ಕರಾವಳಿ ಅಭಿವೃದ್ಧಿಗೆ ಬಂಪರ್ ಗಿಫ್ಟ್ ; 32,611 ಕೋಟಿ ರೂ ಯೋಜನೆಗಳಿಗೆ ಸಂಪುಟ ಅಸ್ತು

ಮಂಗಳೂರು, ಸೆಪ್ಟೆಂಬರ್​​ 18: ನಾಡಿನ ಕರಾವಳಿಯ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಪಣತೊಟ್ಟಿದೆ. ಕರಾವಳಿಯ ಅಭಿವೃದ್ಧಿಗೆ ಹೊಸ ದಿಕ್ಕು ನೀಡುವ ಉದ್ದೇಶದೊಂದಿಗೆ ಮಂಗಳೂರಿನಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಆ ಮೂಲಕ ಕರಾವಳಿ ಭಾಗದ ಪ್ರಗತಿಗೆ ಹೊಸ ಮುನ್ನುಡಿ ಬರೆಯಲಾಗಿದೆ. ಸಭೆಯಲ್ಲಿ 40 ವಿಷಯದ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್​ ಹೇಳಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಮಂಗಳೂರಿನ ಡಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಿಎಂ ಡಿಕೆ ಶಿವಕುಮಾರ್​, ತುಳುನಾಡಿನ ತಂದೆ, ತಾಯಿ ಹಾಗೂ ಯುವ ಮಿತ್ರರಿಗೆ ಕೃತಜ್ಞತೆ…

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು, ಮಹಿಳೆ ಸಾ*ವು..!

ಮಂಡ್ಯ :  ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಫ್ಲೈಓವರ್ ಮೇಲಿಂದ ಕೆಳಕ್ಕೆ ಬಿದ್ದಿದೆ. ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮಂಡ್ಯ ಸಮೀಪದ ಉಮ್ಮಡಹಳ್ಳಿ ಗೇಟ್ ಬಳಿ ಇರುವ ಫ್ಲೈಓವರ್​ ಮೇಲೆ ಕಾರು ವೇಗವಾಗಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಫ್ಲೈಓವರ್‌ನಿಂದ ಕೆಳಗೆ ಬಿದ್ದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಂಜನಾ(32) ಸಾವಪ್ಪಿದ್ದಾರೆ. ಫ್ಲೈಓವರ್​ನಿಂದ ಕಾರು ಕೆಳಗೆ ಬಿದ್ದಾಗ ಅಂಜನಾ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಂಡ್ಯ ಸೆಂಟ್ರಲ್ ಠಾಣೆ ಪೊಲೀಸರ ಭೇಟಿ…

ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಳ..?

ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿಗಳವರೆಗೆ ಹೆಚ್ಚಳ ಮಾಡುವಂತೆ ಕರ್ನಾಟಕ ಹಾಲು ಮಹಾಮಂಡಳ (KMF) ಹಾಗೂ ವಿವಿಧ ಜಿಲ್ಲಾ ಹಾಲು ಒಕ್ಕೂಟಗಳು ಸರ್ಕಾರವನ್ನು ಗಂಭೀರವಾಗಿ ಆಗ್ರಹಿಸಿವೆ. ಈ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ​ಪಶುಆಹಾರದ ವೆಚ್ಚ, ಸಾರಿಗೆ ವೆಚ್ಚ ಹಾಗೂ ಡೈರಿ ನಿರ್ವಹಣಾ ವೆಚ್ಚಗಳು ದಿನದಿಂದ ದಿನಕ್ಕೆ ಗಣನೀಯವಾಗಿ ಏರಿಕೆಯಾಗುತ್ತಿರುವುದೇ ಈ ದರ ಏರಿಕೆ ಬೇಡಿಕೆಗೆ ಮುಖ್ಯ ಕಾರಣವಾಗಿದೆ. ಹಾಲು ಉತ್ಪಾದನಾ ವೆಚ್ಚ ಹೆಚ್ಚಿರುವುದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಒಕ್ಕೂಟಗಳು ಪ್ರತಿಪಾದಿಸಿವೆ.…

