ಚಾಮರಾಜನಗರ, ಏಪ್ರಿಲ್ 7, 2026 : ಬಂಡೀಪುರ ಸಫಾರಿ ಮರು ಆರಂಭ ರೈತರ ಪಾಲಿಗೆ ಯಮಸ್ವರೂಪಿ ಆಗಿದೆ. ಮತ್ತೊಮ್ಮೆ ಮಾನವ ಹಾಗೂ ವನ್ಯಜೀವಿಗಳ ಸಂಘರ್ಷ ಹೆಚ್ಚಿದ್ದು, ಅನ್ನದಾತರು ರೊಚ್ಚಿಗೆದ್ದಿದ್ದಾರೆ. ಸಫಾರಿ ವಿರೋಧಿಸಿ ಇಂದಿನಿಂದ ರೈತರು ಪ್ರತಿಭಟನೆ ಆರಂಭಿಸಲಿದ್ದಾರೆ. ಬಂಡೀಪುರ ಸಫಾರಿ ಮರುಆರಂಭಗೊಂಡ ನಂತರ ಚಾಮರಾಜನಗರದಲ್ಲಿ ಮಾನವ-ಕಾಡುಪ್ರಾಣಿ ಸಂಘರ್ಷ ಮತ್ತೆ ಹೆಚ್ಚಾಗಿದ್ದು . ಹುಲಿ, ಚಿರತೆ, ಆನೆಗಳ ದಾಳಿಯಿಂದ ರೈತರು, ಬೆಳೆ ಮತ್ತು ಜಾನುವಾರುಗಳಿಗೆ ಹಾನಿಯಾಗುತ್ತಿದೆ. ಹೀಗಾಗಿ ಸಫಾರಿ ಮುಚ್ಚುವಂತೆ ಆಗ್ರಹಿಸಿ ಮತ್ತೆ ಅನ್ನದಾತರು ಪ್ರೊಟೆಸ್ಟ್ ನಡೆಸಲಿದ್ದಾರೆ. ಅನ್ನದಾತರು ಆಮರಣಾಂತ ಧರಣಿಗೆ ಸಜ್ಜಾಗಿದ್ದಾರೆ. ಗುಂಡ್ಲುಪೇಟೆ ಭಾಗದಲ್ಲೇ…
ಬೆಂಗಳೂರು , ಏಪ್ರಿಲ್ 7, 2026: ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಏಪ್ರಿಲ್ 11ರವರೆಗೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಇಂದು ಹಾಗೂ ನಾಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಿಂಚು ಹಾಗೂ ಗುಡುಗು ಸಹಿತ ಮಳೆಯಾಗಲಿದೆ. ರಾಜ್ಯದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಕೆಲ ಭಾಗಗಳಿಗೆ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ,…
ಬೆಂಗಳೂರು, ಏಪ್ರಿಲ್ 7, 2026 : ಏ.9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಬಹಿರಂಗ ಪ್ರಚಾರ ಇವತ್ತು ಅಂತ್ಯಗೊಳ್ಳಲಿದೆ. ಸಂಜೆ 5 ಗಂಟೆಗೆ ಅಬ್ಬರದ ಪ್ರಚಾರಕ್ಕೆ ತೆರೆಬೀಳಲಿದೆ. ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಎರಡೂ ಪಕ್ಷಗಳ ನಾಯಕರು ಮತದಾರರ ಮನವೊಲಿಸಲು ಅಂತಿಮ ಕಸರತ್ತು ನಡೆಸುತ್ತಿದ್ದಾರೆ. ಬುಧವಾರ ಸಂಜೆಯವರೆಗೂ ಮನೆಮನೆ ಪ್ರಚಾರಕ್ಕೆ ಅವಕಾಶ ನೀಡಲಾಗಿದೆ. ಕಾಂಗ್ರೆಸ್ನ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪನವರ ನಿಧನದಿಂದ ದಾವಣಗೆರೆ ದಕ್ಷಿಣಕ್ಕೆ, ಎಚ್.ವೈ.ಮೇಟಿಯವರ ನಿಧನದಿಂದ ಬಾಗಲಕೋಟೆ ಕ್ಷೇತ್ರಕ್ಕೆ ಉಪ ಚುನಾವಣೆ…
