“Save Hindu Temples”ಗೆ ಸಂಸದ ಯದುವೀರ್ ಒಡೆಯರ್ ಚಾಲನೆ..!

ಮೈಸೂರು : ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆಯ ಅಂಗವಾಗಿ ನಡೆಯುತ್ತಿರುವ ಸೇವಾ ಸಂಕಲ್ಪ ಕಾರ್ಯಕ್ರಮದ ಭಾಗವಾಗಿ Save Hindu Temples ವತಿಯಿಂದ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ, ಹಾನಿಗೊಳಗಾದ ಧಾರ್ಮಿಕ ವಿಗ್ರಹಗಳು ಹಾಗೂ ದೇವರ ಭಾವಚಿತ್ರಗಳನ್ನು ಗೌರವಯುತವಾಗಿ ಸಂಗ್ರಹಿಸಿ ನಿರ್ವಹಿಸುವ ವಿಶೇಷ ಉಪಕ್ರಮಕ್ಕೆ ಚಾಲನೆ ನೀಡಿದರು. ಮನೆಗಳು ಹಾಗೂ ದೇವಾಲಯಗಳಲ್ಲಿ ಪೂಜೆಗೆ ಬಳಸಲಾಗುತ್ತಿದ್ದ ಹಾನಿಗೊಳಗಾದ, ಮುರಿದ, ಹಳೆಯ ಅಥವಾ ಇನ್ನು ಮುಂದೆ ಪೂಜಿಸಲು ಸಾಧ್ಯವಾಗದ ಧಾರ್ಮಿಕ ವಿಗ್ರಹಗಳು ಹಾಗೂ ದೇವರ…

ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ

ಮಂಗಳೂರು : ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಬೆಳ್ಳಂಬೆಳಗ್ಗೆ ಮಂಗಳೂರು ಮೀನುಗಾರಿಕೆ ಬಂದರು ಬಳಿಯ ಧಕ್ಕೆ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್ ಅವರು ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು. ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಸಿಎಂ ಡಿಕೆ ಶಿವಕುಮಾರ್ ಧಕ್ಕೆ ಪ್ರದೇಶವನ್ನು ಕಾಲ್ನಡಿಗೆಯಲ್ಲಿ ಸುತ್ತಿ ವೀಕ್ಷಿಸಿದರು. ಸಮುದ್ರದಿಂದ ಬಂದ ತಾಜಾ ಮೀನುಗಳನ್ನು ಪರಿಶೀಲಿಸಿದ ಸಿಎಂ ಮೀನುಗಾರಿಕೆ ಬೋಟ್‌ಗಳನ್ನೂ ವೀಕ್ಷಿಸಿದರು. ಈ ವೇಳೆ ಅಲ್ಲಿದ್ದ ಮೀನುಗಾರರು ಮುಖ್ಯಮಂತ್ರಿಗಳಿಗೆ ಜೈಕಾರ ಕೂಗಿದರು. ಸಿಎಂ ಅವರು ಮೀನುಗಾರರೊಂದಿಗೆ ಕೆಲಕಾಲ ಮಾತುಕತೆ…

ಕರಾವಳಿ ಬೆನ್ನಲ್ಲೇ ಮಲೆನಾಡು ಪ್ರವಾಸೋದ್ಯಮಕ್ಕೆ ವಿಶೇಷ ಪ್ಯಾಕೇಜ್: ಸಿಎಂ ಘೋಷಣೆ

ಶಿವಮೊಗ್ಗ : ಮಲೆನಾಡಿನ ಸಮಗ್ರ ಅಭಿವೃದ್ಧಿಗೆ ವಿಶೇಷ ಗಮನ ಹರಿಸಿ, ಈ ಭಾಗಕ್ಕೆ ಆರ್ಥಿಕ ಶಕ್ತಿ ತುಂಬಲು ಪ್ರವಾಸೋದ್ಯಮಕ್ಕೆ ವಿಶೇಷ ಪ್ಯಾಕೇಜ್ ನೀಡಲು ಸರ್ಕಾರ ತೀರ್ಮಾನಿಸಿದೆ. ಜಿಲ್ಲಾ ಉಸ್ತುವಾರಿ ಸಚಿವರು ತಿಂಗಳಿಗೆ ಕಡ್ಡಾಯವಾಗಿ ಎರಡು ಬಾರಿ ಜಿಲ್ಲೆಗೆ ಭೇಟಿ ನೀಡಿ ಪ್ರಜಾಸೇವೆ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು’ ಎಂದು ಸಿಎಂ ಡಿಕೆ ಶಿವಕುಮಾರ್​​ ಸೂಚನೆ ನೀಡಿದ್ದಾರೆ. ಇಂದು ತೀರ್ಥಹಳ್ಳಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್​, ‘ನಮ್ಮ ಸರ್ಕಾರ ಸಂಪೂರ್ಣವಾಗಿ ರೈತರ ಪರವಾಗಿದ್ದು,…

