ಮೈಸೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ವಕ್ತಾರ ಎಂ ಜಿ ಮಹೇಶ್

ಮೈಸೂರು, ಏಪ್ರಿಲ್‌ 8, 2026 : ಬಿಜೆಪಿ ಮತ್ತು ಆರೆಸ್ಸೆಸ್‌ನವರನ್ನು ವಿಷ ಸರ್ಪಗಳಿಗೆ ಹೋಲಿಸಿ, ಅವರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಕರೆ ನೀಡಿದ್ದಾರೆ ಎಂದು ಆರೋಪಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ರಾಜ್ಯ ಬಿಜೆಪಿ ವಕ್ತಾರ ಎಂ ಜಿ ಮಹೇಶ್ ಮೈಸೂರಿನಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷ ಮುಸ್ಲಿಮರನ್ನು ಕೇವಲ ಮತಬ್ಯಾಂಕ್ ಆಗಿ ಮಾತ್ರ ಪರಿಗಣಿಸಿದೆ ಎಂಬ ಸತ್ಯ ಇದೀಗ ಮುಸ್ಲಿಮರಿಗೂ ಮನವರಿಕೆಯಾಗಿದ್ದು, ಅವರು ಕಾಂಗ್ರೆಸ್‌ನಿಂದ ದೂರ ಸರಿಯುತ್ತಿದ್ದಾರೆ. ಈ ಬೆಳವಣಿಗೆಯಿಂದ ಕಾಂಗ್ರೆಸ್ ನಾಯಕರು ವಿಚಲಿತರಾಗಿ ದ್ವೇಷ ಹರಡುವ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ…

ಬಂಡೀಪುರ ಸಫಾರಿ ಮರು ಆರಂಭ ; ಸಫಾರಿ ವಿರೋಧಿಸಿ ಇಂದಿನಿಂದ ರೈತರ ಪ್ರತಿಭಟನೆ

ಚಾಮರಾಜನಗರ, ಏಪ್ರಿಲ್‌ 7, 2026 : ಬಂಡೀಪುರ ಸಫಾರಿ ಮರು ಆರಂಭ ರೈತರ ಪಾಲಿಗೆ ಯಮಸ್ವರೂಪಿ ಆಗಿದೆ. ಮತ್ತೊಮ್ಮೆ ಮಾನವ ಹಾಗೂ ವನ್ಯಜೀವಿಗಳ ಸಂಘರ್ಷ ಹೆಚ್ಚಿದ್ದು, ಅನ್ನದಾತರು ರೊಚ್ಚಿಗೆದ್ದಿದ್ದಾರೆ. ಸಫಾರಿ ವಿರೋಧಿಸಿ ಇಂದಿನಿಂದ ರೈತರು ಪ್ರತಿಭಟನೆ ಆರಂಭಿಸಲಿದ್ದಾರೆ. ಬಂಡೀಪುರ ಸಫಾರಿ ಮರುಆರಂಭಗೊಂಡ ನಂತರ ಚಾಮರಾಜನಗರದಲ್ಲಿ ಮಾನವ-ಕಾಡುಪ್ರಾಣಿ ಸಂಘರ್ಷ ಮತ್ತೆ ಹೆಚ್ಚಾಗಿದ್ದು . ಹುಲಿ, ಚಿರತೆ, ಆನೆಗಳ ದಾಳಿಯಿಂದ ರೈತರು, ಬೆಳೆ ಮತ್ತು ಜಾನುವಾರುಗಳಿಗೆ ಹಾನಿಯಾಗುತ್ತಿದೆ. ಹೀಗಾಗಿ ಸಫಾರಿ ಮುಚ್ಚುವಂತೆ ಆಗ್ರಹಿಸಿ ಮತ್ತೆ ಅನ್ನದಾತರು ಪ್ರೊಟೆಸ್ಟ್ ನಡೆಸಲಿದ್ದಾರೆ. ಅನ್ನದಾತರು ಆಮರಣಾಂತ ಧರಣಿಗೆ ಸಜ್ಜಾಗಿದ್ದಾರೆ. ಗುಂಡ್ಲುಪೇಟೆ ಭಾಗದಲ್ಲೇ…

ಹವಾಮಾನ ವರದಿ : ರಾಜ್ಯದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆ !

ಬೆಂಗಳೂರು , ಏಪ್ರಿಲ್‌ 7, 2026: ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಏಪ್ರಿಲ್ 11ರವರೆಗೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಇಂದು ಹಾಗೂ ನಾಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಿಂಚು ಹಾಗೂ ಗುಡುಗು ಸಹಿತ ಮಳೆಯಾಗಲಿದೆ. ರಾಜ್ಯದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಕೆಲ ಭಾಗಗಳಿಗೆ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ,…

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ಬ್ರೇಕ್‌ !

