ಮೈಸೂರು, ಫೆಬ್ರವರಿ 19, 2026: ಮೈಸೂರಿನ ಹಿನಕಲ್ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಗ್ರಾಹಕರು ಅಡವಿಟ್ಟಿದ್ದ ಚಿನ್ನದ ತೂಕದಲ್ಲಿ ವ್ಯತ್ಯಾಸ ಮಾಡಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿದ್ದ ಅಕ್ಕಸಾಲಿಗ ಅಶ್ವಿನ್ ಕುಮಾರ್ನನ್ನು ವಿಜಯನಗರ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಸುಮಾರು 200 ಗ್ರಾಂ ಗೂ ಅಧಿಕ ಚಿನ್ನವನ್ನು ದೋಚಿದ್ದ ಆರೋಪ ಎದುರಿಸುತ್ತಿದ್ದ ಈತ, ಗ್ರಾಹಕರ ಒಡವೆಗಳಲ್ಲಿ ಕೈಚಳಕ ತೋರಿಸಿ ಅಕ್ರಮ ಎಸಗಿದ್ದ ಎನ್ನಲಾಗಿದೆ. ಈ ವಂಚನೆಯಿಂದ ಸಂಗ್ರಹಿಸಿದ ಹಣದಲ್ಲಿ ಕಳೆದ ಎರಡು ತಿಂಗಳಿನಿಂದ ಥೈಲ್ಯಾಂಡ್ನಲ್ಲಿ ಮೋಜು-ಮಸ್ತಿ ಮಾಡುತ್ತಿದ್ದ ಆರೋಪಿ, ಅಲ್ಲಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ…
ಹಾಸನ, ಫೆಬ್ರವರಿ 19, 2026 : ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ನೌಕರನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸಾರಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೀರಪ್ಪ (58) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕುಟುಂಬ ಸದಸ್ಯರ ಪ್ರಕಾರ, ದಾಯಾದಿಗಳ ನಡುವೆ ಆಸ್ತಿ ವಿವಾದ ನಡೆಯುತ್ತಿದ್ದು, ಇದೇ ಕಾರಣಕ್ಕೆ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಆಲೂರಿನಲ್ಲಿ ಕೋರ್ಟ್ ವಿಚಾರಣೆಗೆ ಹಾಜರಾಗಿ ಬಳಿಕ ತಮ್ಮ ಜಮೀನಿನ ಕಡೆಗೆ ಬಂದಿದ್ದ…
ಮೈಸೂರು, ಫೆಬ್ರವರಿ 19, 2026 : ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಭವನದ ಮುಂಭಾಗ ಇಂದು ಹೈಡ್ರಾಮಾ ನಡೆಯಿತು. ಬಂಡೀಪುರ ಮತ್ತು ನಾಗರಹೊಳೆ ಅಭಯಾರಣ್ಯಗಳಲ್ಲಿ ಸ್ಥಗಿತಗೊಂಡಿದ್ದ ಸಫಾರಿಯನ್ನು ಪುನರಾರಂಭಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜು ಅವರ ನೇತೃತ್ವದಲ್ಲಿ ಜಮಾಯಿಸಿದ ನೂರಾರು ರೈತರು, ರಾಜ್ಯ ಸರ್ಕಾರ ಮತ್ತು ಅರಣ್ಯ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು. ಅರಣ್ಯ ಭವನದ ಒಳಗೆ ಪ್ರವೇಶಿಸಲು ರೈತರು ಯತ್ನಿಸಿದಾಗ ಪೊಲೀಸರು…
