ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ: ಮಾಲೀಕನ ಮೇಲೆ ಗುಂಡಿನ ದಾಳಿ

ನೆಲಮಂಗಲ, ಆಗಸ್ಟ್‌ 8, 2026 : ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ ಯತ್ನಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆಯಲ್ಲಿ ಗುರುವಾರ ನಡೆದಿದೆ. ದಾಬಸ್‌ಪೇಟೆಯ ಪ್ರೇಮ್ ಶಿವ ಜ್ಯುವೆಲರ್ಸ್ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ದಾಳಿಯಲ್ಲಿ ಅಂಗಡಿ ಮಾಲೀಕ ಕುನ್ನರಾಮ್ ಅವರ ಕಾಲಿಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಧ್ಯಾಹ್ನ ಊಟ ಮಾಡುತ್ತಿದ್ದ ವೇಳೆ ಬುಲೆರೋ ವಾಹನದಲ್ಲಿ ಬಂದ…

ಎರಡನೇ ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಭಕ್ತಸಾಗರ, ಮಹಾಲಕ್ಷ್ಮಿ ಅಲಂಕಾರದಲ್ಲಿ ತಾಯಿ ದರ್ಶನ

ಮೈಸೂರು, ಜುಲೈ 24, 2026 : ಆಷಾಢ ಮಾಸದ ಎರಡನೇ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತರು ಹರಿದು ಬಂದರು. ಮುಂಜಾನೆಯಿಂದಲೇ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯಲು ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದು, ಮೊದಲ ಆಷಾಢ ಶುಕ್ರವಾರಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ಎರಡನೇ ಆಷಾಢ ಶುಕ್ರವಾರದ ಅಂಗವಾಗಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಎರಡನೇ ವಾರವೂ ಮಹಾಲಕ್ಷ್ಮಿ ಅಲಂಕಾರ ಮಾಡಲಾಗಿದ್ದು, ತಿಳಿ ಗುಲಾಬಿ ಬಣ್ಣದ ಸೀರೆಯಲ್ಲಿ ತಾಯಿ ಚಾಮುಂಡೇಶ್ವರಿ ಕಂಗೊಳಿಸಿದರು. ದೇವಾಲಯದ ಒಳಾಂಗಣ ಮತ್ತು ಹೊರಾಂಗಣವನ್ನು…

ಟಿ. ನರಸೀಪುರದಲ್ಲಿ 4.4 ಕೆಜಿ ಗಾಂಜಾ ವಶ: ಓರ್ವ ಆರೋಪಿ ಬಂಧನ

ಟಿ. ನರಸೀಪುರ, ಜುಲೈ 24, 2026 : ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿರುವ ತಲಕಾಡು ಠಾಣೆ ಪೊಲೀಸರು 4 ಕೆಜಿ 400 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ಟಿ. ದೊಡ್ಡಪುರ ಗ್ರಾಮದ ಸಮೀಪ ದಾಳಿ ನಡೆಸಿದ ವೇಳೆ, ಹುಣಸೂರು ಪಟ್ಟಣದ ಅಜರ್ ವಾಸಿಮ್ ಎಂಬಾತ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು, ಆತನಿಂದ 4 ಕೆಜಿ 400 ಗ್ರಾಂ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ…

ರಾಮಮಂದಿರ ಹುಂಡಿ ಕಳ್ಳತನ ಖಂಡಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಪಂಜಿನ ಮೆರವಣಿಗೆ

ಮೈಸೂರು, ಜುಲೈ 24, 2026 : ಅಯೋಧ್ಯೆಯ ರಾಮಮಂದಿರದಲ್ಲಿ ಹುಂಡಿ ಕಳ್ಳತನ ನಡೆದಿರುವ ವಿಚಾರವನ್ನು ಖಂಡಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿಯಿಂದ ಗಾಂಧಿ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯ ವೇಳೆ "ದೇವಸ್ಥಾನದ ಹುಂಡಿ ಕಳ್ಳರು" ಹಾಗೂ "ಶ್ರೀರಾಮನ ಹುಂಡಿ ಕದ್ದ ಕಳ್ಳರಿಗೆ ಧಿಕ್ಕಾರ" ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್…

ಕಾಂಗ್ರೆಸ್‌ನವರು ಅಮೆರಿಕದ ಏಜೆಂಟರು, ತಿಗಣೆಗಳು ಜಿರಳೆಗಳ ಜೊತೆ ಸೇರಿವೆ: ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ!

