ಹೆಚ್.ಡಿ.ಕೋಟೆ: ಎನ್. ಬೆಳತ್ತೂರು ನಿವಾಸಿಗಳಿಗೆ ನಿರಾಳ – ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ

ಹೆಚ್.ಡಿ.ಕೋಟೆ, ಫೆಬ್ರವರಿ 4, 2026 : ಕಳೆದ ಹಲವು ದಿನಗಳಿಂದ ತಾಲ್ಲೂಕಿನ ಎನ್. ಬೆಳತ್ತೂರು ಗ್ರಾಮದ ಸುತ್ತಮುತ್ತ ಜಾನುವಾರುಗಳ ಮೇಲೆ ದಾಳಿ ನಡೆಸಿ ಆತಂಕ ಸೃಷ್ಟಿಸಿದ್ದ ಚಿರತೆಯೊಂದು ಅಂತಿಮವಾಗಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದು ಸೆರೆಯಾಗಿದೆ. ಗ್ರಾಮದಲ್ಲಿ ಚಿರತೆ ಉಪಟಳ ಮಿತಿಮೀರಿತ್ತು. ರೈತರು ಸಾಕಿದ್ದ ಜಾನುವಾರುಗಳನ್ನು ಸತತವಾಗಿ ಕೊಂದು ತಿನ್ನುತ್ತಿದ್ದ ಚಿರತೆಯಿಂದಾಗಿ ಗ್ರಾಮಸ್ಥರು ಸಂಜೆಯಾಗುತ್ತಲೇ ಮನೆಯಿಂದ ಹೊರಬರಲು ಹೆದರುವಂತಾಗಿತ್ತು. ಪದೇ ಪದೇ ಪ್ರಾಣಿಗಳ ಮೇಲೆ ದಾಳಿ ನಡೆಯುತ್ತಿದ್ದರಿಂದ ಕಂಗಾಲಾಗಿದ್ದ ಸಾರ್ವಜನಿಕರು, ಚಿರತೆಯನ್ನು ಕೂಡಲೇ ಸೆರೆಹಿಡಿಯುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಗ್ರಾಮಸ್ಥರ…

ಸರಗೂರು: ಹಂಚೀಪುರ ಗ್ರಾಮಕ್ಕೆ ಲಗ್ಗೆ ಇಟ್ಟ ಮೂರು ಕಾಡಾನೆಗಳು – ಗ್ರಾಮಸ್ಥರಲ್ಲಿ ಆತಂಕ

ಸರಗೂರು, ಫೆಬ್ರವರಿ 4, 2026 : ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಕಾಡಾನೆಗಳು ಪ್ರತ್ಯಕ್ಷವಾಗುವ ಮೂಲಕ ಗ್ರಾಮಸ್ಥರಲ್ಲಿ ತೀವ್ರ ಆತಂಕ ಸೃಷ್ಟಿಸಿವೆ. ಕಾಡಿನಿಂದ ನಾಡಿಗೆ ಎಂಟ್ರಿ ಕೊಟ್ಟ ಮೂರು ಆನೆಗಳು ಗ್ರಾಮದ ಹೊರವಲಯದಲ್ಲಿ ಬೀಡುಬಿಟ್ಟಿದ್ದವು. ಆನೆಗಳನ್ನು ಕಂಡ ಗ್ರಾಮಸ್ಥರು ಅವುಗಳನ್ನು ಓಡಿಸಲು ಕಿರುಚಾಡಿ ಸದ್ದು ಮಾಡಿದರೂ ಸಹ, ಗಜಪಡೆ ಯಾವುದಕ್ಕೂ ಜಗ್ಗದೆ ದೀರ್ಘಕಾಲ ಗ್ರಾಮದ ಅಕ್ಕಪಕ್ಕದಲ್ಲೇ ಸಂಚರಿಸಿದವು. ಇದರಿಂದ ಕಂಗೆಟ್ಟ ಸಾರ್ವಜನಿಕರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ,…

ಕುಕ್ಕರಹಳ್ಳಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ: ವಾಯುವಿಹಾರಿಗಳಲ್ಲಿ ಹೆಚ್ಚಿದ ಆತಂಕ

