ಸಿಗರೇಟ್ ಸೇದುತ್ತಾ ಫೋಟೋಶೂಟ್ : ಬಿಗ್ ಬಾಸ್ ಖ್ಯಾತಿಯ ರಜತ್ ಮೇಲೆ ಮೈಸೂರಿನಲ್ಲಿ ದೂರು ದಾಖಲು

ಮೈಸೂರು, ಫೆಬ್ರವರಿ 5, 2026: ಸಾಂಸ್ಕೃತಿಕ ನಗರಿಯ ಹೆಮ್ಮೆಯ ಪಾರಂಪರಿಕ ಕಟ್ಟಡವಾಗಿರುವ ಹಳೆಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಿಗ್ ಬಾಸ್ ಖ್ಯಾತಿಯ ರಜತ್ ಅವರು ಸಿಗರೇಟ್ ಸೇದುತ್ತಾ ಫೋಟೋಶೂಟ್ ನಡೆಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ವರ್ತನೆಯನ್ನು ಖಂಡಿಸಿ ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ರಜತ್ ವಿರುದ್ಧ ದೂರು ದಾಖಲಿಸಲಾಗಿದೆ. ಕರ್ನಾಟಕ ಸೇನಾಪಡೆ ಸಂಘಟನೆಯು ಈ ಬಗ್ಗೆ ಅಧಿಕೃತವಾಗಿ ದೂರು ನೀಡಿದ್ದು, ಸಾರ್ವಜನಿಕ ಸ್ಥಳದಲ್ಲಿ ಹಾಗೂ ಪಾರಂಪರಿಕ ಮಹತ್ವವಿರುವ ಜಾಗದಲ್ಲಿ ಧೂಮಪಾನ ಮಾಡುವ ಮೂಲಕ ರಜತ್ ಸಮಾಜಕ್ಕೆ ಅತ್ಯಂತ ಕೆಟ್ಟ ಸಂದೇಶ ರವಾನಿಸಿದ್ದಾರೆ ಎಂದು…

ಮೈಸೂರು: ಜಯಚಾಮರಾಜ ಒಡೆಯರ್ ಗಾಲ್ಫ್ ಕ್ಲಬ್‌ಗೆ ಪಾಲಿಕೆ ನೋಟಿಸ್ – ಅನಧಿಕೃತ ಕಟ್ಟಡ ತೆರವಿಗೆ ಸೂಚನೆ

ಮೈಸೂರು, ಫೆಬ್ರವರಿ 5, 2026 : ಸಾಂಸ್ಕೃತಿಕ ನಗರಿಯ ಪ್ರತಿಷ್ಠಿತ ಜಯಚಾಮರಾಜ ಒಡೆಯರ್ ಗಾಲ್ಫ್ ಕ್ಲಬ್ ಆವರಣದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಅನಧಿಕೃತವಾಗಿ ಕಟ್ಟಡ ನಿರ್ಮಿಸಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಮೈಸೂರು ನಗರ ಪಾಲಿಕೆಯು ಕಟ್ಟಡ ತೆರವುಗೊಳಿಸುವಂತೆ ಕಟ್ಟುನಿಟ್ಟಿನ ನೋಟಿಸ್ ಜಾರಿ ಮಾಡಿದೆ. ನಗರ ಯೋಜನೆ ಮತ್ತು ಕಟ್ಟಡ ನಿರ್ಮಾಣ ನಿಯಮಾವಳಿಗಳನ್ನು ಉಲ್ಲಂಘಿಸಿ ಈ ಕಾಮಗಾರಿ ನಡೆಸಲಾಗಿದೆ ಎಂದು ಪಾಲಿಕೆ ಆಯುಕ್ತರು ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಸ್ಪಷ್ಟಪಡಿಸಿದ್ದಾರೆ. ಅನುಮತಿ ಪಡೆಯದೆ ನಿರ್ಮಿಸಲಾಗಿರುವ ಕಟ್ಟಡ ಹಾಗೂ ಹೆಚ್ಚುವರಿ ನಿರ್ಮಾಣಗಳನ್ನು ತಕ್ಷಣವೇ ತೆರವುಗೊಳಿಸಬೇಕೆಂದು ಸೂಚನೆ ನೀಡಲಾಗಿದ್ದು,…

