ಮೈಸೂರು, ಫೆಬ್ರವರಿ 14, 2026 : ಸಾಂಸ್ಕೃತಿಕ ನಗರಿ ಮೈಸೂರಿನ ಪವಿತ್ರ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಕೆರೆ ಜಾಗವನ್ನು ಖಾಸಗಿಯವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ, ಮೈಸೂರು ತಾಲ್ಲೂಕು ತಹಸೀಲ್ದಾರ್ ಮಹೇಶ್ ನೇತೃತ್ವದಲ್ಲಿ ಇಂದು ಕಾರ್ಯಾಚರಣೆ ನಡೆಯಿತು. ಈ ಜಾಗ ನಮಗೆ ಸೇರಿದ್ದೆಂದು ಖಾಸಗಿಯವರು ಹಾಕಿಕೊಂಡಿದ್ದ ಎರಡು ನಾಮಫಲಕಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಯಿತು. ಇದರ ಬೆನ್ನಲ್ಲೇ ಒತ್ತುವರಿ ಜಾಗದ ಎರಡು ಕಡೆಗಳಲ್ಲಿ ನಿರ್ಮಿಸಲಾಗಿದ್ದ ಕಾಂಕ್ರೀಟ್ ಗೋಡೆಗಳನ್ನು ಕೂಡ ಭಾಗಶಃ ಧ್ವಂಸಗೊಳಿಸುವ ಮೂಲಕ ಆಡಳಿತ ಯಂತ್ರ ಒತ್ತುವರಿದಾರರಿಗೆ ಬಿಸಿ ಮುಟ್ಟಿಸಿದೆ. ಈ ಪ್ರಕರಣದ ಕುರಿತು ಈ…
ಹುಣಸೂರು, ಫೆಬ್ರವರಿ 14, 2026: ಮೈಸೂರು ಜಿಲ್ಲೆಯಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮಿತಿಮೀರಿದ್ದು, ತಡರಾತ್ರಿ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಮಚ್ಚು ಹಾಗೂ ಡ್ರಾಗನ್ ತೋರಿಸಿ ಹಣ ದೋಚಿರುವ ಘಟನೆ ಹುಣಸೂರು ತಾಲೂಕಿನ ಕರಿಮುದ್ದನಹಳ್ಳಿ ಗ್ರಾಮದ ಬಳಿ ನಡೆದಿದೆ. ಮೈಸೂರು-ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ರವಿ ಎಂಬುವರಿಗೆ ಸೇರಿದ ಪೆಟ್ರೋಲ್ ಬಂಕ್ಗೆ ತಡರಾತ್ರಿ ಕಾರಿನಲ್ಲಿ ಬಂದ ಐವರು ಅಪರಿಚಿತ ದುಷ್ಕರ್ಮಿಗಳು, ಮಾರಕಾಸ್ತ್ರಗಳನ್ನು ಪ್ರದರ್ಶಿಸಿ ಸಿಬ್ಬಂದಿಯನ್ನು ಬೆದರಿಸಿದ್ದಾರೆ. ಪೆಟ್ರೋಲ್ ಬಂಕ್ನಲ್ಲಿದ್ದ ಹಣವನ್ನು ಕಸಿದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ದರೋಡೆಗೆ ಸಂಬಂಧಿಸಿದಂತೆ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು…
ಮೈಸೂರು, ಫೆಬ್ರವರಿ 14, 2026 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಅತ್ಯಂತ ಭಕ್ತಿಭಾವದಿಂದ ಸಾಮೂಹಿಕ ಶ್ರೀ ಹನುಮಾನ್ ಚಾಲೀಸಾ ಪಾರಾಯಣ ಮಹಾಯಜ್ಞವು ಯಶಸ್ವಿಯಾಗಿ ಸಂಪನ್ನಗೊಂಡಿತು. ನಗರದ ಐತಿಹಾಸಿಕ ಮಹಾರಾಜ ಕಾಲೇಜು ಮೈದಾನದಲ್ಲಿ ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ವತಿಯಿಂದ ಆಯೋಜಿಸಲಾಗಿದ್ದ ಈ ಬೃಹತ್ ಕಾರ್ಯಕ್ರಮವು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಿತು. ಈ ಪವಿತ್ರ ಪಾರಾಯಣಕ್ಕಾಗಿ ಮೈದಾನದಲ್ಲಿ ಅತ್ಯಂತ ಭವ್ಯವಾದ ವೇದಿಕೆಯನ್ನು ನಿರ್ಮಿಸಲಾಗಿತ್ತು. ಲೋಕ ಕಲ್ಯಾಣದ ಸಂಕಲ್ಪದೊಂದಿಗೆ ವೇದಿಕೆಯ ಎಡಭಾಗದಲ್ಲಿ ವಿಶೇಷ ಮಹಾಯಜ್ಞವನ್ನು ಆಯೋಜಿಸಲಾಗಿದ್ದು, ಸಾವಿರಾರು…
