PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನಾಡಿನ ಸಮೃದ್ಧಿ ಹಾಗೂ ಅಭಿವೃದ್ಧಿಗೆ ಗಾಣಗಾಪುರ ದತ್ತಾತ್ರೇಯನಲ್ಲಿ ವಿಶೇಷ ಪ್ರಾರ್ಥನೆ: ಸಿಎಂ ಡಿ ಕೆ ಶಿವಕುಮಾರ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ನಾಡಿನ ಸಮೃದ್ಧಿ ಹಾಗೂ ಅಭಿವೃದ್ಧಿಗೆ ಗಾಣಗಾಪುರ ದತ್ತಾತ್ರೇಯನಲ್ಲಿ ವಿಶೇಷ ಪ್ರಾರ್ಥನೆ: ಸಿಎಂ ಡಿ ಕೆ ಶಿವಕುಮಾರ್
ಜಿಲ್ಲೆಮುಖಪುಟ

ನಾಡಿನ ಸಮೃದ್ಧಿ ಹಾಗೂ ಅಭಿವೃದ್ಧಿಗೆ ಗಾಣಗಾಪುರ ದತ್ತಾತ್ರೇಯನಲ್ಲಿ ವಿಶೇಷ ಪ್ರಾರ್ಥನೆ: ಸಿಎಂ ಡಿ ಕೆ ಶಿವಕುಮಾರ್

Prathinidhi News
Last updated: September 17, 2026 7:06 pm
Prathinidhi News
Published September 17, 2026
Share
SHARE

ಕಲಬುರ್ಗಿ / ಗಾಣಗಾಪುರ, ಸೆ.17:  “ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಮುಕ್ತಿ ಸಿಗಲಿ, ನಾಡಿನಲ್ಲಿ ಉತ್ತಮ ಮಳೆ- ಬೆಳೆಯಾಗಿ ಶಾಂತಿ, ನೆಮ್ಮದಿ ನೆಲೆಸಲಿ ಎಂದು ಗಾಣಗಾಪುರ ದತ್ತಾತ್ರೇಯನಲ್ಲಿ ಪ್ರಾರ್ಥಿಸಿದ್ದೇನೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಅವರು ಗಾಣಗಾಪುರದ ಶ್ರೀ ದತ್ತಾತ್ರೇಯ ಸ್ವಾಮಿಯ ಸನ್ನಿಧಿಗೆ ಗುರುವಾರ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

‘ಗಾಣಗಾಪುರ ದಕ್ಷಿಣ ಭಾರತದ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠ ಪುಣ್ಯಕ್ಷೇತ್ರವಾಗಿದೆ. ಇಲ್ಲಿಗೆ ಆಗಮಿಸುವ ಭಕ್ತರ ಮನೋಕಾಮನೆಗಳು ಈಡೇರುತ್ತವೆ ಎಂಬ ದೃಢ ನಂಬಿಕೆಯಿದೆ. ನನ್ನ ಕಷ್ಟಕಾಲದಲ್ಲಿ ಹಾಗೂ ಅಭಿವೃದ್ಧಿಯ ಪಯಣದಲ್ಲಿ ಇಲ್ಲಿನ ಅರ್ಚಕರು ಮತ್ತು ಅಭಿಮಾನಿಗಳು ತಮಗಾಗಿ ಹಾಗೂ ರಾಜ್ಯದ ಶ್ರೇಯಸ್ಸಿಗೆ ನಿರಂತರ ಪ್ರಾರ್ಥನೆ ಸಲ್ಲಿಸಿದ್ದರು. ಇವತ್ತು ಬಹಳ ಪುಣ್ಯದಿನ. 79ನೇ ಕಲ್ಯಾಣ ಕರ್ನಾಟಕ ಉತ್ಸವ ಸಂದರ್ಭದಲ್ಲಿ ಭಗವಂತನ ಪ್ರಾರ್ಥನೆ ಮಾಡುವ ಭಾಗ್ಯ ನನಗೆ ದೊರೆತಿದೆ’ ಎಂದರು.

ಗಾಣಗಾಪುರ ಕ್ಷೇತ್ರಕ್ಕೆ ಮೂಲಸೌಕರ್ಯ ಅಭಿವೃದ್ಧಿ

- ಜಾಹೀರಾತು -

“ಗಾಣಗಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಭಕ್ತಾದಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಮ್ಮ ಸರ್ಕಾರ ಈಗಾಗಲೇ ಸೂಕ್ತ ಯೋಜನೆಗಳನ್ನು ಘೋಷಿಸಿದೆ. ಸ್ಥಳೀಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಮನವಿಯಂತೆ ಹಂತ- ಹಂತವಾಗಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು” ಎಂದು ಅವರು ಭರವಸೆ ನೀಡಿದರು.

“ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಎದುರಾಗಿದೆ. ಬಿಜೆಪಿ ಪಕ್ಷದ ನಾಯಕರು ಅಧಿವೇಶನದಲ್ಲಿ ಚರ್ಚೆ ಮಾಡದೆ, ಕೇವಲ ರಾಜಕೀಯ ಮಾಡಿದರು. ಬರಗಾಲ ಕುರಿತು ಚರ್ಚಿಸಲು ಈ ತಿಂಗಳ 21ರಿಂದ 3 ದಿನಗಳ ಕಾಲ ವಿಶೇಷ ಅಧಿವೇಶನ ಕರೆಯಲಾಗಿದೆ” ಎಂದರು.

TAGGED:#templeDKSHIVAKUMARGANAGAPURAGURUDATTATREYA
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟ

ವಿಶ್ವವಿದ್ಯಾಲಯಗಳ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವಂತೆ ಆಗ್ರಹ

December 9, 2025
ಮುಖಪುಟಮೈಸೂರು ಗ್ರಾಮಾಂತರ

ಮುಡುಕುತೊರೆ ಜಾತ್ರಾ ಮಹೋತ್ಸವ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

December 30, 2025
ಮುಖಪುಟಮೈಸೂರು ನಗರ

ಮೈಸೂರು: ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ; ಬಿಜೆಪಿ ಕಚೇರಿ ಮುತ್ತಿಗೆ ಯತ್ನದಿಂದ ರಣರಂಗವಾದ ರಾಮಸ್ವಾಮಿ ವೃತ್ತ

December 19, 2025
ಬೆಂಗಳೂರುಮುಖಪುಟ

ರಾಜಧಾನಿ ಬೆಂಗಳೂರಿನಲ್ಲಿ ಕಳಪೆ ಏರ್ ಕ್ವಾಲಿಟಿ ; ಮಿತಿ ಮೀರಿದ ಗಾಳಿಯ PM ಪ್ರಮಾಣ

December 29, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?