ಕ್ವಿಕ್ ಲಿಂಕ್ಸ್
ಸಿಎಂ ಸಿದ್ದರಾಮಯ್ಯ ಅವರನ್ನು ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಇಂದು ಭೇಟಿ ಮಾಡಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ನಾಯಕರೊಂದಿಗೆ ಚರ್ಚೆ ಮಾಡಿದರು. ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ನಜೀರ್ ಅಹಮದ್, ಗೋವಿಂದರಾಜು, ಸಚಿವ ಜಮೀರ್ ಅಹ್ಮದ್ ಖಾನ್ ಉಪಸ್ಥಿತರಿದ್ದರು.
ಹಾಸನ : ಮಧ್ಯಾಹ್ನದ ಊಟ ಸೇವಿಸಿದ 35 ಮಂದಿ ಸೈನಿಕರು ಅಸ್ವಸ್ಥಗೊಂಡಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಕುಡುಗರಹಳ್ಳಿಯಲ್ಲಿ ನಡೆದಿದೆ. ಕುಡುಗರಹಳ್ಳಿ ಬಳಿಯ ಕ್ಯಾಂಪ್ನಲ್ಲಿರುವ ಸೈನಿಕರು ಮಧ್ಯಾಹ್ನ ಕ್ಯಾಂಪ್ನಲ್ಲೇ ತಯಾರಾದ ಆಹಾರ ಸೇವಿಸಿದ್ದಾರೆ. ಆದರೆ ಊಟ ಮಾಡಿದ ನಂತರ ಸೈನಿಕರು ಅಸ್ವಸ್ಥಗೊಂಡಿದ್ದು, ಎಲ್ಲಾ ಸೈನಿಕರಿಗೆ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ಅಸ್ವಸ್ಥಗೊಂಡಿರುವ ಸೈನಿಕ ಆರೋಗ್ಯ ವಿಚಾರಿಸಿದರು.
ಶಾಸಕ ನರೇಂದ್ರಸ್ವಾಮಿಗೆ ಟೋಲ್ ಸಿಬ್ಬಂದಿ ಆವಾಜ್ ಪ್ರಕರಣದಲ್ಲಿ ಸ್ಪೀಕರ್ ಯು.ಟಿ.ಖಾದರ್ಮಧ್ಯಪ್ರವೇಶಿಸಿದ್ದಾರೆ. ಶಾಸಕರ ಜೊತೆ ಸೌಜನ್ಯದಿಂದ ವರ್ತಿಸುವಂತೆ ಸ್ಪೀಕರ್ ಸೂಚನೆ ನೀಡಿದ್ದು, ಶಾಸಕರ ಹಕ್ಕು ಬಾಧ್ಯತೆಗೆ ಧಕ್ಕೆ ತರದಂತೆ ನಡೆದುಕೊಳ್ಳಬೇಕು. ಸಂಬಂಧಿಸಿದವರು ಟೋಲ್ ಸಿಬ್ಬಂದಿಗೆ ಮಾರ್ಗದರ್ಶನ ನೀಡಬೇಕು ಎಂದಿದ್ದಾರೆ.
ಬೆಂಗಳೂರು: ಭದ್ರತೆ ಮತ್ತು ಹಿತದೃಷ್ಟಿಯಿಂದ 1 ರಿಂದ 10 ನೇ ತರಗತಿಯವರೆಗಿನ ವಿದ್ಯಾರ್ಥಿನಿಯರಿಗೆ ಸ್ಕರ್ಟ್ ಬದಲು ಪ್ಯಾಂಟ್ ಅಥವಾ ಚೂಡಿದಾರ (ಸಲ್ವಾರ್ ಸೂಟ್) ಸಮವಸ್ತ್ರ ಕಡ್ಡಾಯಗೊಳಿಸಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಿದೆ. ಸಾಧ್ಯವಾದರೆ ಶಾಲೆಗಳಲ್ಲಿ ಸೂಚಿಸಲಾದ ಸಮವಸ್ತ್ರದ ನಿಯಮಗಳು ಮತ್ತು ನಿಬಂಧನೆಗಳನ್ನು ಮರುಪರಿಶೀಲಿಸಿ ಮತ್ತು ಬಾಲಕಿಯರ ಒಟ್ಟಾರೆ ಅಭಿವೃದ್ಧಿಗಾಗಿ ಸಮವಸ್ತ್ರದ ನಿಯಮಗಳಲ್ಲಿ ಮಾರ್ಪಾಡು ಮಾಡಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (DSEL) ಹೇಳಿದೆ. ಕರ್ನಾಟಕ ಶಿಕ್ಷಣ ಕಾಯ್ದೆ, 1983…
