ಮೈಸೂರು ಆರ್‌ಟಿಒ ಭರ್ಜರಿ ಕಾರ್ಯಾಚರಣೆ: ನಿಯಮ ಉಲ್ಲಂಘಿಸಿದ ಶಾಲಾ ಬಸ್‌ ಹಾಗೂ ವಾಹನಗಳ ಜಪ್ತಿ

ಮೈಸೂರು, ಮಾರ್ಚ್‌ 25, 2026 : ರಸ್ತೆ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ ಸಂಚರಿಸುತ್ತಿದ್ದ ವಾಹನಗಳ ವಿರುದ್ಧ ಮೈಸೂರು ಆರ್‌ಟಿಒ ಅಧಿಕಾರಿಗಳು ಸಮರ ಸಾರಿದ್ದಾರೆ. ನಗರದಾದ್ಯಂತ ಕಟ್ಟುನಿಟ್ಟಿನ ತಪಾಸಣೆ ನಡೆಸಿದ ಅಧಿಕಾರಿಗಳ ತಂಡ, ಕಾನೂನು ಉಲ್ಲಂಘಿಸಿ ಸಂಚರಿಸುತ್ತಿದ್ದ ಹಲವಾರು ವಾಹನಗಳನ್ನು ವಶಪಡಿಸಿಕೊಳ್ಳುವ ಮೂಲಕ ಮಾಲೀಕರಿಗೆ ಬಿಸಿ ಮುಟ್ಟಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಮುಖ್ಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸದ 4 ಶಾಲಾ ಬಸ್‌ಗಳನ್ನು ಜಪ್ತಿ ಮಾಡಲಾಗಿದೆ. ಶಾಲಾ ವಾಹನಗಳಲ್ಲಿ ಎಫ್‌ಸಿ (Fitness Certificate) ಇಲ್ಲದಿರುವುದು, ಬಾಗಿಲುಗಳು ಸರಿಯಾಗಿಲ್ಲದಿದ್ದರೂ ಮತ್ತು ಮುಂಭಾಗದ ಗ್ಲಾಸ್‌ಗಳು ಒಡೆದಿದ್ದರೂ ಮಕ್ಕಳನ್ನು ಕರೆದೊಯ್ಯುತ್ತಿರುವುದು…

ಮೈಸೂರು ಮಹಾನಗರ ಪಾಲಿಕೆ ಬಜೆಟ್ 2026-27: ಅಭಿವೃದ್ಧಿಗೆ ಒತ್ತು, ಆಡಳಿತಾಧಿಕಾರಿಗಳಿಂದ 1311 ಕೋಟಿ ರೂ. ಗಾತ್ರದ ಆಯವ್ಯಯ ಮಂಡನೆ

ಮೈಸೂರು, ಮಾರ್ಚ್‌ 25, 2026 : ಸಾಂಸ್ಕೃತಿಕ ನಗರಿ ಮೈಸೂರಿನ ಅಭಿವೃದ್ಧಿಗೆ ಹೊಸ ವೇಗ ನೀಡುವ ನಿಟ್ಟಿನಲ್ಲಿ ಮೈಸೂರು ಮಹಾನಗರ ಪಾಲಿಕೆಯ 2026-27ನೇ ಸಾಲಿನ ಬಜೆಟ್ ಅನ್ನು ಇಂದು ಮಂಡಿಸಲಾಯಿತು. ಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿ ನಡೆದ ವಿಶೇಷ ಸಭೆಯಲ್ಲಿ ಆಡಳಿತಾಧಿಕಾರಿ ನಿತೇಶ್ ಪಾಟೀಲ್ ಅವರು ಒಟ್ಟು 1311 ಕೋಟಿ ರೂಪಾಯಿಗಳ ಬಜೆಟ್ ಅನ್ನು ಮಂಡಿಸಿದರು. ಈ ಬಾರಿಯ ಆಯವ್ಯಯದಲ್ಲಿ ವಿವಿಧ ಜನಪರ ಯೋಜನೆಗಳಿಗೆ ಸುಮಾರು 1300 ಕೋಟಿ ರೂಪಾಯಿಗಳನ್ನು ವಿನಿಯೋಗಿಸಲಾಗಿದ್ದು, 10 ಕೋಟಿ ರೂಪಾಯಿಗಳ ಉಳಿತಾಯ ಬಜೆಟ್ ಇದಾಗಿದೆ. ನಗರದ ಕ್ರೀಡಾ ಪ್ರೇಮಿಗಳಿಗೆ ಹೆಚ್ಚಿನ ಆದ್ಯತೆ…

