ಎಲ್-ನಿನೊ ಭೀತಿ : ತೋಟಗಾರಿಕೆ ಬೆಳೆಗಳ ರಕ್ಷಣೆಗೆ ಮಾರ್ಗಸೂಚಿ

ಮೈಸೂರು, ಜುಲೈ 22, 2026 : ಪ್ರಸಕ್ತ ವರ್ಷದಲ್ಲಿ ಎಲ್-ನಿನೋ ಪ್ರಭಾವದಿಂದಾಗಿ ಸಾಧಾರಣಕ್ಕಿಂತ ಕಡಿಮೆ ಮಳೆ ಹಾಗೂ ತಾಪಮಾನ ಗಣನೀಯವಾಗಿ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಜಿಲ್ಲೆಯ ತೋಟಗಾರಿಕಾ ಬೆಳೆಗಳ ಮೇಲೆ ಗಂಭೀರ ಪರಿಣಾಮ ಬೀರುವ ಭೀತಿ ಎದುರಾಗಿದ್ದು, ಬೆಳೆ ರಕ್ಷಣೆಗಾಗಿ ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ರೈತರಿಗೆ ತುರ್ತು ಮುಂಜಾಗ್ರತಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹವಾಮಾನ ವೈಪರೀತ್ಯದಿಂದಾಗಿ ತೋಟಗಾರಿಕಾ ಬೆಳೆಗಳಿಗೆ ಹಲವು ರೀತಿಯ ಹಾನಿಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಎಚ್ಚರಿಸಿದೆ. ಮಣ್ಣಿನಲ್ಲಿ ತೇವಾಂಶ ಕಡಿಮೆಯಾಗಿ ಅಂತರ್ಜಲ ಮಟ್ಟ ಕುಸಿಯಲಿದೆ. ಇದರಿಂದ ಗಿಡಗಳಿಗೆ ಕ್ಯಾಲ್ಸಿಯಂ,…

ಮೈಸೂರಿನಲ್ಲಿ ಮುಂದುವರೆದ ಫುಟ್‌ಪಾತ್ ಒತ್ತುವರಿ ತೆರವು

ಮೈಸೂರು, ಜುಲೈ 22, 2026 : ಮೈಸೂರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಬುಧವಾರವೂ ಮುಂದುವರಿದಿದ್ದು, ವಲಯ 7 ಹಾಗೂ 2ರ ವ್ಯಾಪ್ತಿಯಲ್ಲಿ ಫುಟ್‌ಪಾತ್ ಒತ್ತುವರಿ ತೆರವುಗೊಳಿಸಲಾಯಿತು. ನರಸಿಂಹರಾಜ ಕ್ಷೇತ್ರದ ವಲಯ ಕಚೇರಿ-7 ಹುಡ್ಕೋ ಮುಖ್ಯ ರಸ್ತೆಯಿಂದ ಬಿ.ಎಮ್‌ಶ್ರೀ ನಗರದ ಹಿಂದಿನ ಜೋಡಿ ತೆಂಗಿನ ಮರದ ರಸ್ತೆಯವರೆಗಿನ ಪಾದಚಾರಿ ಮಾರ್ಗವನ್ನು ಸಂಪೂರ್ಣವಾಗಿ ತೆರವುಗೊಳಿಸಲಾಯಿತು. ಪಾದಚಾರಿ ಮಾರ್ಗ ಅತಿಕ್ರಮಿಸಿಕೊಂಡು ನಿರ್ಮಿಸಿದ್ದ ಅಂಗಡಿಗಳು, ಶಾಪ್‌ಗಳು, ನಾಮಫಲಕಗಳು, ಕಾಂಪೌAಡ್ ಸೇರಿದಂತೆ ವ್ಯಾಪಾರಿಗಳನ್ನು ತೆರವುಗೊಳಿಸಲಾಯಿತು. ವಲಯ ಆಯುಕ್ತೆ ರತ್ನಾ, ಅಭಿವೃದ್ಧಿ ಅಧಿಕಾರಿ ರುಕ್ಮಾಂಗದ, ಇಂಜಿನಿಯರ್‌ಗಳಾದ ರಾಜೇಶ್, ಪ್ರಿಯಾಂಕ, ಆರೋಗ್ಯ ನಿರೀಕ್ಷಕಿ…

