ಮೈಸೂರು, ಏಪ್ರಿಲ್ 3, 2026 : ರಾಜ್ಯದ ರೈತರು ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾಗಿದ್ದಾರೆ ಎಂದು ಮೈಸೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಸಾ.ರಾ. ಮಹೇಶ್ ಕಳವಳ ವ್ಯಕ್ತಪಡಿಸಿದ್ದಾರೆ. ಭತ್ತ, ರಾಗಿ ಮತ್ತು ತಂಬಾಕು ಸೇರಿದಂತೆ ವಿವಿಧ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಯೋಗ್ಯ ಬೆಲೆ ಸಿಗುತ್ತಿಲ್ಲ. ಸರ್ಕಾರವು ಕೆ.ಆರ್. ನಗರ, ಚುಂಚನಕಟ್ಟೆ ಮತ್ತು ಸಾಲಿಗ್ರಾಮದಲ್ಲಿ ರಾಗಿ ಖರೀದಿ ಕೇಂದ್ರಗಳನ್ನು ತೆರೆದಿದ್ದರೂ, ಅಲ್ಲಿ ರೈತರನ್ನು ದೋಚಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಖರೀದಿ ಕೇಂದ್ರಗಳಲ್ಲಿ ರಾಗಿ ಮಾರಾಟ ಮಾಡುವಾಗ ಪ್ರತಿ ಕ್ವಿಂಟಾಲ್ಗೆ 4 ಕೆ.ಜಿ ರಾಗಿಯನ್ನು ಹೆಚ್ಚುವರಿಯಾಗಿ ಪಡೆಯಲಾಗುತ್ತಿದೆ.…
ನಂಜನಗೂಡು, ಏಪ್ರಿಲ್ 3, 2026 : ನಂಜನಗೂಡಿನ ನೀಲಕಂಠ ನಗರದಲ್ಲಿ ಕ್ಷುಲ್ಲಕ ವಿಚಾರವೊಂದಕ್ಕೆ ಯುವಕರ ಎರಡು ಗುಂಪುಗಳ ನಡುವೆ ಭೀಕರ ಮಾರಾಮಾರಿ ನಡೆದಿದ್ದು, ಈ ಘಟನೆಯಲ್ಲಿ ಆರು ಮಂದಿ ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಸ್ತೆಯಲ್ಲಿ ಕಾರು ನಿಲ್ಲಿಸುವ ಮತ್ತು ಓಡಾಟದ ವಿಚಾರಕ್ಕೆ ಉಂಟಾದ ಸಣ್ಣ ಮಾತಿನ ಚಕಮಕಿಯು ತೀವ್ರ ಸ್ವರೂಪ ಪಡೆದುಕೊಂಡು ಮಾರಣಾಂತಿಕ ಹಲ್ಲೆಗೆ ದಾರಿ ಮಾಡಿಕೊಟ್ಟಿದೆ. ನೀಲಕಂಠ ನಗರದ ನಿವಾಸಿಗಳಾದ ಇಲ್ಲೂ, ಜಾಫರ್ ಮತ್ತು ಸಲ್ಮಾನ್ ಎಂಬುವವರ ಮೇಲೆ ಈ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ. ಹಲ್ಲೆಗೊಳಗಾದವರು ನೀಡಿರುವ ಹೇಳಿಕೆಯ ಪ್ರಕಾರ, ಹಲ್ಲೆ…
ಮೈಸೂರು, ಮಾರ್ಚ್ 31, 2026 : ಖರ್ಚಿಗೆ ಹಣ ನೀಡಲು ನಿರಾಕರಿಸಿದ ಕಾರಣಕ್ಕೆ ಮಂಗಳಮುಖಿಯರ ಮೇಲೆ ಯುವಕರ ಗುಂಪೊಂದು ತಲ್ವಾರ್ ಹಾಗೂ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಸಾತಗಳ್ಳಿ ಸಮೀಪದ ಅಮೃತ ಬಡಾವಣೆಯಲ್ಲಿ ಕಳೆದ ಭಾನುವಾರ ರಾತ್ರಿ ಈ ಅಮಾನವೀಯ ಕೃತ್ಯ ಸಂಭವಿಸಿದೆ. ಈ ಬಡಾವಣೆಯ ನಿವಾಸಿಯಾದ ಆನಮ್ ಎಂಬ ಮಂಗಳಮುಖಿಯ ಬಳಿ ಬಂದ ಕೆಲವು ಯುವಕರು ತಮ್ಮ ವೈಯಕ್ತಿಕ ಖರ್ಚಿಗೆ ಹಣ ನೀಡುವಂತೆ ಪೀಡಿಸಿದ್ದಾರೆ. ಇದಕ್ಕೆ ಆನಮ್ ನಿರಾಕರಿಸಿದಾಗ ಆಕ್ರೋಶಗೊಂಡ ಯುವಕರು ಗಲಾಟೆ ಆರಂಭಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ…
