ನಂಜನಗೂಡು, ಮಾರ್ಚ್ 5, 2026 : ಮಾ.30 ರಂದು ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ಯ ಗೌತಮ ಪಂಚ ಮಹಾ ರಥೋತ್ಸವ ಹಿನ್ನೆಲೆಯಲ್ಲಿ ಇಂದು ಗುರುವಾರ ದೇವಾಲಯದ ಆವರಣದಲ್ಲಿ ರಥ ಚಲನ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಮತ್ತು ದೇವಾಲಯದ ಪ್ರಧಾನ ಆಗಮಿಕ ನಾಗಚಂದ್ರ ದೀಕ್ಷಿತ್ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು. ರಥ ಚಲನ ಮಹೋತ್ಸವದಲ್ಲಿ 5 ರಥಗಳಿಗೆ ಪೂಜೆ ಸಲ್ಲಿಸಿ ರಥ ಕಟ್ಟಲು ಚಾಲನೆ ದೊರೆಯಿತು. ಶ್ರೀ ನಂಜುಂಡೇಶ್ವರ ಸ್ವಾಮಿಗೆ…
ಮೈಸೂರು, ಮಾರ್ಚ್ 5, 2026 : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಮಾರ್ಗಮಧ್ಯೆ ನಂಜನಗೂಡಿನಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಮೈಸೂರಿನಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ಯಡಿಯೂರಪ್ಪ ಅವರನ್ನು ನಂಜನಗೂಡಿನ ಹುಲ್ಲಹಳ್ಳಿ ವೃತ್ತದಲ್ಲಿ ತಡೆದ ಬಿಜೆಪಿ ನಾಯಕರು, ಹೂಗುಚ್ಚ ನೀಡಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ನೆರೆದಿದ್ದ ಕಾರ್ಯಕರ್ತರು ತಮ್ಮ ನೆಚ್ಚಿನ ನಾಯಕನ ಪರವಾಗಿ ಘೋಷಣೆಗಳನ್ನು ಕೂಗಿದರು. ಪಕ್ಷದ ಮುಖಂಡರ ಸ್ವಾಗತವನ್ನು ಸ್ವೀಕರಿಸಿದ ಬಿಎಸ್ವೈ ಅವರು, ಬಳಿಕ ಅಲ್ಲಿಂದ ಗುಂಡ್ಲುಪೇಟೆ ಕಡೆಗೆ ಪ್ರಯಾಣ…
ಮೈಸೂರು, ಮಾರ್ಚ್ 5, 2026 : ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಲಿರುವ ರಾಜ್ಯ ಬಜೆಟ್ ಕುರಿತು ಮೈಸೂರಿನಲ್ಲಿ ಮಾತನಾಡಿದ ಶಾಸಕ ತನ್ವೀರ್ ಸೇಠ್, ಸಿಎಂ ತವರು ಜಿಲ್ಲೆಯಾದ ಮೈಸೂರಿಗೆ ಈ ಬಾರಿ ಭರಪೂರ ಕೊಡುಗೆಗಳು ಸಿಗಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಸರ್ಕಾರ ಸೂಕ್ತ ಅನುದಾನ ಮೀಸಲಿಡಲಿದೆ ಎಂಬ ಭರವಸೆ ನಮಗಿದೆ ಎಂದು ಅವರು ಹೇಳಿದರು. ವಿಶೇಷವಾಗಿ ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗ ಸೃಷ್ಟಿಯತ್ತ ಬಜೆಟ್ನಲ್ಲಿ ಹೆಚ್ಚು ಒತ್ತು ನೀಡಬೇಕು ಎಂದು ನಾವು ಈಗಾಗಲೇ ಸರ್ಕಾರಕ್ಕೆ ಒಂದಷ್ಟು…
ಮೈಸೂರು, ಮಾರ್ಚ್ 5, 2026 : ಇಂದು ನಡೆಯುತ್ತಿರುವ ಟಿ20 ವಿಶ್ವಕಪ್ ಕ್ರಿಕೆಟ್ನ ನಿರ್ಣಾಯಕ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡವು ಜಯಭೇರಿ ಬಾರಿಸಿ ಫೈನಲ್ ಪ್ರವೇಶಿಸಲಿ ಎಂದು ಮೈಸೂರಿನ ಕ್ರಿಕೆಟ್ ಅಭಿಮಾನಿಗಳು ವಿಶೇಷವಾಗಿ ಶುಭ ಕೋರಿದ್ದಾರೆ. ನಗರದ ಐತಿಹಾಸಿಕ ಓವಲ್ ಕ್ರೀಡಾಂಗಣದಲ್ಲಿ ಜಮಾಯಿಸಿದ ನೂರಾರು ಕ್ರಿಕೆಟ್ ಪ್ರೇಮಿಗಳು, ಕೈಯಲ್ಲಿ ಭಾರತದ ರಾಷ್ಟ್ರಧ್ವಜ ಹಿಡಿದು ತಂಡದ ಪರ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಭಿಮಾನಿಗಳು, ಭಾರತ ತಂಡವು ಅದ್ಭುತ ಫಾರ್ಮ್ನಲ್ಲಿದ್ದು ಈ ಬಾರಿಯ ವಿಶ್ವಕಪ್ ಮುಡಿಗೇರಿಸಿಕೊಳ್ಳುವುದು ಖಚಿತ ಎಂಬ…
ಮೈಸೂರು, ಮಾರ್ಚ್ 5, 2026 : ಕಳೆದ ನವೆಂಬರ್ನಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ಅರಕೆರೆ ಬಳಿ ನಾಲೆಗೆ ಬಿದ್ದು ಮೃತಪಟ್ಟಿದ್ದ ನಾಲ್ವರು ವಿದ್ಯಾರ್ಥಿನಿಯರ ಕುಟುಂಬಗಳಿಗೆ ಇಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳ ಚೆಕ್ ವಿತರಿಸಲಾಯಿತು. ಮೈಸೂರಿನ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎನ್.ಆರ್. ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರು ಮೃತರ ಪೋಷಕರಿಗೆ ಈ ಪರಿಹಾರದ ಚೆಕ್ ಹಸ್ತಾಂತರಿಸಿದರು. ಕಳೆದ ನವೆಂಬರ್ 1ರಂದು ಮೈಸೂರಿನ ಉದಯಗಿರಿಯ ಮದರಸಾದಿಂದ ಶಾಲಾ ಪ್ರವಾಸಕ್ಕೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿತ್ತು. ಆಯಿಷಾಬಾನು, ಉಮ್ಮೇಹನಿ,…
