ಮಳೆರಾಯನಿಗಾಗಿ ಕಪ್ಪೆ ಮೆರವಣಿಗೆ; ಹೆಚ್.ಡಿ.ಕೋಟೆಯಲ್ಲಿ ವಿಭಿನ್ನ ಆಚರಣೆಯ ಮೂಲಕ ಮಳೆಗಾಗಿ ಪ್ರಾರ್ಥಿಸಿದ ಗ್ರಾಮಸ್ಥರು

ಹೆಚ್.ಡಿ.ಕೋಟೆ, ಜೂನ್ 30, 2026: ಜೂನ್ ತಿಂಗಳು ಅಂತ್ಯವಾಗುತ್ತಿದ್ದರೂ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ಕಂಗಾಲಾಗಿರುವ ಜನರು ಮಳೆಗಾಗಿ ವಿವಿಧ ರೀತಿಯ ಆಚರಣೆಗಳ ಮೊರೆ ಹೋಗುತ್ತಿದ್ದಾರೆ. ಅದರ ಭಾಗವಾಗಿ ಹೆಚ್.ಡಿ.ಕೋಟೆ ತಾಲೂಕಿನ ತುಂಬಸೋಗೆ ಗ್ರಾಮದಲ್ಲಿ ಗ್ರಾಮಸ್ಥರು ಹಾಗೂ ಮಕ್ಕಳು ಸಂಪ್ರದಾಯಬದ್ಧವಾಗಿ ಕಪ್ಪೆ ಮೆರವಣಿಗೆ ನಡೆಸಿ ಮಳೆಗಾಗಿ ಪ್ರಾರ್ಥಿಸಿದರು. ಗ್ರಾಮದ ತೋಟದ ಬಾವಿಯಿಂದ ಕಪ್ಪೆಯನ್ನು ತಂದು ಒನಕೆಯ ಮೇಲೆ ಇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಕಪ್ಪೆಗೆ ಸ್ನಾನ ಮಾಡಿಸಿ ಅರಿಶಿನ–ಕುಂಕುಮ ಹಚ್ಚಿ ಪೂಜಿಸಲಾಯಿತು. ಸಂಪ್ರದಾಯದಂತೆ ಮಕ್ಕಳು ಮೈಗೆ ಸೊಪ್ಪು ಕಟ್ಟಿಕೊಂಡು, "ಉಯ್ಯೋ ಉಯ್ಯೋ ಮಳೆರಾಯ, ಹೂವಿನ…

ರಾಜಧಾನಿಯಲ್ಲಿ ಬೃಹತ್ ಡ್ರಗ್ ಜಾಲ : 7 ಡ್ರಗ್ ಪೆಡ್ಲರ್ಸ್ ಸೇರಿದಂತೆ 4 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು, ಜನವರಿ 29, 2026: ರಾಜ್ಯ ರಾಜಧಾನಿಯ ಪೊಲೀಸರು ಬೃಹತ್ ಡ್ರಗ್ ಜಾಲವೊಂದನ್ನು ಭೇದಿಸಿದ್ದು,  ಕೇರಳ ಮೂಲದ 7 ಡ್ರಗ್ ಪೆಡ್ಲರ್ಸ್ ಸೇರಿ ಒಟ್ಟಾರೆ  ಹತ್ತು ಮಂದಿಯನ್ನು ಅಮೃತಹಳ್ಳಿ  ಪೊಲೀಸರು ಬಂಧಿಸಿದ್ದಾರೆ. ಹಾಗೂ ಬಂಧಿತರಿಂದ ಸುಮಾರು 4 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಥೈಲ್ಯಾಂಡ್‌ನಿಂದ ವಿಮಾನದ ಮೂಲಕ ಡ್ರಗ್ಸ್ ತರಿಸಿಕೊಂಡು, ಡಾರ್ಕ್‌ವೆಬ್ ಬಳಸಿ ಬೆಂಗಳೂರಿನಾದ್ಯಂತ ಮಾರಾಟ ಮಾಡುತ್ತಿದ್ದರು. ಬಂಧಿತ ಆರೋಪಿಗಳನ್ನು ಕುಶಾಲ್, ಸಾಗರ್, ಶಶಾಂಕ್, ವಿಲ್ಸನ್, ಆಶೀರ್ ಅಲಿ, ಸಜ್ಜದ್, ರಿಯಾಜ್, ಶಿಯಾಬ್, ನಿಸಾರ್ ಮತ್ತು ಅಭಿನವ್ ಎಂದು ಗುರುತಿಸಲಾಗಿದ್ದು, ಪೊಲೀಸರು…

