ಮದ್ದೂರಿನ ಜಾಮಿಯಾ ಮಸೀದಿ ಬಳಿ ಗಣೇಶ ವಿಸರ್ಜನೆ ಮೆರವಣಿಗೆ

ಮದ್ದೂರು : ಮದ್ದೂರಿನಲ್ಲಿ ಬುಧವಾರ ನಡೆದ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ವೇಳೆ ಜಾಮಿಯಾ ಮಸೀದಿ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿ, ಕೆಲಕಾಲ ಪೊಲೀಸರು ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ನಡುವೆ ವಾಗ್ವಾದ ಮತ್ತು ಹೈಡ್ರಾಮಾ ನಡೆಯಿತು. ಆದಾಗ್ಯೂ, ಪೊಲೀಸರ ವಿರೋಧದ ನಡುವೆಯೂ ಯುವಕರು ಮಸೀದಿ ಮುಂಭಾಗದಲ್ಲೇ ಪಟಾಕಿ ಸಿಡಿಸಿ, ವಂದೇ ಮಾತರಂ ಹಾಡಿಗೆ ಕುಣಿದು ಕುಪ್ಪಳಿಸಿ ಮುಂದೆ ಸಾಗಿದರು. ಮೆರವಣಿಗೆಯು ಮಸೀದಿ ಮುಂಭಾಗಕ್ಕೆ ಆಗಮಿಸುತ್ತಿದ್ದಂತೆ, ಯುವಕರು ಪಟಾಕಿ ಸಿಡಿಸಲು ಮುಂದಾದರು. ಭದ್ರತಾ ದೃಷ್ಟಿಯಿಂದ ಪೊಲೀಸರು ಪಟಾಕಿಗಳನ್ನು ವಶಕ್ಕೆ ಪಡೆಯಲು ಪ್ರಯತ್ನಿಸಿದಾಗ ಆಕ್ರೋಶಗೊಂಡ ಕಾರ್ಯಕರ್ತರು,…

ಬಿಜೆಪಿಯವರು ರಣಹದ್ದುಗಳು, ಕೋಮುಗಲಭೆ ಆಗುವುದನ್ನೇ ಕಾಯುತ್ತಾರೆ: ಸಚಿವ ಯತೀಂದ್ರ

ಮೈಸೂರು :  ಗಣೇಶ ಆಯೋಜಕರಿಗೆ ಟಿ.ನರಸೀಪುರ ಇನ್ಸಪೆಕ್ಟರ್ ಧಮ್ಕಿ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಬಿಜೆಪಿ ನಾಯಕರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಇದೀಗ ಮೈಸೂರು ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯನವರು ಘಟನೆ ನಡೆದು 5 ದಿನಗಳ ಬಳಿಕ ಮೌನ ಮುರಿದಿದ್ದು, ಪಾಪ ಇನ್ಸ್​ಪೆಕ್ಟರ್ ಧನಂಜಯ ಯಾವುದೇ ತಪ್ಪು ಮಾಡಿಲ್ಲ ಎಂದು ಟಿ.ನರಸೀಪುರ ಪಿಐ ಧನಂಜಯ ನಡೆ ಸಮರ್ಥಿಸಿಕೊಂಡಿದ್ದಾರೆ. ಟಿ.ನರಸೀಪುರ ಇನ್ಸ್​​ಪೆಕ್ಟರ್​​ ಧನಂಜಯ್ ಧಮ್ಕಿ ಪ್ರಕರಣ ಸಂಬಂಧ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಅವರಿಗೆ ಬೇಕಾದಂತಹ ರಸ್ತೆಯಲ್ಲಿ ಹೋಗಲು ಬಿಡಲು ಆಗುತ್ತಾ?…

ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾದ ಹಿರಿಯ ನಟ ಅನಂತ್​​ ನಾಗ್​​

ಭಾರತೀಯ ಹಾಗೂ ಕನ್ನಡ ಚಿತ್ರರಂಗದ ಶ್ರೇಷ್ಠ ನಟ ಅನಂತ್ ನಾಗ್ ಅವರಿಗೆ 2024ರ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆಯಾಗಿದೆ. ಸೆಪ್ಟೆಂಬರ್ 22ರಂದು ಗುಜರಾತ್‌ನ ಕೆವಾಡಿಯಾದಲ್ಲಿ ನಡೆಯುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಈ ಗೌರವ ಪ್ರದಾನ ನಡೆಯಲಿದೆ. ಕನ್ನಡ ಚಿತ್ರರಂಗಕ್ಕೆ ನೀಡಿದ ಅದ್ಭುತ ಕೊಡುಗೆಗಾಗಿ 1995ರ ಸಾಲಿನ (43ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ) ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ವರನಟ ಡಾ. ರಾಜ್‌ಕುಮಾರ್ ಅವರಿಗೆ ನೀಡಿ ಗೌರವಿಸಲಾಗಿತ್ತು. ಇವರು ಈ ಪ್ರಶಸ್ತಿಯನ್ನು ಪಡೆದ ಮೊದಲ ಕನ್ನಡಿಗ ನಟ ಎಂಬ ಹೆಗ್ಗಳಿಕೆ ಪಡೆದಿದ್ದರು.…

ಬಂಗಾರದ ದರ 2 ದಿನದಲ್ಲಿ 130 ರೂ ಕುಸಿತ..!

ನವದೆಹಲಿ, ಸೆಪ್ಟೆಂಬರ್ 15: ಚಿನ್ನದ ಬೆಲೆ ಸತತ ಎರಡನೇ ದಿನ ತಗ್ಗಿದೆ. ಮಂಗಳವಾರವಾದ ಇಂದು ಬಂಗಾರದ ದರ ಗ್ರಾಮ್​ಗೆ 85 ರೂ ಕಡಿಮೆ ಆಗಿದೆ. ಎರಡು ದಿನದಲ್ಲಿ ಅದರ ಬೆಲೆಯಲ್ಲಿ 130 ರೂ ಇಳಿಕೆಯಾಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಇಳಿದಿದೆ. ಅಂತಾರಾಷ್ಟ್ರೀಯ ಸ್ಪಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳು ತಗ್ಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,090 ರುಪಾಯಿ ಆಗಿದೆ. 100 ಗ್ರಾಮ್…

ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಗರಂ

ಮಂಗಳೂರು, ಸೆಪ್ಟೆಂಬರ್​​ 15: ಮಂಗಳೂರಿನಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಸಭೆಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಗೈರುಹಾಜರಾಗಿರುವ ಸಂಬಂಧ ಸಚಿವ ಯು.ಟಿ. ಖಾದರ್ ಅವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಬದಲಿಗೆ ಡಿಸಿಪಿ ಶ್ಯಾಮ್​ ವರ್ಗೀಸ್ ಕಳುಹಿಸಿದ್ದ ಕಮಿಷನರ್ ನಡೆ ಪ್ರಶ್ನಿಸಿದ ಸಚಿವರು, ಪೊಲೀಸ್ ಕಮಿಷನರ್ ಸಭೆಗೆ ಗೈರಾಗಿದ್ದಕ್ಕೆ ಅನುಮತಿ ಪಡೆದಿದ್ದಾರಾ? ಕಾನೂನು ಪಾಠ ಮಾಡ್ತಾರೆ, ಅವರಿಗೆ ಕಾನೂನು ಅನ್ವಯ ಆಗಲ್ವಾ? ಎಂದು ಗರಂ ಆದ ಪ್ರಸಂಗ ನಡೆದಿದೆ.

ಮೈಸೂರು ನಗರ

ಬಿಜೆಪಿಯವರು ರಣಹದ್ದುಗಳು, ಕೋಮುಗಲಭೆ ಆಗುವುದನ್ನೇ ಕಾಯುತ್ತಾರೆ: ಸಚಿವ ಯತೀಂದ್ರ

ಮೈಸೂರು :  ಗಣೇಶ ಆಯೋಜಕರಿಗೆ ಟಿ.ನರಸೀಪುರ ಇನ್ಸಪೆಕ್ಟರ್ ಧಮ್ಕಿ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಬಿಜೆಪಿ ನಾಯಕರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಇದೀಗ ಮೈಸೂರು ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯನವರು ಘಟನೆ ನಡೆದು 5 ದಿನಗಳ ಬಳಿಕ ಮೌನ…

Prathinidhi News

ಎರಡನೇ ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಭಕ್ತಸಾಗರ, ಮಹಾಲಕ್ಷ್ಮಿ ಅಲಂಕಾರದಲ್ಲಿ ತಾಯಿ ದರ್ಶನ

