ಅಂಬಾವಿಲಾಸ ಅರಮನೆಯ ವರಾಹ ಗೇಟ್ ಬಳಿ ಮೇಲ್ಚಾವಣಿ ಕುಸಿತ..! ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ..!

ಮೈಸೂರು, ಡಿಸೆಂಬರ್‌ 11, 2025 : ಮೈಸೂರಿನ ಹೆಮ್ಮೆಯ ಅಂಬಾವಿಲಾಸ ಅರಮನೆಯ ಮುಖ್ಯದ್ವಾರದ ಮೇಲ್ಭಾಗ ಕುಸಿತವಾಗಿದ್ದು, ಭಾರಿ ಅನಾಹುತ ತಪ್ಪಿದೆ. ಮೈಸೂರು ಅರಮನೆಯ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತವಾಗಿದ್ದು,ಅರಮನೆಯ ವರಾಹ ಗೇಟ್ ನ ಮುಖ್ಯದ್ವಾರದ ಮೇಲ್ಚಾವಣಿ ಕುಸಿದು ಆತಂಕಕ್ಕೆ ಕಾರಣವಾಗಿದೆ.ಸ್ವಲ್ಪ ಪ್ರಮಾಣದಲ್ಲಿ ಮೇಲ್ಚಾವಣಿ ಕುಸಿತವಾಗಿದೆ. ಇವತ್ತು ಬೆಳಿಗ್ಗೆ ಘಟನೆ ನಡೆದಿದ್ದು, ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತ ತಪ್ಪಿದೆ.ಸಾರ್ವಜನಿಕರು ಆಗಮಿಸುವ ಗೇಟ್ ಬಳಿಯೇ ಕುಸಿತವಾಗಿದೆ. ಮೇಲ್ಚಾವಣಿ ಕೆಳಗೆ ಸಿಬ್ಬಂದಿ ನಿಲ್ಲಿಸಿದ್ದ ಬೈಕ್ ಮೇಲೆಯೇ ಅವಶೇಷಗಳು ಬಿದ್ದಿದೆ.ಘಟನೆ ಬಳಿಕ ಗೇಟ್ ಬಳಿ ಬ್ಯಾರೀಕೇಟ್ ಗಳನ್ನು ಅಳವಡಿಕೆ ಮಾಡಲಾಗಿದೆ.ಸ್ವಚ್ಛತಾ…

ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್‌ನಿಂದ ‘ದ್ವೇಷದ ಮಸೂದೆ’ ಮಂಡನೆ: ರಾಜ್ಯ ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ವಾಗ್ದಾಳಿ

ಮೈಸೂರು, ಡಿಸೆಂಬರ್‌ 11, 2025 : ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜಕೀಯ ಕಾರಣಗಳಿಗಾಗಿ 'ದ್ವೇಷದ ಮಸೂದೆ'ಯನ್ನು ಮಂಡಿಸಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ಅವರು ಮೈಸೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷವು ಬಿಜೆಪಿ ಮತ್ತು ಹಿಂದೂ ಸಂಘಟನೆಗಳನ್ನು ದಮನ ಮಾಡಲು, ಹಾಗೂ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಸಲುವಾಗಿ ದ್ವೇಷ ಭಾಷಣ ಮಸೂದೆಯನ್ನು ಜಾರಿಗೊಳಿಸಲು ಮುಂದಾಗಿದೆ. ಕಾಂಗ್ರೆಸ್ ಹಿಂದಿನಿಂದಲೂ ದ್ವೇಷದ ರಾಜಕಾರಣ ಮಾಡಿಕೊಂಡು ಬಂದಿದೆ ಎಂದು ಮಹೇಶ್ ಟೀಕಿಸಿದರು. ತಮಿಳುನಾಡಿನಲ್ಲಿ ಬೆಟ್ಟದ ಮೇಲೆ ದೀಪ ಹಚ್ಚುವುದಕ್ಕೆ ನಿರ್ಬಂಧ…

ಸುವರ್ಣ ವಿಧಾನಸೌಧದ ಆವರಣದಲ್ಲಿ ಉದ್ಯಾನವನ ಹಾಗೂ ಕಾರಂಜಿಯ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ !

ಬೆಳಗಾವಿ, ಡಿಸೆಂಬರ್‌ 11, 2025 : ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಉದ್ಯಾನವನ ಹಾಗೂ ಕಾರಂಜಿಯ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿದರು. ಒಂದೂವರೆ ಎಕರೆ ವಿಸ್ತೀರ್ಣದಲ್ಲಿ ಈ ಉದ್ಯಾನವನ ಹಾಗೂ ಸೌಂದರ್ಯೀಕರಣ ಕಾಮಗಾರಿ ನಡೆದಿದ್ದು ಸುವರ್ಣಸೌಧದ ಭವ್ಯವಾದ ವಾಸ್ತುಶಿಲ್ಪಕ್ಕೆ ತೋಟಗಾರಿಕೆಯ ವಿನ್ಯಾಸವು ಪೂರಕವಾಗಿದೆ. ಕೆ.ಆರ್.ಎಸ್ ನ ಹಾಗೂ ಆಲಮಟ್ಟಿ ಉದ್ಯಾನವನಗಳ ಮಾದರಿಗಳನ್ನು ಅಳವಡಿಸಿಕೊಂಡು ಸುವರ್ಣ ವಿಧಾನಸೌಧದ ಈ ಉದ್ಯಾನವನವನ್ನು ಅಭಿವೃದ್ಧಿ ಪಡಿಸಲಾಗಿದೆ. ಸುವರ್ಣಸೌಧದ ಆವರಣದ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಹಾಗೂ ಡಾ: ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳ ಸುತ್ತಲು ನಿರ್ಮಿಸಿರುವ…

ಮೈಸೂರಿನಲ್ಲಿ ‘ಡೆವಿಲ್’ ಅಬ್ಬರ: ಬಿಡುಗಡೆಗೂ ಮುನ್ನ ಭರ್ಜರಿ ಸ್ಟಾರ್ಸ್ ಮೆರವಣಿಗೆ!

ಮೈಸೂರು, ಡಿಸೆಂಬರ್‌ 10, 2025 : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಡೆವಿಲ್' ನಾಳೆ (ಡಿಸೆಂಬರ್ 11) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ದರ್ಶನ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಚಿತ್ರ ಬಿಡುಗಡೆಗೂ ಮುನ್ನವೇ ನಗರದಲ್ಲಿ 'ಡೆವಿಲ್ ಸ್ಟಾರ್ಸ್' ಮೆರವಣಿಗೆಯನ್ನು ಆಯೋಜಿಸುವ ಮೂಲಕ ಅಭಿಮಾನಿಗಳು ಅಬ್ಬರಿಸಿದ್ದಾರೆ. ಭವ್ಯ ಮೆರವಣಿಗೆಯಲ್ಲಿ ಕಲಾತಂಡಗಳ ಜತೆ 'ಡಿ ಬಾಸ್' ಕಾರುಗಳು ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿಯಿಂದ ಆರಂಭವಾದ ಈ ಸ್ಟಾರ್ಸ್ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು. ಮೆರವಣಿಗೆಯಲ್ಲಿ ಹಳ್ಳಿಕಾರ್ ತಳಿಯ ಹಸು,…

ಮೈಸೂರು : ಡಿ.13ರ ಹನುಮ ಜಯಂತಿಯ ಪ್ರಚಾರ ರಥಕ್ಕೆ ಗಣಪತಿ ಸಜ್ಜಿದಾನಂದಸ್ವಾಮೀಜಿ ಚಾಲನೆ..!

ಮೈಸೂರು, ಡಿಸೆಂಬರ್‌ 10, 2025 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇದೇ ಡಿಸೆಂಬರ್ 13 ರಂದು ಹಮ್ಮಿಕೊಂಡಿರುವ ಹನುಮ ಹಬ್ಬದ ಆಚರಣೆಗೆ ಸಿದ್ಧತೆಗಳು ಬಿರುಸುಗೊಂಡಿದ್ದು, ಆಚರಣೆಯ ಪ್ರಚಾರಕ್ಕಾಗಿ ಹನುಮ ರಥಕ್ಕೆ ಇಂದು ಚಾಲನೆ ನೀಡಲಾಯಿತು. ಗಣಪತಿ ಸಚ್ಚಿದಾನಂದ ಆಶ್ರಮದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಆಶ್ರಮದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ಹನುಮ ರಥ ಮತ್ತು ಪ್ರಚಾರ ವಾಹನಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆಶ್ರಮದ ಕಿರಿಯ ಶ್ರೀಗಳಾದ ದತ್ತ ವಿಜಯಾನಂದ ಸ್ವಾಮೀಜಿ, 'ಲಾ ಗೈಡ್' ಕನ್ನಡ ಮಾಸಪತ್ರಿಕೆಯ…

ಮೈಸೂರು ನಗರ

ಅಂಬಾವಿಲಾಸ ಅರಮನೆಯ ವರಾಹ ಗೇಟ್ ಬಳಿ ಮೇಲ್ಚಾವಣಿ ಕುಸಿತ..! ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ..!