ಪಂಚಭೂತಗಳಲ್ಲಿ ಲೀನರಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ; ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಮುಂಬೈ, ಜನವರಿ 29, 2026 : ವಿಮಾನ ಅಪಘಾತದಲ್ಲಿ ನಿಧನರಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ (Ajit Pawar) ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಬಾರಾಮತಿಯಲ್ಲಿ ನೆರವೇರಿತು. ಅವರ ಪಾರ್ಥಿವ ಶರೀರಕ್ಕೆ ಮಕ್ಕಳಾದ ಪಾರ್ಥ ಹಾಗೂ ಜಯ್ ಅಗ್ನಿಸ್ಪರ್ಶ ಮಾಡಿದರು. ಅಂತ್ಯಕ್ರಿಯೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು. ಅಂತ್ಯ ಸಂಸ್ಕಾರದ ವೇಳೆ ಅಜಿತ್ ಪವಾರ್ ಪತ್ನಿ ಸುನೇತ್ರಾ ಕಣ್ಣೀರಿಟ್ಟಿರು. ಅಲ್ಲದೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಅಂತ್ಯಕ್ರಿಯೆಗೂ ಮುನ್ನ ಸಾವಿರಾರು ಜನ…

ರಾಯಚೂರು : ಕೌಟುಂಬಿಕ ಕಲಹ ಹಿನ್ನೆಲೆ ಗರ್ಭಿಣಿ ಸೊಸೆಯನ್ನ ಬರ್ಬರವಾಗಿ ಹತ್ಯೆ ಮಾಡಿದ ಮಾವ

ರಾಯಚೂರು, ಜನವರಿ 29, 2026 : ರಾಯಚೂರಿನಲ್ಲಿ ಮತ್ತೊಂದು ಭೀಕರ ಘಟನೆ ನಡೆದಿದೆ. ನಿನ್ನೆಯಷ್ಟೆ ಹಣ ಕೊಡದಿದ್ದಕ್ಕೆ ಮಗನೇ ಹೆತ್ತ ತಾಯಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದನು. ಇದರ ಬೆನ್ನಲ್ಲೇ ರಾಯಚೂರಿನ ಸಿರವಾರ ತಾಲೂಕಿನ ಅಣಗಿ ಗ್ರಾಮದಲ್ಲಿ ಗರ್ಭಿಣಿ ಸೊಸೆಯನ್ನ ಕತ್ತು ಸೀಳಿ ಮಾವ ಕೊಲೆ ಮಾಡಿದ್ದಾನೆ. ಮೃತಳನ್ನು 25 ವರ್ಷದ ರೇಖಾ ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆ ಮಾವ ಸಿದ್ದಪ್ಪ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ರೇಖಾಳ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ರೇಖಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಜನರ ತೆರಿಗೆ ಹಣದಲ್ಲಿ ಸುಳ್ಳು ಸುದ್ದಿ ಪ್ರಸಾರ: ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ವಾಗ್ದಾಳಿ

ಮೈಸೂರು, ಜನವರಿ 29, 2026 : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಗ್ರಾಮ್ ಜಿ ಕಾಯ್ದೆಯನ್ನು ವಿರೋಧಿಸಿ ರಾಜ್ಯ ಸರ್ಕಾರವು ಪತ್ರಿಕೆಗಳಿಗೆ ಜಾಹಿರಾತು ನೀಡಿರುವುದು ಸಂಪೂರ್ಣವಾಗಿ ಸಂವಿಧಾನ ಬಾಹಿರವಾಗಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು. ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ರಾಜ್ಯ ಸರ್ಕಾರವು ದ್ವೇಷದ ರಾಜಕಾರಣದಲ್ಲಿ ತೊಡಗಿದೆ ಎಂದು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರಪತಿಗಳ ಅಂಕಿತದೊಂದಿಗೆ ಅಧಿಕೃತವಾಗಿ ಅನುಷ್ಠಾನಕ್ಕೆ ಬಂದಿರುವ ಕಾಯ್ದೆಯ…

ಮೈಸೂರು ನಗರ

ಜನರ ತೆರಿಗೆ ಹಣದಲ್ಲಿ ಸುಳ್ಳು ಸುದ್ದಿ ಪ್ರಸಾರ: ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ವಾಗ್ದಾಳಿ

