ಒಳ ಮೀಸಲಾತಿ ಜಾರಿ ಅವೈಜ್ಞಾನಿಕ: ಸರ್ಕಾರದ ವಿರುದ್ಧ ಮಾಜಿ ಶಾಸಕ ಹರ್ಷವರ್ಧನ್ ವಾಗ್ದಾಳಿ

ಮೈಸೂರು, ಫೆಬ್ರವರಿ 27, 2026: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಒಳ ಮೀಸಲಾತಿ ಕ್ರಮವು ಗೊಂದಲದ ಗೂಡಾಗಿದ್ದು, ಇದು ಅಸಂವಿಧಾನಿಕ ಎಂದು ಮಾಜಿ ಶಾಸಕ ಹರ್ಷವರ್ಧನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಯಾದ ಸಮಯದಲ್ಲಿ ರೋಸ್ಟರ್ ಪದ್ಧತಿಯ ಬಗ್ಗೆ ಯಾರಿಗೂ ಸ್ಪಷ್ಟ ಅರಿವಿರಲಿಲ್ಲ. ಹುಬ್ಬಳ್ಳಿ-ಧಾರವಾಡ ವಿಶ್ವವಿದ್ಯಾಲಯದಲ್ಲಿ ಈ ಪದ್ಧತಿಯನ್ನು ಅಳವಡಿಸಿದಾಗ ಅದರ ಅಡ್ಡಪರಿಣಾಮಗಳು ಎಲ್ಲರಿಗೂ ಆಶ್ಚರ್ಯ ಮೂಡಿಸಿವೆ ಎಂದು ತಿಳಿಸಿದರು. ಮಾದಿಗ ಸಮುದಾಯಕ್ಕೆ ಪ್ರವರ್ಗ 'ಎ' ನೀಡಿರುವುದಕ್ಕೆ ನಮ್ಮ ಅಭ್ಯಂತರವಿಲ್ಲ, ಆದರೆ ನಮ್ಮನ್ನು ಒಂಬತ್ತನೇ ಸ್ಥಾನಕ್ಕೆ ಸೇರಿಸಿರುವುದು…

ಅಂತ್ಯಕ್ರಿಯೆಗೆ ತೆರಳುವ ಮುನ್ನವೇ ವಿಧಿಯಾಟ: ಬೈಕ್‌ಗೆ ಕಾರು ಡಿಕ್ಕಿಯಾಗಿ ಮೈಸೂರಿನ ದಂಪತಿ ಸಾವು

ಮೈಸೂರು, ಫೆಬ್ರವರಿ 27, 2026 : ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುತ್ತಿದ್ದ ದಂಪತಿ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ನಾರಾಯಣಪುರ (ಕಗ್ಗರೆ) ಬಳಿ ಸಂಭವಿಸಿದೆ. ಮೈಸೂರಿನ ಸುಬ್ರಮಣ್ಯನಗರದ ನಿವಾಸಿಗಳಾದ 51 ವರ್ಷದ ನಂಜುಂಡಸೋಮಾಚಾರ್ ಮತ್ತು ಅವರ ಪತ್ನಿ 48 ವರ್ಷದ ನೇತ್ರಾವತಿ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೂಲತಃ ಬೀರನಹಳ್ಳಿ ಗ್ರಾಮದವರಾದ ಈ ದಂಪತಿ, ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ನಿಧನರಾಗಿದ್ದ ತಮ್ಮ ಸಂಬಂಧಿಕರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಮೈಸೂರಿನಿಂದ ಬೈಕ್‌ನಲ್ಲಿ ತೆರಳುತ್ತಿದ್ದರು. ದಂಪತಿ ಪ್ರಯಾಣಿಸುತ್ತಿದ್ದ ಬೈಕ್‌ಗೆ ವೇಗವಾಗಿ ಬಂದ…

ಯೋಗೇಶ್ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್ !‌

ಬೆಂಗಳೂರು, ಫೆಬ್ರವರಿ 27, 2026: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲುವಾಸದಲ್ಲಿದ್ದ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಎರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದು, ಸದ್ಯ ಕುಲಕರ್ಣಿಗೆ ರಿಲೀಫ್ ಸಿಕ್ಕಿದೆ. ಇತ್ತೀಚಿಗೆ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾ ಆಗಿತ್ತು. ಬಳಿಕ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಕುಲಕರ್ಣಿ ಪರ ವಾದ ಮಂಡಿಸಿದ್ದ ವಕೀಲ ಶರಣಗೌಡ ಪಾಟೀಲ್ ಅವರ ತಂಡ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದೆ. ಸುಪ್ರೀಂ ಕೋರ್ಟ್​ನ ನ್ಯಾ. ಸಂಜಯ್ ಕರೋಲ…