ಮೈಸೂರು: ಕಳ್ಳರಿಗೆ ಕಳ್ಳತನ ಮಾಡುವುದಕ್ಕೆ ಜಾಗ ಯಾವುದಾದರೇನು? ಯಾರದ್ದಾದರೇನು? ಅದು ಖದೀಮರಿಗೆ ಸಂಬಂಧ ಇಲ್ಲ. ನಿಜ ಮೈಸೂರಿನಲ್ಲಿ ಮಾಜಿ ಸಚಿವ ಶಿವಣ್ಣ ಕಾರನ್ನೇ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಮೈಸೂರಿನ (Mysuru) ವಿಜಯನಗರ ಮೂರನೇ ಹಂತದಲ್ಲಿ ಘಟನೆ ನಡೆದಿದೆ. ಮುಸುಕುಧಾರಿ ಓರ್ವ, ಮಾಜಿ ಸಚಿವ ಕೋಟೆ ಶಿವಣ್ಣ ಅವರ ಇನ್ನೋವಾ ಕಾರು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ. ಕಾಂಪೌಂಡ್ ಹಾರಿ ಮನೆಯೊಳಗೆ ನುಗ್ಗಿ ಕೀ ತೆಗೆದುಕೊಂಡು ಬಂದು ಕಾರನ್ನು ಓಡಿಸಿಕೊಂಡು ಹೋಗಿದ್ದಾನೆ. ಜೂನ್ 6ರ ಮಧ್ಯರಾತ್ರಿ 1 ಗಂಟೆಯಲ್ಲಿ ಈ ಕೃತ್ಯ ನಡೆದಿದ್ದು, ಕಳ್ಳನ ಕರಾಮತ್ತು…
ಮೈಸೂರಿನ ಶ್ರೀ ಸುತ್ತೂರು ಮಠದಲ್ಲಿ ಏ.೬ರಂದು ಆಯೋಜಿಸಿದ್ದ ೨೫೩ನೇ ಬೆಳದಿಂಗಳ ಸಂಗೀತ ಕಾರ್ಯಕ್ರಮದಲ್ಲಿ ಪಂ.ಎಂ.ವೆಂಕಟೇಶ್ ಕುಮಾರ್ ಅವರು ಗಾಯನ ಪ್ರಸ್ತುತಿ ಪಡಿಸಿದರು. ಪಕ್ಕವಾದ್ಯದಲ್ಲಿ ಪಂ.ಕೇಶವ ಜೋಷಿ, ಶ್ರೀ ರಮೇಶ್ ಕಲ್ಕುಂದ, ಶ್ರೀ ಮೃತ್ಯುಂಜಯ ಹಾಗೂ ಪಂ.ವೀರಭದ್ರಯ್ಯ ಹಿರೇಮಠ ಇದ್ದಾರೆ.
ಪ್ರತಿನಿಧಿ ವರದಿ ಮೈಸೂರು ದೇಶಕಂಡ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಚಿಂತನೆ ಸದಾಕಾಲ ಜೀವಂತವಾಗಿದ್ದು,…
ಪರಿಸರ ಬಳಗ ಒತ್ತಾಯ ಪ್ರತಿನಿಧಿ ವರದಿ ಮೈಸೂರು ಮೈಸೂರಿನ ಹಂಚ್ಯಾ-ಸಾತಗಳ್ಳಿ ಪ್ರದೇಶದ ವಿಟಿಯು ಪ್ರಾದೇಶಿಕ ಕೇಂದ್ರದ…
ಪ್ರತಿನಿಧಿ ವರದಿ ಮೈಸೂರು ಚುನಾವಣೆ ವೇಳೆ ನಡೆಯುವ ಅಕ್ರಮಗಳ ಮಾಹಿತಿ ಪಡೆದು ಅದನ್ನು ತಡೆಯುವ ನಿಟ್ಟಿನಲ್ಲಿ…
ಕಾಂಗ್ರೆಸ್, ಬಿಜೆಪಿಯಲ್ಲಿ ಬಗೆಹರಿಯದ ಟಿಕೆಟ್ ಗೊಂದಲ ಬೆಸಗರಹಳ್ಳಿ ಮಧುಕುಮಾರ ಮದ್ದೂರು ಮದ್ದೂರು ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ…
ಸರಗೂರು ಮಠಗಳಿಗೆ ಪ್ರತಿನಿಧಿ ವರದಿ ಸರಗೂರು ತಾಲೂಕಿನ ದಡದಹಳ್ಳಿ ಮಠಕ್ಕೆ ಶಾಸಕ ಅನಿಲ್ ಚಿಕ್ಕ ಮಾದು…
