ಎರಡನೇ ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಭಕ್ತಸಾಗರ, ಮಹಾಲಕ್ಷ್ಮಿ ಅಲಂಕಾರದಲ್ಲಿ ತಾಯಿ ದರ್ಶನ

ಮೈಸೂರು, ಜುಲೈ 24, 2026 : ಆಷಾಢ ಮಾಸದ ಎರಡನೇ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತರು ಹರಿದು ಬಂದರು. ಮುಂಜಾನೆಯಿಂದಲೇ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯಲು ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದು, ಮೊದಲ ಆಷಾಢ ಶುಕ್ರವಾರಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ಎರಡನೇ ಆಷಾಢ ಶುಕ್ರವಾರದ ಅಂಗವಾಗಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಎರಡನೇ ವಾರವೂ ಮಹಾಲಕ್ಷ್ಮಿ ಅಲಂಕಾರ ಮಾಡಲಾಗಿದ್ದು, ತಿಳಿ ಗುಲಾಬಿ ಬಣ್ಣದ ಸೀರೆಯಲ್ಲಿ ತಾಯಿ ಚಾಮುಂಡೇಶ್ವರಿ ಕಂಗೊಳಿಸಿದರು. ದೇವಾಲಯದ ಒಳಾಂಗಣ ಮತ್ತು ಹೊರಾಂಗಣವನ್ನು…

ಟಿ. ನರಸೀಪುರದಲ್ಲಿ 4.4 ಕೆಜಿ ಗಾಂಜಾ ವಶ: ಓರ್ವ ಆರೋಪಿ ಬಂಧನ

ಟಿ. ನರಸೀಪುರ, ಜುಲೈ 24, 2026 : ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿರುವ ತಲಕಾಡು ಠಾಣೆ ಪೊಲೀಸರು 4 ಕೆಜಿ 400 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ಟಿ. ದೊಡ್ಡಪುರ ಗ್ರಾಮದ ಸಮೀಪ ದಾಳಿ ನಡೆಸಿದ ವೇಳೆ, ಹುಣಸೂರು ಪಟ್ಟಣದ ಅಜರ್ ವಾಸಿಮ್ ಎಂಬಾತ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು, ಆತನಿಂದ 4 ಕೆಜಿ 400 ಗ್ರಾಂ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ…

ರಾಮಮಂದಿರ ಹುಂಡಿ ಕಳ್ಳತನ ಖಂಡಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಪಂಜಿನ ಮೆರವಣಿಗೆ

ಮೈಸೂರು, ಜುಲೈ 24, 2026 : ಅಯೋಧ್ಯೆಯ ರಾಮಮಂದಿರದಲ್ಲಿ ಹುಂಡಿ ಕಳ್ಳತನ ನಡೆದಿರುವ ವಿಚಾರವನ್ನು ಖಂಡಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿಯಿಂದ ಗಾಂಧಿ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯ ವೇಳೆ "ದೇವಸ್ಥಾನದ ಹುಂಡಿ ಕಳ್ಳರು" ಹಾಗೂ "ಶ್ರೀರಾಮನ ಹುಂಡಿ ಕದ್ದ ಕಳ್ಳರಿಗೆ ಧಿಕ್ಕಾರ" ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್…

ಕಾಂಗ್ರೆಸ್‌ನವರು ಅಮೆರಿಕದ ಏಜೆಂಟರು, ತಿಗಣೆಗಳು ಜಿರಳೆಗಳ ಜೊತೆ ಸೇರಿವೆ: ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ!

