ಮೈಸೂರು, ಡಿಸೆಂಬರ್ 11, 2025 : ಮೈಸೂರಿನ ಹೆಮ್ಮೆಯ ಅಂಬಾವಿಲಾಸ ಅರಮನೆಯ ಮುಖ್ಯದ್ವಾರದ ಮೇಲ್ಭಾಗ ಕುಸಿತವಾಗಿದ್ದು, ಭಾರಿ ಅನಾಹುತ ತಪ್ಪಿದೆ. ಮೈಸೂರು ಅರಮನೆಯ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತವಾಗಿದ್ದು,ಅರಮನೆಯ ವರಾಹ ಗೇಟ್ ನ ಮುಖ್ಯದ್ವಾರದ ಮೇಲ್ಚಾವಣಿ ಕುಸಿದು ಆತಂಕಕ್ಕೆ ಕಾರಣವಾಗಿದೆ.ಸ್ವಲ್ಪ ಪ್ರಮಾಣದಲ್ಲಿ ಮೇಲ್ಚಾವಣಿ ಕುಸಿತವಾಗಿದೆ. ಇವತ್ತು ಬೆಳಿಗ್ಗೆ ಘಟನೆ ನಡೆದಿದ್ದು, ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತ ತಪ್ಪಿದೆ.ಸಾರ್ವಜನಿಕರು ಆಗಮಿಸುವ ಗೇಟ್ ಬಳಿಯೇ ಕುಸಿತವಾಗಿದೆ. ಮೇಲ್ಚಾವಣಿ ಕೆಳಗೆ ಸಿಬ್ಬಂದಿ ನಿಲ್ಲಿಸಿದ್ದ ಬೈಕ್ ಮೇಲೆಯೇ ಅವಶೇಷಗಳು ಬಿದ್ದಿದೆ.ಘಟನೆ ಬಳಿಕ ಗೇಟ್ ಬಳಿ ಬ್ಯಾರೀಕೇಟ್ ಗಳನ್ನು ಅಳವಡಿಕೆ ಮಾಡಲಾಗಿದೆ.ಸ್ವಚ್ಛತಾ…
ಮೈಸೂರು, ಡಿಸೆಂಬರ್ 11, 2025 : ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜಕೀಯ ಕಾರಣಗಳಿಗಾಗಿ 'ದ್ವೇಷದ ಮಸೂದೆ'ಯನ್ನು ಮಂಡಿಸಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ಅವರು ಮೈಸೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷವು ಬಿಜೆಪಿ ಮತ್ತು ಹಿಂದೂ ಸಂಘಟನೆಗಳನ್ನು ದಮನ ಮಾಡಲು, ಹಾಗೂ ಆರ್ಎಸ್ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಸಲುವಾಗಿ ದ್ವೇಷ ಭಾಷಣ ಮಸೂದೆಯನ್ನು ಜಾರಿಗೊಳಿಸಲು ಮುಂದಾಗಿದೆ. ಕಾಂಗ್ರೆಸ್ ಹಿಂದಿನಿಂದಲೂ ದ್ವೇಷದ ರಾಜಕಾರಣ ಮಾಡಿಕೊಂಡು ಬಂದಿದೆ ಎಂದು ಮಹೇಶ್ ಟೀಕಿಸಿದರು. ತಮಿಳುನಾಡಿನಲ್ಲಿ ಬೆಟ್ಟದ ಮೇಲೆ ದೀಪ ಹಚ್ಚುವುದಕ್ಕೆ ನಿರ್ಬಂಧ…
ಬೆಳಗಾವಿ, ಡಿಸೆಂಬರ್ 11, 2025 : ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಉದ್ಯಾನವನ ಹಾಗೂ ಕಾರಂಜಿಯ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿದರು. ಒಂದೂವರೆ ಎಕರೆ ವಿಸ್ತೀರ್ಣದಲ್ಲಿ ಈ ಉದ್ಯಾನವನ ಹಾಗೂ ಸೌಂದರ್ಯೀಕರಣ ಕಾಮಗಾರಿ ನಡೆದಿದ್ದು ಸುವರ್ಣಸೌಧದ ಭವ್ಯವಾದ ವಾಸ್ತುಶಿಲ್ಪಕ್ಕೆ ತೋಟಗಾರಿಕೆಯ ವಿನ್ಯಾಸವು ಪೂರಕವಾಗಿದೆ. ಕೆ.