ಮೈಸೂರು , ಫೆಬ್ರವರಿ 14, 2026 :ಫೆಬ್ರವರಿ 15ರಂದು ಜಗತ್ತಿನಾದ್ಯಂತ ಮಹಾ ಶಿವರಾತ್ರಿ ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಆವರಣದ ಪ್ರಸಿದ್ಧ ಶ್ರೀ ತ್ರಿಣೇಶ್ವರಸ್ವಾಮಿ ದೇಗುಲದಲ್ಲಿ ವಿಶೇಷ ಸಿದ್ಧತೆಗಳು ನಡೆದಿವೆ. ಈ ಐತಿಹಾಸಿಕ ದಿನದಂದು ದೇವಸ್ಥಾನದ ಮೂಲ ಶಿವಲಿಂಗಕ್ಕೆ ಅಲಂಕರಿಸಲಾಗುವ ಅತ್ಯಂತ ಬೆಲೆಬಾಳುವ ಚಿನ್ನದ ಕೊಳಗವನ್ನು (ಚಿನ್ನದ ಮುಖವಾಡ) ಜಿಲ್ಲಾಡಳಿತವು ಬಿಗಿ ಭದ್ರತೆಯಲ್ಲಿ ದೇವಸ್ಥಾನದ ಅರ್ಚಕರ ಸುಪರ್ದಿಗೆ ಹಸ್ತಾಂತರಿಸಿದೆ. ವರ್ಷವಿಡೀ ಸರ್ಕಾರದ ಭದ್ರತಾ ಖಜಾನೆಯಲ್ಲಿ ಸುರಕ್ಷಿತವಾಗಿರುವ ಈ ಚಿನ್ನದ ಕೊಳಗವು ಬರೋಬ್ಬರಿ ಹನ್ನೊಂದು ಕೆಜಿ ತೂಕದ ಶುದ್ಧ ಚಿನ್ನದಿಂದ ನಿರ್ಮಿತವಾಗಿದೆ.…
ಬೆಂಗಳೂರು, ಫೆಬ್ರವರಿ 13, 2026 : ಶಕ್ತಿ ಯೋಜನೆಯನ್ನು ಇನ್ನಷ್ಟು ಸಮರ್ಪಕವಾಗಿ ಸಮರ್ಪಕವಾಗಿ ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಶಕ್ತಿ ಗ್ಯಾರಂಟಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆಗೆ ಮುಂದಾಗಿದೆ. ಕರ್ನಾಟಕ ಸಾರಿಗೆ ಬಸ್ಗಳಲ್ಲಿ ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಪ್ರತಿನಿತ್ಯ ಲಕ್ಷಾಂತರ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಈಗ ಆಧಾರ್ ಬದಲಿಗೆ ಶಕ್ತಿ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಣೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೀರ್ಮಾನ ಮಾಡಿದೆ. ಮಹಿಳೆಯರ ಉಚಿತ ಪ್ರಯಾಣಕ್ಕೆ 4 ಸಾರಿಗೆ ನಿಗಮಗಳು ಸ್ಮಾರ್ಟ್ಕಾರ್ಡ್ ವಿತರಿಸಲಿವೆ. ಶಕ್ತಿ…
ಮೈಸೂರು, ಫೆಬ್ರವರಿ 14, 2026 : ಸಾಂಸ್ಕೃತಿಕ ನಗರಿ ಮೈಸೂರಿನ ಪವಿತ್ರ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಕೆರೆ ಜಾಗವನ್ನು ಖಾಸಗಿಯವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ, ಮೈಸೂರು ತಾಲ್ಲೂಕು ತಹಸೀಲ್ದಾರ್ ಮಹೇಶ್ ನೇತೃತ್ವದಲ್ಲಿ ಇಂದು ಕಾರ್ಯಾಚರಣೆ ನಡೆಯಿತು. ಈ ಜಾಗ ನಮಗೆ…
ಮೈಸೂರು, ಫೆಬ್ರವರಿ 13, 2026 :ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಳೆ ಭಕ್ತಿ ಪರವಶತೆಯ ವಾತಾವರಣ ನಿರ್ಮಾಣವಾಗಲಿದ್ದು,…
ಮೈಸೂರು, ಫೆಬ್ರವರಿ 12, 2026 : ಜಿಲ್ಲೆಯ ಇಲವಾಲ ಸಮೀಪದ ಮಥುರಾ ನಗರದಲ್ಲಿ ಶಾಲಾ ಬ್ಯಾಗ್…
ಮೈಸೂರು, ಫೆಬ್ರವರಿ 11, 2026: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ರಮ ಮಾದಕ ವಸ್ತು ಮಾರಾಟ ಮತ್ತು…