ಮೈಸೂರು, ಏಪ್ರಿಲ್ 3, 2026 : ರಾಜ್ಯದ ರೈತರು ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾಗಿದ್ದಾರೆ ಎಂದು ಮೈಸೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಸಾ.ರಾ. ಮಹೇಶ್ ಕಳವಳ ವ್ಯಕ್ತಪಡಿಸಿದ್ದಾರೆ. ಭತ್ತ, ರಾಗಿ ಮತ್ತು ತಂಬಾಕು ಸೇರಿದಂತೆ ವಿವಿಧ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಯೋಗ್ಯ ಬೆಲೆ ಸಿಗುತ್ತಿಲ್ಲ. ಸರ್ಕಾರವು ಕೆ.ಆರ್. ನಗರ, ಚುಂಚನಕಟ್ಟೆ ಮತ್ತು ಸಾಲಿಗ್ರಾಮದಲ್ಲಿ ರಾಗಿ ಖರೀದಿ ಕೇಂದ್ರಗಳನ್ನು ತೆರೆದಿದ್ದರೂ, ಅಲ್ಲಿ ರೈತರನ್ನು ದೋಚಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಖರೀದಿ ಕೇಂದ್ರಗಳಲ್ಲಿ ರಾಗಿ ಮಾರಾಟ ಮಾಡುವಾಗ ಪ್ರತಿ ಕ್ವಿಂಟಾಲ್ಗೆ 4 ಕೆ.ಜಿ ರಾಗಿಯನ್ನು ಹೆಚ್ಚುವರಿಯಾಗಿ ಪಡೆಯಲಾಗುತ್ತಿದೆ.…
ನಂಜನಗೂಡು, ಏಪ್ರಿಲ್ 3, 2026 : ನಂಜನಗೂಡಿನ ನೀಲಕಂಠ ನಗರದಲ್ಲಿ ಕ್ಷುಲ್ಲಕ ವಿಚಾರವೊಂದಕ್ಕೆ ಯುವಕರ ಎರಡು ಗುಂಪುಗಳ ನಡುವೆ ಭೀಕರ ಮಾರಾಮಾರಿ ನಡೆದಿದ್ದು, ಈ ಘಟನೆಯಲ್ಲಿ ಆರು ಮಂದಿ ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಸ್ತೆಯಲ್ಲಿ ಕಾರು ನಿಲ್ಲಿಸುವ ಮತ್ತು ಓಡಾಟದ ವಿಚಾರಕ್ಕೆ ಉಂಟಾದ ಸಣ್ಣ ಮಾತಿನ ಚಕಮಕಿಯು ತೀವ್ರ ಸ್ವರೂಪ ಪಡೆದುಕೊಂಡು ಮಾರಣಾಂತಿಕ ಹಲ್ಲೆಗೆ ದಾರಿ ಮಾಡಿಕೊಟ್ಟಿದೆ. ನೀಲಕಂಠ ನಗರದ ನಿವಾಸಿಗಳಾದ ಇಲ್ಲೂ, ಜಾಫರ್ ಮತ್ತು ಸಲ್ಮಾನ್ ಎಂಬುವವರ ಮೇಲೆ ಈ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ. ಹಲ್ಲೆಗೊಳಗಾದವರು ನೀಡಿರುವ ಹೇಳಿಕೆಯ ಪ್ರಕಾರ, ಹಲ್ಲೆ…
ಮೈಸೂರು, ಏಪ್ರಿಲ್ 3, 2026 : ರಾಜ್ಯದ ರೈತರು ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾಗಿದ್ದಾರೆ ಎಂದು ಮೈಸೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಸಾ.ರಾ. ಮಹೇಶ್ ಕಳವಳ ವ್ಯಕ್ತಪಡಿಸಿದ್ದಾರೆ. ಭತ್ತ, ರಾಗಿ ಮತ್ತು ತಂಬಾಕು ಸೇರಿದಂತೆ ವಿವಿಧ ಬೆಳೆಗಳಿಗೆ ಮಾರುಕಟ್ಟೆಯಲ್ಲಿ…
ಮೈಸೂರು, ಮಾರ್ಚ್ 31, 2026 : ಖರ್ಚಿಗೆ ಹಣ ನೀಡಲು ನಿರಾಕರಿಸಿದ ಕಾರಣಕ್ಕೆ ಮಂಗಳಮುಖಿಯರ ಮೇಲೆ…
ಮೈಸೂರು, ಮಾರ್ಚ್ 28, 2026 : ಹೊರ ರಾಜ್ಯದ ಪೊಲೀಸರು ಮೈಸೂರಿನಲ್ಲಿ ಮತ್ತೊಂದು ಯಶಸ್ವಿ ಕಾರ್ಯಾಚರಣೆ…
ಮೈಸೂರು, ಮಾರ್ಚ್ 27, 2026 : ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಪೆಟ್ರೋಲ್ ಮತ್ತು…
