ಮೈಸೂರು ಚಾಮುಂಡಿಬೆಟ್ಟದಲ್ಲಿ ನಾಳೆ ಮೊದಲ ಆಷಾಢ ಶುಕ್ರವಾರದ ಸಡಗರ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಪೂರ್ಣ

ಮೈಸೂರು, ಜುಲೈ 16, 2026 : ನಾಳೆ ಆಷಾಢ ಮಾಸದ ಮೊದಲ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಐತಿಹಾಸಿಕ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ದೇಗುಲದ ಸಿಬ್ಬಂದಿ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಅಂತಿಮ ಹಂತದ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿವೆ. ನಾಳೆ ದೇಗುಲಕ್ಕೆ ಹರಿದುಬರುವ ಲಕ್ಷಾಂತರ ಭಕ್ತಾದಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಈ ಬಾರಿ ಕೇವಲ ಧರ್ಮದರ್ಶನ ಮತ್ತು ಎರಡು ಸಾವಿರ ರೂಪಾಯಿಗಳ ವಿಶೇಷ ಟಿಕೆಟ್ ಮೂಲಕ ಮಾತ್ರ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಭಕ್ತರ ಸುಗಮ ಸಂಚಾರಕ್ಕಾಗಿ ಖಾಸಗಿ…

ಮುನ್ಸೂಚನೆ ನೀಡದೆ ಜೆಸಿಬಿ ಕಾರ್ಯಾಚರಣೆ : ಮೈಸೂರು ಮಹಾನಗರ ಪಾಲಿಕೆ ವಿರುದ್ಧ ವ್ಯಾಪಾರಿಗಳ ಆಕ್ರೋಶ

ಮೈಸೂರು, ಜುಲೈ 16, 2026 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಆದರೆ ವ್ಯಾಪಾರಿಗಳಗೆ ಯಾವುದೇ ಮುನ್ಸೂಚನೆ ನೀಡದೆ ಫುಟ್ ಪಾತ್‌ ಒತ್ತುವರಿಗೆ ಮುಂದಾಗಿರುವುದು ವ್ಯಾಪಾರಿಗಳ ಕೆಂಗಣ್ಣಿಗೆ ಗುರಿಯಾಗಿದೆ.  ನಗರದ ಎಂ.ಜಿ. ರಸ್ತೆಯ ಕೆಲ ಭಾಗಗಳಲ್ಲಿ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿದ ಪಾಲಿಕೆ ಸಿಬ್ಬಂದಿ, ಸಾರ್ವಜನಿಕರ ಓಡಾಟಕ್ಕೆ ಅಡ್ಡಿಯಾಗಿದ್ದ ಹಣ್ಣಿನ ಅಂಗಡಿ, ಜ್ಯೂಸ್ ಅಂಗಡಿಗಳ ಮುಂದೆ ಇಟ್ಟಿದ್ದ ಚೇರ್ ಹಾಗೂ ಕಲ್ಲು ಚಪ್ಪಡಿಗಳನ್ನು ಜಪ್ತಿ ಮಾಡಿದರು. ಇದೇ ವೇಳೆ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿ ಅಳವಡಿಸಲಾಗಿದ್ದ ವಾಣಿಜ್ಯ ಮಂಡಳಿಗಳು…

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆಗೆ ವಿಜಯೇಂದ್ರ ವಿರೋಧ: “ಕರಾವಳಿ ಪರಂಪರೆಯನ್ನು ಮೈಸೂರಿಗೆ ತುರಕಬೇಡಿ” ಎಂದು ಸರ್ಕಾರದ ವಿರುದ್ಧ ಆಕ್ರೋಶ

ಮೈಸೂರು, ಜುಲೈ 11, 2026: ಮುಂಬರುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಮೈಸೂರಿನ ಜನರ ಭಾವನೆಗಳಿಗೆ ಗೌರವ ನೀಡಬೇಕು ಮತ್ತು ಈ ವಿಷಯದಲ್ಲಿ ಯಾವುದೇ ರೀತಿಯ ಭಂಡತನ ಪ್ರದರ್ಶನ ಮಾಡಬಾರದು ಎಂದು ಆಗ್ರಹಿಸಿದರು. ದಸರಾ ವೇಳೆ ಮೈಸೂರಿನಲ್ಲಿ ಕಂಬಳ ನಡೆಸುವುದು ಬೇಡ ಎಂದ ಅವರು, ಕರಾವಳಿಯ ಆಚರಣೆಯಾದ ಕಂಬಳವನ್ನು ಸರ್ಕಾರ ಅಲ್ಲೇ ಅತ್ಯಂತ ಅದ್ದೂರಿಯಾಗಿ…

ಮೈಸೂರು ದಸರಾ 2026 : ಸುತ್ತೂರು ಶ್ರೀಗಳಿಂದ ಉದ್ಘಾಟನೆ ಹಾಗೂ ಕಂಬಳ ಮುಕ್ತ ದಸರಾಕ್ಕೆ ಶಾಸಕ ಶ್ರೀವತ್ಸ ಆಗ್ರಹ

