ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಜಿಂದಾಬಾದ್ ಎನ್ನುವವರು ಅಪ್ಪನಿಗೆ ಹುಟ್ಟಿದವರಲ್ಲ ಎಂದು ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು ವಿವಾದಾತ್ಮಕ ಹೇಳಿಕೆ ನೀಡಿದರು. ಶುಕ್ರವಾರ ಮಧ್ಯಾಹ್ನ 12 ಗಂಟೆ ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಜಿಂದಾಬಾದ್, ಇಂಡಿಯಾ ಜಿಂದಾಬಾದ್ ಹೇಳಬೇಕು, ಭಾರತ ಮುಖ್ಯ ಎಂದರು. ಸಂವಿಧಾನ ಮುಟ್ಟಿದರೆ ರಕ್ತಪಾತವಾಗುತ್ತದೆ. ನಾವು ಸುಮ್ಮನೇ ಕೂರಲ್ಲ, ನಾವು ಸಂವಿಧಾನ ರಕ್ಷಿಸುವ ಸೈನಿಕರು. ಯಾವುದೇ ಸರ್ಕಾರ ಬರಲಿ, ಗುಲಾಮಗಿರಿ ಒಪ್ಪಿಕೊಳ್ಳಲ್ಲ. ನಾನು 35 ವರ್ಷ ಕಾಲ ಪತ್ರಿಕೋದ್ಯಮ ಶಿಕ್ಷಣದಲ್ಲಿ ಸೇವೆ ಸಲ್ಲಿಸಿ ನಿವೃತ್ತನಾಗಿದ್ದೇನೆ. ನಾನು ನನ್ನ ಜನರಿಗಾಗಿ…
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಪರ ಹಾಡು ಬರೆದಿದಕ್ಕೆ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ರೋಹಿತ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ರೋಹಿತ್ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಅಲ್ಲದೇ ಪಾಕಿಸ್ತಾನ ಹಾಗೇ ಅಲ್ಲಾಹ ಪರ ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ. ಅಲ್ಲದೇ ನರೇಂದ್ರ ಮೋದಿ ಹಾಡು ಮಾಡಿದ್ದೀಯಾ ನಿನ್ನ ಸಾಯಿಸುತ್ತೇವೆಂದು ಬೆದರಿಕೆ ಹಾಕಿದ್ದಾರೆ ಎಂದು ರೋಹಿತ್ ಆರೋಪಿಸಿದ್ದಾರೆ. ರೋಹಿತನ ಬಟ್ಟೆ ಹರಿದು ದೈಹಿಕವಾಗಿ…
ಬೆಂಗಳೂರು: ಬೆಂಗಳೂರು ಅರಮನೆ ಮೈದಾನದ ಎರಡೂ ಕಡೆಗಳಲ್ಲಿರುವ ರಸ್ತೆಗಳ ವಿಸ್ತರಣೆಗಾಗಿ ಮಹಾರಾಜ ಯದುವೀರ್ ಒಡೆಯರ್ ಮೈದಾನದ ಖಾಲಿ ಭೂಮಿಯನ್ನು ಬಿಟ್ಟು ಕೊಡುವ ಮೂಲಕ ಹೃದಯ ವೈಶಾಲ್ಯತೆ ಮೆರೆಯಬೇಕು ಎಂಬ ಆಗ್ರಹ ಕೇಳಿ ಬಂದಿದೆ. ಹೌದು, ಆಮ್ ಆದ್ಮಿ ಪಕ್ಷ (ಎಎಪಿ) ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಎಎಪಿ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಅವರು, ಮೈಸೂರು ಮಹಾರಾಜರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಅವರು ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರತಿಫಲ ಅಪೇಕ್ಷೆಯಿಲ್ಲದೆ ರಸ್ತೆ ಅಗಲೀಕರಣಕ್ಕೆ ನೆರವಾಗುವ ಮೂಲಕ ಜನಾನುರಾಗಿಗಳಾಗಬೇಕು ಎಂದು ಅವರು…