ಮೈಸೂರು, ಜುಲೈ 24, 2026 : ಆಷಾಢ ಮಾಸದ ಎರಡನೇ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ…

Prathinidhi News

ರಾಮಮಂದಿರ ಹುಂಡಿ ಕಳ್ಳತನ ಖಂಡಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಪಂಜಿನ ಮೆರವಣಿಗೆ

ಮೈಸೂರು, ಜುಲೈ 24, 2026 : ಅಯೋಧ್ಯೆಯ ರಾಮಮಂದಿರದಲ್ಲಿ ಹುಂಡಿ ಕಳ್ಳತನ ನಡೆದಿರುವ ವಿಚಾರವನ್ನು ಖಂಡಿಸಿ…

Prathinidhi News

ಕಾಂಗ್ರೆಸ್‌ನವರು ಅಮೆರಿಕದ ಏಜೆಂಟರು, ತಿಗಣೆಗಳು ಜಿರಳೆಗಳ ಜೊತೆ ಸೇರಿವೆ: ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ!

ಮೈಸೂರು, ಜುಲೈ,23.2026: ರಾಜ್ಯದಲ್ಲಿ ಎಸ್.ಐ.ಆರ್ (SIR) ಪ್ರಕ್ರಿಯೆಯಲ್ಲಿ ಉಂಟಾಗಿರುವ ಗೊಂದಲ ಪರಿಹಾರ ಹಾಗೂ ಚಾಮರಾಜ ಕ್ಷೇತ್ರದಲ್ಲಿ…

Prathinidhi News

- ಜಾಹೀರಾತು -

[totalpoll id="61772"]

ಸಂಪೂರ್ಣ ಸುದ್ದಿ

ಕೆಪಿಎಸ್​​ಸಿ ಹಗರಣ: ಲಕ್ಷಾಂತರ ರೂಪಾಯಿಗಳಿಗೆ ಬಿಕರಿಯಾಗಿತ್ತು ಪ್ರಶ್ನೆಪತ್ರಿಕೆ

ಬೆಂಗಳೂರು, ಸೆಪ್ಟೆಂಬರ್​​ 15: ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಕೆಪಿಎಸ್​​ಸಿ ಹಗರಣ ಸಂಬಂಧ ಸಿಐಡಿ ತನಿಖೆ ವೇಳೆ ಒಂದೊಂದೇ…

ರಮೇಶ ಜಾರಕಿಹೊಳಿ ಕಥೆ ಕ್ಲೋಸ್.. ಈಗ ಸತೀಶ್ ಜಾರಕಿಹೊಳಿಗೆ ಸ್ಕೆಚ್ ಹಾಕವ್ರೆ ..! ಕುಮಾರಣ್ಣ ಗಂಭೀರ ಆರೋಪ

ಹಾಸನ, ಸೆಪ್ಟೆಂಬರ್​​ 15: ದೇಶವೇ ಅಲ್ಲೋಲ ಕಲ್ಲೋಲ ಆಗುವ ರೀತಿಯ ಸುದ್ದಿ ಕೊಡುತ್ತೇನೆ ಎಂಬ ತಮ್ಮ ಹೇಳಿಕೆ…

CONGRESS : ಕಾಂಗ್ರೆಸ್ ಹೈಕಮಾಂಡ್‌ನಿಂದ ಬೆಂಗಳೂರಿನಲ್ಲಿ ಮಹತ್ವದ ಸಭೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್​​ ಸುರ್ಜೇವಾಲಾ ಮತ್ತು ಕೆ.ಸಿ. ವೇಣುಗೋಪಾಲ್​​ ಇಂದು ರಾತ್ರಿ…

HD KUMARASWAMY : ಜೈಲಿನಲ್ಲಿರುವ ಪ್ರಜ್ವಲ್‌ಗೆ ಫೋನ್ ಕೊಟ್ಟವರ್‍ಯಾರು? : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಹಾಸನ, ಸೆ.15: ಜೈಲಿನಲ್ಲಿ  ಪ್ರಜ್ವಲ್ ರೇವಣ್ಣ ಫೋನ್​​​ ಬಳಸಿರುವ ಬಗ್ಗೆ ರಾಜಕೀಯವಾಗಿ ಭಾರೀ ಚರ್ವೆಗೆ ಕಾರಣವಾಗಿದೆ.…

