karnataka budget2026 : ಸಿಎಂ ಸಿದ್ದರಾಮಯ್ಯ ಅವರ 17 ನೇ ದಾಖಲೆ ಬಜೆಟ್‌ ಮಂಡನೆ

ಬೆಂಗಳೂರು, ಮಾರ್ಚ್‌ 6, 2026 : ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 17ನೇ ಬಜೆಟ್ ಮಂಡಿಸುತ್ತಿದ್ದು, ರಾಜ್ಯ ಬಜೆಟ್​ ಮೇಲೆ ಜನರಿಗೆ ಹಲವು ನಿರೀಕ್ಷೆಗಳಿವೆ.ಇಂದು ಬೆಳಗ್ಗೆ 10.15ಕ್ಕೆ ಬಜೆಟ್​ ಅಧಿವೇಶನ ಶುರುವಾಗಿದೆ.  ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ. ಬಜೆಟ್​ಗೆ ಅನುಮೋದನೆ ಸಿಕ್ಕಿತ್ತು. ನಂತರ ಬಜೆಟ್ ಅಧಿವೇಶನ ಆರಂಭವಾಗಿದ್ದು ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಆರಂಭಿಸಿದ್ದಾರೆ. 17 ನೇ ಬಾರಿಗೆ ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ ದಾಖಲೆಯ ಬಜೆಟ್ ಇದಾಗಿದೆ. ಬಜೆಟ್ ಗಾತ್ರ 4.49 ಲಕ್ಷ ಕೋಟಿ ರೂ. ಆಗಿದೆ. 2026-27ನೇ…

ಮಾ.30 ರಂದು ನಂಜನಗೂಡು ದೊಡ್ಡಜಾತ್ರಾ ಮಹೋತ್ಸವ.. ದಕ್ಷಿಣ ಕಾಶಿಯಲ್ಲಿ ರಥ ಚಲನ ಮಹೋತ್ಸವಕ್ಕೆ ಚಾಲನೆ…

ನಂಜನಗೂಡು, ಮಾರ್ಚ್‌ 5, 2026 : ಮಾ.30 ರಂದು ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ಯ ಗೌತಮ ಪಂಚ ಮಹಾ ರಥೋತ್ಸವ ಹಿನ್ನೆಲೆಯಲ್ಲಿ ಇಂದು ಗುರುವಾರ ದೇವಾಲಯದ ಆವರಣದಲ್ಲಿ ರಥ ಚಲನ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಮತ್ತು ದೇವಾಲಯದ ಪ್ರಧಾನ ಆಗಮಿಕ ನಾಗಚಂದ್ರ ದೀಕ್ಷಿತ್ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು. ರಥ ಚಲನ ಮಹೋತ್ಸವದಲ್ಲಿ 5 ರಥಗಳಿಗೆ ಪೂಜೆ ಸಲ್ಲಿಸಿ ರಥ ಕಟ್ಟಲು ಚಾಲನೆ ದೊರೆಯಿತು. ಶ್ರೀ ನಂಜುಂಡೇಶ್ವರ ಸ್ವಾಮಿಗೆ…

ಮೈಸೂರು ಜಿಲ್ಲೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರವಾಸ: ನಂಜನಗೂಡಿನಲ್ಲಿ ಅದ್ಧೂರಿ ಸ್ವಾಗತ

ಮೈಸೂರು, ಮಾರ್ಚ್‌ 5, 2026 : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಮಾರ್ಗಮಧ್ಯೆ ನಂಜನಗೂಡಿನಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಮೈಸೂರಿನಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ಯಡಿಯೂರಪ್ಪ ಅವರನ್ನು ನಂಜನಗೂಡಿನ ಹುಲ್ಲಹಳ್ಳಿ ವೃತ್ತದಲ್ಲಿ ತಡೆದ ಬಿಜೆಪಿ ನಾಯಕರು, ಹೂಗುಚ್ಚ ನೀಡಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ನೆರೆದಿದ್ದ ಕಾರ್ಯಕರ್ತರು ತಮ್ಮ ನೆಚ್ಚಿನ ನಾಯಕನ ಪರವಾಗಿ ಘೋಷಣೆಗಳನ್ನು ಕೂಗಿದರು. ಪಕ್ಷದ ಮುಖಂಡರ ಸ್ವಾಗತವನ್ನು ಸ್ವೀಕರಿಸಿದ ಬಿಎಸ್ವೈ ಅವರು, ಬಳಿಕ ಅಲ್ಲಿಂದ ಗುಂಡ್ಲುಪೇಟೆ ಕಡೆಗೆ ಪ್ರಯಾಣ…

