ಮೈಸೂರು, ಫೆಬ್ರವರಿ 27, 2026: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಒಳ ಮೀಸಲಾತಿ ಕ್ರಮವು ಗೊಂದಲದ ಗೂಡಾಗಿದ್ದು, ಇದು ಅಸಂವಿಧಾನಿಕ ಎಂದು ಮಾಜಿ ಶಾಸಕ ಹರ್ಷವರ್ಧನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಯಾದ ಸಮಯದಲ್ಲಿ ರೋಸ್ಟರ್ ಪದ್ಧತಿಯ ಬಗ್ಗೆ ಯಾರಿಗೂ ಸ್ಪಷ್ಟ ಅರಿವಿರಲಿಲ್ಲ. ಹುಬ್ಬಳ್ಳಿ-ಧಾರವಾಡ ವಿಶ್ವವಿದ್ಯಾಲಯದಲ್ಲಿ ಈ ಪದ್ಧತಿಯನ್ನು ಅಳವಡಿಸಿದಾಗ ಅದರ ಅಡ್ಡಪರಿಣಾಮಗಳು ಎಲ್ಲರಿಗೂ ಆಶ್ಚರ್ಯ ಮೂಡಿಸಿವೆ ಎಂದು ತಿಳಿಸಿದರು. ಮಾದಿಗ ಸಮುದಾಯಕ್ಕೆ ಪ್ರವರ್ಗ 'ಎ' ನೀಡಿರುವುದಕ್ಕೆ ನಮ್ಮ ಅಭ್ಯಂತರವಿಲ್ಲ, ಆದರೆ ನಮ್ಮನ್ನು ಒಂಬತ್ತನೇ ಸ್ಥಾನಕ್ಕೆ ಸೇರಿಸಿರುವುದು…
ಮೈಸೂರು, ಫೆಬ್ರವರಿ 27, 2026 : ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುತ್ತಿದ್ದ ದಂಪತಿ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ನಾರಾಯಣಪುರ (ಕಗ್ಗರೆ) ಬಳಿ ಸಂಭವಿಸಿದೆ. ಮೈಸೂರಿನ ಸುಬ್ರಮಣ್ಯನಗರದ ನಿವಾಸಿಗಳಾದ 51 ವರ್ಷದ ನಂಜುಂಡಸೋಮಾಚಾರ್ ಮತ್ತು ಅವರ ಪತ್ನಿ 48 ವರ್ಷದ ನೇತ್ರಾವತಿ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೂಲತಃ ಬೀರನಹಳ್ಳಿ ಗ್ರಾಮದವರಾದ ಈ ದಂಪತಿ, ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ನಿಧನರಾಗಿದ್ದ ತಮ್ಮ ಸಂಬಂಧಿಕರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಮೈಸೂರಿನಿಂದ ಬೈಕ್ನಲ್ಲಿ ತೆರಳುತ್ತಿದ್ದರು. ದಂಪತಿ ಪ್ರಯಾಣಿಸುತ್ತಿದ್ದ ಬೈಕ್ಗೆ ವೇಗವಾಗಿ ಬಂದ…
ಬೆಂಗಳೂರು, ಫೆಬ್ರವರಿ 27, 2026: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲುವಾಸದಲ್ಲಿದ್ದ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಎರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದು, ಸದ್ಯ ಕುಲಕರ್ಣಿಗೆ ರಿಲೀಫ್ ಸಿಕ್ಕಿದೆ. ಇತ್ತೀಚಿಗೆ ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ವಜಾ ಆಗಿತ್ತು. ಬಳಿಕ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಕುಲಕರ್ಣಿ ಪರ ವಾದ ಮಂಡಿಸಿದ್ದ ವಕೀಲ ಶರಣಗೌಡ ಪಾಟೀಲ್ ಅವರ ತಂಡ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದೆ. ಸುಪ್ರೀಂ ಕೋರ್ಟ್ನ ನ್ಯಾ. ಸಂಜಯ್ ಕರೋಲ…