ಶಕ್ತಿ ಭವನದಲ್ಲಿ ಬಜೆಟ್ ಸಿದ್ಧತೆ ಅಬ್ಬರ: ಇಲಾಖಾವಾರು ಸಭೆ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 5, 2026: ರಾಜ್ಯ ಬಜೆಟ್ ಸಿದ್ಧತೆಗೆ ಅಧಿಕೃತವಾಗಿ ಚಾಲನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಕ್ತಿ ಭವನದಲ್ಲಿ ಇಂದು 2026-27ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದರು. ಸರಣಿ ಸಭೆಗಳ ಮೊದಲ ಭಾಗವಾಗಿ ಮುಖ್ಯಮಂತ್ರಿಗಳು ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಗತಿ ಪರಿಶೀಲನೆ ಹಾಗೂ ಬೇಡಿಕೆಗಳ ಕುರಿತು ಚರ್ಚೆ ನಡೆಸಿದರು. ಈ ಮಹತ್ವದ ಸಭೆಯಲ್ಲಿ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ಅವರು ಇಲಾಖೆಯ ಆದ್ಯತೆಗಳು ಮತ್ತು ಮುಂಬರುವ ಯೋಜನೆಗಳ ಬಗ್ಗೆ ವಿವರಣೆ ನೀಡಿದರು. ಸಭೆಯಲ್ಲಿ ಮುಖ್ಯಮಂತ್ರಿಯವರ ಆರ್ಥಿಕ…

ಮೈಸೂರು: ನಗರದ ವಿವಿಧೆಡೆ ಲೋಕಾಯುಕ್ತ ದಾಳಿ – ಇಬ್ಬರು ಅಧಿಕಾರಿಗಳ ಮನೆ ಮೇಲೆ ಬೆಳ್ಳಂಬೆಳಗ್ಗೆ ದಾಳಿ

ಮೈಸೂರು, ಫೆಬ್ರವರಿ 5, 2026: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮೈಸೂರಿನ ಇಬ್ಬರು ಪ್ರಭಾವಿ ಅಧಿಕಾರಿಗಳ ಮನೆ ಹಾಗೂ ಅವರ ಸಂಬಂಧಿಕರ ನಿವಾಸಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಮೈಸೂರು ಮಹಾನಗರ ಪಾಲಿಕೆಯ ಜೂನಿಯರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಚಂದ್ರಶೇಖರ್ ಹಾಗೂ ಎಲೆಕ್ಟ್ರಿಕ್ ಇನ್ಸ್‌ಪೆಕ್ಟರ್ ಅಲ್ತಾಫ್ ಹುಸೇನ್ ಜಖಾರ್ತಿ ಎಂಬುವವರೇ ಲೋಕಾಯುಕ್ತ ದಾಳಿಗೆ ಒಳಗಾದ ಅಧಿಕಾರಿಗಳು. ಮೈಸೂರಿನ ವಿಜಯನಗರದ ಒಂದನೇ ಹಾಗೂ ಎರಡನೇ ಹಂತ ಸೇರಿದಂತೆ…

