PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: 7ಸೀಳು ನಾಯಿಗಳ ಕಳೇಬರ ಪತ್ತೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > 7ಸೀಳು ನಾಯಿಗಳ ಕಳೇಬರ ಪತ್ತೆ
ಚಾಮರಾಜನಗರ

7ಸೀಳು ನಾಯಿಗಳ ಕಳೇಬರ ಪತ್ತೆ

ಪ್ರತಿನಿಧಿ
Last updated: May 29, 2024 8:17 pm
ಪ್ರತಿನಿಧಿ
Published May 29, 2024
Share
SHARE

ಪ್ರತಿನಿಧಿ ವರದಿ ಕೊಳ್ಳೇಗಾಲ
ತಾಲೂಕಿನ ಕುಣಗಳ್ಳಿ ಗ್ರಾಮದಲ್ಲಿ   7 ಸೀಳು ನಾಯಿಗಳ ಕಳೇಬರ ಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೇಪಾಳ್ಯ ನಿವಾಸಿ ರಾಜು ಎಂಬಾತನನ್ನು ಬುಧವಾರ ಕೊಳ್ಳೇಗಾಲ ಬಫರ್ ವಲಯದ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

ಕುಣಗಳ್ಳಿ ಸಮೀಪದ ಅರೆಪಾಳ್ಯ ಹಾಗೂ ಹಿತ್ತಲದೊಡ್ಡಿಗೂ ಮಧ್ಯದಲ್ಲಿರುವ  ಸರ್ವೆ ನಂಬರ್ 429ರಲ್ಲಿ  ಸೋಮವಾರ 6 ಸೀಳು ನಾಯಿಗಳ ಕಳೇಬರ  ಹಾಗೂ ಮಂಗಳವಾರ 1  ಕಳೆಬರಹ ಪತ್ತೆಯಾಗಿದೆ. ಇದರಿಂದ ಎಚ್ಚೆತ್ತ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಎಸಿಎಫ್ ಶಶಿಧರ್, ಆರ್‌ಎಫ್‌ಒ ಭರತ್, ಡಿಆರ್ ಎಫ್ ಒ ದೀಪಕ್, ಗಾರ್ಡ್ ನಿಂಗಣ್ಣ ಸೇರಿದಂತೆ ಇತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಬಳಿಕ ಪಶು ಇಲಾಖೆಯ ವೈದ್ಯರಿಂದ  ಸ್ಥಳದಲ್ಲೇ ಸೀಳುನಾಯಿಗಳ ಕಳೇಬರವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿ, ಮುಂದಿನ ತನಿಖೆ ಕೈಗೊಳ್ಳಲಾಗಿತ್ತು.

ತನಿಖೆ ಕೈಗೊಂಡ ಅರಣ್ಯಾಧಿಕಾರಿಗಳಿಗೆ ಸೀಳುನಾಯಿಗಳ ಹತ್ಯೆಗೆ ಸಂಬಂಧಿಸಿದಂತೆ   ಅರೇಪಾಳ್ಯ ಗ್ರಾಮದ ನಿವಾಸಿ ರಾಜು ಎಂಬುವವನ್ನು ಬಂಧಿಸಿದರು. ಕುರಿಗಾಹಿಯಾದ್ದ ಇತನ ಕುರಿಗಳನ್ನು ಚಿರತೆ ಬೇಟೆಯಾಡಿದ್ದರಿಂದ ಆಕ್ರೋಶಗೊಂಡ ಆರೋಪಿಯು  ಕುರಿಯ ಮಾಂಸದಲ್ಲಿ ವಿಷ ಬೆರೆಸಿ ಚಿರತೆ ಭೇಟೆಗೆ ಬಳಿ ಸಂಚು ರೂಪಿಸಿದ್ದಾನೆ. ಆದರೆ,  ವಿಷಯುಕ್ತ ಮಾಂಸದ ತುಂಡುಗಳನ್ನು ಸೀಳು ನಾಯಿಗಳು ತಿಂದು ಸಾವನಪ್ಪಿವೆ ಎಂದು ಹೇಳಲಾಗುತ್ತಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರ

ಪ್ರಶಸ್ತಿಗೆ ನಾಮ ನಿರ್ದೇಶನಗಳ ಆಹ್ವಾನ

July 6, 2024
ಚಾಮರಾಜನಗರ

ಪೂರ್ವ ಮುಂಗಾರು ಬೆಳೆ ಸಮೀಕ್ಷೆ

July 3, 2024
ಚಾಮರಾಜನಗರ

ಜೋಳದ ಮೆದೆಗೆ ಬೆಂಕಿ

April 12, 2024
ಚಾಮರಾಜನಗರಮುಖಪುಟ

ವಿಷಪ್ರಾಷನದಿಂದಲೇ ಎಮ್‌ ಎಮ್‌ ಹಿಲ್ಸ್‌ ನಲ್ಲಿ ಹುಲಿಗಳ ಸಾ*ವು : ಮರಣೋತ್ತರ ಪರೀಕ್ಷೆಯ ನಂತರ ಹಸು, 5 ಹುಲಿಗಳ ಅಂತ್ಯಕ್ರಿಯೆ

June 28, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?