ಆರ್.ಎಸ್ ನ ಹಾಗೂ ಆಲಮಟ್ಟಿ ಉದ್ಯಾನವನಗಳ ಮಾದರಿಗಳನ್ನು ಅಳವಡಿಸಿಕೊಂಡು ಸುವರ್ಣ ವಿಧಾನಸೌಧದ ಈ ಉದ್ಯಾನವನವನ್ನು ಅಭಿವೃದ್ಧಿ ಪಡಿಸಲಾಗಿದೆ. ಸುವರ್ಣಸೌಧದ ಆವರಣದ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಹಾಗೂ ಡಾ: ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳ ಸುತ್ತಲು ನಿರ್ಮಿಸಿರುವ…
ಮೈಸೂರು, ಡಿಸೆಂಬರ್ 10, 2025 : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಡೆವಿಲ್' ನಾಳೆ (ಡಿಸೆಂಬರ್ 11) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ದರ್ಶನ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಚಿತ್ರ ಬಿಡುಗಡೆಗೂ ಮುನ್ನವೇ ನಗರದಲ್ಲಿ 'ಡೆವಿಲ್ ಸ್ಟಾರ್ಸ್' ಮೆರವಣಿಗೆಯನ್ನು ಆಯೋಜಿಸುವ ಮೂಲಕ ಅಭಿಮಾನಿಗಳು ಅಬ್ಬರಿಸಿದ್ದಾರೆ. ಭವ್ಯ ಮೆರವಣಿಗೆಯಲ್ಲಿ ಕಲಾತಂಡಗಳ ಜತೆ 'ಡಿ ಬಾಸ್' ಕಾರುಗಳು ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿಯಿಂದ ಆರಂಭವಾದ ಈ ಸ್ಟಾರ್ಸ್ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು. ಮೆರವಣಿಗೆಯಲ್ಲಿ ಹಳ್ಳಿಕಾರ್ ತಳಿಯ ಹಸು,…
ಮೈಸೂರು, ಡಿಸೆಂಬರ್ 10, 2025 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇದೇ ಡಿಸೆಂಬರ್ 13 ರಂದು ಹಮ್ಮಿಕೊಂಡಿರುವ ಹನುಮ ಹಬ್ಬದ ಆಚರಣೆಗೆ ಸಿದ್ಧತೆಗಳು ಬಿರುಸುಗೊಂಡಿದ್ದು, ಆಚರಣೆಯ ಪ್ರಚಾರಕ್ಕಾಗಿ ಹನುಮ ರಥಕ್ಕೆ ಇಂದು ಚಾಲನೆ ನೀಡಲಾಯಿತು. ಗಣಪತಿ ಸಚ್ಚಿದಾನಂದ ಆಶ್ರಮದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಆಶ್ರಮದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ಹನುಮ ರಥ ಮತ್ತು ಪ್ರಚಾರ ವಾಹನಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆಶ್ರಮದ ಕಿರಿಯ ಶ್ರೀಗಳಾದ ದತ್ತ ವಿಜಯಾನಂದ ಸ್ವಾಮೀಜಿ, 'ಲಾ ಗೈಡ್' ಕನ್ನಡ ಮಾಸಪತ್ರಿಕೆಯ…