ಟಿ. ನರಸೀಪುರ: ವಕೀಲರ ಸಂಘದ ಅಧ್ಯಕ್ಷರ ಮೇಲೆ ಕೋರ್ಟ್ ಮುಂಭಾಗವೇ ಹಲ್ಲೆ; ಆರೋಪಿ ವಶಕ್ಕೆ

ಟಿ. ನರಸೀಪುರ, ಫೆಬ್ರವರಿ 5, 2026 : ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ವಕೀಲರ ಸಂಘದ ಅಧ್ಯಕ್ಷರ ಮೇಲೆ ಭೀಕರ ಹಲ್ಲೆ ನಡೆದಿದೆ. ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾದ ತೊಟ್ಟವಾಡಿ ಮಹದೇವಸ್ವಾಮಿ ಅವರು ಹಲ್ಲೆಗೊಳಗಾದವರು. ನಂಜನಗೂಡು ಮುಖ್ಯ ರಸ್ತೆಯ ಎಪಿಎಂಸಿ ವಾಣಿಜ್ಯ ಮಳಿಗೆಗಳ ಮುಂಭಾಗ, ಅಂದರೆ ಕೋರ್ಟ್‌ನ ಸಮೀಪದಲ್ಲೇ ಈ ಘಟನೆ ನಡೆದಿದ್ದು, ಅವರ ಸಂಬಂಧಿ ಸಂತೋಷ್ ಎಂಬಾತ ಏಕಾಏಕಿ ಹಲ್ಲೆ ನಡೆಸಿದ್ದಾನೆ. ಹಲ್ಲೆ ನಡೆಸಿದ ಆರೋಪಿ ಸಂತೋಷ್‌ನನ್ನು ಪೊಲೀಸರು ತಕ್ಷಣವೇ ವಶಕ್ಕೆ ಪಡೆದಿದ್ದಾರೆ. ಗಾಯಗೊಂಡಿರುವ ವಕೀಲ ಮಹದೇವಸ್ವಾಮಿ ಅವರನ್ನು…

ಮೈಸೂರು ನಗರ

ಸಿಗರೇಟ್ ಸೇದುತ್ತಾ ಫೋಟೋಶೂಟ್ : ಬಿಗ್ ಬಾಸ್ ಖ್ಯಾತಿಯ ರಜತ್ ಮೇಲೆ ಮೈಸೂರಿನಲ್ಲಿ ದೂರು ದಾಖಲು

ಮೈಸೂರು, ಫೆಬ್ರವರಿ 5, 2026: ಸಾಂಸ್ಕೃತಿಕ ನಗರಿಯ ಹೆಮ್ಮೆಯ ಪಾರಂಪರಿಕ ಕಟ್ಟಡವಾಗಿರುವ ಹಳೆಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಿಗ್ ಬಾಸ್ ಖ್ಯಾತಿಯ ರಜತ್ ಅವರು ಸಿಗರೇಟ್ ಸೇದುತ್ತಾ ಫೋಟೋಶೂಟ್ ನಡೆಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ವರ್ತನೆಯನ್ನು ಖಂಡಿಸಿ ಮೈಸೂರಿನ ಲಕ್ಷ್ಮಿಪುರಂ…

Prathinidhi News

ಮೈಸೂರು: ಪಾರಂಪರಿಕ ಕಟ್ಟಡದ ಬಳಿ ಬಿಗ್‌ಬಾಸ್ ರಜತ್ ಫೋಟೋಶೂಟ್; ನೆಟ್ಟಿಗರ ತೀವ್ರ ಆಕ್ರೋಶ

ಮೈಸೂರು, ಫೆಬ್ರವರಿ 5, 2026: ಸದಾ ವಿವಾದಗಳಿಂದಲೇ ಸುದ್ದಿಯಾಗುವ ಬಿಗ್‌ಬಾಸ್ ಖ್ಯಾತಿಯ ರಜತ್, ಈಗ ಮೈಸೂರಿನ…

Prathinidhi News

ಮೈಸೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಮೂವರು ಡ್ರಗ್ ಪೆಡ್ಲರ್‌ಗಳ ಬಂಧನ

ಮೈಸೂರು, ಫೆಬ್ರವರಿ 5, 2026: ನಗರದ ಸಿಸಿಬಿ ಪೊಲೀಸರು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಮಾದಕ ದ್ರವ್ಯ…

Prathinidhi News

ಕುಕ್ಕರಹಳ್ಳಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ: ವಾಯುವಿಹಾರಿಗಳಲ್ಲಿ ಹೆಚ್ಚಿದ ಆತಂಕ

ಮೈಸೂರು, ಫೆಬ್ರವರಿ 4, 2026 : ಸಾಂಸ್ಕೃತಿಕ ನಗರಿಯ ಹೃದಯಭಾಗದಲ್ಲಿರುವ ಐತಿಹಾಸಿಕ ಕುಕ್ಕರಹಳ್ಳಿ ಕೆರೆಯಲ್ಲಿ ಬೃಹತ್…