ಮೈಸೂರು, ಫೆಬ್ರವರಿ 4, 2026 : ಸಾಂಸ್ಕೃತಿಕ ನಗರಿಯ ಹೃದಯಭಾಗದಲ್ಲಿರುವ ಐತಿಹಾಸಿಕ ಕುಕ್ಕರಹಳ್ಳಿ ಕೆರೆಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಪದೇ ಪದೇ ಪ್ರತ್ಯಕ್ಷವಾಗುತ್ತಿದ್ದು, ಸಾರ್ವಜನಿಕರಲ್ಲಿ ಭಾರೀ ಭೀತಿ ಮೂಡಿಸಿದೆ. ನಿನ್ನೆ ಮುಂಜಾನೆ ಎಂದಿನಂತೆ ವಾಯುವಿಹಾರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಕ್ಯಾಮರಾದಲ್ಲಿ ಈ ಭಯಾನಕ ದೃಶ್ಯ ಸೆರೆಯಾಗಿದೆ. ಕೆರೆಯ ನೀರಿನಲ್ಲಿ ಅತ್ಯಂತ ಲೀಲಾಜಾಲವಾಗಿ ಈಜಾಡುತ್ತಿದ್ದ ಮೊಸಳೆಯನ್ನು ಕಂಡು ವಾಯುವಿಹಾರಿಗಳು ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ಕೆರೆಯಲ್ಲಿ ಮೊಸಳೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದು, ಈಗ ಅದರ ಗಾತ್ರ ದೊಡ್ಡದಾಗಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಈ…

ದಾವಣಗೆರೆ : ಜಮೀನು ಒತ್ತುವರಿಗೆ ನಡೆದ ಗಲಾಟೆ ತಮ್ಮನ ಕೊಲೆಯಲ್ಲಿ ಅಂತ್ಯ

ದಾವಣಗೆರೆ: ದಾವಣಗೆರೆ ತಾಲೂಕಿನ ಮಾಯಕೊಂಡದಲ್ಲಿ ಜಮೀನು ಒತ್ತುವರಿ ವಿಚಾರಕ್ಕೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ವ್ಯಕ್ತಿಯೊಬ್ಬ ತನ್ನ ತಮ್ಮನ ತಲೆ ಮೇಲೆ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ  ಜರುಗಿದೆ. ಸಿ.ಕೆ ನೀಲಪ್ಪ (62) ಕೊಲೆಯಾದವರು ಎಂದು ಗುರುತಿಸಲಾಗಿದೆ.ಹಾಗೂ ಸಿ.ಕೆ ಚಂದ್ರಪ್ಪ ಹತ್ಯೆಗೈದವನು ಎಂದು ತಿಳಿದುಬಂದಿದೆ. ಜಮೀನು ಒತ್ತುವರಿ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಘರ್ಷಣೆ ನಡೆದು, ಚಂದ್ರಪ್ಪ ತಮ್ಮನ ತಲೆ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ನೀಲಪ್ಪ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಾಯಕೊಂಡ ಠಾಣೆಯ ಪೊಲೀಸರು…

ರಾಜ್ಯದಲ್ಲಿ ಇ-ಖಾತಾ ಗೊಂದಲ: ಸರ್ಕಾರ ಹಾಗೂ ಐಟಿಬಿಟಿ ಸಚಿವರ ವಿರುದ್ಧ ಮಾಜಿ ಮೇಯರ್ ಶಿವಕುಮಾರ್ ತೀವ್ರ ವಾಗ್ದಾಳಿ

ಮೈಸೂರು, ಫೆಬ್ರವರಿ 3, 2026 : ರಾಜ್ಯದಾದ್ಯಂತ ಕಳೆದ ಎರಡು ತಿಂಗಳಿನಿಂದ ಇ-ಖಾತಾ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಶಿವಕುಮಾರ್ ಕಿಡಿಕಾರಿದ್ದಾರೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆಯಾದ ಮೈಸೂರಿನಲ್ಲೂ ಇ-ಖಾತಾ ವ್ಯವಸ್ಥೆ ಸಂಪೂರ್ಣವಾಗಿ ಸ್ತಬ್ಧವಾಗಿದ್ದು, ಐಟಿಬಿಟಿ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಬೆಂಗಳೂರಿನ ಹಿರಿಮೆಗೆ ಈ ಅವ್ಯವಸ್ಥೆ ಕಪ್ಪುಚುಕ್ಕೆಯಾಗಿದೆ. ಪ್ರಸ್ತುತ ರಾಜ್ಯ ಸರ್ಕಾರ ತಾಂತ್ರಿಕ ವ್ಯವಸ್ಥೆಯನ್ನು ಉನ್ನತೀಕರಿಸುವ ಬದಲು ಇಡೀ ವ್ಯವಸ್ಥೆಯನ್ನು 20 ವರ್ಷಗಳಷ್ಟು ಹಿಂದಕ್ಕೆ ಕೊಂಡೊಯ್ದಿದೆ ಎಂದು ಅವರು ಆರೋಪಿಸಿದರು. ಇ-ಖಾತಾವನ್ನು ಕಡ್ಡಾಯಗೊಳಿಸುವ…