ಇಸ್ಲಾಮಿಕ್ ಟ್ರಸ್ಟ್ ಗಳ ತನಿಖೆಗೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ

ಮೈಸೂರು, ಜುಲೈ 22, 2026 : ದೇಶದಲ್ಲಿ ಕಾರ್ಯಾಚರಿಸುತ್ತಿರುವ ಇಸ್ಲಾಮಿಕ್ ಟ್ರಸ್ಟ್ಗಳು ಮತ್ತು ಸಂಸ್ಥೆಗಳ ಹಣಕಾಸಿನ ಮೂಲ ಹಾಗೂ ವ್ಯವಹಾರಗಳನ್ನು ಪೂರ್ಣ ಪ್ರಮಾಣದ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ, ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು. ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು, ಇಸ್ಲಾಮಿಕ್ ಸಂಸ್ಥೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಸಂಯೋಜಕ ವಸಂತ್ ಕುಮಾರ್, ನಮ್ಮ ದೇಶದಲ್ಲಿದ್ದುಕೊಂಡು, ಇಲ್ಲಿನ ಗಾಳಿ-ನೀರು ಹಾಗೂ ಆಹಾರ ಸೇವಿಸುತ್ತಾ ದೇಶಕ್ಕೆ ದ್ರೋಹ ಬಗೆಯುವ ಸಂಸ್ಥೆಗಳ ವಿರುದ್ಧ…

ಮಾನದಂಡಗಳ ಪಾಲನೆಯೇ ಯಶಸ್ಸಿನ ಮೂಲಾಧಾರ : ಡಾ.ದೇಬಬ್ರತ ರಾಯ್

ಮೈಸೂರು, ಜುಲೈ 22, 2026 : ಉತ್ತಮ ನಿಯಂತ್ರಣಾ ಮಾನದಂಡಗಳ ಪಾಲನೆಯೇ ಔಷಧ ಉದ್ಯಮದ ಯಶಸ್ಸಿನ ಮೂಲಾಧಾರ ಎಂದು ಮಾಜಿ ಉಪ ಔಷಧ ನಿಯಂತ್ರಕ ಡಾ.ದೇಬಬ್ರತ ರಾಯ್ ಅಭಿಪ್ರಾಯಪಟ್ಟರು. ಜೆಎಸ್‌ಎಸ್ ಕಾಲೇಜ್ ಆಫ್ ಫಾರ್ಮಸಿಯ ಔಷಧಶಾಸ್ತ್ರ ವಿಭಾಗದ ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ರೆಗ್ಯುಲೇಟರಿ ಸೈನ್ಸಸ್ ವತಿಯಿಂದ ಸ್ಪಾರ್ಕಲ್ ಸಿನೆ ಸಹಯೋಗದಲ್ಲಿ ಕಾಲೇಜಿನ ಶ್ರೀ ರಾಜೇಂದ್ರ ಸಭಾಂಗಣದಲ್ಲಿ ನಡೆದ ಔಷಧೀಯ ಉತ್ಪಾದನಾ ಶ್ರೇಷ್ಠತೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ಔಷಧ ಉತ್ಪಾದನೆಗೆ ಉತ್ತಮ ಉತ್ಪಾದನಾ ಪದ್ಧತಿ ಅನುಸರಣೆ ಅನಿವಾರ್ಯವಾಗಿದೆ. ಈ…