ಮೈಸೂರು, ಫೆಬ್ರವರಿ 18, 2026: ಮೈಸೂರಿನ ಪ್ರಮುಖ ವಾಣಿಜ್ಯ ಕೇಂದ್ರಗಳಲ್ಲಿ ಒಂದಾದ ಡೂಪ್ಲಿನ್ ಕಾಂಪ್ಲೆಕ್ಸ್ ಮಳಿಗೆದಾರರನ್ನು ತೆರವುಗೊಳಿಸುವ ಸಂಬಂಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (MUDA) ಪೂರಕವಾಗಿ ಗೌರವಾನ್ವಿತ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ ಎಂದು ಎಂಡಿಎ ಆಯುಕ್ತ ರಕ್ಷಿತ್ ಅವರು ತಿಳಿಸಿದ್ದಾರೆ. ಈ ತೀರ್ಪಿನ ಹಿನ್ನೆಲೆಯಲ್ಲಿ ಡೂಪ್ಲಿನ್ ಕಾಂಪ್ಲೆಕ್ಸ್ ಅನ್ನು ಸಂಪೂರ್ಣವಾಗಿ ಪ್ರಾಧಿಕಾರದ ವಶಕ್ಕೆ ಪಡೆಯಲು ಅಗತ್ಯವಿರುವ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಚುರುಕುಗೊಳಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪ್ರಾಧಿಕಾರವು ಕಾಂಪ್ಲೆಕ್ಸ್ ಅನ್ನು ತನ್ನ ಸುಪರ್ದಿಗೆ ಪಡೆದ ನಂತರ, ಆ ಆಯಕಟ್ಟಿನ ಸ್ಥಳದಲ್ಲಿ ಮುಂದಿನ ದಿನಗಳಲ್ಲಿ…
ಮೈಸೂರು, ಫೆಬ್ರವರಿ 18, 2026: ಸರ್ಕಾರಿ ಕಚೇರಿಗಳಲ್ಲಿ ಉಂಟಾಗಿರುವ ತಾಂತ್ರಿಕ ದೋಷಗಳನ್ನು ಶೀಘ್ರವಾಗಿ ಸರಿಪಡಿಸಿ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಸುಗಮಗೊಳಿಸುವಂತೆ ಕ್ರೆಡಾಯ್ ಪದಾಧಿಕಾರಿಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕ್ರೆಡಾಯ್ ಪ್ರಮುಖರು, ಇ-ಖಾತಾ ಅನುಷ್ಠಾನದಲ್ಲಿ ಎದುರಾಗಿರುವ ತಾಂತ್ರಿಕ ವೈಫಲ್ಯದಿಂದಾಗಿ ಅಭಿವೃದ್ಧಿಪಡಿಸುವವರು ಮಾತ್ರವಲ್ಲದೆ ಸಾಮಾನ್ಯ ಗ್ರಾಹಕರು ಮತ್ತು ಮನೆ ಮಾಲೀಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇ-ಖಾತೆ ಮಾಡಿಸಲು ಕಚೇರಿಗಳಿಗೆ ಭೇಟಿ ನೀಡಿದರೆ ಸರ್ವರ್ ಡೌನ್ ಮತ್ತು ಸಾಫ್ಟ್ವೇರ್ ಸಮಸ್ಯೆಗಳ ನೆಪ ಹೇಳಲಾಗುತ್ತಿದೆ. ಈ ದೋಷಗಳನ್ನು 15…
ಮೈಸೂರು, ಫೆಬ್ರವರಿ 19, 2026: ಮೈಸೂರಿನ ಹಿನಕಲ್ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಗ್ರಾಹಕರು ಅಡವಿಟ್ಟಿದ್ದ ಚಿನ್ನದ ತೂಕದಲ್ಲಿ ವ್ಯತ್ಯಾಸ ಮಾಡಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿದ್ದ ಅಕ್ಕಸಾಲಿಗ ಅಶ್ವಿನ್ ಕುಮಾರ್ನನ್ನು ವಿಜಯನಗರ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಸುಮಾರು 200 ಗ್ರಾಂ…
ಮೈಸೂರು, ಫೆಬ್ರವರಿ 18, 2026 :ರಾಜ್ಯ ರಾಜಕಾರಣದಲ್ಲಿ ಅಧಿಕಾರ ಹಸ್ತಾಂತರದ ಕುರಿತಾದ ಚರ್ಚೆಗಳು ತಾರಕಕ್ಕೇರಿರುವ ಬೆನ್ನಲ್ಲೇ,…
ಮೈಸೂರು, ಫೆಬ್ರವರಿ 17, 2026 : ಮೈಸೂರು ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೆಸೆಯಲು…
