸೂರಿನಲ್ಲಿ ದೆಹಲಿ ಪೊಲೀಸರ ಕಾರ್ಯಾಚರಣೆ ; ಬೆದರಿಕೆ ಸಂದೇಶ ಕಳುಹಿಸಿದ್ದ ಬೃಂದಾವನ ಬಡಾವಣೆಯಲ್ಲಿ ಆರೋಪಿ ಸೆರೆ

ಮೈಸೂರು, ಮಾರ್ಚ್‌ 28, 2026 : ಹೊರ ರಾಜ್ಯದ ಪೊಲೀಸರು ಮೈಸೂರಿನಲ್ಲಿ ಮತ್ತೊಂದು ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, ಅಜ್ಞಾತ ಸ್ಥಳದಲ್ಲಿ ಕುಳಿತು ಬೆದರಿಕೆ ಸಂದೇಶ ಕಳುಹಿಸುತ್ತಿದ್ದ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ನಗರದ ಬೃಂದಾವನ ಬಡಾವಣೆ 6ನೇ ಕ್ರಾಸ್‌ನ ಮನೆಯೊಂದರ ಮೇಲೆ ದಾಳಿ ನಡೆಸಿದ ದೆಹಲಿ ಪೊಲೀಸರು, ಆರೋಪಿ ಶ್ರೀನಿವಾಸ್ ಎಂಬಾತನನ್ನು ಬಂಧಿಸಿದ್ದಾರೆ. ಆತನ ಬಳಿ ಇದ್ದ ಲ್ಯಾಪ್‌ಟಾಪ್ ವಶಕ್ಕೆ ಪಡಿಸಿಕೊಂಡಿದ್ದಾರೆ. ಇತ್ತೀಚೆಗೆ ಮೈಸೂರು ನಗರ ಸೇರಿದಂತೆ ದೇಶಾದ್ಯಂತ ನ್ಯಾಯಾಲಯಗಳು, ಶಾಲಾ-ಕಾಲೇಜು ಕಟ್ಟಡ, ಸರ್ಕಾರಿ ಕಚೇರಿಗಳಿಗೆ ಮೇಲಿಂದ ಮೇಲೆ ಬೆದರಿಕೆ ಸಂದೇಶಗಳು ರವಾನೆ ಆಗಿದ್ದವು.…

ಗೌತಮ ಪಂಚ ಮಹಾರಥೋತ್ಸವಕ್ಕೆ ಭರದ ಸಿದ್ಧತೆ ; ಮಾ.30 ರಂದು ನಂಜನಗೂಡು ದೊಡ್ಡ ಜಾತ್ರಾ ಮಹೋತ್ಸವ

ನಂಜನಗೂಡು, ಮಾರ್ಚ್‌ 27, 2026 : ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿಯ ದೊಡ್ಡ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಗೌತಮ ಪಂಚ ಮಹಾರಥೋತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ನಂಜನಗೂಡಿನ ಇತಿಹಾಸ ಪ್ರಸಿದ್ಧ ಶ್ರೀ ನಂಜುಂಡೇಶ್ವರಸ್ವಾಮಿಯ ದೊಡ್ಡಜಾತ್ರೆಯ ಅಂಗವಾಗಿ ಮಾ.30 ರಂದು ಸೋಮವಾರ ಮುಂಜಾನೆ ಶ್ರೀ ಗೌತಮ ಪಂಚಮಹಾರಥೋತ್ಸವ ಅತ್ಯಂತ ವಿಜೃಂಭಣೆಯಿಂದ ನೆರವೇರಲು ಸಕಲ ಸಿದ್ಧತೆಗಳು ಸಾಗಿದೆ. ಅಂದು ಸೋಮವಾರ ಬೆಳಗ್ಗೆ 5:50 ರಿಂದ 6-30 ರೊಳಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಶ್ರೀ ಮನ್ನಹಾಗೌತಮ ರಥಾರೋಹಣ ನೆರವೇರಲಿದ್ದು,…