ಮೈಸೂರು: ಧರ್ಮಗುರುಗಳ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ತೀವ್ರ ಖಂಡನೆ; ‘ಸೇವ್ ಹಿಂದೂಸ್ ಟೆಂಪಲ್ಸ್ ಟ್ರಸ್ಟ್’ ವತಿಯಿಂದ ಮೌನ ಪ್ರತಿಭಟನೆ

ಮೈಸೂರು, ಮಾರ್ಚ್‌ 25, 2026 : ರಾಜ್ಯದಲ್ಲಿ ಧರ್ಮಗುರುಗಳು ಮತ್ತು ಮಠಾಧಿಪತಿಗಳ ವಿರುದ್ಧ ಇತ್ತೀಚೆಗೆ ಕೇಳಿಬರುತ್ತಿರುವ ಅವಹೇಳನಕಾರಿ ಹೇಳಿಕೆಗಳನ್ನು ಖಂಡಿಸಿ, ಸೇವ್ ಹಿಂದೂಸ್ ಟೆಂಪಲ್ಸ್ ಟ್ರಸ್ಟ್ ವತಿಯಿಂದ ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಮೌನ ಪ್ರತಿಭಟನೆ ನಡೆಸಲಾಯಿತು. "ನಮ್ಮ ಧರ್ಮ ಗುರುಗಳು ನಮ್ಮ ಹೆಮ್ಮೆ" ಎಂಬ ಬರಹವಿರುವ ಪ್ಲೇ ಕಾರ್ಡ್‌ಗಳನ್ನು ಹಿಡಿದಿದ್ದ ಪ್ರತಿಭಟನಾಕಾರರು, ಸಾರ್ವಜನಿಕವಾಗಿ ಮಠಾಧಿಪತಿಗಳ ಗೌರವಕ್ಕೆ ಧಕ್ಕೆ ತರುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಭಾರತೀಯ ಸಂಸ್ಕೃತಿಯಲ್ಲಿ ಧರ್ಮಗುರುಗಳ ಸೇವೆ ಅಪಾರವಾಗಿದ್ದು, ಶಿಕ್ಷಣ, ವಸತಿ ಹಾಗೂ ದಾಸೋಹದಂತಹ ಸಾಮಾಜಿಕ ಕಾರ್ಯಗಳಲ್ಲಿ ಮಠಮಾನ್ಯಗಳ ಕೊಡುಗೆ ಮರೆಯುವಂತಿಲ್ಲ ಎಂದು…

RCB ಮ್ಯಾಚ್ ಟಿಕೆಟ್ ಫುಲ್ ಸೋಲ್ಡ್ ಔಟ್..! 11 ಟಿಕೆಟ್ ರಿಸರ್ವ್ ಮಾಡಿ ಫ್ಯಾನ್ಸ್ ಮನಗೆದ್ದ ರಾಯಲ್ ಚಾಲೆಂಜರ್ಸ್..!