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ: ಮಾಲೀಕನ ಮೇಲೆ ಗುಂಡಿನ ದಾಳಿ

ನೆಲಮಂಗಲ, ಆಗಸ್ಟ್‌ 8, 2026 : ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು…

ಟಿ. ನರಸೀಪುರದಲ್ಲಿ 4.4 ಕೆಜಿ ಗಾಂಜಾ ವಶ: ಓರ್ವ ಆರೋಪಿ ಬಂಧನ

ಟಿ. ನರಸೀಪುರ, ಜುಲೈ 24, 2026 : ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿರುವ ತಲಕಾಡು…

ನರಸಿಂಹರಾಜ ಕ್ಷೇತ್ರದಲ್ಲಿ ಇ-ಫಾರ್ಮ್ ಡಿಜಿಟಲೈಜೇಶನ್ ಪರಿಶೀಲನೆ: ಅಧಿಕಾರಿಗಳ ಭೇಟಿ

ಮೈಸೂರು, ಜುಲೈ.23,2026: ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಆದೇಶದಂತೆ, 218-ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ 'ಎನ್ಯುಮರೇಷನ್…

ಯದುವೀರ್‌ ಒಡೆಯರ್‌ ಪ್ರಯತ್ನಕ್ಕೆ ಯಶಸ್ಸು: ತಂಬಾಕು ಬೆಳೆಗಾರರಿಗೆ ಸಿಕ್ಕಿತು ಹೆಚ್ಚುವರಿ ಆರ್ಥಿಕ ನೆರವು!

ಮೈಸೂರು (ಜುಲೈ 23, 2026): ಪ್ರಾಕೃತಿಕ ವಿಕೋಪಗಳಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಎಫ್‌ಸಿವಿ (FCV) ತಂಬಾಕು…

ಹಾಸನ

ಚನ್ನರಾಯಪಟ್ಟಣ : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಸೈಕಲ್‌ ಗೆ ಕಾರು ಡಿಕ್ಕಿ- ಸ್ಥಳದಲ್ಲೇ ವಿದ್ಯಾರ್ಥಿ ಸಾವು!

ಹಾಸನ, ಜನವರಿ 22, 2026 : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಸೈಕಲ್‌ಗೆ ಕಾರು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ಮಾಳೇಕೊಪ್ಪಲು ಬಳಿಯ ಫ್ಲೈಓವರ್ ಮೇಲೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಯನ್ನು ಸಂಜು (16)  ಎಂದು…

Prathinidhi News

- ಜಾಹೀರಾತು -

ಮಂಡ್ಯ: ಮದುವೆಗೆ ನಾಲ್ಕೇ ದಿನ ಬಾಕಿ ಇರುವಾಗ ತಮ್ಮನ ಬರ್ಬರ ಹತ್ಯೆ; ಅಣ್ಣ ಹಾಗೂ ಮಕ್ಕಳಿಂದಲೇ ಕೃತ್ಯ!

ಮಂಡ್ಯ, ಜನವರಿ 17, 2026: ಸಂಭ್ರಮದಿಂದ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಯುವಕನೊಬ್ಬ, ಮದುವೆಗೆ ಇನ್ನು ಕೇವಲ ನಾಲ್ಕು ದಿನ ಬಾಕಿ ಇರುವಾಗಲೇ ಹೆಣವಾಗಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಮಾಯಪ್ಪನಹಳ್ಳಿಯ ಯೋಗೇಶ್ (30) ಕೊಲೆಯಾದ ದುರ್ದೈವಿ. ಇದೇ ಜನವರಿ…

Prathinidhi News

ಕಾಲ್ನಡಿಗೆಯಲ್ಲಿ ಮಾದಪ್ಪನ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತ ಚಿರತೆ ದಾಳಿಗೆ ಬಲಿ !

ಚಾಮರಾಜನಗರ, ಜನವರಿ 21, 2026 : ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಘಟನೆ ಬೆಟ್ಟದ ತಪ್ಪಲಾದ ತಾಳುಬೆಟ್ಟದಲ್ಲಿ ಮುಂಜಾನೆ ನಡೆದಿದ್ದು ಇಂದು ಬೆಳಗ್ಗೆ 11 ರ ಸುಮಾರಿಗೆ ಶವಪತ್ತೆಯಾಗಿದೆ. ಮಂಡ್ಯ…

Prathinidhi News
- Sponsored -
Ad image