ಮೈಸೂರು, ಜನವರಿ 29, 2026 : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಗ್ರಾಮ್ ಜಿ ಕಾಯ್ದೆಯನ್ನು ವಿರೋಧಿಸಿ ರಾಜ್ಯ ಸರ್ಕಾರವು ಪತ್ರಿಕೆಗಳಿಗೆ ಜಾಹಿರಾತು ನೀಡಿರುವುದು ಸಂಪೂರ್ಣವಾಗಿ ಸಂವಿಧಾನ ಬಾಹಿರವಾಗಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು. ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ರಾಜ್ಯ…

Prathinidhi News

ಗಣರಾಜ್ಯೋತ್ಸವದ ಅಂಗವಾಗಿ ಗೀತಾಂಜಲಿ ಶಾಲೆಯಲ್ಲಿ ಅರಳು ಪ್ರತಿಭೆ ಕಾರ್ಯಕ್ರಮ : ನೂರಾರು ಮಕ್ಕಳು ಭಾಗಿ

ಮೈಸೂರು, ಜನವರಿ 28, 2026 :ನಗರದ ಶ್ರೀರಾಂಪುರ ಎರಡನೇ ಹಂತದ ಬೆಮೆಲ್ ಬಡಾವಣೆಯಲ್ಲಿರುವ ಗೀತಾಂಜಲಿ ಇಂಟರ್ನ್ಯಾಷನಲ್…

Prathinidhi News

ಸ್ತಬ್ಧಚಿತ್ರ ವಿವಾದ, ರೈಲ್ವೆ ಯೋಜನೆ ವಿಳಂಬ ಹಾಗೂ ರಾಜ್ಯಪಾಲರಿಗೆ ಅಗೌರವ: ರಾಜ್ಯ ಸರ್ಕಾರದ ವಿರುದ್ಧ ಸಂಸದ ಯದುವೀರ್ ಒಡೆಯರ್ ಆಕ್ರೋಶ

ಮೈಸೂರು, ಜನವರಿ 24, 2026: ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಾಜ್ಯದ ಸ್ತಬ್ಧಚಿತ್ರ ಭಾಗವಹಿಸದಿರುವ ಬಗ್ಗೆ…

Prathinidhi News

ರಾಜ್ಯಪಾಲರಿಗೆ ಅಗೌರವ ಆರೋಪ: ಮೈಸೂರಿನಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಬೃಹತ್ ಪ್ರತಿಭಟನೆ

ಮೈಸೂರು, ಜನವರಿ 24,2026 : ನಗರದ ರಾಮಸ್ವಾಮಿ ವೃತ್ತದಲ್ಲಿ ಇಂದು ಬಿಜೆಪಿ ಯುವ ಮೋರ್ಚಾದ ವತಿಯಿಂದ…

Prathinidhi News

- ಜಾಹೀರಾತು -

[totalpoll id="61772"]

ಸಂಪೂರ್ಣ ಸುದ್ದಿ

ರಾಯಚೂರು : ಬಸ್‌ ಹರಿದು ನಾಲ್ಕು ವರ್ಷದ ಹೆಣ್ಣು ಮಗು ಸಾವು !

ರಾಯಚೂರು, ಜನವರಿ 29, 2026 : ಕೆಕೆಆರ್‌ಟಿಸಿ ಬಸ್ ಹರಿದು ನಾಲ್ಕು ವರ್ಷದ ಹೆಣ್ಣುಮಗು ಸಾವನ್ನಪ್ಪಿರುವ…

ಹೆಚ್ ಡಿ ಕೋಟೆ: ಕಣಿಯನಹುಂಡಿ ಗ್ರಾಮದ ಬಳಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಹೆಚ್ ಡಿ ಕೋಟೆ, ಜನವರಿ 29, 2026 :ಹೆಚ್.ಡಿ. ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ…

ಬೆಂಗಳೂರಿನಲ್ಲಿ 18 ಕೋಟಿ ದರೋಡೆ : ಕೆಲಸಕ್ಕೆ ಸೇರಿದ 20 ದಿನದಲ್ಲೇ ಕೈಚಳಕ ತೋರಿಸಿದ ದಂಪತಿ

ಬೆಂಗಳೂರು, ಜನವರಿ 28,2026 :ಬೆಂಗಳೂರಿನ ಮಾರತ್ತಹಳ್ಳಿಯ ಯಮಲೂರಿನಲ್ಲಿರುವ ಬಿಲ್ಡರ್ ಶಿವಕುಮಾರ್ ಅವರ ಮನೆಯಲ್ಲಿ ಕೆಲಸಕ್ಕಿದ್ದ ದಂಪತಿಯೇ…

ಧಾರವಾಡದ ಡಿಮ್ಹಾನ್ಸ್‌ನಲ್ಲಿ ಮೆಡಿಕಲ್ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ; ಓದಲು ಮನಸ್ಸಿಲ್ಲದೆ ಈ ನಿರ್ಧಾರ ಕೈಗೊಂಡಿರುವ ಶಂಕೆ.