ತಾಂಡವಪುರ, ಮಾರ್ಚ್ 31, 2026 : ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿಯಾದ ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿಯ ಪಂಚ ಮಹಾರಥೋತ್ಸವ ಹಾಗೂ ದೊಡ್ಡ ಜಾತ್ರೆಯ ಅಂಗವಾಗಿ, ತಾಂಡವಪುರ ಗ್ರಾಮದಲ್ಲಿ ಭಕ್ತಾದಿಗಳಿಗೆ ಮಜ್ಜಿಗೆ ಮತ್ತು ಪಾನಕ ವಿತರಿಸುವ ಮೂಲಕ ಲೋಕ ಕಲ್ಯಾಣಾರ್ಥವಾಗಿ ಸೇವೆ ಸಲ್ಲಿಸಲಾಯಿತು. ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ತಾಂಡವಪುರ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಂ. ರಾಮು ಅವರ ಮಾರ್ಗದರ್ಶನದಲ್ಲಿ ಹಾಗೂ ಅವರ ಪುತ್ರ, ಕಾಂಗ್ರೆಸ್ ಯುವ ಮುಖಂಡ ಬಿ.ಆರ್. ರಾಕೇಶ್ ಅವರ ನೇತೃತ್ವದಲ್ಲಿ ಈ ಧಾರ್ಮಿಕ ಸೇವಾ…
ನಂಜನಗೂಡು, ಮಾರ್ಚ್ 30, 2026 : ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದ ಶ್ರೀಕಂಠೇಶ್ವರ ಸ್ವಾಮಿಯ ಅದ್ದೂರಿ ರಥೋತ್ಸವದ ಸಂಭ್ರಮದ ನಡುವೆಯೇ ಭಕ್ತರೊಬ್ಬರು ಸಾವನ್ನಪ್ಪಿರುವ ವಿಷಾದನೀಯ ಘಟನೆ ನಡೆದಿದೆ. ಮೃತರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ಮೂಲದ ನಂಜುಂಡಸ್ವಾಮಿ (65) ಎಂದು ಗುರುತಿಸಲಾಗಿದೆ. ದೊಡ್ಡ ಜಾತ್ರೆಯನ್ನು ಕಣ್ತುಂಬಿಕೊಳ್ಳಲು ಪ್ರತಿ ವರ್ಷದಂತೆ ಈ ಬಾರಿಯೂ ನಂಜುಂಡಸ್ವಾಮಿ ಅವರು ಮಾಗಡಿಯಿಂದ ಆಗಮಿಸಿದ್ದರು. ದೇವಸ್ಥಾನದ ಮುಂಭಾಗದಲ್ಲಿ ರಥೋತ್ಸವದ ಸಂಭ್ರಮ ವೀಕ್ಷಿಸುತ್ತಿದ್ದ ವೇಳೆ ಅವರು ಅಕಸ್ಮಾತ್ ಆಗಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯ ಪೊಲೀಸರು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ…
ಮೈಸೂರು, ಏಪ್ರಿಲ್ 3, 2026 : ರಾಜ್ಯದ ರೈತರು ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾಗಿದ್ದಾರೆ ಎಂದು ಮೈಸೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಸಾ.ರಾ. ಮಹೇಶ್ ಕಳವಳ ವ್ಯಕ್ತಪಡಿಸಿದ್ದಾರೆ. ಭತ್ತ, ರಾಗಿ ಮತ್ತು ತಂಬಾಕು ಸೇರಿದಂತೆ ವಿವಿಧ ಬೆಳೆಗಳಿಗೆ ಮಾರುಕಟ್ಟೆಯಲ್ಲಿ…
ಮೈಸೂರು, ಮಾರ್ಚ್ 27, 2026 : ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಪೆಟ್ರೋಲ್ ಮತ್ತು…
ಮೈಸೂರು, ಮಾರ್ಚ್ 27, 2026: ನಾಡಿನೆಲ್ಲೆಡೆ ಇಂದು ಮರ್ಯಾದ ಪುರುಷೋತ್ತಮ, ಪಿತೃ ವಾಕ್ಯ ಪರಿಪಾಲಕ ಶ್ರೀರಾಮನ…