ಮೈಸೂರು: ನಾಳೆಯ ರಾಜ್ಯ ಬಜೆಟ್‌ನಲ್ಲಿ ತವರು ಜಿಲ್ಲೆಗೆ ಭರಪೂರ ಕೊಡುಗೆ ನಿರೀಕ್ಷೆ – ಶಾಸಕ ತನ್ವೀರ್ ಸೇಠ್

ಮೈಸೂರು, ಮಾರ್ಚ್‌ 5, 2026 : ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಲಿರುವ ರಾಜ್ಯ ಬಜೆಟ್ ಕುರಿತು ಮೈಸೂರಿನಲ್ಲಿ ಮಾತನಾಡಿದ ಶಾಸಕ ತನ್ವೀರ್ ಸೇಠ್, ಸಿಎಂ ತವರು ಜಿಲ್ಲೆಯಾದ ಮೈಸೂರಿಗೆ ಈ ಬಾರಿ ಭರಪೂರ ಕೊಡುಗೆಗಳು ಸಿಗಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಸರ್ಕಾರ ಸೂಕ್ತ ಅನುದಾನ ಮೀಸಲಿಡಲಿದೆ ಎಂಬ ಭರವಸೆ ನಮಗಿದೆ ಎಂದು ಅವರು ಹೇಳಿದರು. ವಿಶೇಷವಾಗಿ ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗ ಸೃಷ್ಟಿಯತ್ತ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡಬೇಕು ಎಂದು ನಾವು ಈಗಾಗಲೇ ಸರ್ಕಾರಕ್ಕೆ ಒಂದಷ್ಟು…

ಮೈಸೂರು: ಟಿ20 ವಿಶ್ವಕಪ್ ಸೆಮಿಫೈನಲ್‌ಗೆ ಮೈಸೂರಿನಲ್ಲಿ ಕ್ರಿಕೆಟ್ ಪ್ರೇಮಿಗಳ ಹಾರೈಕೆ

ಮೈಸೂರು, ಮಾರ್ಚ್‌ 5, 2026 : ಇಂದು ನಡೆಯುತ್ತಿರುವ ಟಿ20 ವಿಶ್ವಕಪ್ ಕ್ರಿಕೆಟ್‌ನ ನಿರ್ಣಾಯಕ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡವು ಜಯಭೇರಿ ಬಾರಿಸಿ ಫೈನಲ್ ಪ್ರವೇಶಿಸಲಿ ಎಂದು ಮೈಸೂರಿನ ಕ್ರಿಕೆಟ್ ಅಭಿಮಾನಿಗಳು ವಿಶೇಷವಾಗಿ ಶುಭ ಕೋರಿದ್ದಾರೆ. ನಗರದ ಐತಿಹಾಸಿಕ ಓವಲ್ ಕ್ರೀಡಾಂಗಣದಲ್ಲಿ ಜಮಾಯಿಸಿದ ನೂರಾರು ಕ್ರಿಕೆಟ್ ಪ್ರೇಮಿಗಳು, ಕೈಯಲ್ಲಿ ಭಾರತದ ರಾಷ್ಟ್ರಧ್ವಜ ಹಿಡಿದು ತಂಡದ ಪರ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಭಿಮಾನಿಗಳು, ಭಾರತ ತಂಡವು ಅದ್ಭುತ ಫಾರ್ಮ್‌ನಲ್ಲಿದ್ದು ಈ ಬಾರಿಯ ವಿಶ್ವಕಪ್ ಮುಡಿಗೇರಿಸಿಕೊಳ್ಳುವುದು ಖಚಿತ ಎಂಬ…