ಮೈಸೂರು ನಗರ

ಕುಕ್ಕರಹಳ್ಳಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ: ವಾಯುವಿಹಾರಿಗಳಲ್ಲಿ ಹೆಚ್ಚಿದ ಆತಂಕ

ಮೈಸೂರು, ಫೆಬ್ರವರಿ 4, 2026 : ಸಾಂಸ್ಕೃತಿಕ ನಗರಿಯ ಹೃದಯಭಾಗದಲ್ಲಿರುವ ಐತಿಹಾಸಿಕ ಕುಕ್ಕರಹಳ್ಳಿ ಕೆರೆಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಪದೇ ಪದೇ ಪ್ರತ್ಯಕ್ಷವಾಗುತ್ತಿದ್ದು, ಸಾರ್ವಜನಿಕರಲ್ಲಿ ಭಾರೀ ಭೀತಿ ಮೂಡಿಸಿದೆ. ನಿನ್ನೆ ಮುಂಜಾನೆ ಎಂದಿನಂತೆ ವಾಯುವಿಹಾರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಕ್ಯಾಮರಾದಲ್ಲಿ ಈ…

Prathinidhi News

ಕೇಂದ್ರ ಬಜೆಟ್ ರೈತರ ಪಾಲಿಗೆ ಕಣ್ಣೊರೆಸುವ ತಂತ್ರ ; ಹಳ್ಳಿಕೆರೆಹುಂಡಿ ಭಾಗ್ಯರಾಜ್ ತೀವ್ರ ಆಕ್ರೋಶ

ಮೈಸೂರು, ಫೆಬ್ರವರಿ 2,2026 : ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ಕೇವಲ "ಮೂಗಿಗೆ…

Prathinidhi News

- ಜಾಹೀರಾತು -

[totalpoll id="61772"]

ಸಂಪೂರ್ಣ ಸುದ್ದಿ

ಹುಣಸೂರು: ವ್ಹೀಲಿಂಗ್ ಪ್ರಶ್ನಿಸಿದವರ ಮೇಲೆ ಮನೆಗೆ ನುಗ್ಗಿ ಗುಂಪು ಹಲ್ಲೆ

ಹುಣಸೂರು, ಫೆಬ್ರವರಿ 3, 2026 : ಹುಣಸೂರು ತಾಲೂಕಿನ ಕಿರಿಜಾಜಿ ಗ್ರಾಮದಲ್ಲಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ…

ಅತ್ತೆ- ಸೊಸೆ ಜಗಳದಲ್ಲಿ ಬಲಿಯಾದ ಮಕ್ಕಳು; ಮೂರು ಮಕ್ಕಳನ್ನು ಕೊಲೆಗೈದು ವಿಷ ಸೇವಿಸಿದ ತಾಯಿ!

ಬಾಗಲಕೋಟೆ, ಫೆಬ್ರವರಿ 2026: ಮೂರು ಮಕ್ಕಳನ್ನು ನೇಣು ಹಾಕಿ ಕೊಲೆಗೈದ ತಾಯಿ ತಾನೂ ವಿಷ ಸೇವಿಸಿ…

ನಂಜನಗೂಡು: ಮತ್ತೆ ಕೋಟಿಯ ಒಡೆಯನಾದ ಶ್ರೀ ನಂಜುಂಡೇಶ್ವರ; ಒಂದೇ ತಿಂಗಳಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹ

ನಂಜನಗೂಡು, ಫೆಬ್ರವರಿ 2, 2026 : ದಕ್ಷಿಣ ಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನ ಶ್ರೀ ನಂಜುಂಡೇಶ್ವರ…

ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ದಾಳಿ ; ಮಗು, ತಂದೆ ,ತಾಯಿಗೆ ಗಾಯ!