ಪ್ರತಿನಿಧಿ ವರದಿ ನಂಜನಗೂಡು ಹಳ್ಳಿ ಗೆಳೆಯರ ಬಳಗ ಮತ್ತು ಶರಣ ಸಾಹಿತ್ಯ ಪರಿಷತ್ ವತಿಯಿಂದಏ.೦೭ ರಿಂದ…
ಪ್ರತಿನಿಧಿ ವರದಿ ಸಾಲಿಗ್ರಾಮ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗರಿಷ್ಟ ಪ್ರಮಾಣದಲ್ಲಿ ಮತದಾನ ಆಗಲು ಜನರಲ್ಲಿ…
ಪ್ರತಿನಿಧಿ ವರದಿ. ಕೆ.ಆರ್.ನಗರ ವಿಧಾನಸಭಾ ಚುನಾವಣೆಗೆ ಸಕಲ ಸಿದ್ದತೆ ನಡೆಯುತ್ತಿದ್ದು, ಸಾರ್ವಜನಿಕರು ಶಾಂತಿಯುತ ಮತದಾನದಲ್ಲಿ ಪಾಲ್ಗೊಂಡು…
ಪ್ರತಿನಿಧಿ ವರದಿ ಹುಣಸೂರು ಹುಣಸೂರಿನ ಹನುಮಂತೋತ್ಸವ ಸಮಿತಿ, ಹಿಂದೂ ಜನ ಜಾಗೃತಿ ಸಮಿತಿ ವತಿಯಿಂದ ಹನುಮ…
ಪ್ರತಿನಿಧಿ ವರದಿ ಮೈಸೂರು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ೧೩೨ನೇ ಜಯಂತಿಯ ಅಂಗವಾಗಿ ಏ.೧೪ರಂದು ಇಲ್ಲಿನ…
ಶ್ರೀ ಗುಂಜ ನರಸಿಂಹ ಸ್ವಾಮಿ ರಥೋತ್ಸವದ ಪ್ರಯುಕ್ತ ಮುರುಗನ್ ಚಿತ್ರಮಂದಿರ ರಸ್ತೆ ನಂದಿ ಪಾನ್ ಬ್ರೋಕರ್…
ಅಕ್ರಮವಾಗಿ ಮರಗಳನ್ನು ಕಡಿದು ಸಾಗಾಟ । ಕವನ್ ಗೌಡ, ಕೌಶಿಕ್ ಆರೋಪ ಪ್ರತಿನಿಧಿ ವರದಿ ಸಕಲೇಶಪುರ ಜೆಡಿಎಸ್ ಮುಖಂಡ ಕವನ್ ಗೌಡ ಹಾಗೂ ಭಜರಂಗದಳ ಮುಖಂಡ ಕೌಶಿಕ್ ಆರೋಪ ಸಕಲೇಶಪುರ ಪಟ್ಟಣದ ಹಿಂದೂ ರುದ್ರ ಭೂಮಿಯಲ್ಲಿದ್ದ ನೂರಾರು ಬೃಹತ್ ಮರಗಳನ್ನು ಅಕ್ರಮವಾಗಿ…
ಪ್ರತಿನಿಧಿ ವರದಿ ಮದ್ದೂರು ರಾಜ್ಯದ ಬಡವರಿಗೆ, ಶ್ರಮಿಕರಿಗೆ ಹಾಗೂ ನಿರ್ಗತಿಕರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಹಲವು ಕಾರ್ಯಕ್ರಮಗಳನು ರೂಪಿಸಿ ಅನುಷ್ಠಾನಗೊಳಿಸುತ್ತಿದ್ದಾರೆಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕ ಸಂಯೋಜಕ ಬಿ.ಆರ್.ಯೋಗೇಶ್ ಕನ್ಯಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕಿನ ಚುಂಚೇಗೌಡನದೊಡ್ಡಿ ಗ್ರಾಮದ ಕಟ್ಟೆ…
ಚಾಮರಾಜನಗರದಲ್ಲಿ ಜೆಟ್ ವಿಮಾನ ಪತನವಾಗಿದ್ದು, ಜೆಟ್ ವಿಮಾನದಲ್ಲಿದ್ದ ಇಬ್ಬರು ಪೈಲೆಟ್ ಗಳು ಪ್ಯಾರಾಚೂಟ್ ಮೂಲಕ ಪಾರಾಗಿದ್ದಾರೆ. ಚಾಮರಾಜನಗರದ ಎಚ್ ಮೂಕಳ್ಳಿ ಬಳಿ ಮಧ್ಯಾಹ್ನ 12 ಗಂಟೆ ವೇಳೆಗೆ ಘಟನೆ ನಡೆದಿದ್ದು, ಸ್ಥಳದಲ್ಲಿ ಜನಜಾತ್ರೆಯೇ ಸೇರಿದೆ.
Sign in to your account