ಕರಾವಳಿ ಅಭಿವೃದ್ಧಿಗೆ ಬಂಪರ್ ಗಿಫ್ಟ್ ; 32,611 ಕೋಟಿ ರೂ ಯೋಜನೆಗಳಿಗೆ ಸಂಪುಟ ಅಸ್ತು

ಮಂಗಳೂರು, ಸೆಪ್ಟೆಂಬರ್​​ 18: ನಾಡಿನ ಕರಾವಳಿಯ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಪಣತೊಟ್ಟಿದೆ. ಕರಾವಳಿಯ ಅಭಿವೃದ್ಧಿಗೆ ಹೊಸ ದಿಕ್ಕು ನೀಡುವ ಉದ್ದೇಶದೊಂದಿಗೆ ಮಂಗಳೂರಿನಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಆ ಮೂಲಕ ಕರಾವಳಿ ಭಾಗದ ಪ್ರಗತಿಗೆ ಹೊಸ ಮುನ್ನುಡಿ ಬರೆಯಲಾಗಿದೆ. ಸಭೆಯಲ್ಲಿ 40 ವಿಷಯದ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್​ ಹೇಳಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಮಂಗಳೂರಿನ ಡಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಿಎಂ ಡಿಕೆ ಶಿವಕುಮಾರ್​, ತುಳುನಾಡಿನ ತಂದೆ, ತಾಯಿ ಹಾಗೂ ಯುವ ಮಿತ್ರರಿಗೆ ಕೃತಜ್ಞತೆ…

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು, ಮಹಿಳೆ ಸಾ*ವು..!

ಮಂಡ್ಯ :  ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಫ್ಲೈಓವರ್ ಮೇಲಿಂದ ಕೆಳಕ್ಕೆ ಬಿದ್ದಿದೆ. ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮಂಡ್ಯ ಸಮೀಪದ ಉಮ್ಮಡಹಳ್ಳಿ ಗೇಟ್ ಬಳಿ ಇರುವ ಫ್ಲೈಓವರ್​ ಮೇಲೆ ಕಾರು ವೇಗವಾಗಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಫ್ಲೈಓವರ್‌ನಿಂದ ಕೆಳಗೆ ಬಿದ್ದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಂಜನಾ(32) ಸಾವಪ್ಪಿದ್ದಾರೆ. ಫ್ಲೈಓವರ್​ನಿಂದ ಕಾರು ಕೆಳಗೆ ಬಿದ್ದಾಗ ಅಂಜನಾ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಂಡ್ಯ ಸೆಂಟ್ರಲ್ ಠಾಣೆ ಪೊಲೀಸರ ಭೇಟಿ…

ಮೈಸೂರು ನಗರ

“Save Hindu Temples”ಗೆ ಸಂಸದ ಯದುವೀರ್ ಒಡೆಯರ್ ಚಾಲನೆ..!

ಮೈಸೂರು : ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆಯ ಅಂಗವಾಗಿ ನಡೆಯುತ್ತಿರುವ ಸೇವಾ ಸಂಕಲ್ಪ ಕಾರ್ಯಕ್ರಮದ ಭಾಗವಾಗಿ Save Hindu Temples ವತಿಯಿಂದ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ,…

Prathinidhi News

ದಸರಾ 2026: ಎರಡನೇ ತಂಡದ ಆನೆಗಳ ತೂಕ ಪರೀಕ್ಷೆ ಪೂರ್ಣ; ಶ್ರೀಕಂಠನನ್ನೇ ಮೀರಿಸಿದ ‘ಸುಗ್ರೀವ’!