ಮೈಸೂರು, ಫೆಬ್ರವರಿ 17, 2026 : ನಗರದಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದ ದ್ವಿಚಕ್ರ ವಾಹನಗಳ ಕರ್ಕಶ ಸೈಲೆನ್ಸರ್ಗಳ…
ತಲಕಾಡು, ಫೆಬ್ರವರಿ 18, 2026 : ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಐತಿಹಾಸಿಕ ತಲಕಾಡು…
ಮೈಸೂರು, ಫೆಬ್ರವರಿ 17, 2026 :ರಾಜ್ಯದ ಸಚಿವರು ಮತ್ತು ಶಾಸಕರು ಕೈಗೊಳ್ಳುತ್ತಿರುವ ವಿದೇಶ ಪ್ರವಾಸದ ಕುರಿತು…
ನಂಜನಗೂಡು, ಫೆಬ್ರವರಿ 17, 2026: ಮೈಸೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು, ನಂಜನಗೂಡು…
ಮೈಸೂರು, ಫೆಬ್ರವರಿ 16, 2026: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವತಿಯಿಂದ 2024–25ನೇ…
ಮೈಸೂರು, ಫೆಬ್ರವರಿ 16, 2026 : ನಗರದ ಕೆ.ಸಿ. ಲೇಔಟ್ನಲ್ಲಿ ಕೆರೆ ಜಾಗದ ಒತ್ತುವರಿಯನ್ನು ತೆರವುಗೊಳಿಸಿದ…
ಮೈಸೂರು, ಫೆಬ್ರವರಿ 16, 2026: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲೇ ಕಾಂಗ್ರೆಸ್ ಕೋಟೆ ಭೇದಿಸಲು…
ಹಾಸನ, ಫೆಬ್ರವರಿ 16, 2026 : ನಟ ಯಶ್ ಅವರ ತಾಯಿ ಪುಷ್ಪಾ ಅವರು ಹಾಸನದಲ್ಲಿ…
ಕೊಲಂಬೊ, ಫೆಬ್ರವರಿ 16, 2026 :ಟಿ -20 ವಿಶ್ವಕಪ್ ಟೂರ್ನಿಯ ಅತ್ಯಂತ ರೋಚಕ ಪಂದ್ಯದಲ್ಲಿ ಪಾಕಿಸ್ತಾನ…
ಹಾಸನ, ಜನವರಿ 22, 2026 : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಸೈಕಲ್ಗೆ ಕಾರು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ಮಾಳೇಕೊಪ್ಪಲು ಬಳಿಯ ಫ್ಲೈಓವರ್ ಮೇಲೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಯನ್ನು ಸಂಜು (16) ಎಂದು…
ಮಂಡ್ಯ, ಫೆಬ್ರವರಿ 16, 2026 : ಮಂಡ್ಯ ಜಿಲ್ಲೆಯ ಬಸರಾಳು ಹೋಬಳಿಯ ಕಾರೆಕಟ್ಟೆ ಗ್ರಾಮದ ಸಮೀಪವಿರುವ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ಭೀಕರ ಟ್ಯಾಂಕ್ ಸ್ಫೋಟ ಸಂಭವಿಸಿದ್ದು, ದುರ್ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಕಲ್ಲುಖಾನ್ ಮತ್ತು…
ಚಾಮರಾಜನಗರ, ಜನವರಿ 30, 2026 : ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರತೆ ದಾಳಿಗೊಳಗಾದ ವ್ಯಕ್ತಿಯನ್ನು ರಾಜಶೇಖರಪ್ಪ ಎಂದು ಗುರುತಿಸಲಾಗಿದೆ. ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಪರಚಿದ ಗಾಯಗಳಾಗಿವೆ.…
Sign in to your account