ನವದೆಹಲಿ, ಸೆಪ್ಟೆಂಬರ್ 15: ಚಿನ್ನದ ಬೆಲೆ ಸತತ ಎರಡನೇ ದಿನ ತಗ್ಗಿದೆ. ಮಂಗಳವಾರವಾದ ಇಂದು ಬಂಗಾರದ ದರ ಗ್ರಾಮ್ಗೆ 85 ರೂ ಕಡಿಮೆ ಆಗಿದೆ. ಎರಡು ದಿನದಲ್ಲಿ ಅದರ ಬೆಲೆಯಲ್ಲಿ 130 ರೂ ಇಳಿಕೆಯಾಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಇಳಿದಿದೆ. ಅಂತಾರಾಷ್ಟ್ರೀಯ ಸ್ಪಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳು ತಗ್ಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,41,250 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,54,090 ರುಪಾಯಿ ಆಗಿದೆ. 100 ಗ್ರಾಮ್…
ಮಂಗಳೂರು, ಸೆಪ್ಟೆಂಬರ್ 15: ಮಂಗಳೂರಿನಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಸಭೆಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಗೈರುಹಾಜರಾಗಿರುವ ಸಂಬಂಧ ಸಚಿವ ಯು.ಟಿ. ಖಾದರ್ ಅವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಬದಲಿಗೆ ಡಿಸಿಪಿ ಶ್ಯಾಮ್ ವರ್ಗೀಸ್ ಕಳುಹಿಸಿದ್ದ ಕಮಿಷನರ್ ನಡೆ ಪ್ರಶ್ನಿಸಿದ ಸಚಿವರು, ಪೊಲೀಸ್ ಕಮಿಷನರ್ ಸಭೆಗೆ ಗೈರಾಗಿದ್ದಕ್ಕೆ ಅನುಮತಿ ಪಡೆದಿದ್ದಾರಾ? ಕಾನೂನು ಪಾಠ ಮಾಡ್ತಾರೆ, ಅವರಿಗೆ ಕಾನೂನು ಅನ್ವಯ ಆಗಲ್ವಾ? ಎಂದು ಗರಂ ಆದ ಪ್ರಸಂಗ ನಡೆದಿದೆ.
ಬೆಂಗಳೂರು, ಸೆಪ್ಟೆಂಬರ್ 15: ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಕೆಪಿಎಸ್ಸಿ ಹಗರಣ ಸಂಬಂಧ ಸಿಐಡಿ ತನಿಖೆ ವೇಳೆ ಒಂದೊಂದೇ ಸ್ಫೋಟಕ ವಿಚಾರಗಳು ಬಯಲಾಗ್ತಿವೆ. ಪರೀಕ್ಷೆಗೂ ಮುನ್ನ ಪ್ರಶ್ನೆಪತ್ರಿಕೆ ನೂರಾರು ಜನರ ಕೈ ಸೇರಿತ್ತು. ಪರೀಕ್ಷೆಗೂ 15 ದಿನಗಳ ಮೊದಲು ಎಕ್ಸಾಂ ಕಂಟ್ರೋಲರ್ ಜ್ಞಾನೇಂದ್ರ ಕುಮಾರ್ ಬಳಿಯಿಂದ ಬಸವರಾಜ್ ಕನ್ನಾಳೆ ಪ್ರಶ್ನೆಗಳನ್ನು ಪಡೆದಿದ್ದ. ಆ ಬಳಿಕ ಡೀಲ್ ಆದ ಅಭ್ಯರ್ಥಿಗಳನ್ನು ರೆಸಾರ್ಟ್ಗೆ ಕನ್ನಾಳೆ ಕರೆದೊಯ್ದಿದ್ದು, ಅವರ ಬಳಿ ಉತ್ತರ ಬರೆಸಿದ್ದ. ಹೀಗೆ ಟ್ರೈನಿಂಗ್ ಪಡೆದ ಅಭ್ಯರ್ಥಿಗಳು ಬೇರೆಯವರಿಗೆ 3-5 ಲಕ್ಷ ರೂಪಾಯಿಗಳ ವರೆಗೂ ಪ್ರಶ್ನೆಗಳನ್ನು ಮರು ಮಾರಾಟ ಮಾಡಿದ್ದರು.…