ಮೈಸೂರು, ಫೆಬ್ರವರಿ 27, 2026 : ರಾಜ್ಯದ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನದ ಅಂಗವಾಗಿ ಇಂದು ನಗರದ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಾರ್ಟಿ ಮೈಸೂರು ಮಹಾನಗರ ಮತ್ತು ಗ್ರಾಮಾಂತರ ಘಟಕದ ವತಿಯಿಂದ ಅದ್ಧೂರಿ ಸಂಭ್ರಮಾಚರಣೆ ನಡೆಯಿತು. ಪಕ್ಷದ ಕಚೇರಿ ಮುಂಭಾಗದಲ್ಲಿ ನೆರೆದಿದ್ದ ನೂರಾರು ಕಾರ್ಯಕರ್ತರು ಮತ್ತು ಮುಖಂಡರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿಕೊಳ್ಳುವ ಮೂಲಕ ತಮ್ಮ ನೆಚ್ಚಿನ ನಾಯಕನ ಹುಟ್ಟುಹಬ್ಬವನ್ನು ಆಚರಿಸಿದರು. ಈ ಸಂದರ್ಭದಲ್ಲಿ "ಯಡಿಯೂರಪ್ಪ ಅವರಿಗೆ ಜಯವಾಗಲಿ" ಎಂಬ ಘೋಷಣೆಗಳು ಮೊಳಗಿದವು. ಮಾಜಿ ಸಂಸದ…
ಮೈಸೂರು, ಫೆಬ್ರವರಿ 27, 2026: ರಾಜ್ಯದ ಹೆಮ್ಮೆಯ ಮೈಸೂರು ಸಿಲ್ಕ್ ಮತ್ತು ಕೆಎಸ್ಐಸಿ (KSIC) ಸಂಸ್ಥೆಯನ್ನು ಉಳಿಸುವ ನಿಟ್ಟಿನಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಮೈಸೂರಿನಲ್ಲಿ ಇಂದು ಧ್ವನಿ ಎತ್ತಿದ್ದಾರೆ. ನಗರದ ಹೊರವಲಯದ ಖಾಸಗಿ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ನಡೆ ಹಾಗೂ ಮೈತ್ರಿಕೂಟದ ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಹರಿತವಾದ ವಿಚಾರಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಶಾಸಕ ಶ್ರೀವತ್ಸ, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಮಾಜಿ ಮೇಯರ್ ಶಿವಕುಮಾರ್ ಉಪಸ್ಥಿತರಿದ್ದರು. ಕೆಎಸ್ಐಸಿ…
ಮೈಸೂರು, ಫೆಬ್ರವರಿ 27, 2026: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಒಳ ಮೀಸಲಾತಿ ಕ್ರಮವು ಗೊಂದಲದ ಗೂಡಾಗಿದ್ದು, ಇದು ಅಸಂವಿಧಾನಿಕ ಎಂದು ಮಾಜಿ ಶಾಸಕ ಹರ್ಷವರ್ಧನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಯಾದ ಸಮಯದಲ್ಲಿ…
ಮೈಸೂರು, ಫೆಬ್ರವರಿ 27, 2026: ರಾಜ್ಯದ ಜನಪ್ರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ…
ಮೈಸೂರು, ಫೆಬ್ರವರಿ 21, 2026 : "ಮಾಡಲು ಕೆಲಸವಿಲ್ಲದವರ ಆರೋಪಕ್ಕೆ ಉತ್ತರಿಸುವುದಿಲ್ಲ" ಎಂಬ ಸಿಎಂ ಪುತ್ರ…
ಮೈಸೂರು, ಫೆಬ್ರವರಿ 19, 2026: ಮೈಸೂರಿನ ಹಿನಕಲ್ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಗ್ರಾಹಕರು ಅಡವಿಟ್ಟಿದ್ದ ಚಿನ್ನದ…