ಧಾರವಾಡ, ಜನವರಿ 28, 2026: ಧಾರವಾಡದ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ (ಡಿಮ್ಹಾನ್ಸ್‌)…

ನವದೆಹಲಿ : ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿಧನಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಂಬನಿ

ನವದೆಹಲಿ, ಜನವರಿ 28, 2026:  ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರ ನಿಧನಕ್ಕೆ…

ಭೀಕರ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ದುರ್ಮರಣ..!

ಮಹಾರಾಷ್ಟ್ರ, ಜನವರಿ 28, 2026 : ಮಹಾರಾಷ್ಟ್ರ ರಾಜಕಾರಣದ ಅತ್ಯಂತ ಪ್ರಭಾವಿ ನಾಯಕ ಮತ್ತು ಉಪಮುಖ್ಯಮಂತ್ರಿ…

ಹುಣಸೂರು: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಸಾವು, ಇಬ್ಬರಿಗೆ ಗಾಯ

ಹುಣಸೂರು, ಜನವರಿ 27, 2026 : ತಾಲೂಕಿನ ಯಶೋಧರಪುರ ಗೇಟ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ…

ಹಾಸನ

ಚನ್ನರಾಯಪಟ್ಟಣ : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಸೈಕಲ್‌ ಗೆ ಕಾರು ಡಿಕ್ಕಿ- ಸ್ಥಳದಲ್ಲೇ ವಿದ್ಯಾರ್ಥಿ ಸಾವು!

ಹಾಸನ, ಜನವರಿ 22, 2026 : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಸೈಕಲ್‌ಗೆ ಕಾರು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ಮಾಳೇಕೊಪ್ಪಲು ಬಳಿಯ ಫ್ಲೈಓವರ್ ಮೇಲೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಯನ್ನು ಸಂಜು (16)  ಎಂದು…

Prathinidhi News

- ಜಾಹೀರಾತು -

ಮಂಡ್ಯ: ಮದುವೆಗೆ ನಾಲ್ಕೇ ದಿನ ಬಾಕಿ ಇರುವಾಗ ತಮ್ಮನ ಬರ್ಬರ ಹತ್ಯೆ; ಅಣ್ಣ ಹಾಗೂ ಮಕ್ಕಳಿಂದಲೇ ಕೃತ್ಯ!

ಮಂಡ್ಯ, ಜನವರಿ 17, 2026: ಸಂಭ್ರಮದಿಂದ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಯುವಕನೊಬ್ಬ, ಮದುವೆಗೆ ಇನ್ನು ಕೇವಲ ನಾಲ್ಕು ದಿನ ಬಾಕಿ ಇರುವಾಗಲೇ ಹೆಣವಾಗಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಮಾಯಪ್ಪನಹಳ್ಳಿಯ ಯೋಗೇಶ್ (30) ಕೊಲೆಯಾದ ದುರ್ದೈವಿ. ಇದೇ ಜನವರಿ…

Prathinidhi News

ಕಾಲ್ನಡಿಗೆಯಲ್ಲಿ ಮಾದಪ್ಪನ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತ ಚಿರತೆ ದಾಳಿಗೆ ಬಲಿ !

ಚಾಮರಾಜನಗರ, ಜನವರಿ 21, 2026 : ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಘಟನೆ ಬೆಟ್ಟದ ತಪ್ಪಲಾದ ತಾಳುಬೆಟ್ಟದಲ್ಲಿ ಮುಂಜಾನೆ ನಡೆದಿದ್ದು ಇಂದು ಬೆಳಗ್ಗೆ 11 ರ ಸುಮಾರಿಗೆ ಶವಪತ್ತೆಯಾಗಿದೆ. ಮಂಡ್ಯ…

Prathinidhi News
- Sponsored -
Ad image