ಮೈಸೂರು, ಡಿಸೆಂಬರ್‌ 11, 2025 : ಮೈಸೂರಿನ ಹೆಮ್ಮೆಯ ಅಂಬಾವಿಲಾಸ ಅರಮನೆಯ ಮುಖ್ಯದ್ವಾರದ ಮೇಲ್ಭಾಗ ಕುಸಿತವಾಗಿದ್ದು, ಭಾರಿ ಅನಾಹುತ ತಪ್ಪಿದೆ. ಮೈಸೂರು ಅರಮನೆಯ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತವಾಗಿದ್ದು,ಅರಮನೆಯ ವರಾಹ ಗೇಟ್ ನ ಮುಖ್ಯದ್ವಾರದ ಮೇಲ್ಚಾವಣಿ ಕುಸಿದು ಆತಂಕಕ್ಕೆ ಕಾರಣವಾಗಿದೆ.ಸ್ವಲ್ಪ ಪ್ರಮಾಣದಲ್ಲಿ…

Prathinidhi News

ಡೆವಿಲ್ ಚಿತ್ರದ ಯಶಸ್ಸಿಗಾಗಿ ಕುಂಬಳಕಾಯಿ ದೃಷ್ಟಿ ತೆಗೆದು ಪ್ರಾರ್ಥಿಸಿದ ಅಭಿಮಾನಿಗಳು

ಮೈಸೂರು, ಡಿಸೆಂಬರ್‌  9, 2025 : ಲಲಿತಾ ಮಹಲ್ ರಸ್ತೆ, ಶ್ರೀ ತೂಗುದೀಪ್ ಶ್ರೀನಿವಾಸ್ ವೃತ್ತದಲ್ಲಿ…

Prathinidhi News

ಚಾಮುಂಡಿ ಬೆಟ್ಟ ದರ್ಶನ, ಸೇವೆಗಳ ಶುಲ್ಕ ಹೆಚ್ಚಳ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ

ಮೈಸೂರು, ಡಿಸೆಂಬರ್‌ 9, 2025 :  ಪ್ರಸಿದ್ಧ ಚಾಮುಂಡೇಶ್ವರಿ ಬೆಟ್ಟದ ದರ್ಶನ ಮತ್ತು ವಿವಿಧ ಸೇವೆಗಳ…

Prathinidhi News

ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ

ಮೈಸೂರು, ಡಿಸೆಂಬರ್‌ 9, 2025 : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ…

Prathinidhi News

- ಜಾಹೀರಾತು -

[totalpoll id="61772"]

ಸಂಪೂರ್ಣ ಸುದ್ದಿ

ಕ್ರಿಸ್ಮಸ್‌ ಹಿನ್ನೆಲೆ ಗಗನಕ್ಕೇರಿದ ಮೊಟ್ಟೆ ಬೆಲೆ – ಬಿಸಿಯೂಟದ ಜವಾಬ್ದಾರಿ ಹೊತ್ತ ಶಿಕ್ಷಕರ ಜೇಬಿಗೆ ಬಿತ್ತು ಕತ್ತರಿ !

ಮೈಸೂರು , ಡಿಸೆಂಬರ್‌ 10, 2025 : ಕ್ರಿಸ್ಮಸ್ ಹಬ್ಬ ಸಮೀಪಿಸುತ್ತಿದ್ದು, ಮೊಟ್ಟೆಗಳ ರೇಟ್ ಗಗನಕ್ಕೇರಿದೆ.…

ಗ್ಯಾರಂಟಿ ಯೋಜನೆಗೆ ಸ್ವಪಕ್ಷದಲ್ಲೇ ತಕರಾರು..! ಗ್ಯಾರಂಟಿ ಯೋಜನೆ ಮಾತ್ರ ನಂಬಿಕೊಂಡು ಚುನಾವಣೆ ಎದುರಿಸಲು ಸಾಧ್ಯವಿಲ್ಲ ಎಂದ ಶಾಸಕರು !

ಬೆಳಗಾವಿ, ಡಿಸೆಂಬರ್‌ 10, 2025 : ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ವಪಕ್ಷದಲ್ಲೆ…

ವಿಶ್ವವಿದ್ಯಾಲಯಗಳ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವಂತೆ ಆಗ್ರಹ

ಬೆಂಗಳೂರು, ಡಿಸೆಂಬರ್‌ 9, 2025 : ರಾಜ್ಯದ ವಿಶ್ವವಿದ್ಯಾಲಯಗಳ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ತಮ್ಮ…

ಯಶ್ ‘TOXIC’ ರಿಲೀಸ್ ಗೆ 100 ದಿನ ಬಾಕಿ.. ಸ್ಪೆಷಲ್ ಪೋಸ್ಟ್ ಹಂಚಿಕೊಂಡ ರಾಕಿ ಭಾಯ್..