ಪಾದಯಾತ್ರೆ ನಡೆಸಿ ಕ್ಷೇತ್ರದ ಜನರ ಸಮಸ್ಯೆ ಆಲಿಸಿದ ಶಾಸಕ ಕೆ.ಹರೀಶ್‌ಗೌಡ

ಮೈಸೂರು, ಜುಲೈ 22, 2026 : ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಶಾಸಕ ಕೆ.ಹರೀಶ್ ಗೌಡ ಮಹಾನಗರ ಪಾಲಿಕೆಯ ವಾರ್ಡ್ ನಂ.42ರ ಕೆ.ಜಿ.ಕೊಪ್ಪಲು ವ್ಯಾಪ್ತಿಯಲ್ಲಿ ಜನರ ಮನೆ ಬಾಗಿಲಿಗೆ ಶಾಸಕರು ಕಾರ್ಯಕ್ರಮದ ಭಾಗವಾಗಿ ಪಾದಯಾತ್ರೆ ನಡೆಸಿದರು. ಶ್ರೀ ಚಂದ್ರಮೌಳೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಡ್ ಮುಖಂಡರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕರು, ಬೆಳಗ್ಗೆ 8:45ಕ್ಕೆ ಪಾದಯಾತ್ರೆಗೆ ಚಾಲನೆ ನೀಡಿದರು. ವಾರ್ಡ್ನ ಪ್ರತಿಯೊಂದು ಮನೆಗೆ ಭೇಟಿ ನೀಡಿ ನಾಗರಿಕರ ಅಹವಾಲುಗಳನ್ನು ಆಲಿಸಿದರು. ಕುಡಿಯುವ ನೀರಿನ ಸಮಸ್ಯೆ: ರೈಲ್ವೆ ಗೇಟ್ ಹಿಂಭಾಗದ ನಿವಾಸಿಗಳು…

ಮೈಸೂರು ನಗರ

ಎಲ್-ನಿನೊ ಭೀತಿ : ತೋಟಗಾರಿಕೆ ಬೆಳೆಗಳ ರಕ್ಷಣೆಗೆ ಮಾರ್ಗಸೂಚಿ

ಮೈಸೂರು, ಜುಲೈ 22, 2026 : ಪ್ರಸಕ್ತ ವರ್ಷದಲ್ಲಿ ಎಲ್-ನಿನೋ ಪ್ರಭಾವದಿಂದಾಗಿ ಸಾಧಾರಣಕ್ಕಿಂತ ಕಡಿಮೆ ಮಳೆ ಹಾಗೂ ತಾಪಮಾನ ಗಣನೀಯವಾಗಿ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಜಿಲ್ಲೆಯ ತೋಟಗಾರಿಕಾ ಬೆಳೆಗಳ ಮೇಲೆ ಗಂಭೀರ ಪರಿಣಾಮ ಬೀರುವ ಭೀತಿ ಎದುರಾಗಿದ್ದು, ಬೆಳೆ ರಕ್ಷಣೆಗಾಗಿ ಜಿಲ್ಲಾ…

Prathinidhi News

ಓಣಂ ಪ್ರಯುಕ್ತ ಮೈಸೂರು-ಕಣ್ಣೂರು-ಬೆಂಗಳೂರಿಗೆ ವಿಶೇಷ ಎಕ್ಸ್ಪ್ರೆಸ್ಸ್ ರೈಲು‌ !

ಮೈಸೂರು, ಜುಲೈ 22, 2026 : ಓಣಂ ಹಬ್ಬದ ವೇಳೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

Prathinidhi News

ವಿದ್ಯಾರ್ಥಿಗಳ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಾಲಿಕೆ ಮುಂಭಾಗ ಎಬಿವಿಪಿ ಪ್ರತಿಭಟನೆ

ಮೈಸೂರು, ಜುಲೈ 22, 2025 : ರಾಜ್ಯದಲ್ಲಿ ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳು ಸಾಲು…

Prathinidhi News

- ಜಾಹೀರಾತು -

[totalpoll id="61772"]