ಮೈಸೂರು, ಜುಲೈ 11, 2026 : ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರ ಆಯ್ಕೆ, ಕಂಬಳ ಆಯೋಜನೆ ಹಾಗೂ ಪಾಸ್ ವಿತರಣೆ ಗೊಂದಲಗಳ ಕುರಿತು ಮೈಸೂರಿನಲ್ಲಿ ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ದಸರಾ ಉನ್ನತ ಮಟ್ಟದ ಸಭೆಯಲ್ಲಿ ಎಲ್ಲ ಪ್ರಮುಖ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆದಿದೆ ಎಂದ ಅವರು, ಕಳೆದ 25 ವರ್ಷಗಳಿಂದ ಸುತ್ತೂರು ಸಂಸ್ಥಾನಕ್ಕೆ ದಸರಾ ಮಹೋತ್ಸವ ಉದ್ಘಾಟಿಸಲು ಅವಕಾಶ ಸಿಕ್ಕಿಲ್ಲ. ಆದ್ದರಿಂದ, ಈ ಬಾರಿಯಾದರೂ ಸುತ್ತೂರು ಶ್ರೀಗಳಿಗೆ…

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ, ಪಾಸ್ ವ್ಯವಸ್ಥೆ ರದ್ದುಗೊಳಿಸಿ : ಸಂಸದ ಯದುವೀರ್ ಒಡೆಯರ್ ಆಗ್ರಹ

ಮೈಸೂರು, ಜುಲೈ 11, 2026: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥ ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಸರಾದಲ್ಲಿ ಕಂಬಳ‌ ಆಯೋಜನೆ ಬೇಡ ಎಂದು ತಾವು ಈಗಾಗಲೇ ದಸರಾ ಹೈ ಪವರ್ ಕಮಿಟಿ ಸಭೆಯಲ್ಲಿ ಸ್ಪಷ್ಟವಾಗಿ ಹೇಳಿರುವುದಾಗಿ ತಿಳಿಸಿದರು. ಕಂಬಳದ ಸಾಂಸ್ಕೃತಿಕ ಹಿನ್ನೆಲೆಯೇ ಬೇರೆ ಮತ್ತು ದಸರಾದ ಹಿನ್ನೆಲೆಯೇ ಬೇರೆಯಾಗಿದ್ದು, ಎಲ್ಲದಕ್ಕೂ ದಸರಾವನ್ನು ಜೋಡಿಸುವುದು ಸರಿಯಲ್ಲ ಎನ್ನುವುದು…

ಮೈಸೂರು ನಗರ

ಮೈಸೂರು ಚಾಮುಂಡಿಬೆಟ್ಟದಲ್ಲಿ ನಾಳೆ ಮೊದಲ ಆಷಾಢ ಶುಕ್ರವಾರದ ಸಡಗರ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಪೂರ್ಣ

ಮೈಸೂರು, ಜುಲೈ 16, 2026 : ನಾಳೆ ಆಷಾಢ ಮಾಸದ ಮೊದಲ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಐತಿಹಾಸಿಕ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ದೇಗುಲದ ಸಿಬ್ಬಂದಿ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಅಂತಿಮ ಹಂತದ ಸಿದ್ಧತಾ ಕಾರ್ಯಗಳು…

Prathinidhi News

SIR ಪ್ರಕ್ರಿಯೆಯಲ್ಲಿ ಗೊಂದಲ ಹಾಗೂ ಸರ್ಕಾರದ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ

ಮೈಸೂರು, ಜುಲೈ 10, 2026 : ಜೂನ್ 30ರಿಂದ ಆರಂಭವಾಗಿರುವ ಎಸ್‌ಐಆರ್ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ…

Prathinidhi News

ನಾಗರಹೊಳೆ ದಮ್ಮನಕಟ್ಟೆ ಸಫಾರಿಯಲ್ಲಿ ಅಪರೂಪದ ದೃಶ್ಯವೈಭವ: ಬೆಳ್ಳಂಬೆಳಗ್ಗೆ ಹುಲಿ, ಚಿರತೆ, ಗಜಪಡೆಯ ಜಂಟಿ ದರ್ಶನ!

ಮೈಸೂರು, ಜುಲೈ 9, 2026 : ವನ್ಯಪ್ರೇಮಿಗಳು ಮತ್ತು ಪ್ರವಾಸಿಗರ ಸ್ವರ್ಗ ಎಂದೇ ಹೆಸರಾಗಿರುವ ಕಬಿನಿ…

Prathinidhi News

- ಜಾಹೀರಾತು -

[totalpoll id="61772"]

ಸಂಪೂರ್ಣ ಸುದ್ದಿ

ರಾಜ್ಯದಲ್ಲಿ ತೀವ್ರಗೊಂಡ ಮುಂಗಾರು : ಪ್ರಮುಖ ನದಿ ಹಾಗೂ ಜಲಾಶಯಗಳಲ್ಲಿ ಜೀವಕಳೆ

ಬೆಂಗಳೂರು, ಜುಲೈ 8, 2026 : ಮುಂಗಾರು ಮಳೆ ತೀವ್ರಗೊಂಡಿದ್ದು, ಬತ್ತಿ ಹೋಗುತ್ತಿದ್ದ ಪ್ರಮುಖ ನದಿ…