ಬೆಂಗಳೂರು, ಮಾರ್ಚ್‌ 25, 2026 : ಐಪಿಎಲ್ 2026 ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮೊದ್ಲ ಮ್ಯಾಚ್ ಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಸಿದ್ಧವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗಾಗಲೇ ಬೆಂಗಳೂರಿನಲ್ಲಿ ಅಭ್ಯಾಸದಲ್ಲಿ ನಿರತವಾಗಿದ್ದು, ಹಾಲಿ ಚಾಂಪಿಯನ್ ಆರ್‌ಸಿಬಿ ಉದ್ಘಟನಾ ಪಂದ್ಯದಲ್ಲಿ ಸನ್‌ರೈಸರ್ಸ್ ವಿರುದ್ದ ಹೋರಾಟ ನಡೆಸಲಿದೆ. ಆದರೆ ಅಭಿಮಾನಿಗಳು ಟಿಕೆಟ್‌ಗಾಗಿ ಪರದಾಡುತ್ತಿದ್ದಾರೆ. ಮಂಗಳವಾರ RCB ಟಿಕೆಟ್ ಬಿಡುಗಡೆ ಮಾಡಲಾಗಿತ್ತು. ಆದರೆ ಟಿಕೆಟ್ ಬಿಡುಗಡೆಗೊಂಡ ಕೇವಲ 15 ನಿಮಿಷದಲ್ಲಿ ಎಲ್ಲಾ ಟಿಕೆಟ್ ಮಾರಾಟವಾಗಿದೆ. ಹೀಗಾಗಿ ಕಳೆದೊಂದು ವರ್ಷದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ತೀವ್ರ ನಿರಾಸೆಯಾಗಿದೆ. ಎಲ್ಲಾ…

ಸಂಸದ ಯದುವೀರ್ ಒಡೆಯರ್ ಜನ್ಮದಿನೋತ್ಸವ: ಕೋಟೆ ಆಂಜನೇಯನಿಗೆ ವಿಶೇಷ ಪೂಜೆ, 8500 ಚದರ ಅಡಿಯ ಬೃಹತ್ ರಂಗೋಲಿ ಗೌರವ!

ಮೈಸೂರು, ಮಾರ್ಚ್‌ 24, 2025 : ಮೈಸೂರು-ಕೊಡಗು ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹುಟ್ಟುಹಬ್ಬದ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಈ ವಿಶೇಷ ದಿನದ ನಿಮಿತ್ತ ಅರಮನೆಯ ಮುಂಭಾಗದ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಸಂಸದರ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಯದುವೀರ್ ಒಡೆಯರ್ ಹೆಸರಿನಲ್ಲಿ ವಿಶೇಷ ಅರ್ಚನೆ ಮತ್ತು ಪೂಜೆಗಳನ್ನು ನೆರವೇರಿಸಿದರು. ಪೂಜಾ ಕಾರ್ಯಕ್ರಮಗಳ ನಂತರ ಸಾರ್ವಜನಿಕರಿಗೆ ಬೆಳಗಿನ ಉಪಹಾರವನ್ನು ವಿತರಿಸಲಾಯಿತು. ಹುಟ್ಟುಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಕಳೆ ನೀಡುವಂತೆ ದೇವಾಲಯದ ಮುಂಭಾಗದಲ್ಲಿ ಬೃಹತ್ ರಂಗೋಲಿ ಚಿತ್ರವೊಂದು…

ಮೈಸೂರು ನಗರ

ಮೈಸೂರು ಆರ್‌ಟಿಒ ಭರ್ಜರಿ ಕಾರ್ಯಾಚರಣೆ: ನಿಯಮ ಉಲ್ಲಂಘಿಸಿದ ಶಾಲಾ ಬಸ್‌ ಹಾಗೂ ವಾಹನಗಳ ಜಪ್ತಿ

ಮೈಸೂರು, ಮಾರ್ಚ್‌ 25, 2026 : ರಸ್ತೆ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ ಸಂಚರಿಸುತ್ತಿದ್ದ ವಾಹನಗಳ ವಿರುದ್ಧ ಮೈಸೂರು ಆರ್‌ಟಿಒ ಅಧಿಕಾರಿಗಳು ಸಮರ ಸಾರಿದ್ದಾರೆ. ನಗರದಾದ್ಯಂತ ಕಟ್ಟುನಿಟ್ಟಿನ ತಪಾಸಣೆ ನಡೆಸಿದ ಅಧಿಕಾರಿಗಳ ತಂಡ, ಕಾನೂನು ಉಲ್ಲಂಘಿಸಿ ಸಂಚರಿಸುತ್ತಿದ್ದ ಹಲವಾರು ವಾಹನಗಳನ್ನು ವಶಪಡಿಸಿಕೊಳ್ಳುವ…