ಹಾಸನ, ಸೆಪ್ಟೆಂಬರ್ 15: ದೇಶವೇ ಅಲ್ಲೋಲ ಕಲ್ಲೋಲ ಆಗುವ ರೀತಿಯ ಸುದ್ದಿ ಕೊಡುತ್ತೇನೆ ಎಂಬ ತಮ್ಮ ಹೇಳಿಕೆ ಸಂಬಂಧ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಈಗಲೂ ತಮ್ಮ ಮಾತಿಗೆ ಬದ್ಧರಾಗಿರೋದಾಗಿ ಪುನರುಚ್ಛರಿಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ. ಈಗಿರುವ ಸರ್ಕಾರದ ಮಂತ್ರಿಗಳ ಅಡಿಯೇ ಕೆಪಿಎಸ್ಸಿ, ಎಇಇ ಹಗರಣಗಳು ನಡೆದಿವೆ. ಲಕ್ಷಾಂತರ ಯುವಕರ ಭಾವನೆಗಳನ್ನು ಮಾರಾಟಕ್ಕಿಟ್ಟು ವಸೂಲಿ ಮಾಡಲಾಗಿದೆ. ಇದ್ಯಾವುದನ್ನೂ ನಾನು ಹೇಳುತ್ತಿಲ್ಲ. ದಾಖಲೆಗಳು ಹೇಳುತ್ತಿವೆ. ಅಕ್ರಮಗಳನ್ನ ಜನರ…
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಸಂಭ್ರಮ ಕಳೆಗಟ್ಟಿದ್ದು, ಎರಡನೇ ತಂಡದಲ್ಲಿ ಆಗಮಿಸಿರುವ ಗಜಪಡೆಗೆ ಸಾಂಪ್ರದಾಯಿಕವಾಗಿ ತೂಕ ಪರೀಕ್ಷೆ ನಡೆಸಲಾಯಿತು. ನಗರದ ಧನ್ವಂತರಿ ರಸ್ತೆಯಲ್ಲಿರುವ ಸಾಯಿರಾಂ ಎಲೆಕ್ಟ್ರಾನಿಕ್ ತೂಕ ಮಾಪನ ಕೇಂದ್ರದಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿ ಈ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಈ ತೂಕ ಪರೀಕ್ಷೆಯಲ್ಲಿ 'ಸುಗ್ರೀವ' ಆನೆಯು ಭಾರಿ ತೂಕದ ಮೂಲಕ ಎಲ್ಲರ ಗಮನ ಸೆಳೆದಿದ್ದಾನೆ. ಒಟ್ಟು 5,850 ಕೆಜಿ ತೂಗುವ ಮೂಲಕ ಪ್ರಸ್ತುತ ದಸರಾ ಗಜಪಡೆಯಲ್ಲೇ ಅತ್ಯಂತ ಭಾರೀ ತೂಕದ ಆನೆ ಎಂಬ ಹೆಗ್ಗಳಿಕೆಗೆ ಪಾತ್ರನಾಗಿ ಪ್ರಥಮ ಸ್ಥಾನ ಗಿಟ್ಟಿಸಿಕೊಂಡಿದ್ದಾನೆ. ಇಲ್ಲಿಯವರೆಗೆ ತೂಕದಲ್ಲಿ ಮುಂಚೂಣಿಯಲ್ಲಿದ್ದ…
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಸಂಭ್ರಮ ಕಳೆಗಟ್ಟಿದ್ದು, ಎರಡನೇ ತಂಡದಲ್ಲಿ ಆಗಮಿಸಿರುವ ಗಜಪಡೆಗೆ ಸಾಂಪ್ರದಾಯಿಕವಾಗಿ ತೂಕ ಪರೀಕ್ಷೆ ನಡೆಸಲಾಯಿತು. ನಗರದ ಧನ್ವಂತರಿ ರಸ್ತೆಯಲ್ಲಿರುವ ಸಾಯಿರಾಂ ಎಲೆಕ್ಟ್ರಾನಿಕ್ ತೂಕ ಮಾಪನ ಕೇಂದ್ರದಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿ ಈ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಈ ತೂಕ…
ಮೈಸೂರು, ಜುಲೈ 24, 2026 : ಆಷಾಢ ಮಾಸದ ಎರಡನೇ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ…
ಮೈಸೂರು, ಜುಲೈ 24, 2026 : ಅಯೋಧ್ಯೆಯ ರಾಮಮಂದಿರದಲ್ಲಿ ಹುಂಡಿ ಕಳ್ಳತನ ನಡೆದಿರುವ ವಿಚಾರವನ್ನು ಖಂಡಿಸಿ…
ಮೈಸೂರು, ಜುಲೈ,23.2026: ರಾಜ್ಯದಲ್ಲಿ ಎಸ್.ಐ.ಆರ್ (SIR) ಪ್ರಕ್ರಿಯೆಯಲ್ಲಿ ಉಂಟಾಗಿರುವ ಗೊಂದಲ ಪರಿಹಾರ ಹಾಗೂ ಚಾಮರಾಜ ಕ್ಷೇತ್ರದಲ್ಲಿ…