ಬೆಂಗಳೂರು: ಹುಬ್ಬಳ್ಳಿಯ ತನ್ನ ಕಾಲೇಜು ಕ್ಯಾಂಪಸ್ನಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ನ ಮಗಳನ್ನು ಆಕೆಯ ಮಾಜಿ ಸಹಪಾಠಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಆರೋಪಿ ಫಯಾಜ್ (23)ನನ್ನು ಬಂಧಿಸಲಾಗಿದ್ದು,14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದರ ಬೆನ್ನಲ್ಲೇ ಘಟನೆಗೆ ರಾಜಕೀಯ ಬಣ್ಣ ಮತ್ತು ಲವ್ ಜಿಹಾದ್ ಬಣ್ಣ ಮೆತ್ತಿಕೊಂಡಿದೆ. ಬಿಜೆಪಿ ನಾಯಕರು ಘಟನೆಯನ್ನು ಲವ್ ಜಿಹಾದ್ ಆಯಾಮದಲ್ಲೇ ನೋಡಬೇಕು ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಇದೇ ವೇಳೆ ಸಿಎಂ ಸಿದ್ದರಾಯ್ಯ ಈ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿದೆ ಎಂದು ಹೇಳಿಕೆ ನೀಡಿದ್ದಾರೆ. ವೈಯಕ್ತಿಕ…
ಮೈಸೂರು: ‘ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಲಿ ರುವ ರಾಹುಲ್ ಗಾಂಧಿ ಅವರು, ಗ್ಯಾರಂಟಿ ಹೊರತಾಗಿ ರಾಜ್ಯದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸಬೇಕು’ ಎಂದು ಬಿಜೆಪಿ ಮುಖಂಡರಾದ ಮೈಕ ಪ್ರೇಮ್ ಕುಮಾರ್ ಆಗ್ರಹಿಸಿದರು. ನಗರದ ದೇವರಾಜ ಮಾರ್ಕೆಟ್ ಹಾಗೂ ಮನ್ನಾರ್ಸ್ ಮಾರ್ಕೆಟ್ ಮತ್ತು ಕೆ ಟಿ ಸ್ಟ್ರೀಟ್ ಅಂಗಡಿ ಮುಂಗಟುಗಳಿಗೆ ತೆರಳಿ ಮೈಸೂರು ಕೊಡಗು ಬಿಜೆಪಿಯ ಲೋಕಸಭಾ ಅಭ್ಯರ್ಥಿ ಶ್ರೀ ಯದುವೀರ್ ಒಡೆಯರ್ ಪರ ಕೇಂದ್ರ ಸರ್ಕಾರದ ಸಾಧನೆಯ ಕರಪತ್ರ ಅಂಚಿ ಬಿರುಸಿನ ಮತಯಾಚನೆ ಮಾಡಿದರು ನಂತರ ಮಾತನಾಡಿದ ಅವರು ‘ರಾಜ್ಯದಲ್ಲಿ…
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಪರ ಹಾಡು ಬರೆದಿದಕ್ಕೆ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ರೋಹಿತ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ರೋಹಿತ್…
ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಓಡಾಟ ಜೋರಾಗಿದೆ. ನಿನ್ನೆ ಅಷ್ಟೇ ಮೈಸೂರಿಗೆ ಆಗಮಿಸಿದ್ದ ಪ್ರಧಾನಿ…
ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಮ್ಮ ಪತ್ನಿ ತ್ರಿಶಿಕಾ…
ಮೈಸೂರು: ಲೋಕಸಭೆ ಚುನಾವಣೆ ಪ್ರಯುಕ್ತ ಮೈಸೂರಿಗೆ ಆಗಮಿಸಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಭರ್ಜರಿ ಪ್ರಚಾರ ನಡೆಸಿದ್ದಾರೆ.…
ಶಾಸಕ ಕೊತ್ತೂರು ಜಿ. ಮಂಜುನಾಥ್ ಸವಾಲು * ಪ್ರಚಾರ ಸಭೆ ಪ್ರತಿನಿಧಿ ವರದಿ ಕೋಲಾರ ರಾಜ್ಯದ…
ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ । ಕೆ.ಆರ್.ನಗರಲ್ಲಿ ಜಂಟಿ ಸಮಾವೇಶ ಪ್ರತಿನಿಧಿ ವರದಿ…
ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಹುಬ್ಬಳ್ಳಿಯಲ್ಲಿನ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಹಿರೇಮಠ ಕೊಲೆ…
ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ…
ರಾಯಚೂರು: ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ ಆಗಿ, ಆರು ಜನ ಕಾರ್ಮಿಕರು ಗಾಯಗೊಂಡಿದ್ದಾರೆ.…
ಇಸ್ರೇಲ್ ಇರಾನ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ, ಇಸ್ರೇಲ್ ಮತ್ತು ಇರಾನ್ ನಡುವೆ ಸಂಘರ್ಷ ನಡೆಯುತ್ತಿದೆ. ಭಾನುವಾರ…
ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ…
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ಸಹೋದರ ಡಿಕೆ ಸುರೇಶ್ಗೆ ಮತ ನೀಡುವಂತೆ ಮತದಾರರಿಗೆ ಬೆದರಿಕೆ…
ಹಾಸನ: ಹಾಸನದಲ್ಲಿ ಕಾಂಗ್ರೆಸ್ ಅವರಪ್ಪನಾಣೆ ಗೆಲ್ಲುವುದಿಲ್ಲ. ಕಾಂಗ್ರೆಸ್ ಪಕ್ಷ ನೂರಕ್ಕೆ ನೂರು ಗೆಲ್ಲಲ್ಲ. ಅಕಸ್ಮಾತ್ ಗೆದ್ದರು ಎಂದಾದರೆ ಗ್ರಾಮ ಪಂಚಾಯಿತಿಯಿಂದ ತೊಡಗಿ ದೆಹಲಿ ವರೆಗೆ ಪಾಕಿಸ್ತಾನ ಪರ ಘೋಷಣೆ ಕೇಳಬೇಕಾಗುತ್ತದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು. ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್…
ಕೃಷಿ ಹಾಗೂ ಗ್ರಾವಿಣ ಅಭಿವೃದ್ಧಿ ಬ್ಯಾಂಕುಗಳ ಪರ ಆದ ಪರಭಾರೆಗೆ ೧೯೪೭ರ ಮುಂಬೈ ೨೮ನೆಯ ಅಧಿನಿಯಮದ…
(ಸಿ) ಜಾವಿನುದಾರನು ಯಾವನಾದರೂ ಇದ್ದರೆ ಅವನಿಂದ ಸಲ್ಲತಕ್ಕ ಭೂ ಕಂದಾಯದ ಬಾಕಿಯಾಗಿದ್ದರೆ ಹೇಗೋ ಹಾಗೆ ಆ…
(ಎ) ಮಾರಾಟ ಮಾಡಲಾದ ಅಡಮಾನ ಸ್ವತ್ತು ಅಡಮಾನಕಾರನ ಅಥವಾ ಅವನ ಪರವಾಗಿ ಯಾವೊಬ್ಬ ವ್ಯಕ್ತಿಯ, ಅಥವಾ…
೦೪ ಸಹಕಾರ ಸಂಘದಲ್ಲಿ ನಡೆಸುವ ವಹಿವಾಟು ಮತ್ತು ಮಾರಾಟದ ಉತ್ಪತ್ತಿಯಿಂದ ಯಾವುದೇ ಹಣ ಉಳಿದರೆ, ಅದನ್ನು…
ಮುಂಬೈ: ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಆಸ್ಟ್ರೇಲಿಯಾದ ಮಹಿಳಾ ತಂಡವನ್ನು 8 ವಿಕೆಟ್ಗಳಿಂದ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿದ್ದಾರೆ. ಸ್ಟಾರ್ ಚಂದ್ರು ಪರವಾಗಿ ದರ್ಶನ್ ಕ್ಯಾಂಪೇನ್ ಮಾಡುತ್ತಿದ್ದಾರೆ. ಸುಮಲತಾ ಅಂಬರೀಶ್ ಅವರು ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡುವುದರಿಂದ ಹಿಂದೆ ಸರಿದು, ಬಿಜೆಪಿ ಸೇರಿದ ಬೆನ್ನಲ್ಲೇ ಈ ಬೆಳವಣಿಗೆ…
ಏ. 11 ರವರೆಗಿನ ಅಭ್ಯರ್ಥಿಗಳ ಚುನಾವಣಾ ವೆಚ್ಚದ ವಿವರ ಪ್ರತಿನಿಧಿ ವರದಿ ಚಾಮರಾಜನಗರ : ಲೋಕಸಭಾ ಚುನಾವಣೆ-2024ರ ಸಂಬಂಧ ಚಾಮರಾಜನಗರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಎಲ್ಲ ಅಭ್ಯರ್ಥಿಗಳು ಏ. 11 ರವರೆಗಿನ ಚುನಾವಣಾ ವೆಚ್ಚದ ವಿವರಗಳನ್ನು ಸಲ್ಲಿಸಿದ್ದು, ಏ. 13ರಂದು ನಡೆದ…
Sign in to your account