ಮೈಸೂರು, ಜುಲೈ 9, 2026 : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ವೈಭವದಲ್ಲಿ ಈ ಬಾರಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಚಿಂತನೆ ನಡೆಸುತ್ತಿರುವುದಕ್ಕೆ ಮೈಸೂರಿನ ವಿವಿಧ ಸಂಘಟನೆಗಳು ಮತ್ತು ನಾಗರಿಕ ಸಮಾಜದ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಪಾರಂಪರಿಕ ತಜ್ಞರು, ಪರಿಸರವಾದಿಗಳು, ರೈತ ಹಾಗೂ ದಲಿತ ನಾಯಕರು ಜಂಟಿಯಾಗಿ ಸಭೆ ನಡೆಸಿ, ಸರ್ಕಾರ ತನ್ನ ಈ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಸಂಸ್ಕೃತಿಯ ಮೇಲೆ ಆಕ್ರಮಣದ ಆರೋಪ ದಸರಾ ಮಹೋತ್ಸವವು ನಾಡಿನ ಸಂಸ್ಕೃತಿ, ಪರಂಪರೆ ಮತ್ತು ಇತಿಹಾಸವನ್ನು ಬಿಂಬಿಸುವ ವೇದಿಕೆಯಾಗಿದೆ. ತುಳುನಾಡಿನ…
ಮೈಸೂರು, ಜುಲೈ 9, 2026: ಅತ್ಯಂತ ಹಿಂದುಳಿದ ಹಾಗೂ ಶ್ರಮಜೀವಿ ವರ್ಗವಾದ ಕಾಯಕ ಸಮುದಾಯಕ್ಕೆ ಸೇರಿದ ಪ್ರಮುಖ ಮುಖಂಡರಾದ ರಘು ಕೌಟಿಲ್ಯ ಅವರು ವಿಧಾನ ಪರಿಷತ್ ಸದಸ್ಯರಾಗಿ (MLC) ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ, ಅವರಿಗೆ ಕಾಯಕ ಸಮುದಾಯಗಳ ಒಕ್ಕೂಟದ ವತಿಯಿಂದ ಅದ್ಧೂರಿ ಅಭಿನಂದನೆ ಸಲ್ಲಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಜುಲೈ 11 ರಂದು ಮೈಸೂರಿನ ಇತಿಹಾಸ ಪ್ರಸಿದ್ಧ ಜೆ.ಕೆ. ಮೈದಾನದಲ್ಲಿ "ಕಾಯಕ ಸಮಾಜಗಳ ಬೃಹತ್ ಸಮಾವೇಶ"ವನ್ನು ಆಯೋಜಿಸಲಾಗಿದೆ ಎಂದು ಒಕ್ಕೂಟದ ಪ್ರಮುಖರು ತಿಳಿಸಿದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಮುಖಂಡರ ಆಗಮನ ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಹಮ್ಮಿಕೊಳ್ಳಲಾಗಿದ್ದ ಜಂಟಿ…
ಮೈಸೂರು, ಜುಲೈ 9, 2026: ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳಿಗೆ (OBC) ನಿರಂತರವಾಗಿ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಒಬಿಸಿ ಮೋರ್ಚಾ ವತಿಯಿಂದ ಇಂದು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಮಹತ್ವದ ಪತ್ರಿಕಾಗೋಷ್ಠಿ ನಡೆಯಿತು. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದರಾದ ಪಿ.ಸಿ. ಮೋಹನ್ ನೇತೃತ್ವದಲ್ಲಿ ನಡೆದ ಈ ಸುದ್ದಿಗೋಷ್ಠಿಯಲ್ಲಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಲಾಯಿತು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಂಸದ ಪಿ.ಸಿ. ಮೋಹನ್, "ರಾಜ್ಯದಲ್ಲಿ ಒಬಿಸಿ ವರ್ಗಕ್ಕೆ ದೊಡ್ಡ ಮಟ್ಟದ ಅನ್ಯಾಯವಾಗುತ್ತಿದೆ. ಇದರ ವಿರುದ್ಧ ಜಾಗೃತಿ ಮೂಡಿಸಲು ಬಿಜೆಪಿ ಎಲ್ಲಾ…
