ಲೋಕೋಪಯೋಗಿ ಇಲಾಖೆಯಲ್ಲಿ 500 ಕೋಟಿ ರೂ. ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಹಗರಣದ ತನಿಖೆ ನಡೆಸಲು ಸರ್ಕಾರ ಆದೇಶ ಹೊರಡಿಸಿದೆ. ಲೋಕೋಪಯೋಗಿ ಇಲಾಖೆ ಗುಣ ಭರವಸೆ ವಲಯ ಬೆಂಗಳೂರ ಮುಖ್ಯ ಇಂಜಿನಿಯರ್ ನೇತೃತ್ವದಲ್ಲಿ ತನಿಖೆಗೆ ನಡೆಯಲಿದೆ.

ಲೋಕೋಪಯೋಗಿ ಇಲಾಖೆಯಲ್ಲಿ 500 ಕೋಟಿ ರೂ. ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಹಗರಣದ ತನಿಖೆ ನಡೆಸಲು ಸರ್ಕಾರ ಆದೇಶ ಹೊರಡಿಸಿದೆ. ಲೋಕೋಪಯೋಗಿ ಇಲಾಖೆ ಗುಣ ಭರವಸೆ ವಲಯ ಬೆಂಗಳೂರ ಮುಖ್ಯ ಇಂಜಿನಿಯರ್ ನೇತೃತ್ವದಲ್ಲಿ ತನಿಖೆಗೆ ನಡೆಯಲಿದೆ.
[totalpoll id=”12842″]
Sign in to your account