ಮೈಸೂರು: ಬಿಜೆಪಿ ಕಚೇರಿಯಲ್ಲಿ ಬಿ.ಎಸ್. ಯಡಿಯೂರಪ್ಪ ಜನ್ಮದಿನಾಚರಣೆ ಸಂಭ್ರಮ

ಮೈಸೂರು, ಫೆಬ್ರವರಿ 27, 2026 : ರಾಜ್ಯದ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನದ ಅಂಗವಾಗಿ ಇಂದು ನಗರದ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಾರ್ಟಿ ಮೈಸೂರು ಮಹಾನಗರ ಮತ್ತು ಗ್ರಾಮಾಂತರ ಘಟಕದ ವತಿಯಿಂದ ಅದ್ಧೂರಿ ಸಂಭ್ರಮಾಚರಣೆ ನಡೆಯಿತು. ಪಕ್ಷದ ಕಚೇರಿ ಮುಂಭಾಗದಲ್ಲಿ ನೆರೆದಿದ್ದ ನೂರಾರು ಕಾರ್ಯಕರ್ತರು ಮತ್ತು ಮುಖಂಡರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿಕೊಳ್ಳುವ ಮೂಲಕ ತಮ್ಮ ನೆಚ್ಚಿನ ನಾಯಕನ ಹುಟ್ಟುಹಬ್ಬವನ್ನು ಆಚರಿಸಿದರು. ಈ ಸಂದರ್ಭದಲ್ಲಿ "ಯಡಿಯೂರಪ್ಪ ಅವರಿಗೆ ಜಯವಾಗಲಿ" ಎಂಬ ಘೋಷಣೆಗಳು ಮೊಳಗಿದವು. ಮಾಜಿ ಸಂಸದ…

ಮೈಸೂರು: ಕೆಎಸ್ಐಸಿ ಉಳಿಸಿ ಅಭಿಯಾನ ಹಾಗೂ ರಾಜಕೀಯ ವಿದ್ಯಮಾನಗಳ ಕುರಿತು ಆರ್. ಅಶೋಕ್ ವಾಗ್ದಾಳಿ

ಮೈಸೂರು, ಫೆಬ್ರವರಿ 27, 2026: ರಾಜ್ಯದ ಹೆಮ್ಮೆಯ ಮೈಸೂರು ಸಿಲ್ಕ್ ಮತ್ತು ಕೆಎಸ್ಐಸಿ (KSIC) ಸಂಸ್ಥೆಯನ್ನು ಉಳಿಸುವ ನಿಟ್ಟಿನಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಮೈಸೂರಿನಲ್ಲಿ ಇಂದು ಧ್ವನಿ ಎತ್ತಿದ್ದಾರೆ. ನಗರದ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ನಡೆ ಹಾಗೂ ಮೈತ್ರಿಕೂಟದ ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಹರಿತವಾದ ವಿಚಾರಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಶಾಸಕ ಶ್ರೀವತ್ಸ, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಮಾಜಿ ಮೇಯರ್ ಶಿವಕುಮಾರ್ ಉಪಸ್ಥಿತರಿದ್ದರು. ಕೆಎಸ್ಐಸಿ…

ಮೈಸೂರು ನಗರ

ಒಳ ಮೀಸಲಾತಿ ಜಾರಿ ಅವೈಜ್ಞಾನಿಕ: ಸರ್ಕಾರದ ವಿರುದ್ಧ ಮಾಜಿ ಶಾಸಕ ಹರ್ಷವರ್ಧನ್ ವಾಗ್ದಾಳಿ

ಮೈಸೂರು, ಫೆಬ್ರವರಿ 27, 2026: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಒಳ ಮೀಸಲಾತಿ ಕ್ರಮವು ಗೊಂದಲದ ಗೂಡಾಗಿದ್ದು, ಇದು ಅಸಂವಿಧಾನಿಕ ಎಂದು ಮಾಜಿ ಶಾಸಕ ಹರ್ಷವರ್ಧನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಯಾದ ಸಮಯದಲ್ಲಿ…