ಮೈಸೂರು, ಜುಲೈ,23.2026: ರಾಜ್ಯದಲ್ಲಿ ಎಸ್.ಐ.ಆರ್ (SIR) ಪ್ರಕ್ರಿಯೆಯಲ್ಲಿ ಉಂಟಾಗಿರುವ ಗೊಂದಲ ಪರಿಹಾರ ಹಾಗೂ ಚಾಮರಾಜ ಕ್ಷೇತ್ರದಲ್ಲಿ ಪ್ರಚಾರ ವಾಹನ ಚಾಲನೆ ಕಾರ್ಯಕ್ರಮದ ವೇಳೆ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್ ಸರ್ಕಾರ ಹಾಗೂ ವಿಪಕ್ಷಗಳ ವಿರುದ್ಧ ತೀವ್ರ ಪ್ರಹಾರ ನಡೆಸಿದ್ದಾರೆ. ಭಾರತದಲ್ಲೂ ಗಲಭೆ ಎಬ್ಬಿಸಲು ಅಮೆರಿಕನ್ 'ಡೀಪ್ ಸ್ಟೇಟ್' ಹುನ್ನಾರ' : ಶ್ರೀಲಂಕಾ, ನೇಪಾಳ ಮತ್ತು ಬಾಂಗ್ಲಾದೇಶಗಳ ಮಾದರಿಯಲ್ಲೇ ಭಾರತದಲ್ಲೂ ಅಶಾಂತಿ ಹಾಗೂ ಗಲಾಟೆ ಸೃಷ್ಟಿಸಲು ದೊಡ್ಡ ಮಟ್ಟದ ಹುನ್ನಾರ ನಡೆದಿದೆ. ಇದರ ಹಿಂದೆ 'ಅಮೆರಿಕನ್ ಡೀಪ್ ಸ್ಟೇಟ್' (American…

ಮೈಸೂರು ನಗರ

ಎರಡನೇ ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಭಕ್ತಸಾಗರ, ಮಹಾಲಕ್ಷ್ಮಿ ಅಲಂಕಾರದಲ್ಲಿ ತಾಯಿ ದರ್ಶನ

ಮೈಸೂರು, ಜುಲೈ 24, 2026 : ಆಷಾಢ ಮಾಸದ ಎರಡನೇ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತರು ಹರಿದು ಬಂದರು. ಮುಂಜಾನೆಯಿಂದಲೇ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯಲು ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದು, ಮೊದಲ ಆಷಾಢ…

Prathinidhi News

ನರಸಿಂಹರಾಜ ಕ್ಷೇತ್ರದಲ್ಲಿ ಇ-ಫಾರ್ಮ್ ಡಿಜಿಟಲೈಜೇಶನ್ ಪರಿಶೀಲನೆ: ಅಧಿಕಾರಿಗಳ ಭೇಟಿ

ಮೈಸೂರು, ಜುಲೈ.23,2026: ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಆದೇಶದಂತೆ, 218-ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ 'ಎನ್ಯುಮರೇಷನ್…

Prathinidhi News

ಯದುವೀರ್‌ ಒಡೆಯರ್‌ ಪ್ರಯತ್ನಕ್ಕೆ ಯಶಸ್ಸು: ತಂಬಾಕು ಬೆಳೆಗಾರರಿಗೆ ಸಿಕ್ಕಿತು ಹೆಚ್ಚುವರಿ ಆರ್ಥಿಕ ನೆರವು!

ಮೈಸೂರು (ಜುಲೈ 23, 2026): ಪ್ರಾಕೃತಿಕ ವಿಕೋಪಗಳಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಎಫ್‌ಸಿವಿ (FCV) ತಂಬಾಕು…

Prathinidhi News

ಮೈಸೂರಿನಲ್ಲಿ ಮುಂದುವರೆದ ಫುಟ್‌ಪಾತ್ ಒತ್ತುವರಿ ತೆರವು

ಮೈಸೂರು, ಜುಲೈ 22, 2026 : ಮೈಸೂರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಬುಧವಾರವೂ ಮುಂದುವರಿದಿದ್ದು,…

Prathinidhi News

- ಜಾಹೀರಾತು -

[totalpoll id="61772"]

ಸಂಪೂರ್ಣ ಸುದ್ದಿ

ಇಸ್ಲಾಮಿಕ್ ಟ್ರಸ್ಟ್ ಗಳ ತನಿಖೆಗೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ

ಮೈಸೂರು, ಜುಲೈ 22, 2026 : ದೇಶದಲ್ಲಿ ಕಾರ್ಯಾಚರಿಸುತ್ತಿರುವ ಇಸ್ಲಾಮಿಕ್ ಟ್ರಸ್ಟ್ಗಳು ಮತ್ತು ಸಂಸ್ಥೆಗಳ ಹಣಕಾಸಿನ…