ಮೈಸೂರು ನಗರ

ಮೈಸೂರು ಜಿಲ್ಲೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರವಾಸ: ನಂಜನಗೂಡಿನಲ್ಲಿ ಅದ್ಧೂರಿ ಸ್ವಾಗತ

ಮೈಸೂರು, ಮಾರ್ಚ್‌ 5, 2026 : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಮಾರ್ಗಮಧ್ಯೆ ನಂಜನಗೂಡಿನಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಮೈಸೂರಿನಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ಯಡಿಯೂರಪ್ಪ ಅವರನ್ನು…

Prathinidhi News

ಮೈಸೂರು: ನಾಲೆಗೆ ಬಿದ್ದು ಮೃತಪಟ್ಟ ವಿದ್ಯಾರ್ಥಿನಿಯರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿತರಣೆ

ಮೈಸೂರು, ಮಾರ್ಚ್‌ 5, 2026 : ಕಳೆದ ನವೆಂಬರ್‌ನಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ಅರಕೆರೆ ಬಳಿ ನಾಲೆಗೆ…

Prathinidhi News

ಮೈಸೂರು: ದಾಖಲೆಯ 17ನೇ ಬಜೆಟ್‌ ಮಂಡಿಸಲಿರುವ ಸಿಎಂಗೆ ರಂಗೋಲಿ ಮೂಲಕ ವಿಶೇಷ ಶುಭಾಶಯ

ಮೈಸೂರು, ಮಾರ್ಚ್‌ 5, 2026: ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ ತಮ್ಮ ವೃತ್ತಿಜೀವನದ ದಾಖಲೆಯ 17ನೇ ಬಜೆಟ್…

Prathinidhi News

ಮೈಸೂರು: ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಕ್ಕಾಗಿ ಗ್ರಹಣ ಶಾಂತಿ ಹೋಮ

ಮೈಸೂರು, ಮಾರ್ಚ್‌ 4, 2026 : ನಗರದ ಐತಿಹಾಸಿಕ ಇರ್ವಿನ್ ರಸ್ತೆಯಲ್ಲಿ ನೆಲೆಸಿರುವ ಶ್ರೀ ಪಂಚಮುಖಿ ಆಂಜನೇಯ…

Prathinidhi News

- ಜಾಹೀರಾತು -

[totalpoll id="61772"]

ಸಂಪೂರ್ಣ ಸುದ್ದಿ

ಒಳಮೀಸಲಾತಿ ಜಾರಿ ವಿಳಂಬ: ಸಚಿವ ಮಹದೇವಪ್ಪ ವಿರುದ್ಧ ಮೈಸೂರಿನಲ್ಲಿ ವಕೀಲರ ವೇದಿಕೆ ಆಕ್ರೋಶ

ಮೈಸೂರು, ಮಾರ್ಚ್‌ 4, 2026 : ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ…

TOXIC ಸಿನಿಮಾ ರಿಲೀಸ್ ಡೇಟ್ ಪೋಸ್ಟ್ ಫೋನ್.. ಜೂನ್ 4ಕ್ಕೆ ಫಿಲಂ ರಿಲೀಸ್!

ಬೆಂಗಳೂರು, ಮಾರ್ಚ್ 4, 2026 : ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ (Toxic )…

ನಂಜನಗೂಡು: ಉರುಳಿಗೆ ಸಿಲುಕಿದ್ದ ವಿದೇಶಿ ಅತಿಥಿ ‘ಪಟ್ಟೆತಲೆ ಬಾತುಕೋಳಿ’ಯನ್ನು ರಕ್ಷಿಸಿದ ಹದಿನಾರು ಗ್ರಾಮದ ಯುವಕರು

ಮೈಸೂರು, ಮಾರ್ಚ್‌ 4, 2026 : ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದ ಹೊರವಲಯದಲ್ಲಿ ತಂತಿ…

ಸಮಾಜ ಸೇವಕನ ಸಾಮಾಜಿಕ ಕಳಕಳಿ : ರೋಡ್ ಹಂಪ್ ಗಳಿಗೆ ಬಣ್ಣಬಳಿದು ಬರ್ತ್ ಡೇ ಆಚರಣೆ !