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಸಂಭ್ರಮ ಕಳೆಗಟ್ಟಿದ್ದು, ಎರಡನೇ ತಂಡದಲ್ಲಿ ಆಗಮಿಸಿರುವ ಗಜಪಡೆಗೆ ಸಾಂಪ್ರದಾಯಿಕವಾಗಿ ತೂಕ…

Prathinidhi News

ಎರಡನೇ ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಭಕ್ತಸಾಗರ, ಮಹಾಲಕ್ಷ್ಮಿ ಅಲಂಕಾರದಲ್ಲಿ ತಾಯಿ ದರ್ಶನ

ಮೈಸೂರು, ಜುಲೈ 24, 2026 : ಆಷಾಢ ಮಾಸದ ಎರಡನೇ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ…

Prathinidhi News

ರಾಮಮಂದಿರ ಹುಂಡಿ ಕಳ್ಳತನ ಖಂಡಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಪಂಜಿನ ಮೆರವಣಿಗೆ

ಮೈಸೂರು, ಜುಲೈ 24, 2026 : ಅಯೋಧ್ಯೆಯ ರಾಮಮಂದಿರದಲ್ಲಿ ಹುಂಡಿ ಕಳ್ಳತನ ನಡೆದಿರುವ ವಿಚಾರವನ್ನು ಖಂಡಿಸಿ…

Prathinidhi News

- ಜಾಹೀರಾತು -

[totalpoll id="61772"]

ಸಂಪೂರ್ಣ ಸುದ್ದಿ

ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಳ..?

ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿಗಳವರೆಗೆ ಹೆಚ್ಚಳ ಮಾಡುವಂತೆ ಕರ್ನಾಟಕ ಹಾಲು…

ನಾಡಿನ ಸಮೃದ್ಧಿ ಹಾಗೂ ಅಭಿವೃದ್ಧಿಗೆ ಗಾಣಗಾಪುರ ದತ್ತಾತ್ರೇಯನಲ್ಲಿ ವಿಶೇಷ ಪ್ರಾರ್ಥನೆ: ಸಿಎಂ ಡಿ ಕೆ ಶಿವಕುಮಾರ್

ಕಲಬುರ್ಗಿ / ಗಾಣಗಾಪುರ, ಸೆ.17:  "ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಮುಕ್ತಿ ಸಿಗಲಿ, ನಾಡಿನಲ್ಲಿ…

ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾದ ಹಿರಿಯ ನಟ ಅನಂತ್​​ ನಾಗ್​​

ಭಾರತೀಯ ಹಾಗೂ ಕನ್ನಡ ಚಿತ್ರರಂಗದ ಶ್ರೇಷ್ಠ ನಟ ಅನಂತ್ ನಾಗ್ ಅವರಿಗೆ 2024ರ ಸಾಲಿನ ಪ್ರತಿಷ್ಠಿತ…

ಬಂಗಾರದ ದರ 2 ದಿನದಲ್ಲಿ 130 ರೂ ಕುಸಿತ..!

ನವದೆಹಲಿ, ಸೆಪ್ಟೆಂಬರ್ 15: ಚಿನ್ನದ ಬೆಲೆ ಸತತ ಎರಡನೇ ದಿನ ತಗ್ಗಿದೆ. ಮಂಗಳವಾರವಾದ ಇಂದು ಬಂಗಾರದ…

ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಗರಂ

ಮಂಗಳೂರು, ಸೆಪ್ಟೆಂಬರ್​​ 15: ಮಂಗಳೂರಿನಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಸಭೆಗೆ ಪೊಲೀಸ್ ಆಯುಕ್ತ…

ಕೆಪಿಎಸ್​​ಸಿ ಹಗರಣ: ಲಕ್ಷಾಂತರ ರೂಪಾಯಿಗಳಿಗೆ ಬಿಕರಿಯಾಗಿತ್ತು ಪ್ರಶ್ನೆಪತ್ರಿಕೆ

ಬೆಂಗಳೂರು, ಸೆಪ್ಟೆಂಬರ್​​ 15: ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಕೆಪಿಎಸ್​​ಸಿ ಹಗರಣ ಸಂಬಂಧ ಸಿಐಡಿ ತನಿಖೆ ವೇಳೆ ಒಂದೊಂದೇ…