ಸರಗೂರು, ಫೆಬ್ರವರಿ 13, 2026: ಕಳೆದ ಕೆಲವು ದಿನಗಳಿಂದ ಕಣ್ಣು ಕಾಣದೆ ಅಲೆಯುತ್ತಾ ಗ್ರಾಮಸ್ಥರಲ್ಲಿ ಭೀತಿ…
ಪಿರಿಯಾಪಟ್ಟಣ, ಫೆಬ್ರವರಿ 12, 2026 :ತಾಲ್ಲೂಕಿನಲ್ಲಿ ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್ ಮಾರಾಟ ಮಾಡುತ್ತಿದ್ದ ಇಬ್ಬರು…
ಹುಣಸೂರು, ಫೆಬ್ರವರಿ 12, 2026: ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 19 ಕರುಗಳನ್ನು ಹುಣಸೂರು ಪೊಲೀಸರು ಯಶಸ್ವಿ…
ಬೆಂಗಳೂರು, ಫೆಬ್ರವರಿ 11, 2026 : ಶಾಲಾ ಬಸ್ ಹರಿದು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವಂತಹ…
ಮೈಸೂರು, ಫೆಬ್ರವರಿ 11, 2026 : ಜಿಲ್ಲೆಯಾದ್ಯಂತ ಕೆರೆ ಕಟ್ಟೆಗಳಿಗೆ ಕೂಡಲೇ ನೀರು ತುಂಬಿಸುವಂತೆ ಆಗ್ರಹಿಸಿ…
ಬೆಂಗಳೂರು, ಫೆಬ್ರವರಿ 11, 2026 : ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಟೀಸರ್ ಭಾರೀ ವಿವಾದ…
ನಂಜನಗೂಡು, ಫೆಬ್ರವರಿ 11, 2026: ಬೇಸಿಗೆಯ ಬಿಸಿ ಏರುವ ಮುನ್ನವೇ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿಯಲ್ಲಿ ಕುಡಿಯುವ ನೀರಿನ…
ಹುಣಸೂರು, ಫೆಬ್ರವರಿ 11, 2026 : ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಂಬಂಧಿಕರ ನಡುವೆ ಗಲಾಟೆ ನಡೆದು,…
ಹಾಸನ, ಜನವರಿ 22, 2026 : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಸೈಕಲ್ಗೆ ಕಾರು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ಮಾಳೇಕೊಪ್ಪಲು ಬಳಿಯ ಫ್ಲೈಓವರ್ ಮೇಲೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಯನ್ನು ಸಂಜು (16) ಎಂದು…
ಮಂಡ್ಯ, ಫೆಬ್ರವರಿ 5, 2026 : ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ಜಾಲವೊಂದು ಬಯಲಾಗಿದ್ದು, ಹೊಸ ಬಾರ್ ಲೈಸೆನ್ಸ್ ನೀಡಲು ಭಾರಿ ಮೊತ್ತದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಉಪ ಆಯುಕ್ತ (ಡಿಸಿ) ನಾಗಶಯನ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ…
ಚಾಮರಾಜನಗರ, ಜನವರಿ 30, 2026 : ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರತೆ ದಾಳಿಗೊಳಗಾದ ವ್ಯಕ್ತಿಯನ್ನು ರಾಜಶೇಖರಪ್ಪ ಎಂದು ಗುರುತಿಸಲಾಗಿದೆ. ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಪರಚಿದ ಗಾಯಗಳಾಗಿವೆ.…
Sign in to your account