Prathinidhi News

ಮೈಸೂರು ಜಿಲ್ಲೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರವಾಸ: ನಂಜನಗೂಡಿನಲ್ಲಿ ಅದ್ಧೂರಿ ಸ್ವಾಗತ

ಮೈಸೂರು, ಮಾರ್ಚ್‌ 5, 2026 : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಮೈಸೂರು…

Prathinidhi News

ಮೈಸೂರು: ನಾಳೆಯ ರಾಜ್ಯ ಬಜೆಟ್‌ನಲ್ಲಿ ತವರು ಜಿಲ್ಲೆಗೆ ಭರಪೂರ ಕೊಡುಗೆ ನಿರೀಕ್ಷೆ – ಶಾಸಕ ತನ್ವೀರ್ ಸೇಠ್

ಮೈಸೂರು, ಮಾರ್ಚ್‌ 5, 2026 : ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಲಿರುವ ರಾಜ್ಯ ಬಜೆಟ್ ಕುರಿತು…

Prathinidhi News

ಮೈಸೂರು: ಟಿ20 ವಿಶ್ವಕಪ್ ಸೆಮಿಫೈನಲ್‌ಗೆ ಮೈಸೂರಿನಲ್ಲಿ ಕ್ರಿಕೆಟ್ ಪ್ರೇಮಿಗಳ ಹಾರೈಕೆ

ಮೈಸೂರು, ಮಾರ್ಚ್‌ 5, 2026 : ಇಂದು ನಡೆಯುತ್ತಿರುವ ಟಿ20 ವಿಶ್ವಕಪ್ ಕ್ರಿಕೆಟ್‌ನ ನಿರ್ಣಾಯಕ ಸೆಮಿಫೈನಲ್…

Prathinidhi News

- ಜಾಹೀರಾತು -

[totalpoll id="61772"]

ಸಂಪೂರ್ಣ ಸುದ್ದಿ

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ರಂಜಾನ್ ಸಂಭ್ರಮ – ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

ಮೈಸೂರು, ಮಾರ್ಚ್‌ 21, 2026 : ವಿಶ್ವದಾದ್ಯಂತ ಮುಸ್ಲಿಂ ಬಾಂಧವರು ಇಂದು ಪವಿತ್ರ ರಂಜಾನ್ ಹಬ್ಬವನ್ನು…

ನಂಜನಗೂಡು: ಚಿರತೆ ದಾಳಿಗೆ ಕರು ಬಲಿ – ಹನುಮನಪುರ ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ನಂಜನಗೂಡು, ಮಾರ್ಚ್‌  21, 2026 : ತಾಲೂಕಿನ ಹನುಮನಪುರ ಗ್ರಾಮದಲ್ಲಿ ಚಿರತೆಯೊಂದು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ…

ತಿ ನರಸೀಪುರ: ಕರೋಹಟ್ಟಿ ಗ್ರಾಮದಲ್ಲಿ ಸಡಗರದ ಯುಗಾದಿ – ಶ್ರೀ ಬಸವೇಶ್ವರಸ್ವಾಮಿ ರಥೋತ್ಸವ ಅದ್ದೂರಿ

ತಿ ನರಸೀಪುರ, ಮಾರ್ಚ್ 20, 2026 : ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ…

ಮೈಸೂರು: ನಾಲೆಗೆ ಬಿದ್ದು ಮೃತಪಟ್ಟ ವಿದ್ಯಾರ್ಥಿನಿಯರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿತರಣೆ

ಮೈಸೂರು, ಮಾರ್ಚ್‌ 5, 2026 : ಕಳೆದ ನವೆಂಬರ್‌ನಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ಅರಕೆರೆ ಬಳಿ ನಾಲೆಗೆ…

ಮೈಸೂರು: ದಾಖಲೆಯ 17ನೇ ಬಜೆಟ್‌ ಮಂಡಿಸಲಿರುವ ಸಿಎಂಗೆ ರಂಗೋಲಿ ಮೂಲಕ ವಿಶೇಷ ಶುಭಾಶಯ

ಮೈಸೂರು, ಮಾರ್ಚ್‌ 5, 2026: ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ ತಮ್ಮ ವೃತ್ತಿಜೀವನದ ದಾಖಲೆಯ 17ನೇ ಬಜೆಟ್…