ತಾಂಡವಪುರ, ಮಾರ್ಚ್ 31, 2026 : ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿಯಾದ ನಂಜನಗೂಡಿನ ಶ್ರೀ ನಂಜುಂಡೇಶ್ವರ…
ಚಾಮರಾಜನಗರ, ಮಾರ್ಚ್ 28, 2026 : ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಶ್ರೀ ಮಲೈ…
ನಂಜನಗೂಡು, ಮಾರ್ಚ್ 27, 2026 : ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನಂಜನಗೂಡು ಶ್ರೀ…
ಮೈಸೂರು, ಮಾರ್ಚ್ 27, 2026: ನಾಡಿನೆಲ್ಲೆಡೆ ಇಂದು ಮರ್ಯಾದ ಪುರುಷೋತ್ತಮ, ಪಿತೃ ವಾಕ್ಯ ಪರಿಪಾಲಕ ಶ್ರೀರಾಮನ…
ಮೈಸೂರು, ಮಾರ್ಚ್ 25, 2026 : ರಸ್ತೆ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ ಸಂಚರಿಸುತ್ತಿದ್ದ ವಾಹನಗಳ…
ಮೈಸೂರು, ಮಾರ್ಚ್ 25, 2026 : ಸಾಂಸ್ಕೃತಿಕ ನಗರಿ ಮೈಸೂರಿನ ಅಭಿವೃದ್ಧಿಗೆ ಹೊಸ ವೇಗ ನೀಡುವ ನಿಟ್ಟಿನಲ್ಲಿ…
ಮೈಸೂರು, ಮಾರ್ಚ್ 25, 2026 : ರಾಜ್ಯದಲ್ಲಿ ಧರ್ಮಗುರುಗಳು ಮತ್ತು ಮಠಾಧಿಪತಿಗಳ ವಿರುದ್ಧ ಇತ್ತೀಚೆಗೆ ಕೇಳಿಬರುತ್ತಿರುವ ಅವಹೇಳನಕಾರಿ…
ಬೆಂಗಳೂರು, ಮಾರ್ಚ್ 25, 2026 : ಐಪಿಎಲ್ 2026 ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮೊದ್ಲ ಮ್ಯಾಚ್…
ಹಾಸನ, ಫೆಬ್ರವರಿ 19, 2026 : ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ನೌಕರನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸಾರಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ…
ಮಂಡ್ಯ, ಫೆಬ್ರವರಿ 28, 2026: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ಮಂಡ್ಯ ನಗರದಾದ್ಯಂತ ಬಿಜೆಪಿ ಕಾರ್ಯಕರ್ತರು ವಿವಿಧ ಜನಪರ ಮತ್ತು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿಶೇಷವಾಗಿ ಆಚರಿಸಿದರು. ನಗರದ ಬನ್ನೂರು ರಸ್ತೆಯಲ್ಲಿರುವ ಚಮ್ಮಾರರ ಕುಟೀರಕ್ಕೆ ಭೇಟಿ ನೀಡಿದ…
ಚಾಮರಾಜನಗರ, ಜನವರಿ 30, 2026 : ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರತೆ ದಾಳಿಗೊಳಗಾದ ವ್ಯಕ್ತಿಯನ್ನು ರಾಜಶೇಖರಪ್ಪ ಎಂದು ಗುರುತಿಸಲಾಗಿದೆ. ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಪರಚಿದ ಗಾಯಗಳಾಗಿವೆ.…
Sign in to your account