Prathinidhi News

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹುಟ್ಟುಹಬ್ಬದ ಸಂಭ್ರಮ

ಮೈಸೂರು, ಫೆಬ್ರವರಿ 27, 2026: ರಾಜ್ಯದ ಜನಪ್ರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ…

Prathinidhi News

ಯತೀಂದ್ರ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ: ಫ್ಲೆಕ್ಸ್ ಹಾವಳಿ ಹಾಗೂ ಬಾಗಲಕೋಟೆ ಕಲ್ಲು ತೂರಾಟದ ವಿರುದ್ಧ ಮೈಸೂರಿನಲ್ಲಿ ಆಕ್ರೋಶ

ಮೈಸೂರು, ಫೆಬ್ರವರಿ 21, 2026 : "ಮಾಡಲು ಕೆಲಸವಿಲ್ಲದವರ ಆರೋಪಕ್ಕೆ ಉತ್ತರಿಸುವುದಿಲ್ಲ" ಎಂಬ ಸಿಎಂ ಪುತ್ರ…

Prathinidhi News

ಮೈಸೂರು: ಕೆನರಾ ಬ್ಯಾಂಕ್ ಚಿನ್ನದ ತೂಕ ವ್ಯತ್ಯಾಸ ಪ್ರಕರಣ – ಥೈಲ್ಯಾಂಡ್‌ನಿಂದ ಮರಳುತ್ತಿದ್ದ ಅಕ್ಕಸಾಲಿಗನ ಬಂಧನ

ಮೈಸೂರು, ಫೆಬ್ರವರಿ 19, 2026: ಮೈಸೂರಿನ ಹಿನಕಲ್‌ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಗ್ರಾಹಕರು ಅಡವಿಟ್ಟಿದ್ದ ಚಿನ್ನದ…

Prathinidhi News

- ಜಾಹೀರಾತು -

[totalpoll id="61772"]

ಸಂಪೂರ್ಣ ಸುದ್ದಿ

ಮಂಡ್ಯ: ಸೈಜುಗಲ್ಲಿನಿಂದ ಜಜ್ಜಿ ವ್ಯಕ್ತಿಯ ಮೇಲೆ ಭೀಕರ ಹಲ್ಲೆ – ವಿಕೃತಿ ಮೆರೆದ ಕಿರಾತಕರು

ಮಂಡ್ಯ, ಫೆಬ್ರವರಿ 24, 2026: ಜಿಲ್ಲೆಯ ಪಾಂಡವಪುರ ತಾಲೂಕಿನ ಡಿಂಕಾ ಗ್ರಾಮದ ಬಳಿ ಮಾನವೀಯತೆಯನ್ನೇ ಮರೆಸುವಂತಹ…

ಲೋಕಾಯುಕ್ತ ಬಲೆಗೆ ಶಿರಹಟ್ಟಿ ಬಿಜೆಪಿ ಶಾಸಕ: 5 ಲಕ್ಷ ಲಂಚ ಪಡೆಯುವಾಗ ಡಾ. ಚಂದ್ರು ಲಮಾಣಿ ರೆಡ್ ಹ್ಯಾಂಡ್ ಅರೆಸ್ಟ್

ಗದಗ, ಫೆಬ್ರವರಿ 21, 2026: ಗುತ್ತಿಗೆದಾರರೊಬ್ಬರಿಂದ ಲಕ್ಷಾಂತರ ರೂಪಾಯಿ ಕಮಿಷನ್ ಪಡೆಯುತ್ತಿದ್ದ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ…

ತಾಯಿ ಜೊತೆ ಜಗಳ ಮಾಡಿ, ಬೊಮ್ಮಾಯಿ ಆಪ್ತ ಕಾರ್ಯದರ್ಶಿ ಪುತ್ರ ಆತ್ಮಹತ್ಯೆ!