ಮೈಸೂರು, ಡಿಸೆಂಬರ್ 11, 2025 : ಮೈಸೂರಿನ ಹೆಮ್ಮೆಯ ಅಂಬಾವಿಲಾಸ ಅರಮನೆಯ ಮುಖ್ಯದ್ವಾರದ ಮೇಲ್ಭಾಗ ಕುಸಿತವಾಗಿದ್ದು, ಭಾರಿ ಅನಾಹುತ ತಪ್ಪಿದೆ. ಮೈಸೂರು ಅರಮನೆಯ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತವಾಗಿದ್ದು,ಅರಮನೆಯ ವರಾಹ ಗೇಟ್ ನ ಮುಖ್ಯದ್ವಾರದ ಮೇಲ್ಚಾವಣಿ ಕುಸಿದು ಆತಂಕಕ್ಕೆ ಕಾರಣವಾಗಿದೆ.ಸ್ವಲ್ಪ ಪ್ರಮಾಣದಲ್ಲಿ…
ಮೈಸೂರು, ಡಿಸೆಂಬರ್ 9, 2025 : ಲಲಿತಾ ಮಹಲ್ ರಸ್ತೆ, ಶ್ರೀ ತೂಗುದೀಪ್ ಶ್ರೀನಿವಾಸ್ ವೃತ್ತದಲ್ಲಿ…
ಮೈಸೂರು, ಡಿಸೆಂಬರ್ 9, 2025 : ಪ್ರಸಿದ್ಧ ಚಾಮುಂಡೇಶ್ವರಿ ಬೆಟ್ಟದ ದರ್ಶನ ಮತ್ತು ವಿವಿಧ ಸೇವೆಗಳ…
ಮೈಸೂರು, ಡಿಸೆಂಬರ್ 9, 2025 : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ…
ಮೈಸೂರು , ಡಿಸೆಂಬರ್ 10, 2025 : ಕ್ರಿಸ್ಮಸ್ ಹಬ್ಬ ಸಮೀಪಿಸುತ್ತಿದ್ದು, ಮೊಟ್ಟೆಗಳ ರೇಟ್ ಗಗನಕ್ಕೇರಿದೆ.…
ಬೆಳಗಾವಿ, ಡಿಸೆಂಬರ್ 10, 2025 : ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ವಪಕ್ಷದಲ್ಲೆ…
ಬೆಂಗಳೂರು, ಡಿಸೆಂಬರ್ 9, 2025 : ರಾಜ್ಯದ ವಿಶ್ವವಿದ್ಯಾಲಯಗಳ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ತಮ್ಮ…
ಬೆಂಗಳೂರು, ಡಿಸೆಂಬರ್ 9, 2025 : ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಬಿಡುಗಡೆಗೆ…
ಮೈಸೂರು, ಡಿಸೆಂಬರ್ 9, 2025 : ಮೈಸೂರಲ್ಲಿ ವೈದ್ಯಕೀಯ ವಿಸ್ಮಯವೊಂದು ನಡೆದಿದೆ. ವ್ಯಕ್ತಿಯೋರ್ವನ ತುಂಡಾದ ಕೈಯನ್ನು…
ಬೆಂಗಳೂರು, ಡಿಸೆಂಬರ್ 9, 2025 : ನಗರದ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಚಶೀಲನಗರದಲ್ಲಿ ಹೃದಯವಿದ್ರಾವಕ…
ಮಂಡ್ಯ, ಡಿಸೆಂಬರ್ 9, 2025 : ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲ್ಲೂಕಿನ ವಡ್ಡರಹಳ್ಳಿ ಬಳಿ ಖಾಸಗಿ…
ಮಂಡ್ಯ, ಡಿಸೆಂಬರ್ 9, 2025 : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದನ್ನು ಪ್ರಶ್ನಿಸಿದ್ದಕ್ಕೆ, ವಿದ್ಯುತ್ ಮೀಟರ್…