ಸಂಪೂರ್ಣ ಸುದ್ದಿ

ದೆಹಲಿಯಲ್ಲಿ ಗೋಲಿಬಾರ್: ಮೈಸೂರಿನಲ್ಲಿ ಎಸ್‌ಎಫ್‌ಐ ಆಕ್ರೋಶ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಮೈಸೂರು, ಜುಲೈ 21, 2026 : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ…

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮನವರಿಗೆ ಮೈಸೂರಿನಲ್ಲಿ ಭಾವಪೂರ್ಣ ಶ್ರದ್ಧಾಂಜಲಿ

ಮೈಸೂರು,ಜುಲೈ 21,2026 : ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಶ್ರೀಮತಿ ಚನ್ನಮ್ಮನವರ ನಿಧನದ…

ಮುನ್ಸೂಚನೆ ನೀಡದೆ ಜೆಸಿಬಿ ಕಾರ್ಯಾಚರಣೆ : ಮೈಸೂರು ಮಹಾನಗರ ಪಾಲಿಕೆ ವಿರುದ್ಧ ವ್ಯಾಪಾರಿಗಳ ಆಕ್ರೋಶ

ಮೈಸೂರು, ಜುಲೈ 16, 2026 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಫುಟ್‌ಪಾತ್ ಒತ್ತುವರಿ…

ಹಾಸನ

ಚನ್ನರಾಯಪಟ್ಟಣ : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಸೈಕಲ್‌ ಗೆ ಕಾರು ಡಿಕ್ಕಿ- ಸ್ಥಳದಲ್ಲೇ ವಿದ್ಯಾರ್ಥಿ ಸಾವು!

ಹಾಸನ, ಜನವರಿ 22, 2026 : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಸೈಕಲ್‌ಗೆ ಕಾರು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ಮಾಳೇಕೊಪ್ಪಲು ಬಳಿಯ ಫ್ಲೈಓವರ್ ಮೇಲೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಯನ್ನು ಸಂಜು (16)  ಎಂದು…

Prathinidhi News

- ಜಾಹೀರಾತು -

ಮಂಡ್ಯ: ಮದುವೆಗೆ ನಾಲ್ಕೇ ದಿನ ಬಾಕಿ ಇರುವಾಗ ತಮ್ಮನ ಬರ್ಬರ ಹತ್ಯೆ; ಅಣ್ಣ ಹಾಗೂ ಮಕ್ಕಳಿಂದಲೇ ಕೃತ್ಯ!

ಮಂಡ್ಯ, ಜನವರಿ 17, 2026: ಸಂಭ್ರಮದಿಂದ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಯುವಕನೊಬ್ಬ, ಮದುವೆಗೆ ಇನ್ನು ಕೇವಲ ನಾಲ್ಕು ದಿನ ಬಾಕಿ ಇರುವಾಗಲೇ ಹೆಣವಾಗಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಮಾಯಪ್ಪನಹಳ್ಳಿಯ ಯೋಗೇಶ್ (30) ಕೊಲೆಯಾದ ದುರ್ದೈವಿ. ಇದೇ ಜನವರಿ…

Prathinidhi News

ಕಾಲ್ನಡಿಗೆಯಲ್ಲಿ ಮಾದಪ್ಪನ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತ ಚಿರತೆ ದಾಳಿಗೆ ಬಲಿ !

ಚಾಮರಾಜನಗರ, ಜನವರಿ 21, 2026 : ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಘಟನೆ ಬೆಟ್ಟದ ತಪ್ಪಲಾದ ತಾಳುಬೆಟ್ಟದಲ್ಲಿ ಮುಂಜಾನೆ ನಡೆದಿದ್ದು ಇಂದು ಬೆಳಗ್ಗೆ 11 ರ ಸುಮಾರಿಗೆ ಶವಪತ್ತೆಯಾಗಿದೆ. ಮಂಡ್ಯ…

Prathinidhi News
- Sponsored -
Ad image