ಮೈಸೂರು, ಜುಲೈ 11, 2026: ಮುಂಬರುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಮೈಸೂರಿನ ಜನರ ಭಾವನೆಗಳಿಗೆ ಗೌರವ ನೀಡಬೇಕು ಮತ್ತು ಈ ವಿಷಯದಲ್ಲಿ ಯಾವುದೇ ರೀತಿಯ ಭಂಡತನ ಪ್ರದರ್ಶನ ಮಾಡಬಾರದು ಎಂದು ಆಗ್ರಹಿಸಿದರು. ದಸರಾ ವೇಳೆ ಮೈಸೂರಿನಲ್ಲಿ ಕಂಬಳ ನಡೆಸುವುದು ಬೇಡ ಎಂದ ಅವರು, ಕರಾವಳಿಯ ಆಚರಣೆಯಾದ ಕಂಬಳವನ್ನು ಸರ್ಕಾರ ಅಲ್ಲೇ ಅತ್ಯಂತ ಅದ್ದೂರಿಯಾಗಿ…
ಮೈಸೂರು, ಜುಲೈ 11, 2026 : ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರ ಆಯ್ಕೆ, ಕಂಬಳ ಆಯೋಜನೆ ಹಾಗೂ ಪಾಸ್ ವಿತರಣೆ ಗೊಂದಲಗಳ ಕುರಿತು ಮೈಸೂರಿನಲ್ಲಿ ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ದಸರಾ ಉನ್ನತ ಮಟ್ಟದ ಸಭೆಯಲ್ಲಿ ಎಲ್ಲ ಪ್ರಮುಖ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆದಿದೆ ಎಂದ ಅವರು, ಕಳೆದ 25 ವರ್ಷಗಳಿಂದ ಸುತ್ತೂರು ಸಂಸ್ಥಾನಕ್ಕೆ ದಸರಾ ಮಹೋತ್ಸವ ಉದ್ಘಾಟಿಸಲು ಅವಕಾಶ ಸಿಕ್ಕಿಲ್ಲ. ಆದ್ದರಿಂದ, ಈ ಬಾರಿಯಾದರೂ ಸುತ್ತೂರು ಶ್ರೀಗಳಿಗೆ…
ಮೈಸೂರು, ಜುಲೈ 11, 2026: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥ ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಸರಾದಲ್ಲಿ ಕಂಬಳ ಆಯೋಜನೆ ಬೇಡ ಎಂದು ತಾವು ಈಗಾಗಲೇ ದಸರಾ ಹೈ ಪವರ್ ಕಮಿಟಿ ಸಭೆಯಲ್ಲಿ ಸ್ಪಷ್ಟವಾಗಿ ಹೇಳಿರುವುದಾಗಿ ತಿಳಿಸಿದರು. ಕಂಬಳದ ಸಾಂಸ್ಕೃತಿಕ ಹಿನ್ನೆಲೆಯೇ ಬೇರೆ ಮತ್ತು ದಸರಾದ ಹಿನ್ನೆಲೆಯೇ ಬೇರೆಯಾಗಿದ್ದು, ಎಲ್ಲದಕ್ಕೂ ದಸರಾವನ್ನು ಜೋಡಿಸುವುದು ಸರಿಯಲ್ಲ ಎನ್ನುವುದು…
ಬೆಳಗಾವಿ, ಜುಲೈ 10, 2026 : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ನಮ್ಮ ಮೇಲೆ ಯಾವುದೇ ರೀತಿಯ ಒತ್ತಡವಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಅಗ್ರ ನಾಯಕ ರಾಹುಲ್ ಗಾಂಧಿಯವರು ಇಂದು ಅಥವಾ ನಾಳೆ ವಿದೇಶ ಪ್ರವಾಸದಿಂದ ಹಿಂತಿರುಗಲಿದ್ದಾರೆ. ಅವರು ಕರೆ ನೀಡಿದ ತಕ್ಷಣ ನಾನು ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಚರ್ಚೆ ನಡೆಸಲಿದ್ದೇನೆ ಎಂದು ತಿಳಿಸಿದರು. ವಿಶ್ವಾಸಾರ್ಹ ಮೂಲಗಳ ಪ್ರಕಾರ, ರಾಹುಲ್ ಗಾಂಧಿ ಅವರು ಭಾರತಕ್ಕೆ ವಾಪಸಾದ ಬಳಿಕವೇ…
ಮೈಸೂರು, ಜುಲೈ 10, 2026 : ಜೂನ್ 30ರಿಂದ ಆರಂಭವಾಗಿರುವ ಎಸ್ಐಆರ್ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ವ್ಯಾಪಕ ಗೊಂದಲ ಉಂಟಾಗುತ್ತಿದ್ದು, ರಾಜ್ಯ ಸರ್ಕಾರದ ಕಾನೂನು ಸುವ್ಯವಸ್ಥೆ ಮತ್ತು ಸಾಂಸ್ಕೃತಿಕ ನಿರ್ಧಾರಗಳ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮೈಸೂರಿನಲ್ಲಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಪ್ರಸ್ತುತ ಎಸ್ಐಆರ್ ಪ್ರಕ್ರಿಯೆಗಾಗಿ ಬಿಎಲ್ಒ (BLO)ಗಳು ಕಾರ್ಯನಿರ್ವಹಿಸುತ್ತಿದ್ದರೂ ಸಹ ಎಲ್ಲ ಕಡೆಗಳಿಂದ ಸಾಲು ಸಾಲು ದೂರುಗಳು ಬರುತ್ತಿವೆ. ತುಂಬಾ ಕಡೆಗಳಲ್ಲಿ ಸಾರ್ವಜನಿಕರು ಗೊಂದಲಕ್ಕೀಡಾಗುತ್ತಿರುವುದರಿಂದ ಮಾಧ್ಯಮಗಳ ಮೂಲಕ ಮೈಸೂರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿರುವ ಪ್ರತಾಪ್ ಸಿಂಹ ಅವರು, ಪ್ರತಿ ಭಾನುವಾರ…