ಹಾಸನ , ನವೆಂಬರ್ 24, 2025 : ಹಾಸನದಲ್ಲಿ ಭೀಕರ ದುರಂತ ಸಂಭವಿಸಿದ್ದು, ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲಾಗಿರುವ ಘಟನೆ ನಡೆದಿದೆ. ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೋಪಾಲ್ (27), ದೀಪು (24) ಮೃತ ದಂಪತಿ. ಭಾನುವಾರ…
ಸಹಕಾರ ಸಂಘಗಳು ಎದುರಿಸುತ್ತಿರುವ ಸಮಸ್ಯೆಗಳೇನು? ಆಡಳಿತದಲ್ಲಿನ ಅಸಮರ್ಪಕತೆಗಳು ಸಹಕಾರಿ ಸಂಸ್ಥೆ ಗಳು ಸಾಮಾನ್ಯವಾಗಿ ಪಾರದರ್ಶಕತೆ, ಹೊಣೆಗಾರಿಕೆ, ಭಾಗವಹಿಸುವಿಕೆ ಮತ್ತು…
ವೇದ, ಆಗಮ, ಉಪನಿಷತ್, ಭಗವದ್ಗೀತೆ, ಶರಣರ ವಚನಗಳು, ದಾಸರ ನುಡಿಗಳು, ಸೂಫಿ ಸಂತರ ಮಾತುಗಳು, ಆಚಾರ್ಯರ…
ಕೃಷಿ ಹಾಗೂ ಗ್ರಾವಿಣ ಅಭಿವೃದ್ಧಿ ಬ್ಯಾಂಕುಗಳ ಪರ ಆದ ಪರಭಾರೆಗೆ ೧೯೪೭ರ ಮುಂಬೈ ೨೮ನೆಯ ಅಧಿನಿಯಮದ…
(ಸಿ) ಜಾವಿನುದಾರನು ಯಾವನಾದರೂ ಇದ್ದರೆ ಅವನಿಂದ ಸಲ್ಲತಕ್ಕ ಭೂ ಕಂದಾಯದ ಬಾಕಿಯಾಗಿದ್ದರೆ ಹೇಗೋ ಹಾಗೆ ಆ…
(ಎ) ಮಾರಾಟ ಮಾಡಲಾದ ಅಡಮಾನ ಸ್ವತ್ತು ಅಡಮಾನಕಾರನ ಅಥವಾ ಅವನ ಪರವಾಗಿ ಯಾವೊಬ್ಬ ವ್ಯಕ್ತಿಯ, ಅಥವಾ…
೦೪ ಸಹಕಾರ ಸಂಘದಲ್ಲಿ ನಡೆಸುವ ವಹಿವಾಟು ಮತ್ತು ಮಾರಾಟದ ಉತ್ಪತ್ತಿಯಿಂದ ಯಾವುದೇ ಹಣ ಉಳಿದರೆ, ಅದನ್ನು…
ಮುಂಬೈ: ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಆಸ್ಟ್ರೇಲಿಯಾದ ಮಹಿಳಾ ತಂಡವನ್ನು 8 ವಿಕೆಟ್ಗಳಿಂದ…
ಮೈಸೂರು, ಡಿಸೆಂಬರ್ 2, 2025 : ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ಶಾಂತಿಯುತವಾಗಿ ಹನುಮ ಮಾಲಾ ಸಂಕೀರ್ತನ ಯಾತ್ರೆ ಮಾಡುವ ಉದ್ಧೇಶ ಹೊಂದಿದ್ದು, ನಾಳೆ ನಡೆಯುವ ಹನುಮ ಮಾಲಾ ಸಂಕೀರ್ತನ ಯಾತ್ರೆಯಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚಿನ ಹನುಮ ಮಾಲಾಧಾರಿಗಳು…
ಚಾಮರಾಜನಗರ, ನವೆಂಬರ್ 29, 2025 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲೆಂದು ಹಾರೈಸಿ, ಇಂದು ಚಾಮರಾಜನಗರದಲ್ಲಿ ಒಕ್ಕಲಿಗ ಸಮುದಾಯದ ಮುಖಂಡರು ವಿಶೇಷ ಪೂಜೆ ಸಲ್ಲಿಸಿದರು. ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ ನಗರದ…
Sign in to your account