ನಾಡಿನ ಸಮೃದ್ಧಿ ಹಾಗೂ ಅಭಿವೃದ್ಧಿಗೆ ಗಾಣಗಾಪುರ ದತ್ತಾತ್ರೇಯನಲ್ಲಿ ವಿಶೇಷ ಪ್ರಾರ್ಥನೆ: ಸಿಎಂ ಡಿ ಕೆ ಶಿವಕುಮಾರ್

ಕಲಬುರ್ಗಿ / ಗಾಣಗಾಪುರ, ಸೆ.17:  "ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಮುಕ್ತಿ ಸಿಗಲಿ, ನಾಡಿನಲ್ಲಿ ಉತ್ತಮ ಮಳೆ- ಬೆಳೆಯಾಗಿ ಶಾಂತಿ, ನೆಮ್ಮದಿ ನೆಲೆಸಲಿ ಎಂದು ಗಾಣಗಾಪುರ ದತ್ತಾತ್ರೇಯನಲ್ಲಿ ಪ್ರಾರ್ಥಿಸಿದ್ದೇನೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಅವರು ಗಾಣಗಾಪುರದ ಶ್ರೀ ದತ್ತಾತ್ರೇಯ ಸ್ವಾಮಿಯ ಸನ್ನಿಧಿಗೆ ಗುರುವಾರ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. 'ಗಾಣಗಾಪುರ ದಕ್ಷಿಣ ಭಾರತದ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠ ಪುಣ್ಯಕ್ಷೇತ್ರವಾಗಿದೆ. ಇಲ್ಲಿಗೆ ಆಗಮಿಸುವ ಭಕ್ತರ ಮನೋಕಾಮನೆಗಳು ಈಡೇರುತ್ತವೆ ಎಂಬ ದೃಢ ನಂಬಿಕೆಯಿದೆ.…

ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಬೆಂಗಳೂರಿನ ಯುವತಿ ಲಾಡ್ಜ್‌ನಲ್ಲಿ ನಿಗೂಢ ಸಾವು..!

ಹಾಸನ, ಸೆಪ್ಟೆಂಬರ್​ 17: ಗೌರಿ-ಗಣೇಶ ಹಬ್ಬದ ರಜೆ ಹಿನ್ನೆಲೆ ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರಿನ 23 ವರ್ಷದ ಸಿಎ ಪದವೀಧರೆ, ತಾಲೂಕಿನ ಹಿರಿಯೂರು ಕೂಡಿಗೆಯ ಲಾಡ್ಜ್‌ ಒಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ. ಬೆಂಗಳೂರಿನಿಂದ ಸ್ನೇಹಿತರ ಜೊತೆಗೆ ಸಕಲೇಶಪುರಕ್ಕೆ ಪ್ರವಾಸಕ್ಕೆ ಬಂದಿದ್ದ ಯುವತಿ ತಾನು ವಾಸ್ತವ್ಯ ಹೂಡಿದ್ದ ಲಾಡ್ಜ್​ನ ಕೊಠಡಿಯಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ ಎನ್ನಲಾಗಿದ್ದು, ಸದ್ಯ ಸಾಕಷ್ಟು ಅನುಮಾನ ಮೂಡಿಸಿದೆ. ಮೃತ ಯುವತಿ ಮೂಲತಃ ಬೆಂಗಳೂರಿನ ನಾಗಸಂದ್ರ ಮೂಲದವಳಾಗಿದ್ದು, ಸಿಎ…

ಮೈಸೂರು ನಗರ

ಬಿಜೆಪಿಯವರು ರಣಹದ್ದುಗಳು, ಕೋಮುಗಲಭೆ ಆಗುವುದನ್ನೇ ಕಾಯುತ್ತಾರೆ: ಸಚಿವ ಯತೀಂದ್ರ

ಮೈಸೂರು :  ಗಣೇಶ ಆಯೋಜಕರಿಗೆ ಟಿ.ನರಸೀಪುರ ಇನ್ಸಪೆಕ್ಟರ್ ಧಮ್ಕಿ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಬಿಜೆಪಿ ನಾಯಕರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಇದೀಗ ಮೈಸೂರು ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯನವರು ಘಟನೆ ನಡೆದು 5 ದಿನಗಳ ಬಳಿಕ ಮೌನ…

Prathinidhi News

ದಸರಾ 2026: ಎರಡನೇ ತಂಡದ ಆನೆಗಳ ತೂಕ ಪರೀಕ್ಷೆ ಪೂರ್ಣ; ಶ್ರೀಕಂಠನನ್ನೇ ಮೀರಿಸಿದ ‘ಸುಗ್ರೀವ’!