ಬೆಂಗಳೂರು, ಡಿಸೆಂಬರ್‌ 9, 2025 : ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಬಿಡುಗಡೆಗೆ…

ಮೈಸೂರಿನಲ್ಲಿ ವೈದ್ಯಕೀಯ ಲೋಕದ ಮಹಾ ವಿಸ್ಮಯ..! ಪೀಸ್ ಆಗಿದ್ದ ಯುವಕನ ಕೈ ಮರು ಜೋಡಣೆ ಸಕ್ಸಸ್..!

ಮೈಸೂರು, ಡಿಸೆಂಬರ್‌ 9, 2025 : ಮೈಸೂರಲ್ಲಿ ವೈದ್ಯಕೀಯ ವಿಸ್ಮಯವೊಂದು ನಡೆದಿದೆ. ವ್ಯಕ್ತಿಯೋರ್ವನ ತುಂಡಾದ ಕೈಯನ್ನು…

ಗ್ಯಾಸ್‌ ಗೀಸರ್‌ ನಲ್ಲಿ ವಿಷಾನಿಲ ಸೋರಿಕೆ ; ತಾಯಿ ಮಗು ಸಾವು !

ಬೆಂಗಳೂರು, ಡಿಸೆಂಬರ್‌ 9, 2025 : ನಗರದ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಚಶೀಲನಗರದಲ್ಲಿ ಹೃದಯವಿದ್ರಾವಕ…

ಶಾಲಾ ಬಸ್‌ ಅಡ್ಡಗಟ್ಟಿ ಯುವಕರ ಪುಂಡಾಟ; ಚಾಲಕನಿಗೆ ಬೆದರಿಕೆ, ಇಬ್ಬರ ಬಂಧನ

ಮಂಡ್ಯ, ಡಿಸೆಂಬರ್‌ 9, 2025 : ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲ್ಲೂಕಿನ ವಡ್ಡರಹಳ್ಳಿ ಬಳಿ ಖಾಸಗಿ…

ಅಕ್ರಮ ವಿದ್ಯುತ್ ಸಂಪರ್ಕ : ಪ್ರಶ್ನಿಸಿದ ಮೀಟರ್ ರೀಡರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ರೌಡಿ ಶೀಟರ್ !

ಮಂಡ್ಯ, ಡಿಸೆಂಬರ್‌ 9, 2025 : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದನ್ನು ಪ್ರಶ್ನಿಸಿದ್ದಕ್ಕೆ, ವಿದ್ಯುತ್ ಮೀಟರ್…

ಚುನಾವಣೆ

ಹಾಸನ

ಹಾಸನ ; ಬಟ್ಟೆ ತೊಳೆಯಲು ಹೋದ ದಂಪತಿ ನೀರುಪಾಲು !

ಹಾಸನ , ನವೆಂಬರ್‌ 24, 2025 : ಹಾಸನದಲ್ಲಿ ಭೀಕರ ದುರಂತ ಸಂಭವಿಸಿದ್ದು, ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲಾಗಿರುವ ಘಟನೆ ನಡೆದಿದೆ.  ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೋಪಾಲ್ (27), ದೀಪು (24) ಮೃತ ದಂಪತಿ. ಭಾನುವಾರ…

Prathinidhi News

ಸಹಕಾರ ನೋಟ 596  ಸಂಘದ ಸಮಸ್ಯೆಗಳೇನು ? 

ಸಹಕಾರ ಸಂಘಗಳು ಎದುರಿಸುತ್ತಿರುವ ಸಮಸ್ಯೆಗಳೇನು? ಆಡಳಿತದಲ್ಲಿನ ಅಸಮರ್ಪಕತೆಗಳು ಸಹಕಾರಿ ಸಂಸ್ಥೆ ಗಳು ಸಾಮಾನ್ಯವಾಗಿ ಪಾರದರ್ಶಕತೆ, ಹೊಣೆಗಾರಿಕೆ, ಭಾಗವಹಿಸುವಿಕೆ ಮತ್ತು…

ಸದ್ಗ್ರಂಥಗಳು ಯೋಗ ಜೀವನಕ್ಕೆ ದೀವಿಗೆಗಳು

ವೇದ, ಆಗಮ, ಉಪನಿಷತ್, ಭಗವದ್ಗೀತೆ, ಶರಣರ ವಚನಗಳು, ದಾಸರ ನುಡಿಗಳು, ಸೂಫಿ ಸಂತರ ಮಾತುಗಳು, ಆಚಾರ್ಯರ…