ಮೈಸೂರು, ಮಾರ್ಚ್‌ 3, 2026 : ಬರ್ತ್ ಡೇ ಅಂದ್ರೆ ಪಾರ್ಟಿ,ಗುಂಡು ತುಂಡು ಮೋಜಿಮಸ್ತಿಯಲ್ಲಿ ಮುಳುಗುವ…

ಮೈಸೂರು : ಚಂದ್ರ ಗ್ರಹಣದ ಹಿನ್ನೆಲೆ ಪ್ರಸಿದ್ಧ 101 ಗಣಪತಿ ದೇವಸ್ಥಾನದ ಪೂಜಾ ಕೈಂಕರ್ಯಗಳಲ್ಲಿ ಬದಲಾವಣೆ

ಮೈಸೂರು, ಮಾರ್ಚ್‌ 3, 2026 : ಮೈಸೂರಿನ ಪ್ರಸಿದ್ಧ 101 ಗಣಪತಿ ದೇವಸ್ಥಾನದಲ್ಲಿ ಚಂದ್ರ ಗ್ರಹಣದ…

ಪಿರಿಯಾಪಟ್ಟಣ: ಆಯತೊಲ್ಲಾ ಅಲಿ ಖಮೇನಿ ಸಾವು; ಅಮೆರಿಕ-ಇಸ್ರೇಲ್ ವಿರುದ್ಧ ಶಿಯಾ ಸಮುದಾಯದ ಆಕ್ರೋಶ

ಪಿರಿಯಾಪಟ್ಟಣ, ಮಾರ್ಚ್‌ 3, 2026 : ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ನ…

ಹಾಸನ

ಆಸ್ತಿಗಾಗಿ ದಾಯಾದಿಗಳ ನಡುವೆ ಕಿತ್ತಾಟ : ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಸಾರಿಗೆ ನೌಕರನ ಬರ್ಬರ ಹತ್ಯೆ

ಹಾಸನ, ಫೆಬ್ರವರಿ 19, 2026 : ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ನೌಕರನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸಾರಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ…

Prathinidhi News

- ಜಾಹೀರಾತು -

ಮಂಡ್ಯದಲ್ಲಿ ಬಿಎಸ್‌ವೈ ಹುಟ್ಟುಹಬ್ಬದ ಸಂಭ್ರಮ: ವಿವಿಧ ಸೇವಾ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣ ಆಚರಣೆ

ಮಂಡ್ಯ, ಫೆಬ್ರವರಿ 28, 2026: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ಮಂಡ್ಯ ನಗರದಾದ್ಯಂತ ಬಿಜೆಪಿ ಕಾರ್ಯಕರ್ತರು ವಿವಿಧ ಜನಪರ ಮತ್ತು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿಶೇಷವಾಗಿ ಆಚರಿಸಿದರು. ನಗರದ ಬನ್ನೂರು ರಸ್ತೆಯಲ್ಲಿರುವ ಚಮ್ಮಾರರ ಕುಟೀರಕ್ಕೆ ಭೇಟಿ ನೀಡಿದ…

Prathinidhi News

ಚಾಮರಾಜನಗರದಲ್ಲಿ ವ್ಯಕ್ತಿ ಮೇಲೆ ಚಿರತೆ ದಾಳಿ : ಪ್ರತಿರೋಧ ತೋರಿ ಪ್ರಾಣಾಪಾಯದಿಂದ ಪಾರು !

ಚಾಮರಾಜನಗರ, ಜನವರಿ 30, 2026 : ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರತೆ ದಾಳಿಗೊಳಗಾದ ವ್ಯಕ್ತಿಯನ್ನು ರಾಜಶೇಖರಪ್ಪ ಎಂದು ಗುರುತಿಸಲಾಗಿದೆ. ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಪರಚಿದ ಗಾಯಗಳಾಗಿವೆ.…

Prathinidhi News
- Sponsored -
Ad image