ಬೆಂಗಳೂರು, ಫೆಬ್ರವರಿ 21, 2026: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರ್ಸನಲ್ ಸೆಕ್ರೆಟರಿ ಚಂದ್ರು…

ಆಸ್ತಿಗಾಗಿ ದಾಯಾದಿಗಳ ನಡುವೆ ಕಿತ್ತಾಟ : ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಸಾರಿಗೆ ನೌಕರನ ಬರ್ಬರ ಹತ್ಯೆ

ಹಾಸನ, ಫೆಬ್ರವರಿ 19, 2026 : ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಆಸ್ತಿ…

ಮೈಸೂರು: ಅರಣ್ಯ ಭವನಕ್ಕೆ ರೈತರ ಮುತ್ತಿಗೆ – ಸಫಾರಿ ಪುನರಾರಂಭಕ್ಕೆ ತೀವ್ರ ವಿರೋಧ

ಮೈಸೂರು, ಫೆಬ್ರವರಿ 19, 2026 : ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಭವನದ ಮುಂಭಾಗ ಇಂದು ಹೈಡ್ರಾಮಾ…

ಡೂಪ್ಲಿನ್ ಕಾಂಪ್ಲೆಕ್ಸ್ ತೆರವಿಗೆ ಹೈಕೋರ್ಟ್ ಹಸಿರು ನಿಶಾನೆ: ಎಂಡಿಎ ಆಯುಕ್ತ ರಕ್ಷಿತ್

ಮೈಸೂರು, ಫೆಬ್ರವರಿ 18, 2026: ಮೈಸೂರಿನ ಪ್ರಮುಖ ವಾಣಿಜ್ಯ ಕೇಂದ್ರಗಳಲ್ಲಿ ಒಂದಾದ ಡೂಪ್ಲಿನ್ ಕಾಂಪ್ಲೆಕ್ಸ್ ಮಳಿಗೆದಾರರನ್ನು…

ಹಾಸನ

ನಟ ಯಶ್ ತಾಯಿ ಪುಷ್ಪಾ ಅವರಿಗೆ ಹಂತದ ಗೆಲುವು: ಸೈಟ್ ವಿವಾದಕ್ಕೆ ಕೋರ್ಟ್ ತಡೆ

ಹಾಸನ, ಫೆಬ್ರವರಿ 16, 2026 : ನಟ ಯಶ್ ಅವರ ತಾಯಿ ಪುಷ್ಪಾ ಅವರು ಹಾಸನದಲ್ಲಿ ಖರೀದಿ ಮಾಡಿದ್ದ ಸೈಟ್ ವಿಚಾರವಾಗಿ ನಡೆಯುತ್ತಿದ್ದ ಕಾನೂನು ಹೋರಾಟದಲ್ಲಿ ಅವರಿಗೆ ಮೊದಲ ಹಂತದ ಗೆಲುವು ಸಿಕ್ಕಿದೆ. ಈ ಆಸ್ತಿಯು ತಮಗೆ ಸೇರಿದ್ದೆಂದು ಲಕ್ಷ್ಮಮ್ಮ ಎಂಬುವವರು…

Prathinidhi News

- ಜಾಹೀರಾತು -

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಮಂಡ್ಯ, ಫೆಬ್ರವರಿ 16, 2026 : ಮಂಡ್ಯ ಜಿಲ್ಲೆಯ ಬಸರಾಳು ಹೋಬಳಿಯ ಕಾರೆಕಟ್ಟೆ ಗ್ರಾಮದ ಸಮೀಪವಿರುವ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ಭೀಕರ ಟ್ಯಾಂಕ್ ಸ್ಫೋಟ ಸಂಭವಿಸಿದ್ದು, ದುರ್ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಕಲ್ಲುಖಾನ್ ಮತ್ತು…

Prathinidhi News

ಚಾಮರಾಜನಗರದಲ್ಲಿ ವ್ಯಕ್ತಿ ಮೇಲೆ ಚಿರತೆ ದಾಳಿ : ಪ್ರತಿರೋಧ ತೋರಿ ಪ್ರಾಣಾಪಾಯದಿಂದ ಪಾರು !

ಚಾಮರಾಜನಗರ, ಜನವರಿ 30, 2026 : ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರತೆ ದಾಳಿಗೊಳಗಾದ ವ್ಯಕ್ತಿಯನ್ನು ರಾಜಶೇಖರಪ್ಪ ಎಂದು ಗುರುತಿಸಲಾಗಿದೆ. ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಪರಚಿದ ಗಾಯಗಳಾಗಿವೆ.…

Prathinidhi News
- Sponsored -
Ad image