ಸಹಕಾರ ನೋಟ 547 ಸಂಘದ ಆಶ್ವಾಸನ ನಿಧಿ

ಕೃಷಿ ಹಾಗೂ ಗ್ರಾವಿಣ ಅಭಿವೃದ್ಧಿ ಬ್ಯಾಂಕುಗಳ ಪರ ಆದ ಪರಭಾರೆಗೆ ೧೯೪೭ರ ಮುಂಬೈ ೨೮ನೆಯ ಅಧಿನಿಯಮದ…

ಸಹಕಾರ ನೋಟ 546 ಬ್ಯಾಂಕಿನ ಅರ್ಜಿ ಉರ್ಜಿತ

(ಸಿ) ಜಾವಿನುದಾರನು ಯಾವನಾದರೂ ಇದ್ದರೆ ಅವನಿಂದ ಸಲ್ಲತಕ್ಕ ಭೂ ಕಂದಾಯದ ಬಾಕಿಯಾಗಿದ್ದರೆ ಹೇಗೋ ಹಾಗೆ ಆ…

ಸಹಕಾರ ನೋಟ 542 ಅಡಮಾನ ಸ್ವತ್ತು

(ಎ) ಮಾರಾಟ ಮಾಡಲಾದ ಅಡಮಾನ ಸ್ವತ್ತು ಅಡಮಾನಕಾರನ ಅಥವಾ ಅವನ ಪರವಾಗಿ ಯಾವೊಬ್ಬ ವ್ಯಕ್ತಿಯ, ಅಥವಾ…

ಸಹಕಾರ ನೋಟ 541 ಸ್ವತ್ತು ಖರೀದಿ

೦೪ ಸಹಕಾರ ಸಂಘದಲ್ಲಿ ನಡೆಸುವ ವಹಿವಾಟು ಮತ್ತು ಮಾರಾಟದ ಉತ್ಪತ್ತಿಯಿಂದ ಯಾವುದೇ ಹಣ ಉಳಿದರೆ, ಅದನ್ನು…

ಏಕೈಕ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 8 ವಿಕೆಟ್‌ಗಳಿಂದ ಮಣಿಸಿ ಇತಿಹಾಸ ನಿರ್ಮಿಸಿದ ಭಾರತ

ಮುಂಬೈ: ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಆಸ್ಟ್ರೇಲಿಯಾದ ಮಹಿಳಾ ತಂಡವನ್ನು 8 ವಿಕೆಟ್‌ಗಳಿಂದ…

- ಜಾಹೀರಾತು -

ಹನುಮ ಮಾಲಾ ಸಂಕೀರ್ತನ : ಶ್ರೀ ಮೂಡಲ ಬಾಗಿಲು ಹನುಮ ಸಂಕಲ್ಪ ಮಾಲೆ, ಹಿಂಧೂ ಜಾಗರಣಾ ವೇದಿಕೆ ವತಿಯಿಂದ ಸುದ್ದಿಗೋಷ್ಠಿ

ಮೈಸೂರು, ಡಿಸೆಂಬರ್‌ 2, 2025 : ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ಶಾಂತಿಯುತವಾಗಿ ಹನುಮ ಮಾಲಾ ಸಂಕೀರ್ತನ ಯಾತ್ರೆ ಮಾಡುವ ಉದ್ಧೇಶ ಹೊಂದಿದ್ದು, ನಾಳೆ ನಡೆಯುವ ಹನುಮ ಮಾಲಾ ಸಂಕೀರ್ತನ ಯಾತ್ರೆಯಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚಿನ ಹನುಮ ಮಾಲಾಧಾರಿಗಳು…

Prathinidhi News

ಡಿಕೆಶಿ ಸಿಎಂ ಆಗಲಿ: ಚಾಮರಾಜನಗರದಲ್ಲಿ ಒಕ್ಕಲಿಗ ಸಂಘದಿಂದ ವಿಶೇಷ ಪೂಜೆ

ಚಾಮರಾಜನಗರ, ನವೆಂಬರ್‌ 29, 2025 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲೆಂದು ಹಾರೈಸಿ, ಇಂದು ಚಾಮರಾಜನಗರದಲ್ಲಿ ಒಕ್ಕಲಿಗ ಸಮುದಾಯದ ಮುಖಂಡರು ವಿಶೇಷ ಪೂಜೆ ಸಲ್ಲಿಸಿದರು. ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ ನಗರದ…

Prathinidhi News
- Sponsored -
Ad image