ಮೈಸೂರು, ಜುಲೈ 9, 2026 : ವನ್ಯಪ್ರೇಮಿಗಳು ಮತ್ತು ಪ್ರವಾಸಿಗರ ಸ್ವರ್ಗ ಎಂದೇ ಹೆಸರಾಗಿರುವ ಕಬಿನಿ ಹಿನ್ನೀರಿನ ನಾಗರಹೊಳೆ ಅಭಯಾರಣ್ಯದಲ್ಲಿ ಇಂದು ಮುಂಜಾನೆ ಪ್ರಕೃತಿಯ ಅಪರೂಪದ ದೃಶ್ಯವೈಭವವೊಂದು ಅನಾವರಣಗೊಂಡಿದೆ. ಮೈಸೂರು ಜಿಲ್ಲೆಯ ಹೆಚ್. ಡಿ. ಕೋಟೆ ತಾಲೂಕಿನ ಪ್ರಸಿದ್ಧ ದಮ್ಮನಕಟ್ಟೆ (ಕಾಕನಕೋಟೆ) ಸಫಾರಿ ವಲಯದಲ್ಲಿ ಪ್ರವಾಸಿಗರಿಗೆ ಒಂದೇ ದಿನ ಬೆಳ್ಳಂಬೆಳಗ್ಗೆ ಕಾಡಿನ ರಾಜ ಹುಲಿ, ಚುಕ್ಕೆ ಚಿರತೆ ಹಾಗೂ ಸಾಲು ಸಾಲು ಆನೆಗಳ ದರ್ಶನವಾಗಿದ್ದು, ಪ್ರವಾಸಿಗರು ರೋಮಾಂಚನಗೊಂಡಿದ್ದಾರೆ. ಪ್ರಕೃತಿ ಪ್ರೇಮಿಗಳಿಗೆ ಜಬರ್ದಸ್ತ್ ಹಬ್ಬ ಸಾಮಾನ್ಯವಾಗಿ ಸಫಾರಿಗೆ ತೆರಳುವ ಜನರಿಗೆ ಯಾವುದಾದರೂ ಒಂದು ಪ್ರಾಣಿ ಕಾಣ…
ಬೆಂಗಳೂರು, ಜುಲೈ 8, 2026 : ಮುಂಗಾರು ಮಳೆ ತೀವ್ರಗೊಂಡಿದ್ದು, ಬತ್ತಿ ಹೋಗುತ್ತಿದ್ದ ಪ್ರಮುಖ ನದಿ ಹಾಗೂ ಜಲಾಶಯಗಳಿಗೆ ಕೊನೆಗೂ ಜೀವಕಳೆ ಬಂದಿದೆ. ಹಳೇ ಮೈಸೂರು ಭಾಗದ ಜೀವನಾಡಿ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ (KRS) ಜಲಾಶಯಕ್ಕೆ ಬರೊಬ್ಬರಿ ಆರು ತಿಂಗಳ ಸುದೀರ್ಘ ಕಾಯುವಿಕೆಯ ಬಳಿಕ ಉತ್ತಮ ಒಳಹರಿವು ದಾಖಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶ ಹಾಗೂ ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಕೆಆರ್ಎಸ್ ಡ್ಯಾಂಗೆ ಹರಿದುಬರುವ ನೀರಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಸದ್ಯ 124.80 ಅಡಿ ಗರಿಷ್ಠ ಮಟ್ಟದ ಈ ಜಲಾಶಯದಲ್ಲಿ ನೀರಿನ ಮಟ್ಟ…
ಮೈಸೂರು, ಜುಲೈ 9, 2026 : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ವೈಭವದಲ್ಲಿ ಈ ಬಾರಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಚಿಂತನೆ ನಡೆಸುತ್ತಿರುವುದಕ್ಕೆ ಮೈಸೂರಿನ ವಿವಿಧ ಸಂಘಟನೆಗಳು ಮತ್ತು ನಾಗರಿಕ ಸಮಾಜದ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಪಾರಂಪರಿಕ ತಜ್ಞರು,…
ಮೈಸೂರು, ಜುಲೈ 8, 2026: ಮೈಸೂರು ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ ಸರಣಿ ದರೋಡೆ,…