ಮಾನದಂಡಗಳ ಪಾಲನೆಯೇ ಯಶಸ್ಸಿನ ಮೂಲಾಧಾರ : ಡಾ.ದೇಬಬ್ರತ ರಾಯ್

ಮೈಸೂರು, ಜುಲೈ 22, 2026 : ಉತ್ತಮ ನಿಯಂತ್ರಣಾ ಮಾನದಂಡಗಳ ಪಾಲನೆಯೇ ಔಷಧ ಉದ್ಯಮದ ಯಶಸ್ಸಿನ…

ಪಾದಯಾತ್ರೆ ನಡೆಸಿ ಕ್ಷೇತ್ರದ ಜನರ ಸಮಸ್ಯೆ ಆಲಿಸಿದ ಶಾಸಕ ಕೆ.ಹರೀಶ್‌ಗೌಡ

ಮೈಸೂರು, ಜುಲೈ 22, 2026 : ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ…

ಓಣಂ ಪ್ರಯುಕ್ತ ಮೈಸೂರು-ಕಣ್ಣೂರು-ಬೆಂಗಳೂರಿಗೆ ವಿಶೇಷ ಎಕ್ಸ್ಪ್ರೆಸ್ಸ್ ರೈಲು‌ !

ಮೈಸೂರು, ಜುಲೈ 22, 2026 : ಓಣಂ ಹಬ್ಬದ ವೇಳೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

ವಿದ್ಯಾರ್ಥಿಗಳ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಾಲಿಕೆ ಮುಂಭಾಗ ಎಬಿವಿಪಿ ಪ್ರತಿಭಟನೆ

ಮೈಸೂರು, ಜುಲೈ 22, 2025 : ರಾಜ್ಯದಲ್ಲಿ ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳು ಸಾಲು…

ಮೈಸೂರಿನಲ್ಲಿ ಗಾನಕೋಗಿಲೆ ಎಸ್. ಜಾನಕಿ ಅವರ ಪುಣ್ಯಸ್ಮರಣೆ

ಮೈಸೂರು, ಜುಲೈ 22, 2026 : ಗಾನಕೋಗಿಲೆ ಎಸ್. ಜಾನಕಿ ಅವರ ಪುಣ್ಯಸ್ಮರಣೆ ಅಂಗವಾಗಿ ನಗರದ…

ಹಾಸನ

ಚನ್ನರಾಯಪಟ್ಟಣ : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಸೈಕಲ್‌ ಗೆ ಕಾರು ಡಿಕ್ಕಿ- ಸ್ಥಳದಲ್ಲೇ ವಿದ್ಯಾರ್ಥಿ ಸಾವು!

ಹಾಸನ, ಜನವರಿ 22, 2026 : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಸೈಕಲ್‌ಗೆ ಕಾರು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ಮಾಳೇಕೊಪ್ಪಲು ಬಳಿಯ ಫ್ಲೈಓವರ್ ಮೇಲೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಯನ್ನು ಸಂಜು (16)  ಎಂದು…

Prathinidhi News

- ಜಾಹೀರಾತು -

ಮಂಡ್ಯ: ಮದುವೆಗೆ ನಾಲ್ಕೇ ದಿನ ಬಾಕಿ ಇರುವಾಗ ತಮ್ಮನ ಬರ್ಬರ ಹತ್ಯೆ; ಅಣ್ಣ ಹಾಗೂ ಮಕ್ಕಳಿಂದಲೇ ಕೃತ್ಯ!

ಮಂಡ್ಯ, ಜನವರಿ 17, 2026: ಸಂಭ್ರಮದಿಂದ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಯುವಕನೊಬ್ಬ, ಮದುವೆಗೆ ಇನ್ನು ಕೇವಲ ನಾಲ್ಕು ದಿನ ಬಾಕಿ ಇರುವಾಗಲೇ ಹೆಣವಾಗಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಮಾಯಪ್ಪನಹಳ್ಳಿಯ ಯೋಗೇಶ್ (30) ಕೊಲೆಯಾದ ದುರ್ದೈವಿ. ಇದೇ ಜನವರಿ…

Prathinidhi News

ಕಾಲ್ನಡಿಗೆಯಲ್ಲಿ ಮಾದಪ್ಪನ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತ ಚಿರತೆ ದಾಳಿಗೆ ಬಲಿ !

ಚಾಮರಾಜನಗರ, ಜನವರಿ 21, 2026 : ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಘಟನೆ ಬೆಟ್ಟದ ತಪ್ಪಲಾದ ತಾಳುಬೆಟ್ಟದಲ್ಲಿ ಮುಂಜಾನೆ ನಡೆದಿದ್ದು ಇಂದು ಬೆಳಗ್ಗೆ 11 ರ ಸುಮಾರಿಗೆ ಶವಪತ್ತೆಯಾಗಿದೆ. ಮಂಡ್ಯ…

Prathinidhi News
- Sponsored -
Ad image