ಮೈಸೂರು, ಜುಲೈ,23.2026: ರಾಜ್ಯದಲ್ಲಿ ಎಸ್.ಐ.ಆರ್ (SIR) ಪ್ರಕ್ರಿಯೆಯಲ್ಲಿ ಉಂಟಾಗಿರುವ ಗೊಂದಲ ಪರಿಹಾರ ಹಾಗೂ ಚಾಮರಾಜ ಕ್ಷೇತ್ರದಲ್ಲಿ ಪ್ರಚಾರ ವಾಹನ ಚಾಲನೆ ಕಾರ್ಯಕ್ರಮದ ವೇಳೆ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್ ಸರ್ಕಾರ ಹಾಗೂ ವಿಪಕ್ಷಗಳ ವಿರುದ್ಧ ತೀವ್ರ ಪ್ರಹಾರ ನಡೆಸಿದ್ದಾರೆ. ಭಾರತದಲ್ಲೂ ಗಲಭೆ ಎಬ್ಬಿಸಲು ಅಮೆರಿಕನ್ 'ಡೀಪ್ ಸ್ಟೇಟ್' ಹುನ್ನಾರ' : ಶ್ರೀಲಂಕಾ, ನೇಪಾಳ ಮತ್ತು ಬಾಂಗ್ಲಾದೇಶಗಳ ಮಾದರಿಯಲ್ಲೇ ಭಾರತದಲ್ಲೂ ಅಶಾಂತಿ ಹಾಗೂ ಗಲಾಟೆ ಸೃಷ್ಟಿಸಲು ದೊಡ್ಡ ಮಟ್ಟದ ಹುನ್ನಾರ ನಡೆದಿದೆ. ಇದರ ಹಿಂದೆ 'ಅಮೆರಿಕನ್ ಡೀಪ್ ಸ್ಟೇಟ್' (American…

ನರಸಿಂಹರಾಜ ಕ್ಷೇತ್ರದಲ್ಲಿ ಇ-ಫಾರ್ಮ್ ಡಿಜಿಟಲೈಜೇಶನ್ ಪರಿಶೀಲನೆ: ಅಧಿಕಾರಿಗಳ ಭೇಟಿ

ಮೈಸೂರು, ಜುಲೈ.23,2026: ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಆದೇಶದಂತೆ, 218-ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ 'ಎನ್ಯುಮರೇಷನ್ ಫಾರ್ಮ್ಸ್' (EF) ಡಿಜಿಟಲೈಜೇಷನ್ ಹಾಗೂ ಪರಿಶೀಲನಾ ಕಾರ್ಯಗಳ ಸ್ಥಳ ಪರಿಶೀಲನೆ ಸಾಗುತ್ತಿದೆ. ನೇಮಕಗೊಂಡಿರುವ ಪರಿಶೀಲನಾ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ (ಅಭಿವೃದ್ಧಿ)  ಭೀಮಪ್ಪ ಅಳಲಿ ಅವರು ಕ್ಷೇತ್ರ ವ್ಯಾಪ್ತಿಯ ವಲಯ ಕಚೇರಿ-7, 8 ಮತ್ತು 9ಕ್ಕೆ ಸೇರಿದ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು. ವೇಗ ಮತ್ತು ಗುಣಮಟ್ಟಕ್ಕೆ ಸೂಚನೆ: ಸ್ಥಳ ಪರಿಶೀಲನೆಯ ವೇಳೆ ಇ-ಫಾರ್ಮ್‌ಗಳ ಡಿಜಿಟಲೀಕರಣದ ವೇಗ, ದಾಖಲೆಗಳ ಸರಿಯಾದ…

ಮೈಸೂರು ನಗರ

ಎರಡನೇ ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಭಕ್ತಸಾಗರ, ಮಹಾಲಕ್ಷ್ಮಿ ಅಲಂಕಾರದಲ್ಲಿ ತಾಯಿ ದರ್ಶನ

ಮೈಸೂರು, ಜುಲೈ 24, 2026 : ಆಷಾಢ ಮಾಸದ ಎರಡನೇ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತರು ಹರಿದು ಬಂದರು. ಮುಂಜಾನೆಯಿಂದಲೇ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯಲು ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದು, ಮೊದಲ ಆಷಾಢ…

Prathinidhi News

ಯದುವೀರ್‌ ಒಡೆಯರ್‌ ಪ್ರಯತ್ನಕ್ಕೆ ಯಶಸ್ಸು: ತಂಬಾಕು ಬೆಳೆಗಾರರಿಗೆ ಸಿಕ್ಕಿತು ಹೆಚ್ಚುವರಿ ಆರ್ಥಿಕ ನೆರವು!