ಮೈಸೂರು, ಜುಲೈ 11, 2026: ಮುಂಬರುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು…
ಮೈಸೂರು, ಜುಲೈ 10, 2026 : ನಗರದ ಹೃದಯಭಾಗದಲ್ಲಿರುವ ಟೌನ್ ಹಾಲ್ ಬಳಿ ನಡೆದುಕೊಂಡು ಹೋಗುತ್ತಿದ್ದ…
ಮೈಸೂರು, ಜುಲೈ 10, 2026: ಬೆಂಗಳೂರಿನಲ್ಲಿ ನಡೆದ ಯಶಸ್ವಿ ಕಾರ್ಯಾಚರಣೆಯ ಬೆನ್ನಲ್ಲೇ ಇದೀಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ…
ಬೆಂಗಳೂರು, ಜುಲೈ 8, 2026 : ಮುಂಗಾರು ಮಳೆ ತೀವ್ರಗೊಂಡಿದ್ದು, ಬತ್ತಿ ಹೋಗುತ್ತಿದ್ದ ಪ್ರಮುಖ ನದಿ…
ಬೆಂಗಳೂರು, ಜುಲೈ 8, 2026 : ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ಬಿರುಗಾಳಿ ಸಹಿತ…
ಮೈಸೂರು, ಜುಲೈ 8, 2026: ಮೈಸೂರು ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ ಸರಣಿ ದರೋಡೆ,…
ಮೈಸೂರು, ಜುಲೈ 8, 2026: ರಾಜ್ಯ ಸರ್ಕಾರದ ವರ್ಗಾವಣೆ ಆದೇಶದ ಹಿನ್ನೆಲೆಯಲ್ಲಿ ಎಂ. ಕೆ. ಸವಿತಾ…
ಹೆಚ್.ಡಿ. ಕೋಟೆ, ಜುಲೈ 8, 2026 : ಕೇರಳದ ವಯನಾಡು ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ…
ಮೈಸೂರು, ಜುಲೈ 4, 2026 : ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ, ಮುಡಾ ಹಗರಣದ ಸೈಟ್ಗಳ…
ಮೈಸೂರು, ಜುಲೈ 3, 2026 : ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಸ್ಪರ್ಧೆ…
ಮೈಸೂರು, ಜುಲೈ 3, 2026 : ಸುಪ್ರೀಂಕೋರ್ಟ್ನ ಇತ್ತೀಚಿನ ಮಾರ್ಗಸೂಚಿಗಳ ಅನ್ವಯ ಬೆಂಗಳೂರಿನಲ್ಲಿ ಫುಟ್ಪಾತ್ ಒತ್ತುವರಿ…
ಮೈಸೂರು, ಜುಲೈ 3, 2026 : ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ…
ಹಾಸನ, ಜನವರಿ 22, 2026 : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಸೈಕಲ್ಗೆ ಕಾರು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ಮಾಳೇಕೊಪ್ಪಲು ಬಳಿಯ ಫ್ಲೈಓವರ್ ಮೇಲೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಯನ್ನು ಸಂಜು (16) ಎಂದು…
ಮಂಡ್ಯ, ಜನವರಿ 17, 2026: ಸಂಭ್ರಮದಿಂದ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಯುವಕನೊಬ್ಬ, ಮದುವೆಗೆ ಇನ್ನು ಕೇವಲ ನಾಲ್ಕು ದಿನ ಬಾಕಿ ಇರುವಾಗಲೇ ಹೆಣವಾಗಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಮಾಯಪ್ಪನಹಳ್ಳಿಯ ಯೋಗೇಶ್ (30) ಕೊಲೆಯಾದ ದುರ್ದೈವಿ. ಇದೇ ಜನವರಿ…
ಚಾಮರಾಜನಗರ, ಜನವರಿ 21, 2026 : ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಘಟನೆ ಬೆಟ್ಟದ ತಪ್ಪಲಾದ ತಾಳುಬೆಟ್ಟದಲ್ಲಿ ಮುಂಜಾನೆ ನಡೆದಿದ್ದು ಇಂದು ಬೆಳಗ್ಗೆ 11 ರ ಸುಮಾರಿಗೆ ಶವಪತ್ತೆಯಾಗಿದೆ. ಮಂಡ್ಯ…
Sign in to your account