ಬೆಂಗಳೂರು, ಏಪ್ರಿಲ್‌ 7, 2026 : ಏ.9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಬಹಿರಂಗ ಪ್ರಚಾರ ಇವತ್ತು ಅಂತ್ಯಗೊಳ್ಳಲಿದೆ. ಸಂಜೆ 5 ಗಂಟೆಗೆ ಅಬ್ಬರದ ಪ್ರಚಾರಕ್ಕೆ ತೆರೆಬೀಳಲಿದೆ. ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಎರಡೂ ಪಕ್ಷಗಳ ನಾಯಕರು ಮತದಾರರ ಮನವೊಲಿಸಲು ಅಂತಿಮ ಕಸರತ್ತು ನಡೆಸುತ್ತಿದ್ದಾರೆ. ಬುಧವಾರ ಸಂಜೆಯವರೆಗೂ ಮನೆಮನೆ ಪ್ರಚಾರಕ್ಕೆ ಅವಕಾಶ ನೀಡಲಾಗಿದೆ. ಕಾಂಗ್ರೆಸ್‌ನ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪನವರ ನಿಧನದಿಂದ ದಾವಣಗೆರೆ ದಕ್ಷಿಣಕ್ಕೆ, ಎಚ್‌.ವೈ.ಮೇಟಿಯವರ ನಿಧನದಿಂದ ಬಾಗಲಕೋಟೆ ಕ್ಷೇತ್ರಕ್ಕೆ ಉಪ ಚುನಾವಣೆ…

ಮೈಸೂರಿನಲ್ಲಿ ರೈತರ ಶೋಷಣೆ ಮತ್ತು ಬಟ್ಟೆ ಬ್ಯಾಗ್ ಹಗರಣದ ವಿರುದ್ಧ ಸಾ.ರಾ.ಮಹೇಶ್ ವಾಗ್ದಾಳಿ

ಮೈಸೂರು, ಏಪ್ರಿಲ್‌ 3, 2026 : ರಾಜ್ಯದ ರೈತರು ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾಗಿದ್ದಾರೆ ಎಂದು ಮೈಸೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಸಾ.ರಾ. ಮಹೇಶ್ ಕಳವಳ ವ್ಯಕ್ತಪಡಿಸಿದ್ದಾರೆ. ಭತ್ತ, ರಾಗಿ ಮತ್ತು ತಂಬಾಕು ಸೇರಿದಂತೆ ವಿವಿಧ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಯೋಗ್ಯ ಬೆಲೆ ಸಿಗುತ್ತಿಲ್ಲ. ಸರ್ಕಾರವು ಕೆ.ಆರ್. ನಗರ, ಚುಂಚನಕಟ್ಟೆ ಮತ್ತು ಸಾಲಿಗ್ರಾಮದಲ್ಲಿ ರಾಗಿ ಖರೀದಿ ಕೇಂದ್ರಗಳನ್ನು ತೆರೆದಿದ್ದರೂ, ಅಲ್ಲಿ ರೈತರನ್ನು ದೋಚಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಖರೀದಿ ಕೇಂದ್ರಗಳಲ್ಲಿ ರಾಗಿ ಮಾರಾಟ ಮಾಡುವಾಗ ಪ್ರತಿ ಕ್ವಿಂಟಾಲ್‌ಗೆ 4 ಕೆ.ಜಿ ರಾಗಿಯನ್ನು ಹೆಚ್ಚುವರಿಯಾಗಿ ಪಡೆಯಲಾಗುತ್ತಿದೆ.…

ಮೈಸೂರು ನಗರ

ಮೈಸೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ವಕ್ತಾರ ಎಂ ಜಿ ಮಹೇಶ್

ಮೈಸೂರು, ಏಪ್ರಿಲ್‌ 8, 2026 : ಬಿಜೆಪಿ ಮತ್ತು ಆರೆಸ್ಸೆಸ್‌ನವರನ್ನು ವಿಷ ಸರ್ಪಗಳಿಗೆ ಹೋಲಿಸಿ, ಅವರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಕರೆ ನೀಡಿದ್ದಾರೆ ಎಂದು ಆರೋಪಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ರಾಜ್ಯ ಬಿಜೆಪಿ ವಕ್ತಾರ ಎಂ ಜಿ ಮಹೇಶ್ ಮೈಸೂರಿನಲ್ಲಿ…

Prathinidhi News

ಖರ್ಚಿಗೆ ಹಣ ನೀಡದ್ದಕ್ಕೆ ಮಂಗಳಮುಖಿಯರ ಮೇಲೆ ತಲ್ವಾರ್‌ನಿಂದ ಭೀಕರ ಹಲ್ಲೆ; ಓರ್ವನಿಗೆ ಗಂಭೀರ ಗಾಯ