ಮಂಡ್ಯ, ಫೆಬ್ರವರಿ 27, 2026 : ಶ್ರೀರಂಗಪಟ್ಟಣ ತಾಲ್ಲೂಕಿನ ಪಾಲಹಳ್ಳಿ ಗ್ರಾಮದಲ್ಲಿ ನೆಲೆಸಿರುವ, ಸುಮಾರು ಮೂರು…
ಮಂಡ್ಯ, ಫೆಬ್ರವರಿ 24, 2026: ಜಿಲ್ಲೆಯ ಪಾಂಡವಪುರ ತಾಲೂಕಿನ ಡಿಂಕಾ ಗ್ರಾಮದ ಬಳಿ ಮಾನವೀಯತೆಯನ್ನೇ ಮರೆಸುವಂತಹ…
ಗದಗ, ಫೆಬ್ರವರಿ 21, 2026: ಗುತ್ತಿಗೆದಾರರೊಬ್ಬರಿಂದ ಲಕ್ಷಾಂತರ ರೂಪಾಯಿ ಕಮಿಷನ್ ಪಡೆಯುತ್ತಿದ್ದ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ…
ಬೆಂಗಳೂರು, ಫೆಬ್ರವರಿ 21, 2026: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರ್ಸನಲ್ ಸೆಕ್ರೆಟರಿ ಚಂದ್ರು…
ಹುಣಸೂರು, ಫೆಬ್ರವರಿ 21, 2026 : ತಾಲ್ಲೂಕಿನ ಹೊಸರಾಮನಹಳ್ಳಿಯ ಲಕ್ಷ್ಮಣ ತೀರ್ಥ ನದಿ ತಟದಲ್ಲಿ ದಂಡಮ್ಮದೇವಿ…
ಹಾಸನ, ಫೆಬ್ರವರಿ 19, 2026 : ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಆಸ್ತಿ…
ಮೈಸೂರು, ಫೆಬ್ರವರಿ 19, 2026 : ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಭವನದ ಮುಂಭಾಗ ಇಂದು ಹೈಡ್ರಾಮಾ…
ಮೈಸೂರು, ಫೆಬ್ರವರಿ 18, 2026: ಮೈಸೂರಿನ ಪ್ರಮುಖ ವಾಣಿಜ್ಯ ಕೇಂದ್ರಗಳಲ್ಲಿ ಒಂದಾದ ಡೂಪ್ಲಿನ್ ಕಾಂಪ್ಲೆಕ್ಸ್ ಮಳಿಗೆದಾರರನ್ನು…
ಹಾಸನ, ಫೆಬ್ರವರಿ 16, 2026 : ನಟ ಯಶ್ ಅವರ ತಾಯಿ ಪುಷ್ಪಾ ಅವರು ಹಾಸನದಲ್ಲಿ ಖರೀದಿ ಮಾಡಿದ್ದ ಸೈಟ್ ವಿಚಾರವಾಗಿ ನಡೆಯುತ್ತಿದ್ದ ಕಾನೂನು ಹೋರಾಟದಲ್ಲಿ ಅವರಿಗೆ ಮೊದಲ ಹಂತದ ಗೆಲುವು ಸಿಕ್ಕಿದೆ. ಈ ಆಸ್ತಿಯು ತಮಗೆ ಸೇರಿದ್ದೆಂದು ಲಕ್ಷ್ಮಮ್ಮ ಎಂಬುವವರು…
ಮಂಡ್ಯ, ಫೆಬ್ರವರಿ 16, 2026 : ಮಂಡ್ಯ ಜಿಲ್ಲೆಯ ಬಸರಾಳು ಹೋಬಳಿಯ ಕಾರೆಕಟ್ಟೆ ಗ್ರಾಮದ ಸಮೀಪವಿರುವ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ಭೀಕರ ಟ್ಯಾಂಕ್ ಸ್ಫೋಟ ಸಂಭವಿಸಿದ್ದು, ದುರ್ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಕಲ್ಲುಖಾನ್ ಮತ್ತು…
ಚಾಮರಾಜನಗರ, ಜನವರಿ 30, 2026 : ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರತೆ ದಾಳಿಗೊಳಗಾದ ವ್ಯಕ್ತಿಯನ್ನು ರಾಜಶೇಖರಪ್ಪ ಎಂದು ಗುರುತಿಸಲಾಗಿದೆ. ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಪರಚಿದ ಗಾಯಗಳಾಗಿವೆ.…
Sign in to your account