ಮೈಸೂರು (ಜುಲೈ 23, 2026): ಪ್ರಾಕೃತಿಕ ವಿಕೋಪಗಳಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಎಫ್‌ಸಿವಿ (FCV) ತಂಬಾಕು…

Prathinidhi News

ಕಾಂಗ್ರೆಸ್ ಪಕ್ಷದ ಗೂಂಡಾಗಳಿಂದ ಶಿಕ್ಷಣ ಸಂಸ್ಥೆಗಳ ಕಲುಷಿತ: ವಿಧಾನ ಪರಿಷತ್ ಸದಸ್ಯ ರಘು ಕೌಟಿಲ್ಯ ವಾಗ್ದಾಳಿ

ಮೈಸೂರು, ಜುಲೈ.23,2026: ರಾಜ್ಯ ಕಾಂಗ್ರೆಸ್ ಸರ್ಕಾರವು ತನ್ನ ಪಕ್ಷದ ಕಾರ್ಯಕರ್ತರನ್ನು ಬಿಟ್ಟು ಸಮಾಜದಲ್ಲಿ ವಿಷದ ಬೀಜ…

Prathinidhi News

ಇಸ್ಲಾಮಿಕ್ ಟ್ರಸ್ಟ್ ಗಳ ತನಿಖೆಗೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ

ಮೈಸೂರು, ಜುಲೈ 22, 2026 : ದೇಶದಲ್ಲಿ ಕಾರ್ಯಾಚರಿಸುತ್ತಿರುವ ಇಸ್ಲಾಮಿಕ್ ಟ್ರಸ್ಟ್ಗಳು ಮತ್ತು ಸಂಸ್ಥೆಗಳ ಹಣಕಾಸಿನ…

Prathinidhi News

- ಜಾಹೀರಾತು -

[totalpoll id="61772"]

ಸಂಪೂರ್ಣ ಸುದ್ದಿ

ಮಾನದಂಡಗಳ ಪಾಲನೆಯೇ ಯಶಸ್ಸಿನ ಮೂಲಾಧಾರ : ಡಾ.ದೇಬಬ್ರತ ರಾಯ್

ಮೈಸೂರು, ಜುಲೈ 22, 2026 : ಉತ್ತಮ ನಿಯಂತ್ರಣಾ ಮಾನದಂಡಗಳ ಪಾಲನೆಯೇ ಔಷಧ ಉದ್ಯಮದ ಯಶಸ್ಸಿನ…

ಪಾದಯಾತ್ರೆ ನಡೆಸಿ ಕ್ಷೇತ್ರದ ಜನರ ಸಮಸ್ಯೆ ಆಲಿಸಿದ ಶಾಸಕ ಕೆ.ಹರೀಶ್‌ಗೌಡ

ಮೈಸೂರು, ಜುಲೈ 22, 2026 : ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ…

ಓಣಂ ಪ್ರಯುಕ್ತ ಮೈಸೂರು-ಕಣ್ಣೂರು-ಬೆಂಗಳೂರಿಗೆ ವಿಶೇಷ ಎಕ್ಸ್ಪ್ರೆಸ್ಸ್ ರೈಲು‌ !

ಮೈಸೂರು, ಜುಲೈ 22, 2026 : ಓಣಂ ಹಬ್ಬದ ವೇಳೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

ವಿದ್ಯಾರ್ಥಿಗಳ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಾಲಿಕೆ ಮುಂಭಾಗ ಎಬಿವಿಪಿ ಪ್ರತಿಭಟನೆ

ಮೈಸೂರು, ಜುಲೈ 22, 2025 : ರಾಜ್ಯದಲ್ಲಿ ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳು ಸಾಲು…