ಹವಾಮಾನ ವೈಪರಿತ್ಯ : ರಾಜ್ಯದ ಪ್ರಮುಖ ಜಿಲ್ಲೆಗಳಿಗೆ ಹೈ ಅಲರ್ಟ್

ಬೆಂಗಳೂರು, ಜುಲೈ 8, 2026 : ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ಬಿರುಗಾಳಿ ಸಹಿತ…

ಮೈಸೂರು ಜಿಲ್ಲಾ ಪೊಲೀಸರ ಭರ್ಜರಿ ಕಾರ್ಯಾಚರಣೆ: 35 ಕಳ್ಳತನ ಪ್ರಕರಣಗಳ ಪತ್ತೆ, ಕೋಟ್ಯಂತರ ಮೌಲ್ಯದ ಮಾಲು ಜಪ್ತಿ

ಮೈಸೂರು, ಜುಲೈ 8, 2026: ಮೈಸೂರು ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ ಸರಣಿ ದರೋಡೆ,…

ಮೈಸೂರು ಪಾಲಿಕೆ ಆಯುಕ್ತರಾಗಿ ಎಂ. ಕೆ. ಸವಿತಾ ಅಧಿಕಾರ ಸ್ವೀಕಾರ

ಮೈಸೂರು, ಜುಲೈ 8, 2026: ರಾಜ್ಯ ಸರ್ಕಾರದ ವರ್ಗಾವಣೆ ಆದೇಶದ ಹಿನ್ನೆಲೆಯಲ್ಲಿ ಎಂ. ಕೆ. ಸವಿತಾ…

ಭಾರೀ ಮಳೆಗೆ ಕಬಿನಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು: ಭರ್ತಿಯಾಗುವತ್ತ ಮುಖ ಮಾಡಿದ ಜಲಾನಯನ ಪ್ರದೇಶ

ಹೆಚ್.ಡಿ. ಕೋಟೆ, ಜುಲೈ 8, 2026 : ಕೇರಳದ ವಯನಾಡು ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ…

ಮೈಸೂರು: ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜನೆಗೆ ರೈತ ಮುಖಂಡರ ವಿರೋಧ

ಮೈಸೂರು, ಜುಲೈ 3, 2026 : ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಸ್ಪರ್ಧೆ…

ಹಾಸನ

ಚನ್ನರಾಯಪಟ್ಟಣ : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಸೈಕಲ್‌ ಗೆ ಕಾರು ಡಿಕ್ಕಿ- ಸ್ಥಳದಲ್ಲೇ ವಿದ್ಯಾರ್ಥಿ ಸಾವು!

ಹಾಸನ, ಜನವರಿ 22, 2026 : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಸೈಕಲ್‌ಗೆ ಕಾರು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ಮಾಳೇಕೊಪ್ಪಲು ಬಳಿಯ ಫ್ಲೈಓವರ್ ಮೇಲೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಯನ್ನು ಸಂಜು (16)  ಎಂದು…

Prathinidhi News

- ಜಾಹೀರಾತು -

ಮಂಡ್ಯ: ಮದುವೆಗೆ ನಾಲ್ಕೇ ದಿನ ಬಾಕಿ ಇರುವಾಗ ತಮ್ಮನ ಬರ್ಬರ ಹತ್ಯೆ; ಅಣ್ಣ ಹಾಗೂ ಮಕ್ಕಳಿಂದಲೇ ಕೃತ್ಯ!

ಮಂಡ್ಯ, ಜನವರಿ 17, 2026: ಸಂಭ್ರಮದಿಂದ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಯುವಕನೊಬ್ಬ, ಮದುವೆಗೆ ಇನ್ನು ಕೇವಲ ನಾಲ್ಕು ದಿನ ಬಾಕಿ ಇರುವಾಗಲೇ ಹೆಣವಾಗಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಮಾಯಪ್ಪನಹಳ್ಳಿಯ ಯೋಗೇಶ್ (30) ಕೊಲೆಯಾದ ದುರ್ದೈವಿ. ಇದೇ ಜನವರಿ…

Prathinidhi News

ಕಾಲ್ನಡಿಗೆಯಲ್ಲಿ ಮಾದಪ್ಪನ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತ ಚಿರತೆ ದಾಳಿಗೆ ಬಲಿ !

ಚಾಮರಾಜನಗರ, ಜನವರಿ 21, 2026 : ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಘಟನೆ ಬೆಟ್ಟದ ತಪ್ಪಲಾದ ತಾಳುಬೆಟ್ಟದಲ್ಲಿ ಮುಂಜಾನೆ ನಡೆದಿದ್ದು ಇಂದು ಬೆಳಗ್ಗೆ 11 ರ ಸುಮಾರಿಗೆ ಶವಪತ್ತೆಯಾಗಿದೆ. ಮಂಡ್ಯ…

Prathinidhi News
- Sponsored -
Ad image