ಮೈಸೂರು: ಲೋಕಾಯುಕ್ತ ದಾಳಿ – ನೀರು ಸರಬರಾಜು ಮಂಡಳಿ ಅಧಿಕಾರಿ ಬಲೆಗೆ

ಮೈಸೂರು, ಮಾರ್ಚ್‌ 5, 2026 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು…

ಸರ್ಕಾರಿ ಜಮೀನು ಕಬಳಿಕೆ ಯತ್ನ: ಮೈಸೂರಿನಲ್ಲಿ ಶಾಸಕ ಶ್ರೀವತ್ಸ ಸ್ಫೋಟಕ ಮಾಹಿತಿ

ಮೈಸೂರು, ಮಾರ್ಚ್‌ 5, 2026 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೆಲೆಬಾಳುವ ಸರ್ಕಾರಿ ಜಮೀನನ್ನು ಖಾಸಗಿ…

ಮೈಸೂರು: ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನದ ಆವರಣದಲ್ಲಿ ಮಾಂಸಹಾರ ಸೇವನೆ; ಭದ್ರತಾ ಸಿಬ್ಬಂದಿಗೆ ನೋಟಿಸ್, ಆರೋಪಿ ವಶಕ್ಕೆ

ನಂಜನಗೂಡು, ಮಾರ್ಚ್‌ 5, 2026 :ಪ್ರಸಿದ್ಧ ಪುಣ್ಯಕ್ಷೇತ್ರ ನಂಜನಗೂಡಿನ ಶ್ರೀ ನಂಜುಂಡೇಶ್ವರ ದೇವಸ್ಥಾನದ ದಾಸೋಹ ಭವನದ…

ಹಾಸನ

ಆಸ್ತಿಗಾಗಿ ದಾಯಾದಿಗಳ ನಡುವೆ ಕಿತ್ತಾಟ : ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಸಾರಿಗೆ ನೌಕರನ ಬರ್ಬರ ಹತ್ಯೆ

ಹಾಸನ, ಫೆಬ್ರವರಿ 19, 2026 : ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ನೌಕರನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸಾರಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ…

Prathinidhi News

- ಜಾಹೀರಾತು -

ಮಂಡ್ಯದಲ್ಲಿ ಬಿಎಸ್‌ವೈ ಹುಟ್ಟುಹಬ್ಬದ ಸಂಭ್ರಮ: ವಿವಿಧ ಸೇವಾ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣ ಆಚರಣೆ

ಮಂಡ್ಯ, ಫೆಬ್ರವರಿ 28, 2026: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ಮಂಡ್ಯ ನಗರದಾದ್ಯಂತ ಬಿಜೆಪಿ ಕಾರ್ಯಕರ್ತರು ವಿವಿಧ ಜನಪರ ಮತ್ತು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿಶೇಷವಾಗಿ ಆಚರಿಸಿದರು. ನಗರದ ಬನ್ನೂರು ರಸ್ತೆಯಲ್ಲಿರುವ ಚಮ್ಮಾರರ ಕುಟೀರಕ್ಕೆ ಭೇಟಿ ನೀಡಿದ…

Prathinidhi News

ಚಾಮರಾಜನಗರದಲ್ಲಿ ವ್ಯಕ್ತಿ ಮೇಲೆ ಚಿರತೆ ದಾಳಿ : ಪ್ರತಿರೋಧ ತೋರಿ ಪ್ರಾಣಾಪಾಯದಿಂದ ಪಾರು !

ಚಾಮರಾಜನಗರ, ಜನವರಿ 30, 2026 : ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರತೆ ದಾಳಿಗೊಳಗಾದ ವ್ಯಕ್ತಿಯನ್ನು ರಾಜಶೇಖರಪ್ಪ ಎಂದು ಗುರುತಿಸಲಾಗಿದೆ. ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಪರಚಿದ ಗಾಯಗಳಾಗಿವೆ.…

Prathinidhi News
- Sponsored -
Ad image