ಮೈಸೂರು ಭಾಗದಲ್ಲಿ ಇಂಧನ ಪೂರೈಕೆ ಸುಗಮ: ಆತಂಕ ಪಡದಂತೆ ಸಾರ್ವಜನಿಕರಿಗೆ ಒಕ್ಕೂಟದ ಮನವಿ

ಮೈಸೂರು, ಮಾರ್ಚ್‌ 27, 2026 : ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯಾಗಿಲ್ಲ ಎಂದು ಮೈಸೂರು ಪೆಟ್ರೋಲಿಯಂ ವ್ಯಾಪಾರಿಗಳ ಒಕ್ಕೂಟ ಸ್ಪಷ್ಟಪಡಿಸಿದೆ. ಈ ನಾಲ್ಕು ಜಿಲ್ಲೆಗಳ ವ್ಯಾಪ್ತಿಯ ಎಲ್ಲಾ ಪ್ರದೇಶಗಳಲ್ಲಿ ಪೆಟ್ರೋಲಿಯಂ ಉತ್ಪನ್ನಗಳು ಸಮರ್ಪಕವಾಗಿ ಲಭ್ಯವಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಒಕ್ಕೂಟ ತಿಳಿಸಿದೆ. ಕೇಂದ್ರ ಸರ್ಕಾರದ ಪೆಟ್ರೋಲಿಯಂ ಮತ್ತು ಪ್ರಕೃತಿ ಅನಿಲ ಸಚಿವಾಲಯ ಹಾಗೂ ಎಲ್ಲಾ ಆಯಿಲ್ ಮಾರ್ಕೆಟಿಂಗ್ ಕಂಪನಿಗಳಿಂದ ಇಂಧನ ಪೂರೈಕೆಗೆ ಸಂಪೂರ್ಣ ಸಹಕಾರ ದೊರೆಯುತ್ತಿದೆ. ನಿರಂತರವಾಗಿ ಪೂರೈಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ…

ಮೈಸೂರು ನಗರ

ಮೈಸೂರಿನಲ್ಲಿ ದೆಹಲಿ ಪೊಲೀಸರ ಕಾರ್ಯಾಚರಣೆ ; ಬೆದರಿಕೆ ಸಂದೇಶ ಕಳುಹಿಸಿದ್ದ ಬೃಂದಾವನ ಬಡಾವಣೆಯಲ್ಲಿ ಆರೋಪಿ ಸೆರೆ

ಮೈಸೂರು, ಮಾರ್ಚ್‌ 28, 2026 : ಹೊರ ರಾಜ್ಯದ ಪೊಲೀಸರು ಮೈಸೂರಿನಲ್ಲಿ ಮತ್ತೊಂದು ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, ಅಜ್ಞಾತ ಸ್ಥಳದಲ್ಲಿ ಕುಳಿತು ಬೆದರಿಕೆ ಸಂದೇಶ ಕಳುಹಿಸುತ್ತಿದ್ದ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ನಗರದ ಬೃಂದಾವನ ಬಡಾವಣೆ 6ನೇ ಕ್ರಾಸ್‌ನ ಮನೆಯೊಂದರ ಮೇಲೆ…

Prathinidhi News

ಸತತ 136 ವರ್ಷಗಳ ಇತಿಹಾಸ: ಮೈಸೂರಿನ ಶಿವರಾಂಪೇಟೆಯಲ್ಲಿ ಸಡಗರದ ರಾಮನವಮಿ, ಭಕ್ತರ ಸಾಗರ

ಮೈಸೂರು, ಮಾರ್ಚ್‌ 27, 2026: ನಾಡಿನೆಲ್ಲೆಡೆ ಇಂದು ಮರ್ಯಾದ ಪುರುಷೋತ್ತಮ, ಪಿತೃ ವಾಕ್ಯ ಪರಿಪಾಲಕ ಶ್ರೀರಾಮನ…

Prathinidhi News

ಮೈಸೂರು ಆರ್‌ಟಿಒ ಭರ್ಜರಿ ಕಾರ್ಯಾಚರಣೆ: ನಿಯಮ ಉಲ್ಲಂಘಿಸಿದ ಶಾಲಾ ಬಸ್‌ ಹಾಗೂ ವಾಹನಗಳ ಜಪ್ತಿ

ಮೈಸೂರು, ಮಾರ್ಚ್‌ 25, 2026 : ರಸ್ತೆ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ ಸಂಚರಿಸುತ್ತಿದ್ದ ವಾಹನಗಳ…

Prathinidhi News

ಮೈಸೂರು ಜಿಲ್ಲೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರವಾಸ: ನಂಜನಗೂಡಿನಲ್ಲಿ ಅದ್ಧೂರಿ ಸ್ವಾಗತ

ಮೈಸೂರು, ಮಾರ್ಚ್‌ 5, 2026 : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಮೈಸೂರು…

Prathinidhi News

- ಜಾಹೀರಾತು -

[totalpoll id="61772"]

ಸಂಪೂರ್ಣ ಸುದ್ದಿ

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ರಂಜಾನ್ ಸಂಭ್ರಮ – ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

ಮೈಸೂರು, ಮಾರ್ಚ್‌ 21, 2026 : ವಿಶ್ವದಾದ್ಯಂತ ಮುಸ್ಲಿಂ ಬಾಂಧವರು ಇಂದು ಪವಿತ್ರ ರಂಜಾನ್ ಹಬ್ಬವನ್ನು…

ನಂಜನಗೂಡು: ಚಿರತೆ ದಾಳಿಗೆ ಕರು ಬಲಿ – ಹನುಮನಪುರ ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ನಂಜನಗೂಡು, ಮಾರ್ಚ್‌  21, 2026 : ತಾಲೂಕಿನ ಹನುಮನಪುರ ಗ್ರಾಮದಲ್ಲಿ ಚಿರತೆಯೊಂದು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ…