Prathinidhi News

- ಜಾಹೀರಾತು -

[totalpoll id="61772"]

ಸಂಪೂರ್ಣ ಸುದ್ದಿ

ದಾವಣಗೆರೆ : ಜಮೀನು ಒತ್ತುವರಿಗೆ ನಡೆದ ಗಲಾಟೆ ತಮ್ಮನ ಕೊಲೆಯಲ್ಲಿ ಅಂತ್ಯ

ದಾವಣಗೆರೆ: ದಾವಣಗೆರೆ ತಾಲೂಕಿನ ಮಾಯಕೊಂಡದಲ್ಲಿ ಜಮೀನು ಒತ್ತುವರಿ ವಿಚಾರಕ್ಕೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ವ್ಯಕ್ತಿಯೊಬ್ಬ…

ರಾಜ್ಯದಲ್ಲಿ ಇ-ಖಾತಾ ಗೊಂದಲ: ಸರ್ಕಾರ ಹಾಗೂ ಐಟಿಬಿಟಿ ಸಚಿವರ ವಿರುದ್ಧ ಮಾಜಿ ಮೇಯರ್ ಶಿವಕುಮಾರ್ ತೀವ್ರ ವಾಗ್ದಾಳಿ

ಮೈಸೂರು, ಫೆಬ್ರವರಿ 3, 2026 : ರಾಜ್ಯದಾದ್ಯಂತ ಕಳೆದ ಎರಡು ತಿಂಗಳಿನಿಂದ ಇ-ಖಾತಾ ಮಾಡಲು ಸಾಧ್ಯವಾಗುತ್ತಿಲ್ಲ…

ಹುಣಸೂರು: ವ್ಹೀಲಿಂಗ್ ಪ್ರಶ್ನಿಸಿದವರ ಮೇಲೆ ಮನೆಗೆ ನುಗ್ಗಿ ಗುಂಪು ಹಲ್ಲೆ

ಹುಣಸೂರು, ಫೆಬ್ರವರಿ 3, 2026 : ಹುಣಸೂರು ತಾಲೂಕಿನ ಕಿರಿಜಾಜಿ ಗ್ರಾಮದಲ್ಲಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ…

ಅತ್ತೆ- ಸೊಸೆ ಜಗಳದಲ್ಲಿ ಬಲಿಯಾದ ಮಕ್ಕಳು; ಮೂರು ಮಕ್ಕಳನ್ನು ಕೊಲೆಗೈದು ವಿಷ ಸೇವಿಸಿದ ತಾಯಿ!

ಬಾಗಲಕೋಟೆ, ಫೆಬ್ರವರಿ 2026: ಮೂರು ಮಕ್ಕಳನ್ನು ನೇಣು ಹಾಕಿ ಕೊಲೆಗೈದ ತಾಯಿ ತಾನೂ ವಿಷ ಸೇವಿಸಿ…

ಹುಣಸೂರು: ಗ್ರಾಮಕ್ಕೆ ಬೇಡವೇ ಬೇಡ ಬಾರ್; ಹೊಸರಾಮನಹಳ್ಳಿಯಲ್ಲಿ ಗ್ರಾಮಸ್ಥರ ಭಾರಿ ಆಕ್ರೋಶ

ಹುಣಸೂರು, ಫೆಬ್ರವರಿ 2, 2026: ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಹೊಸರಾಮನಹಳ್ಳಿ ಗ್ರಾಮದಲ್ಲಿ ನೂತನವಾಗಿ ಮದ್ಯದಂಗಡಿ…

ಮೈಸೂರು: ಭೂ ಸಂತ್ರಸ್ತ ರೈತರಿಂದ ಬೃಹತ್ ಪ್ರತಿಭಟನೆ – ಸೂಕ್ತ ಪರಿಹಾರ ಮತ್ತು ಉದ್ಯೋಗಕ್ಕಾಗಿ ಆಗ್ರಹ