ಮಂಡ್ಯ, ಸೆ,15: ಹಬ್ಬ ಮುಗಿಸಿಕೊಂಡು ಬೆಂಗಳೂರಿಗೆ ಮರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂರು…
ಬೆಂಗಳೂರು, ಸೆಪ್ಟೆಂಬರ್ 15: ವಂದೇ ಮಾತರಂ ಗೀತೆಯ 2 ಚರಣ ಮಾತ್ರ ಹಾಡಲು ರಾಜ್ಯ ಸರ್ಕಾರ…
ಟಿ. ನರಸೀಪುರ, ಜುಲೈ 24, 2026 : ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿರುವ ತಲಕಾಡು…
ಮೈಸೂರು, ಜುಲೈ.23,2026: ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಆದೇಶದಂತೆ, 218-ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ 'ಎನ್ಯುಮರೇಷನ್…
ಮೈಸೂರು (ಜುಲೈ 23, 2026): ಪ್ರಾಕೃತಿಕ ವಿಕೋಪಗಳಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಎಫ್ಸಿವಿ (FCV) ತಂಬಾಕು…
ಮೈಸೂರು, ಜುಲೈ.23,2026: ರಾಜ್ಯ ಕಾಂಗ್ರೆಸ್ ಸರ್ಕಾರವು ತನ್ನ ಪಕ್ಷದ ಕಾರ್ಯಕರ್ತರನ್ನು ಬಿಟ್ಟು ಸಮಾಜದಲ್ಲಿ ವಿಷದ ಬೀಜ…
ಮೈಸೂರು, ಜುಲೈ.23,2026: ರಾಜ್ಯ ಸರ್ಕಾರ ಹೊರಡಿಸಿರುವ ಅಧಿಕೃತ ಆದೇಶವನ್ನು ಮೈಸೂರು ಪೊಲೀಸ್ ಇಲಾಖೆ ಗಾಳಿಗೆ ತೂರಿದ್ದು,…
ಮೈಸೂರು, ಜುಲೈ.23,2026: ನೀಟ್ (NEET) ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಶ್ರದ್ಧಾಂಜಲಿ ಕಾರ್ಯಕ್ರಮದ…
ಹಾಸನ, ಜನವರಿ 22, 2026 : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಸೈಕಲ್ಗೆ ಕಾರು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ಮಾಳೇಕೊಪ್ಪಲು ಬಳಿಯ ಫ್ಲೈಓವರ್ ಮೇಲೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಯನ್ನು ಸಂಜು (16) ಎಂದು…
ಮಂಡ್ಯ, ಜನವರಿ 17, 2026: ಸಂಭ್ರಮದಿಂದ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಯುವಕನೊಬ್ಬ, ಮದುವೆಗೆ ಇನ್ನು ಕೇವಲ ನಾಲ್ಕು ದಿನ ಬಾಕಿ ಇರುವಾಗಲೇ ಹೆಣವಾಗಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಮಾಯಪ್ಪನಹಳ್ಳಿಯ ಯೋಗೇಶ್ (30) ಕೊಲೆಯಾದ ದುರ್ದೈವಿ. ಇದೇ ಜನವರಿ…
ಚಾಮರಾಜನಗರ, ಜನವರಿ 21, 2026 : ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಘಟನೆ ಬೆಟ್ಟದ ತಪ್ಪಲಾದ ತಾಳುಬೆಟ್ಟದಲ್ಲಿ ಮುಂಜಾನೆ ನಡೆದಿದ್ದು ಇಂದು ಬೆಳಗ್ಗೆ 11 ರ ಸುಮಾರಿಗೆ ಶವಪತ್ತೆಯಾಗಿದೆ. ಮಂಡ್ಯ…
Sign in to your account