ಮೈಸೂರು, ಮಾರ್ಚ್ 25, 2026 : ರಸ್ತೆ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ ಸಂಚರಿಸುತ್ತಿದ್ದ ವಾಹನಗಳ…
ನಂಜನಗೂಡು, ಮಾರ್ಚ್ 30, 2026 : ದಕ್ಷಿಣ ಕಾಶಿ ನಂಜನಗೂಡಿನಲ್ಲಿ ನಡೆದ ಪಂಚ ಮಹಾ ರಥೋತ್ಸವದ…
ನಂಜನಗೂಡು, ಮಾರ್ಚ್ 30, 2026 : ದಕ್ಷಿಣ ಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನಲ್ಲಿ ಇಂದು ಗೌತಮ…
ಮೈಸೂರು, ಮಾರ್ಚ್ 25, 2026 : ಸಾಂಸ್ಕೃತಿಕ ನಗರಿ ಮೈಸೂರಿನ ಅಭಿವೃದ್ಧಿಗೆ ಹೊಸ ವೇಗ ನೀಡುವ ನಿಟ್ಟಿನಲ್ಲಿ…
ಮೈಸೂರು, ಮಾರ್ಚ್ 25, 2026 : ರಾಜ್ಯದಲ್ಲಿ ಧರ್ಮಗುರುಗಳು ಮತ್ತು ಮಠಾಧಿಪತಿಗಳ ವಿರುದ್ಧ ಇತ್ತೀಚೆಗೆ ಕೇಳಿಬರುತ್ತಿರುವ ಅವಹೇಳನಕಾರಿ…
ಬೆಂಗಳೂರು, ಮಾರ್ಚ್ 25, 2026 : ಐಪಿಎಲ್ 2026 ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮೊದ್ಲ ಮ್ಯಾಚ್…
ಮೈಸೂರು, ಮಾರ್ಚ್ 24, 2025 : ಮೈಸೂರು-ಕೊಡಗು ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್…
ಮೈಸೂರು, ಮಾರ್ಚ್ 21, 2026 : ವಿಶ್ವದಾದ್ಯಂತ ಮುಸ್ಲಿಂ ಬಾಂಧವರು ಇಂದು ಪವಿತ್ರ ರಂಜಾನ್ ಹಬ್ಬವನ್ನು…
ನಂಜನಗೂಡು, ಮಾರ್ಚ್ 21, 2026 : ತಾಲೂಕಿನ ಹನುಮನಪುರ ಗ್ರಾಮದಲ್ಲಿ ಚಿರತೆಯೊಂದು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ…
ಹಾಸನ, ಫೆಬ್ರವರಿ 19, 2026 : ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ನೌಕರನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸಾರಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ…
ಮಂಡ್ಯ, ಫೆಬ್ರವರಿ 28, 2026: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ಮಂಡ್ಯ ನಗರದಾದ್ಯಂತ ಬಿಜೆಪಿ ಕಾರ್ಯಕರ್ತರು ವಿವಿಧ ಜನಪರ ಮತ್ತು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿಶೇಷವಾಗಿ ಆಚರಿಸಿದರು. ನಗರದ ಬನ್ನೂರು ರಸ್ತೆಯಲ್ಲಿರುವ ಚಮ್ಮಾರರ ಕುಟೀರಕ್ಕೆ ಭೇಟಿ ನೀಡಿದ…
ಚಾಮರಾಜನಗರ, ಜನವರಿ 30, 2026 : ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರತೆ ದಾಳಿಗೊಳಗಾದ ವ್ಯಕ್ತಿಯನ್ನು ರಾಜಶೇಖರಪ್ಪ ಎಂದು ಗುರುತಿಸಲಾಗಿದೆ. ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಪರಚಿದ ಗಾಯಗಳಾಗಿವೆ.…
Sign in to your account