ಮೈಸೂರು, ಮಾರ್ಚ್‌ 31, 2026 : ಖರ್ಚಿಗೆ ಹಣ ನೀಡಲು ನಿರಾಕರಿಸಿದ ಕಾರಣಕ್ಕೆ ಮಂಗಳಮುಖಿಯರ ಮೇಲೆ…

Prathinidhi News

ಮೈಸೂರಿನಲ್ಲಿ ದೆಹಲಿ ಪೊಲೀಸರ ಕಾರ್ಯಾಚರಣೆ ; ಬೆದರಿಕೆ ಸಂದೇಶ ಕಳುಹಿಸಿದ್ದ ಬೃಂದಾವನ ಬಡಾವಣೆಯಲ್ಲಿ ಆರೋಪಿ ಸೆರೆ

ಮೈಸೂರು, ಮಾರ್ಚ್‌ 28, 2026 : ಹೊರ ರಾಜ್ಯದ ಪೊಲೀಸರು ಮೈಸೂರಿನಲ್ಲಿ ಮತ್ತೊಂದು ಯಶಸ್ವಿ ಕಾರ್ಯಾಚರಣೆ…

Prathinidhi News

ಮೈಸೂರು ಭಾಗದಲ್ಲಿ ಇಂಧನ ಪೂರೈಕೆ ಸುಗಮ: ಆತಂಕ ಪಡದಂತೆ ಸಾರ್ವಜನಿಕರಿಗೆ ಒಕ್ಕೂಟದ ಮನವಿ

ಮೈಸೂರು, ಮಾರ್ಚ್‌ 27, 2026 : ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಪೆಟ್ರೋಲ್ ಮತ್ತು…

Prathinidhi News

- ಜಾಹೀರಾತು -

[totalpoll id="61772"]

ಸಂಪೂರ್ಣ ಸುದ್ದಿ

ನಂಜನಗೂಡಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ: ಆರು ಮಂದಿಗೆ ಗಂಭೀರ ಗಾಯ

ನಂಜನಗೂಡು, ಏಪ್ರಿಲ್‌ 3, 2026 : ನಂಜನಗೂಡಿನ ನೀಲಕಂಠ ನಗರದಲ್ಲಿ ಕ್ಷುಲ್ಲಕ ವಿಚಾರವೊಂದಕ್ಕೆ ಯುವಕರ ಎರಡು…

ಹುಣಸೂರು: ತೋಟದ ಮನೆಯಲ್ಲಿ ಬೃಹತ್ ಪ್ರಮಾಣದ ಸಿಂಥೆಟಿಕ್ ಡ್ರಗ್ಸ್ ಪತ್ತೆ; ಇಬ್ಬರ ಬಂಧನ

ಹುಣಸೂರು, ಮಾರ್ಚ್‌ 28, 2026: ತಾಲೂಕಿನ ರತ್ನಪುರಿ-ದಾಸನಪುರ ರಸ್ತೆಯ ಮಧ್ಯೆ ಇರುವ ತೋಟದ ಮನೆಯೊಂದರಲ್ಲಿ ಅಕ್ರಮವಾಗಿ…

ಮಲೆ ಮಹದೇಶ್ವರ ಮತ್ತೆ ಕೋಟ್ಯಾಧೀಶ..! 23 ದಿನದಲ್ಲಿ 2.33 ಕೋಟಿಗೂ ಅಧಿಕ ಕಾಣಿಕೆ ಸಂಗ್ರಹ..!

ಚಾಮರಾಜನಗರ, ಮಾರ್ಚ್ 28, 2026 : ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಶ್ರೀ ಮಲೈ…

ಗೌತಮ ಪಂಚ ಮಹಾರಥೋತ್ಸವಕ್ಕೆ ಭರದ ಸಿದ್ಧತೆ ; ಮಾ.30 ರಂದು ನಂಜನಗೂಡು ದೊಡ್ಡ ಜಾತ್ರಾ ಮಹೋತ್ಸವ

ನಂಜನಗೂಡು, ಮಾರ್ಚ್‌ 27, 2026 : ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನಂಜನಗೂಡು ಶ್ರೀ…

ಸತತ 136 ವರ್ಷಗಳ ಇತಿಹಾಸ: ಮೈಸೂರಿನ ಶಿವರಾಂಪೇಟೆಯಲ್ಲಿ ಸಡಗರದ ರಾಮನವಮಿ, ಭಕ್ತರ ಸಾಗರ

ಮೈಸೂರು, ಮಾರ್ಚ್‌ 27, 2026: ನಾಡಿನೆಲ್ಲೆಡೆ ಇಂದು ಮರ್ಯಾದ ಪುರುಷೋತ್ತಮ, ಪಿತೃ ವಾಕ್ಯ ಪರಿಪಾಲಕ ಶ್ರೀರಾಮನ…