ರಮೇಶ ಜಾರಕಿಹೊಳಿ ಕಥೆ ಕ್ಲೋಸ್.. ಈಗ ಸತೀಶ್ ಜಾರಕಿಹೊಳಿಗೆ ಸ್ಕೆಚ್ ಹಾಕವ್ರೆ ..! ಕುಮಾರಣ್ಣ ಗಂಭೀರ ಆರೋಪ

ಹಾಸನ, ಸೆಪ್ಟೆಂಬರ್​​ 15: ದೇಶವೇ ಅಲ್ಲೋಲ ಕಲ್ಲೋಲ ಆಗುವ ರೀತಿಯ ಸುದ್ದಿ ಕೊಡುತ್ತೇನೆ ಎಂಬ ತಮ್ಮ ಹೇಳಿಕೆ…

ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಒಂದೇ ಊರಿನ ಮೂವರು ದಾರುಣ ಸಾವು

ಮಂಡ್ಯ, ಸೆ,15: ಹಬ್ಬ ಮುಗಿಸಿಕೊಂಡು ಬೆಂಗಳೂರಿಗೆ ಮರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂರು…

ಹಾಸನ

HD KUMARASWAMY : ಜೈಲಿನಲ್ಲಿರುವ ಪ್ರಜ್ವಲ್‌ಗೆ ಫೋನ್ ಕೊಟ್ಟವರ್‍ಯಾರು? : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಹಾಸನ, ಸೆ.15: ಜೈಲಿನಲ್ಲಿ  ಪ್ರಜ್ವಲ್ ರೇವಣ್ಣ ಫೋನ್​​​ ಬಳಸಿರುವ ಬಗ್ಗೆ ರಾಜಕೀಯವಾಗಿ ಭಾರೀ ಚರ್ವೆಗೆ ಕಾರಣವಾಗಿದೆ. ಇನ್ನು ಎಫ್‌ಎಸ್‌ಎಲ್ ವರದಿಯಲ್ಲೂ ಮಹತ್ವದ ವಿಚಾರಗಳು ಪತ್ತೆಯಾಗಿದೆ, ಇದೀಗ ಈ ಬಗ್ಗೆ  ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಅಮೆರಿಕ ಪ್ರವಾಸ ಮುಗಿಸಿ ರಾಜ್ಯಕ್ಕೆ…

Prathinidhi News

- ಜಾಹೀರಾತು -

ಮಂಡ್ಯ: ಮದುವೆಗೆ ನಾಲ್ಕೇ ದಿನ ಬಾಕಿ ಇರುವಾಗ ತಮ್ಮನ ಬರ್ಬರ ಹತ್ಯೆ; ಅಣ್ಣ ಹಾಗೂ ಮಕ್ಕಳಿಂದಲೇ ಕೃತ್ಯ!

ಮಂಡ್ಯ, ಜನವರಿ 17, 2026: ಸಂಭ್ರಮದಿಂದ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಯುವಕನೊಬ್ಬ, ಮದುವೆಗೆ ಇನ್ನು ಕೇವಲ ನಾಲ್ಕು ದಿನ ಬಾಕಿ ಇರುವಾಗಲೇ ಹೆಣವಾಗಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಮಾಯಪ್ಪನಹಳ್ಳಿಯ ಯೋಗೇಶ್ (30) ಕೊಲೆಯಾದ ದುರ್ದೈವಿ. ಇದೇ ಜನವರಿ…

Prathinidhi News

ಕಾಲ್ನಡಿಗೆಯಲ್ಲಿ ಮಾದಪ್ಪನ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತ ಚಿರತೆ ದಾಳಿಗೆ ಬಲಿ !

ಚಾಮರಾಜನಗರ, ಜನವರಿ 21, 2026 : ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಘಟನೆ ಬೆಟ್ಟದ ತಪ್ಪಲಾದ ತಾಳುಬೆಟ್ಟದಲ್ಲಿ ಮುಂಜಾನೆ ನಡೆದಿದ್ದು ಇಂದು ಬೆಳಗ್ಗೆ 11 ರ ಸುಮಾರಿಗೆ ಶವಪತ್ತೆಯಾಗಿದೆ. ಮಂಡ್ಯ…

Prathinidhi News
- Sponsored -
Ad image