ತಿ ನರಸೀಪುರ: ಕರೋಹಟ್ಟಿ ಗ್ರಾಮದಲ್ಲಿ ಸಡಗರದ ಯುಗಾದಿ – ಶ್ರೀ ಬಸವೇಶ್ವರಸ್ವಾಮಿ ರಥೋತ್ಸವ ಅದ್ದೂರಿ

ತಿ ನರಸೀಪುರ, ಮಾರ್ಚ್ 20, 2026 : ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ…

ಕೆ.ಆರ್. ನಗರ: ತಾಲ್ಲೂಕು ಆಡಳಿತದ ವಿಳಂಬ ಧೋರಣೆ ವಿರುದ್ಧ ರೈತನಿಂದ ‘ನಿದ್ರೆ ಪ್ರತಿಭಟನೆ’

ಕೆ.ಆರ್. ನಗರ: ತಾಲ್ಲೂಕು ಆಡಳಿತದ ಮಂದಗತಿಯ ಕಾರ್ಯವೈಖರಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿ ರೈತರೊಬ್ಬರು ತಾಲ್ಲೂಕು…

karnataka budget2026 : ಸಿಎಂ ಸಿದ್ದರಾಮಯ್ಯ ಅವರ 17 ನೇ ದಾಖಲೆ ಬಜೆಟ್‌ ಮಂಡನೆ

ಬೆಂಗಳೂರು, ಮಾರ್ಚ್‌ 6, 2026 : ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 17ನೇ ಬಜೆಟ್ ಮಂಡಿಸುತ್ತಿದ್ದು, ರಾಜ್ಯ…

ಮಾ.30 ರಂದು ನಂಜನಗೂಡು ದೊಡ್ಡಜಾತ್ರಾ ಮಹೋತ್ಸವ.. ದಕ್ಷಿಣ ಕಾಶಿಯಲ್ಲಿ ರಥ ಚಲನ ಮಹೋತ್ಸವಕ್ಕೆ ಚಾಲನೆ…

ನಂಜನಗೂಡು, ಮಾರ್ಚ್‌ 5, 2026 : ಮಾ.30 ರಂದು ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ…

ಮೈಸೂರು: ನಾಳೆಯ ರಾಜ್ಯ ಬಜೆಟ್‌ನಲ್ಲಿ ತವರು ಜಿಲ್ಲೆಗೆ ಭರಪೂರ ಕೊಡುಗೆ ನಿರೀಕ್ಷೆ – ಶಾಸಕ ತನ್ವೀರ್ ಸೇಠ್

ಮೈಸೂರು, ಮಾರ್ಚ್‌ 5, 2026 : ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಲಿರುವ ರಾಜ್ಯ ಬಜೆಟ್ ಕುರಿತು…

ಹಾಸನ

ಆಸ್ತಿಗಾಗಿ ದಾಯಾದಿಗಳ ನಡುವೆ ಕಿತ್ತಾಟ : ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಸಾರಿಗೆ ನೌಕರನ ಬರ್ಬರ ಹತ್ಯೆ

ಹಾಸನ, ಫೆಬ್ರವರಿ 19, 2026 : ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ನೌಕರನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸಾರಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ…

Prathinidhi News

- ಜಾಹೀರಾತು -

ಮಂಡ್ಯದಲ್ಲಿ ಬಿಎಸ್‌ವೈ ಹುಟ್ಟುಹಬ್ಬದ ಸಂಭ್ರಮ: ವಿವಿಧ ಸೇವಾ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣ ಆಚರಣೆ

ಮಂಡ್ಯ, ಫೆಬ್ರವರಿ 28, 2026: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ಮಂಡ್ಯ ನಗರದಾದ್ಯಂತ ಬಿಜೆಪಿ ಕಾರ್ಯಕರ್ತರು ವಿವಿಧ ಜನಪರ ಮತ್ತು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿಶೇಷವಾಗಿ ಆಚರಿಸಿದರು. ನಗರದ ಬನ್ನೂರು ರಸ್ತೆಯಲ್ಲಿರುವ ಚಮ್ಮಾರರ ಕುಟೀರಕ್ಕೆ ಭೇಟಿ ನೀಡಿದ…

Prathinidhi News

ಚಾಮರಾಜನಗರದಲ್ಲಿ ವ್ಯಕ್ತಿ ಮೇಲೆ ಚಿರತೆ ದಾಳಿ : ಪ್ರತಿರೋಧ ತೋರಿ ಪ್ರಾಣಾಪಾಯದಿಂದ ಪಾರು !

ಚಾಮರಾಜನಗರ, ಜನವರಿ 30, 2026 : ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರತೆ ದಾಳಿಗೊಳಗಾದ ವ್ಯಕ್ತಿಯನ್ನು ರಾಜಶೇಖರಪ್ಪ ಎಂದು ಗುರುತಿಸಲಾಗಿದೆ. ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಪರಚಿದ ಗಾಯಗಳಾಗಿವೆ.…

Prathinidhi News
- Sponsored -
Ad image