PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು ಅರಮನೆಯಲ್ಲಿ ನಾಳೆ ‘ಸ್ತುತಿಶಂಕರ ಸ್ತೋತ್ರ ಮಹಾಸಮರ್ಪಣೆ’: 25 ಸಾವಿರ ಭಕ್ತರ ಸಂಗಮ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು ಅರಮನೆಯಲ್ಲಿ ನಾಳೆ ‘ಸ್ತುತಿಶಂಕರ ಸ್ತೋತ್ರ ಮಹಾಸಮರ್ಪಣೆ’: 25 ಸಾವಿರ ಭಕ್ತರ ಸಂಗಮ
ಮುಖಪುಟಮೈಸೂರು ನಗರ

ಮೈಸೂರು ಅರಮನೆಯಲ್ಲಿ ನಾಳೆ ‘ಸ್ತುತಿಶಂಕರ ಸ್ತೋತ್ರ ಮಹಾಸಮರ್ಪಣೆ’: 25 ಸಾವಿರ ಭಕ್ತರ ಸಂಗಮ

Prathinidhi News
Last updated: December 19, 2025 4:23 pm
Prathinidhi News
Published December 19, 2025
Share
SHARE

ಮೈಸೂರು, ಡಿಸೆಂಬರ್‌ 19, 2025 : ಜಗತ್ಪ್ರಸಿದ್ಧ ಮೈಸೂರು ಅರಮನೆಯ ಆವರಣವು ನಾಳೆ (ಡಿಸೆಂಬರ್ 20) ಒಂದು ಐತಿಹಾಸಿಕ ಧಾರ್ಮಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಶ್ರೀ ಶೃಂಗೇರಿ ಶಾರದಾಪೀಠದ ಜಗದ್ಗುರುಗಳಾದ ಶ್ರೀ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಸನ್ಯಾಸ ಸ್ವೀಕಾರದ 50ನೇ ವರ್ಷದ ಅಂಗವಾಗಿ ‘ಸುವರ್ಣಭಾರತೀ’ ಶೀರ್ಷಿಕೆಯಡಿ ‘ಸ್ತುತಿಶಂಕರ ಸ್ತೋತ್ರ ಮಹಾಸಮರ್ಪಣೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸ್ತುತಿಶಂಕರ ಸಂಚಾಲನ ಸಮಿತಿಯ ಕಾರ್ಯಾಧ್ಯಕ್ಷ ಸುಧಾಕರ್ ಶೆಟ್ಟಿ ಅವರು ಈ ಕುರಿತು ಮಾಹಿತಿ ನೀಡಿದರು.

ಶೃಂಗೇರಿ ಜಗದ್ಗುರುಗಳು ಸನ್ಯಾಸ ದೀಕ್ಷೆ ಸ್ವೀಕರಿಸಿ 50 ವಸಂತಗಳು ಪೂರೈಸಿದ ಹಿನ್ನೆಲೆಯಲ್ಲಿ ಈ ‘ಕಲ್ಯಾಣವೃಷ್ಟಿ ಮಹಾಭಿಯಾನ’ ಆಯೋಜಿಸಲಾಗಿದೆ. ಮೈಸೂರು ರಾಜಮನೆತನದ ಪ್ರಮೋದಾದೇವಿ ಒಡೆಯರ್ ಹಾಗೂ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸ್ತೋತ್ರ ಪಠಣದ ಈ ಮಹಾ ಸಮರ್ಪಣಾ ಕಾರ್ಯಕ್ರಮದಲ್ಲಿ ಸುಮಾರು 20 ರಿಂದ 25 ಸಾವಿರ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಇದೇ ವೇಳೆ ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಎಸ್ಎಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಯೋಗಾತ್ಮ ಶ್ರೀಹರಿ ಡಿ, ಕಾಂಗ್ರೆಸ್ ಮುಖಂಡ ಹೆಚ್.ವಿ. ರಾಜೀವ್ ಹಾಗೂ ಬಿಜೆಪಿ ಮುಖಂಡ ರಘು ಕೌಟಿಲ್ಯ ಉಪಸ್ಥಿತರಿದ್ದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟಸನ್ನಿಧಾನ

ರಾಜ್ಯದ ಶ್ರೀಮಂತ ದೇಗುಲ ಇದೇ ನೋಡಿ…, ಭಕ್ತರಿಂದ ಕಾಣಿಕೆ ಸಂಗ್ರಹದಲ್ಲಿ ಈ ಟೆಂಪಲ್ ನಂಬರ್ ಒನ್..!

December 29, 2025
ಮುಖಪುಟಮೈಸೂರು ನಗರ

ಮೈಸೂರಿನಿಂದ ಅಯೋಧ್ಯೆಯತ್ತ ಭಕ್ತರ ಮಹಾಪಯಣ: ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಧಾರ್ಮಿಕ ಯಾತ್ರೆ

December 18, 2025
ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ತವರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಜನತಾ ದರ್ಶನ; ಸಾರ್ವಜನಿಕರ ಅಹವಾಲು ಸ್ವೀಕಾರ

December 22, 2025
ಮುಖಪುಟಮೈಸೂರು ಗ್ರಾಮಾಂತರ

ಎಚ್.ಡಿ.ಕೋಟೆ: 8 ತಿಂಗಳಿಂದ ಸ್ಥಗಿತಗೊಂಡ ಸೇತುವೆ ಕಾಮಗಾರಿ; ಕೆಸರು ಗದ್ದೆಯಂತಾದ ರಸ್ತೆಯಲ್ಲಿ ಗ್ರಾಮಸ್ಥರ ನರಕಯಾತನೆ!

December 5, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?