ಮೈಸೂರು, ಫೆಬ್ರವರಿ 2, 2026: ಅಭಿವೃದ್ಧಿ ಕಾರ್ಯಗಳ ಹೆಸರಿನಲ್ಲಿ ಭೂಮಿ ಕಳೆದುಕೊಂಡಿರುವ ರೈತರಿಗೆ ನ್ಯಾಯಯುತ ಪರಿಹಾರ…

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬೆಂಗಳೂರಿನಲ್ಲಿ 14 ವರ್ಷದ ಬಾಲಕ ಬಲಿ : ಕೊಳೆತ ಸ್ಥಿತಿಯಲ್ಲಿ ಮತದೇಹ ಪತ್ತೆ

ಬೆಂಗಳೂರು, ಫೆಬ್ರವರಿ 2, 2026 : ಸಿಲಿಕಾನ್ ಸಿಟಿಯಲ್ಲಿ ಜಲಮಂಡಳಿಯ (BWSSB) ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಅಮಾಯಕ…

ಮೈಸೂರು: ಶಾಸಕ ಹರೀಶ್ ಗೌಡರಿಂದ ಮಡಿವಾಳ ಮಾಚಿದೇವರ ಜಯಂತಿ ಆಚರಣೆ; ಪ್ರಸಾದ ವಿತರಣೆ

ಮೈಸೂರು, ಫೆಬ್ರವರಿ 2, 2026 : ನಗರದ 23ನೇ ವಾರ್ಡಿನ ಮಡಿವಾಳರ ಬೀದಿಯಲ್ಲಿ ಮಡಿವಾಳ ಮಾಚಿದೇವರ…

ಹಾಸನ

ಚನ್ನರಾಯಪಟ್ಟಣ : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಸೈಕಲ್‌ ಗೆ ಕಾರು ಡಿಕ್ಕಿ- ಸ್ಥಳದಲ್ಲೇ ವಿದ್ಯಾರ್ಥಿ ಸಾವು!

ಹಾಸನ, ಜನವರಿ 22, 2026 : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಸೈಕಲ್‌ಗೆ ಕಾರು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ಮಾಳೇಕೊಪ್ಪಲು ಬಳಿಯ ಫ್ಲೈಓವರ್ ಮೇಲೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಯನ್ನು ಸಂಜು (16)  ಎಂದು…

Prathinidhi News

- ಜಾಹೀರಾತು -

ಮಂಡ್ಯ: ಮದುವೆಗೆ ನಾಲ್ಕೇ ದಿನ ಬಾಕಿ ಇರುವಾಗ ತಮ್ಮನ ಬರ್ಬರ ಹತ್ಯೆ; ಅಣ್ಣ ಹಾಗೂ ಮಕ್ಕಳಿಂದಲೇ ಕೃತ್ಯ!

ಮಂಡ್ಯ, ಜನವರಿ 17, 2026: ಸಂಭ್ರಮದಿಂದ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಯುವಕನೊಬ್ಬ, ಮದುವೆಗೆ ಇನ್ನು ಕೇವಲ ನಾಲ್ಕು ದಿನ ಬಾಕಿ ಇರುವಾಗಲೇ ಹೆಣವಾಗಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಮಾಯಪ್ಪನಹಳ್ಳಿಯ ಯೋಗೇಶ್ (30) ಕೊಲೆಯಾದ ದುರ್ದೈವಿ. ಇದೇ ಜನವರಿ…

Prathinidhi News

ಚಾಮರಾಜನಗರದಲ್ಲಿ ವ್ಯಕ್ತಿ ಮೇಲೆ ಚಿರತೆ ದಾಳಿ : ಪ್ರತಿರೋಧ ತೋರಿ ಪ್ರಾಣಾಪಾಯದಿಂದ ಪಾರು !

ಚಾಮರಾಜನಗರ, ಜನವರಿ 30, 2026 : ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರತೆ ದಾಳಿಗೊಳಗಾದ ವ್ಯಕ್ತಿಯನ್ನು ರಾಜಶೇಖರಪ್ಪ ಎಂದು ಗುರುತಿಸಲಾಗಿದೆ. ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಪರಚಿದ ಗಾಯಗಳಾಗಿವೆ.…

Prathinidhi News
- Sponsored -
Ad image