PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಅನಂತ ವಿದ್ಯಾನಿಕೇತನ ಶಾಲೆಯ ಐಸಿಎಸ್‌ಸಿಯಲ್ಲಿ ಶೇ.೧೦೦ರಷ್ಟು ಫಲಿತಾಂಶ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ಅನಂತ ವಿದ್ಯಾನಿಕೇತನ ಶಾಲೆಯ ಐಸಿಎಸ್‌ಸಿಯಲ್ಲಿ ಶೇ.೧೦೦ರಷ್ಟು ಫಲಿತಾಂಶ
ಸಮಗ್ರ

ಅನಂತ ವಿದ್ಯಾನಿಕೇತನ ಶಾಲೆಯ ಐಸಿಎಸ್‌ಸಿಯಲ್ಲಿ ಶೇ.೧೦೦ರಷ್ಟು ಫಲಿತಾಂಶ

ಪ್ರತಿನಿಧಿ
Last updated: May 7, 2024 6:10 pm
ಪ್ರತಿನಿಧಿ
Published May 7, 2024
Share
SHARE

ಅನಂತ ವಿದ್ಯಾನಿಕೇತನ ಶಾಲೆಯ ಐಸಿಎಸ್‌ಸಿಯಲ್ಲಿ ಶೇ.೧೦೦ರಷ್ಟು ಫಲಿತಾಂಶ

೨೬ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ | ಶಾಲಾಡಳಿತದಿಂದ ಅಭಿನಂದನೆ

ದೇವನಹಳ್ಳಿ: ತಾಲೂಕಿನ ಅತ್ತಿಬೆಲೆ ಸಮೀಪದ ಅನಂತ ವಿದ್ಯಾನಿಕೇತನ ಶಾಲೆಯೂ ಸೋಮವಾರ ಹೊರಬಿದ್ದ ಐಸಿಎಸ್‌ಸಿ ಪಠ್ಯಕ್ರಮದ ೧೦ನೇ ತರಗತಿ (ಐಸಿಎಸ್‌ಸಿ)ಯ ಫಲಿತಾಂಶದಲ್ಲಿ ಶೇ.೧೦೦ರಷ್ಟು ಶಾಲೆಯ ಮಕ್ಕಳು ತೇರ್ಗಡೆಯಾಗುವುದರ ಮೂಲಕ ಸಾಧನೆ ಮಾಡಿದೆ.

ಶಾಲೆಯ ೮೭ ವಿದ್ಯಾರ್ಥಿಗಳ ಪೈಕಿ ೨೬ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, ೪೮ ಮಂದಿ ಪ್ರಥಮ, ೧೩ ಮಕ್ಕಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಶಾಲೆಯ ವಿದ್ಯಾರ್ಥಿಗಳಾದ ಶ್ರೇಯಸ್ ಗೌಡ (ಶೇ.೯೬.೮೩), ಯುಕ್ತ.ಎಚ್.ಆರ್ (ಶೇ.೯೬), ಚೇತಸ್‌ಗೌಡ.ಡಿ (೯೬), ವಿಶ್ವಾಸ್.ಆರ್.(೯೫.೧೭), ಜಿತಿನ್‌ಗೌಡ.ಎನ್ (೯೫) ಪಡೆದುಕೊಂಡಿರುತ್ತಾರೆ.

- ಜಾಹೀರಾತು -

ಶಾಲೆಯ ಕಾರ್ಯದರ್ಶಿ ಎ.ವಿ.ಕೆಂಪೇಗೌಡ ಮಾತನಾಡಿದರು. ಈ ವೇಳೆ ಶಾಲೆಯ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ, ಮುಖ್ಯಶಿಕ್ಷಕರು ಪದ್ಮಜಾ.ವಿ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

ನಾಳೆ ಮೈತ್ರಿ ಕಾರ್ಯಕರ್ತರ ಜಂಟಿ ಸಮನ್ವಯ ಸಭೆ

March 31, 2024
ರಾಜಕೀಯಸಮಗ್ರ

ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ-ಸಿಎಂ ಸಿದ್ದರಾಮಯ್ಯ ಸಭೆ

December 19, 2023
ಸಮಗ್ರ

ಬಾಬೂಜಿ ತತ್ತ್ವಾದರ್ಶ ಅಳವಡಿಸಿಕೊಳ್ಳಿ

April 5, 2024
ಸಮಗ್ರ

ಸಸ್ಯಾಹಾರ ಜನಜಾಗೃತಿ ಜಾಥಾ

April 13, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?