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಸಂಭ್ರಮ ಕಳೆಗಟ್ಟಿದ್ದು, ಎರಡನೇ ತಂಡದಲ್ಲಿ ಆಗಮಿಸಿರುವ ಗಜಪಡೆಗೆ ಸಾಂಪ್ರದಾಯಿಕವಾಗಿ ತೂಕ…

Prathinidhi News

ಎರಡನೇ ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಭಕ್ತಸಾಗರ, ಮಹಾಲಕ್ಷ್ಮಿ ಅಲಂಕಾರದಲ್ಲಿ ತಾಯಿ ದರ್ಶನ

ಮೈಸೂರು, ಜುಲೈ 24, 2026 : ಆಷಾಢ ಮಾಸದ ಎರಡನೇ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ…

Prathinidhi News

ರಾಮಮಂದಿರ ಹುಂಡಿ ಕಳ್ಳತನ ಖಂಡಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಪಂಜಿನ ಮೆರವಣಿಗೆ

ಮೈಸೂರು, ಜುಲೈ 24, 2026 : ಅಯೋಧ್ಯೆಯ ರಾಮಮಂದಿರದಲ್ಲಿ ಹುಂಡಿ ಕಳ್ಳತನ ನಡೆದಿರುವ ವಿಚಾರವನ್ನು ಖಂಡಿಸಿ…

Prathinidhi News

- ಜಾಹೀರಾತು -

[totalpoll id="61772"]

ಸಂಪೂರ್ಣ ಸುದ್ದಿ

ಟಿ.ನರಸೀಪುರ ಪ್ರಕರಣ: ತಾನೇ ಯೂಟ್ಯೂಬರ್​ಗಳನ್ನು ಕರೆಸಿಕೊಂಡು ವಿಡಿಯೋ ಮಾಡಿಸಿ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!

ಟಿ.ನರಸೀಪುರ  : ಇನ್ಸ್​ಪೆಕ್ಟರ್ ಧನಂಜಯ್ ವಿವಾದಿತ ಹೇಳಿಕೆಯ ವಿಡಿಯೋ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಗಣಪತಿ…

ಮದ್ದೂರಿನ ಜಾಮಿಯಾ ಮಸೀದಿ ಬಳಿ ಗಣೇಶ ವಿಸರ್ಜನೆ ಮೆರವಣಿಗೆ

ಮದ್ದೂರು : ಮದ್ದೂರಿನಲ್ಲಿ ಬುಧವಾರ ನಡೆದ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ವೇಳೆ ಜಾಮಿಯಾ ಮಸೀದಿ…

ಕೆಪಿಎಸ್​​ಸಿ ಹಗರಣ: ಲಕ್ಷಾಂತರ ರೂಪಾಯಿಗಳಿಗೆ ಬಿಕರಿಯಾಗಿತ್ತು ಪ್ರಶ್ನೆಪತ್ರಿಕೆ

ಬೆಂಗಳೂರು, ಸೆಪ್ಟೆಂಬರ್​​ 15: ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಕೆಪಿಎಸ್​​ಸಿ ಹಗರಣ ಸಂಬಂಧ ಸಿಐಡಿ ತನಿಖೆ ವೇಳೆ ಒಂದೊಂದೇ…

ರಮೇಶ ಜಾರಕಿಹೊಳಿ ಕಥೆ ಕ್ಲೋಸ್.. ಈಗ ಸತೀಶ್ ಜಾರಕಿಹೊಳಿಗೆ ಸ್ಕೆಚ್ ಹಾಕವ್ರೆ ..! ಕುಮಾರಣ್ಣ ಗಂಭೀರ ಆರೋಪ

ಹಾಸನ, ಸೆಪ್ಟೆಂಬರ್​​ 15: ದೇಶವೇ ಅಲ್ಲೋಲ ಕಲ್ಲೋಲ ಆಗುವ ರೀತಿಯ ಸುದ್ದಿ ಕೊಡುತ್ತೇನೆ ಎಂಬ ತಮ್ಮ ಹೇಳಿಕೆ…

ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಒಂದೇ ಊರಿನ ಮೂವರು ದಾರುಣ ಸಾವು

ಮಂಡ್ಯ, ಸೆ,15: ಹಬ್ಬ ಮುಗಿಸಿಕೊಂಡು ಬೆಂಗಳೂರಿಗೆ ಮರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂರು…