ನಂಜನಗೂಡು, ಜನವರಿ 31, 2026 : ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ರೈತ ಕುಟುಂಬವೊಂದರ ಮೇಲೆ…

ಊಟದ ಕುರಿತು ನನ್ನ ಕೇಳಿ.. ನನ್ನ ಧರ್ಮವನ್ನಲ್ಲ: ನೆಟ್ಟಿಗರಿಗೆ ನಟ ಡಾಲಿ ಧನಂಜಯ್ ತಿರುಗೇಟು

ಬೆಂಗಳೂರು, ಜನವರಿ 31,2026 : ನಾನು ತಿನ್ನುವ ಊಟದ ಕುರಿತು ನನ್ನನ್ನೇ ಕೇಳಿ.. ನನ್ನ ಧರ್ಮವನ್ನಲ್ಲ..…

ಕರಾಮುವಿ ಪದವಿ ಪ್ರದಾನ ಸಂಭ್ರಮ: ಮಾಜಿ ಸಚಿವ ಸಿ.ಟಿ. ರವಿ ಅವರಿಗೆ ಪಿಎಚ್‌ಡಿ ಪದವಿ

ಮೈಸೂರು, ಜನವರಿ 31, 2026: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 21ನೇ ವಾರ್ಷಿಕ ಘಟಿಕೋತ್ಸವವು ಮೈಸೂರಿನ…

ಹಾಸನ

ಚನ್ನರಾಯಪಟ್ಟಣ : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಸೈಕಲ್‌ ಗೆ ಕಾರು ಡಿಕ್ಕಿ- ಸ್ಥಳದಲ್ಲೇ ವಿದ್ಯಾರ್ಥಿ ಸಾವು!

ಹಾಸನ, ಜನವರಿ 22, 2026 : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಸೈಕಲ್‌ಗೆ ಕಾರು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ಮಾಳೇಕೊಪ್ಪಲು ಬಳಿಯ ಫ್ಲೈಓವರ್ ಮೇಲೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಯನ್ನು ಸಂಜು (16)  ಎಂದು…

Prathinidhi News

- ಜಾಹೀರಾತು -

ಮಂಡ್ಯ: ಮದುವೆಗೆ ನಾಲ್ಕೇ ದಿನ ಬಾಕಿ ಇರುವಾಗ ತಮ್ಮನ ಬರ್ಬರ ಹತ್ಯೆ; ಅಣ್ಣ ಹಾಗೂ ಮಕ್ಕಳಿಂದಲೇ ಕೃತ್ಯ!

ಮಂಡ್ಯ, ಜನವರಿ 17, 2026: ಸಂಭ್ರಮದಿಂದ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಯುವಕನೊಬ್ಬ, ಮದುವೆಗೆ ಇನ್ನು ಕೇವಲ ನಾಲ್ಕು ದಿನ ಬಾಕಿ ಇರುವಾಗಲೇ ಹೆಣವಾಗಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಮಾಯಪ್ಪನಹಳ್ಳಿಯ ಯೋಗೇಶ್ (30) ಕೊಲೆಯಾದ ದುರ್ದೈವಿ. ಇದೇ ಜನವರಿ…

Prathinidhi News

ಚಾಮರಾಜನಗರದಲ್ಲಿ ವ್ಯಕ್ತಿ ಮೇಲೆ ಚಿರತೆ ದಾಳಿ : ಪ್ರತಿರೋಧ ತೋರಿ ಪ್ರಾಣಾಪಾಯದಿಂದ ಪಾರು !

ಚಾಮರಾಜನಗರ, ಜನವರಿ 30, 2026 : ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರತೆ ದಾಳಿಗೊಳಗಾದ ವ್ಯಕ್ತಿಯನ್ನು ರಾಜಶೇಖರಪ್ಪ ಎಂದು ಗುರುತಿಸಲಾಗಿದೆ. ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಪರಚಿದ ಗಾಯಗಳಾಗಿವೆ.…

Prathinidhi News
- Sponsored -
Ad image