ಮೈಸೂರು, ಮಾರ್ಚ್ 5, 2026 : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಮಾರ್ಗಮಧ್ಯೆ ನಂಜನಗೂಡಿನಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಮೈಸೂರಿನಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ಯಡಿಯೂರಪ್ಪ ಅವರನ್ನು…
ಮೈಸೂರು, ಮಾರ್ಚ್ 5, 2026: ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ ತಮ್ಮ ವೃತ್ತಿಜೀವನದ ದಾಖಲೆಯ 17ನೇ ಬಜೆಟ್…
ಮೈಸೂರು, ಮಾರ್ಚ್ 5, 2026 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು…
ಮೈಸೂರು, ಮಾರ್ಚ್ 4, 2026 : ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ…
ಬೆಂಗಳೂರು, ಮಾರ್ಚ್ 4, 2026 : ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ (Toxic )…
ಮೈಸೂರು, ಮಾರ್ಚ್ 4, 2026 : ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದ ಹೊರವಲಯದಲ್ಲಿ ತಂತಿ…
ಮೈಸೂರು, ಮಾರ್ಚ್ 3, 2026 : ಬರ್ತ್ ಡೇ ಅಂದ್ರೆ ಪಾರ್ಟಿ,ಗುಂಡು ತುಂಡು ಮೋಜಿಮಸ್ತಿಯಲ್ಲಿ ಮುಳುಗುವ…
ಮೈಸೂರು, ಮಾರ್ಚ್ 3, 2026 : ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ ಅವರು…
ಮೈಸೂರು, ಮಾರ್ಚ್ 3, 2026 : ಈ ಬಾರಿಯ ರಾಜ್ಯ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಮೈಸೂರು, ಮಾರ್ಚ್ 3, 2026 : ಮೈಸೂರಿನ ಪ್ರಸಿದ್ಧ 101 ಗಣಪತಿ ದೇವಸ್ಥಾನದಲ್ಲಿ ಚಂದ್ರ ಗ್ರಹಣದ…
ಪಿರಿಯಾಪಟ್ಟಣ, ಮಾರ್ಚ್ 3, 2026 : ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್ನ…
ಮೈಸೂರು, ಮಾರ್ಚ್ 3, 2026 : ಇಂದು ಸಂಭವಿಸಲಿರುವ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಮೈಸೂರಿನ ಪ್ರಸಿದ್ಧ ಚಾಮುಂಡೇಶ್ವರಿ…
ಹಾಸನ, ಫೆಬ್ರವರಿ 19, 2026 : ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ನೌಕರನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸಾರಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ…
ಮಂಡ್ಯ, ಫೆಬ್ರವರಿ 28, 2026: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ಮಂಡ್ಯ ನಗರದಾದ್ಯಂತ ಬಿಜೆಪಿ ಕಾರ್ಯಕರ್ತರು ವಿವಿಧ ಜನಪರ ಮತ್ತು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿಶೇಷವಾಗಿ ಆಚರಿಸಿದರು. ನಗರದ ಬನ್ನೂರು ರಸ್ತೆಯಲ್ಲಿರುವ ಚಮ್ಮಾರರ ಕುಟೀರಕ್ಕೆ ಭೇಟಿ ನೀಡಿದ…
ಚಾಮರಾಜನಗರ, ಜನವರಿ 30, 2026 : ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರತೆ ದಾಳಿಗೊಳಗಾದ ವ್ಯಕ್ತಿಯನ್ನು ರಾಜಶೇಖರಪ್ಪ ಎಂದು ಗುರುತಿಸಲಾಗಿದೆ. ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಪರಚಿದ ಗಾಯಗಳಾಗಿವೆ.…
Sign in to your account