DK SHIVAKUMAR : ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ‘ಇಂಜಿನಿಯರ್ಸ್​ ಡೇ’ ಆಚರಣೆ: ಸಿಎಂ ಡಿಕೆ ಶಿವಕುಮಾರ್ ಘೋಷಣೆ

ಬೆಂಗಳೂರು, ಸೆಪ್ಟೆಂಬರ್ 15: ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ಇಂಜಿನಿಯರ್‌ಗಳ ದಿನವನ್ನು (ಇಂಜಿನಿಯರ್ಸ್​ ಡೇ) ಆಚರಿಸಲಾಗುವುದು…

CONGRESS : ಕಾಂಗ್ರೆಸ್ ಹೈಕಮಾಂಡ್‌ನಿಂದ ಬೆಂಗಳೂರಿನಲ್ಲಿ ಮಹತ್ವದ ಸಭೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್​​ ಸುರ್ಜೇವಾಲಾ ಮತ್ತು ಕೆ.ಸಿ. ವೇಣುಗೋಪಾಲ್​​ ಇಂದು ರಾತ್ರಿ…

ಹಾಸನ

HD KUMARASWAMY : ಜೈಲಿನಲ್ಲಿರುವ ಪ್ರಜ್ವಲ್‌ಗೆ ಫೋನ್ ಕೊಟ್ಟವರ್‍ಯಾರು? : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಹಾಸನ, ಸೆ.15: ಜೈಲಿನಲ್ಲಿ  ಪ್ರಜ್ವಲ್ ರೇವಣ್ಣ ಫೋನ್​​​ ಬಳಸಿರುವ ಬಗ್ಗೆ ರಾಜಕೀಯವಾಗಿ ಭಾರೀ ಚರ್ವೆಗೆ ಕಾರಣವಾಗಿದೆ. ಇನ್ನು ಎಫ್‌ಎಸ್‌ಎಲ್ ವರದಿಯಲ್ಲೂ ಮಹತ್ವದ ವಿಚಾರಗಳು ಪತ್ತೆಯಾಗಿದೆ, ಇದೀಗ ಈ ಬಗ್ಗೆ  ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಅಮೆರಿಕ ಪ್ರವಾಸ ಮುಗಿಸಿ ರಾಜ್ಯಕ್ಕೆ…

Prathinidhi News

- ಜಾಹೀರಾತು -

ಮಂಡ್ಯ: ಮದುವೆಗೆ ನಾಲ್ಕೇ ದಿನ ಬಾಕಿ ಇರುವಾಗ ತಮ್ಮನ ಬರ್ಬರ ಹತ್ಯೆ; ಅಣ್ಣ ಹಾಗೂ ಮಕ್ಕಳಿಂದಲೇ ಕೃತ್ಯ!

ಮಂಡ್ಯ, ಜನವರಿ 17, 2026: ಸಂಭ್ರಮದಿಂದ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಯುವಕನೊಬ್ಬ, ಮದುವೆಗೆ ಇನ್ನು ಕೇವಲ ನಾಲ್ಕು ದಿನ ಬಾಕಿ ಇರುವಾಗಲೇ ಹೆಣವಾಗಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಮಾಯಪ್ಪನಹಳ್ಳಿಯ ಯೋಗೇಶ್ (30) ಕೊಲೆಯಾದ ದುರ್ದೈವಿ. ಇದೇ ಜನವರಿ…

Prathinidhi News

ಕಾಲ್ನಡಿಗೆಯಲ್ಲಿ ಮಾದಪ್ಪನ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತ ಚಿರತೆ ದಾಳಿಗೆ ಬಲಿ !

ಚಾಮರಾಜನಗರ, ಜನವರಿ 21, 2026 : ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಘಟನೆ ಬೆಟ್ಟದ ತಪ್ಪಲಾದ ತಾಳುಬೆಟ್ಟದಲ್ಲಿ ಮುಂಜಾನೆ ನಡೆದಿದ್ದು ಇಂದು ಬೆಳಗ್ಗೆ 11 ರ ಸುಮಾರಿಗೆ ಶವಪತ್ತೆಯಾಗಿದೆ. ಮಂಡ್ಯ…

Prathinidhi News
- Sponsored -
Ad image