ಮೈಸೂರಿನಲ್ಲಿ ಗಾನಕೋಗಿಲೆ ಎಸ್. ಜಾನಕಿ ಅವರ ಪುಣ್ಯಸ್ಮರಣೆ

ಮೈಸೂರು, ಜುಲೈ 22, 2026 : ಗಾನಕೋಗಿಲೆ ಎಸ್. ಜಾನಕಿ ಅವರ ಪುಣ್ಯಸ್ಮರಣೆ ಅಂಗವಾಗಿ ನಗರದ…

‘ಪ್ರತಿನಿಧಿ’ ದಿನಪತ್ರಿಕೆಯ ‘ಲೇಡಿ ವಿಂಗ್ಸ್’ ಕ್ರೀಡೋತ್ಸವ ಸಂಪನ್ನ: ಕ್ರೀಡಾ ಸ್ಪರ್ಧೆಗಳಲ್ಲಿ ಮಹಿಳೆಯರ ಸಂಭ್ರಮ, ಆರೋಗ್ಯ ಜಾಗೃತಿ

ಮೈಸೂರು, ಜುಲೈ 21, 2026 : ‘ಪ್ರತಿನಿಧಿ’ ಪ್ರಾದೇಶಿಕ ದಿನಪತ್ರಿಕೆಯ ವತಿಯಿಂದ ಆಯೋಜಿಸಲಾಗುತ್ತಿರುವ ‘ಲೇಡಿ ವಿಂಗ್ಸ್’…

ಹಾಸನ

ಚನ್ನರಾಯಪಟ್ಟಣ : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಸೈಕಲ್‌ ಗೆ ಕಾರು ಡಿಕ್ಕಿ- ಸ್ಥಳದಲ್ಲೇ ವಿದ್ಯಾರ್ಥಿ ಸಾವು!

ಹಾಸನ, ಜನವರಿ 22, 2026 : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಸೈಕಲ್‌ಗೆ ಕಾರು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ಮಾಳೇಕೊಪ್ಪಲು ಬಳಿಯ ಫ್ಲೈಓವರ್ ಮೇಲೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಯನ್ನು ಸಂಜು (16)  ಎಂದು…

Prathinidhi News

- ಜಾಹೀರಾತು -

ಮಂಡ್ಯ: ಮದುವೆಗೆ ನಾಲ್ಕೇ ದಿನ ಬಾಕಿ ಇರುವಾಗ ತಮ್ಮನ ಬರ್ಬರ ಹತ್ಯೆ; ಅಣ್ಣ ಹಾಗೂ ಮಕ್ಕಳಿಂದಲೇ ಕೃತ್ಯ!

ಮಂಡ್ಯ, ಜನವರಿ 17, 2026: ಸಂಭ್ರಮದಿಂದ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಯುವಕನೊಬ್ಬ, ಮದುವೆಗೆ ಇನ್ನು ಕೇವಲ ನಾಲ್ಕು ದಿನ ಬಾಕಿ ಇರುವಾಗಲೇ ಹೆಣವಾಗಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಮಾಯಪ್ಪನಹಳ್ಳಿಯ ಯೋಗೇಶ್ (30) ಕೊಲೆಯಾದ ದುರ್ದೈವಿ. ಇದೇ ಜನವರಿ…

Prathinidhi News

ಕಾಲ್ನಡಿಗೆಯಲ್ಲಿ ಮಾದಪ್ಪನ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತ ಚಿರತೆ ದಾಳಿಗೆ ಬಲಿ !

ಚಾಮರಾಜನಗರ, ಜನವರಿ 21, 2026 : ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಘಟನೆ ಬೆಟ್ಟದ ತಪ್ಪಲಾದ ತಾಳುಬೆಟ್ಟದಲ್ಲಿ ಮುಂಜಾನೆ ನಡೆದಿದ್ದು ಇಂದು ಬೆಳಗ್ಗೆ 11 ರ ಸುಮಾರಿಗೆ ಶವಪತ್ತೆಯಾಗಿದೆ. ಮಂಡ್ಯ…

Prathinidhi News
- Sponsored -
Ad image