ಮೈಸೂರು ಆರ್‌ಟಿಒ ಭರ್ಜರಿ ಕಾರ್ಯಾಚರಣೆ: ನಿಯಮ ಉಲ್ಲಂಘಿಸಿದ ಶಾಲಾ ಬಸ್‌ ಹಾಗೂ ವಾಹನಗಳ ಜಪ್ತಿ

ಮೈಸೂರು, ಮಾರ್ಚ್‌ 25, 2026 : ರಸ್ತೆ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ ಸಂಚರಿಸುತ್ತಿದ್ದ ವಾಹನಗಳ…

ಮೈಸೂರು ಮಹಾನಗರ ಪಾಲಿಕೆ ಬಜೆಟ್ 2026-27: ಅಭಿವೃದ್ಧಿಗೆ ಒತ್ತು, ಆಡಳಿತಾಧಿಕಾರಿಗಳಿಂದ 1311 ಕೋಟಿ ರೂ. ಗಾತ್ರದ ಆಯವ್ಯಯ ಮಂಡನೆ

ಮೈಸೂರು, ಮಾರ್ಚ್‌ 25, 2026 : ಸಾಂಸ್ಕೃತಿಕ ನಗರಿ ಮೈಸೂರಿನ ಅಭಿವೃದ್ಧಿಗೆ ಹೊಸ ವೇಗ ನೀಡುವ ನಿಟ್ಟಿನಲ್ಲಿ…

ಮೈಸೂರು: ಧರ್ಮಗುರುಗಳ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ತೀವ್ರ ಖಂಡನೆ; ‘ಸೇವ್ ಹಿಂದೂಸ್ ಟೆಂಪಲ್ಸ್ ಟ್ರಸ್ಟ್’ ವತಿಯಿಂದ ಮೌನ ಪ್ರತಿಭಟನೆ

ಮೈಸೂರು, ಮಾರ್ಚ್‌ 25, 2026 : ರಾಜ್ಯದಲ್ಲಿ ಧರ್ಮಗುರುಗಳು ಮತ್ತು ಮಠಾಧಿಪತಿಗಳ ವಿರುದ್ಧ ಇತ್ತೀಚೆಗೆ ಕೇಳಿಬರುತ್ತಿರುವ ಅವಹೇಳನಕಾರಿ…

ಹಾಸನ

ಆಸ್ತಿಗಾಗಿ ದಾಯಾದಿಗಳ ನಡುವೆ ಕಿತ್ತಾಟ : ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಸಾರಿಗೆ ನೌಕರನ ಬರ್ಬರ ಹತ್ಯೆ

ಹಾಸನ, ಫೆಬ್ರವರಿ 19, 2026 : ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ನೌಕರನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸಾರಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ…

Prathinidhi News

- ಜಾಹೀರಾತು -

ಮಂಡ್ಯದಲ್ಲಿ ಬಿಎಸ್‌ವೈ ಹುಟ್ಟುಹಬ್ಬದ ಸಂಭ್ರಮ: ವಿವಿಧ ಸೇವಾ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣ ಆಚರಣೆ

ಮಂಡ್ಯ, ಫೆಬ್ರವರಿ 28, 2026: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ಮಂಡ್ಯ ನಗರದಾದ್ಯಂತ ಬಿಜೆಪಿ ಕಾರ್ಯಕರ್ತರು ವಿವಿಧ ಜನಪರ ಮತ್ತು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿಶೇಷವಾಗಿ ಆಚರಿಸಿದರು. ನಗರದ ಬನ್ನೂರು ರಸ್ತೆಯಲ್ಲಿರುವ ಚಮ್ಮಾರರ ಕುಟೀರಕ್ಕೆ ಭೇಟಿ ನೀಡಿದ…

Prathinidhi News

ಚಾಮರಾಜನಗರದಲ್ಲಿ ವ್ಯಕ್ತಿ ಮೇಲೆ ಚಿರತೆ ದಾಳಿ : ಪ್ರತಿರೋಧ ತೋರಿ ಪ್ರಾಣಾಪಾಯದಿಂದ ಪಾರು !

ಚಾಮರಾಜನಗರ, ಜನವರಿ 30, 2026 : ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರತೆ ದಾಳಿಗೊಳಗಾದ ವ್ಯಕ್ತಿಯನ್ನು ರಾಜಶೇಖರಪ್ಪ ಎಂದು ಗುರುತಿಸಲಾಗಿದೆ. ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಪರಚಿದ ಗಾಯಗಳಾಗಿವೆ.…

Prathinidhi News
- Sponsored -
Ad image