ಮೈಸೂರು, ಜುಲೈ 3, 2026 : ಸುಪ್ರೀಂಕೋರ್ಟ್ನ ಇತ್ತೀಚಿನ ಮಾರ್ಗಸೂಚಿಗಳ ಅನ್ವಯ ಬೆಂಗಳೂರಿನಲ್ಲಿ ಫುಟ್ಪಾತ್ ಒತ್ತುವರಿ…
ಮೈಸೂರು, ಜುಲೈ 3, 2026 : ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ…
ಬೆಂಗಳೂರು, ಜುಲೈ 8, 2026 : ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ಬಿರುಗಾಳಿ ಸಹಿತ…
ಮೈಸೂರು, ಜುಲೈ 3, 2026 : ಜಿಲ್ಲೆಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿದ್ದು,…
ಟಿ. ನರಸೀಪುರ, ಜುಲೈ 3, 2026 : ಶಾಲಾ-ಕಾಲೇಜುಗಳ ಮುಂಭಾಗದಲ್ಲಿ ಕರ್ಕಶ ಶಬ್ದ ಮಾಡುತ್ತಾ ಸಂಚರಿಸುತ್ತಿದ್ದ…
ಮೈಸೂರು, ಜುಲೈ 3, 2026 : ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಇಂದು ಮೈಸೂರಿನ ಗಾಂಧೀ…
ಬೆಂಗಳೂರು, ಜುಲೈ 3, 2026 : ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಇಂದು ತಮ್ಮ ಪತ್ನಿ…
ನಂಜನಗೂಡು, ಜುಲೈ 3, 2026 : ಜಮೀನು ಪೋಡಿ ಹಾಗೂ ದುರಸ್ತಿ ಕೆಲಸ ಮಾಡಿಕೊಡಲು ಭಾರಿ…
ಮೈಸೂರು, ಜುಲೈ 2, 2026 : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮೈಸೂರಿನಲ್ಲಿ ಮಾತನಾಡಿ,…
ಮೈಸೂರು, ಜುಲೈ 01, 2026 : ಆಷಾಡ ಶುಕ್ರವಾರದ ಮಾಸದಲ್ಲಿ ಭಕ್ತಾಧಿಗಳಿಗೆ ಯಾವುದೇ ಅನಾನುಕೂಲವಾಗದಂತೆ ಚಾಮುಂಡಿ…
ಹಾಸನ, ಜನವರಿ 22, 2026 : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಸೈಕಲ್ಗೆ ಕಾರು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ಮಾಳೇಕೊಪ್ಪಲು ಬಳಿಯ ಫ್ಲೈಓವರ್ ಮೇಲೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಯನ್ನು ಸಂಜು (16) ಎಂದು…
ಮಂಡ್ಯ, ಜನವರಿ 17, 2026: ಸಂಭ್ರಮದಿಂದ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಯುವಕನೊಬ್ಬ, ಮದುವೆಗೆ ಇನ್ನು ಕೇವಲ ನಾಲ್ಕು ದಿನ ಬಾಕಿ ಇರುವಾಗಲೇ ಹೆಣವಾಗಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಮಾಯಪ್ಪನಹಳ್ಳಿಯ ಯೋಗೇಶ್ (30) ಕೊಲೆಯಾದ ದುರ್ದೈವಿ. ಇದೇ ಜನವರಿ…
ಚಾಮರಾಜನಗರ, ಜನವರಿ 21, 2026 : ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಘಟನೆ ಬೆಟ್ಟದ ತಪ್ಪಲಾದ ತಾಳುಬೆಟ್ಟದಲ್ಲಿ ಮುಂಜಾನೆ ನಡೆದಿದ್ದು ಇಂದು ಬೆಳಗ್ಗೆ 11 ರ ಸುಮಾರಿಗೆ ಶವಪತ್ತೆಯಾಗಿದೆ. ಮಂಡ್ಯ…
Sign in to your account