PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಗುಂಡ್ಲುಪೇಟೆಯ ಪ್ರತ್ಯೇಕ ಸ್ಥಳಗಳಲ್ಲಿ ಬೋನಿಗೆ ಬಿದ್ದ ಎರಡು ಚಿರತೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಗುಂಡ್ಲುಪೇಟೆಯ ಪ್ರತ್ಯೇಕ ಸ್ಥಳಗಳಲ್ಲಿ ಬೋನಿಗೆ ಬಿದ್ದ ಎರಡು ಚಿರತೆ
ಮುಖಪುಟಮೈಸೂರು ಗ್ರಾಮಾಂತರ

ಗುಂಡ್ಲುಪೇಟೆಯ ಪ್ರತ್ಯೇಕ ಸ್ಥಳಗಳಲ್ಲಿ ಬೋನಿಗೆ ಬಿದ್ದ ಎರಡು ಚಿರತೆ

Prathinidhi News
Last updated: March 8, 2025 4:39 pm
Prathinidhi News
Published March 8, 2025
Share
SHARE

ಗುಂಡ್ಲುಪೇಟೆ , ಮಾರ್ಚ್‌ 8, 2025 : ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಮದ್ದೂರು ‌ಹಾಗೂ ಗುಂಡ್ಲುಪೇಟೆ ‌ಬಫರ್ ಜೋನ್ ವ್ಯಾಪ್ತಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಬೋನಿಗೆ ಎರಡು ಚಿರತೆ ಬಿದ್ದಿರುವ ಘಟನೆ ನಡೆದಿದೆ. 

ಹೊಂಗಳ್ಳಿ ಮತ್ತು ಅಕ್ಕಲಪುರ ಗ್ರಾಮಗಳಲ್ಲಿ ಚಿರತೆಗಳು ಸೆರೆಯಾಗಿವೆ. ಹೊಂಗಳ್ಳಿ ಗ್ರಾಮದ ನಾಗಪ್ಪ ಎಂಬುವರ ಜಮೀನಿನಲ್ಲಿ ಸುಮಾರು 4 ವರ್ಷದ ಗಂಡು ಚಿರತೆ ಸೆರೆಯಾಗಿದೆ. ಅಕ್ಕಲಪುರ ಗ್ರಾಮದ ಸತೀಶ್ ಎಂಬುವರ ‌ಜಮೀನಿನಲ್ಲಿ‌ ಮತ್ತೊಂದು ಚಿರತೆ ಸೆರೆಯಾಗಿದೆ. ಹಲವು ದಿನಗಳಿಂದ ಚಿರತೆಗಳು ಜನ ಜಾನುವಾರುಗಳಿಗೆ ಭೀತಿ ಉಂಟು ಮಾಡಿದ್ದವು.  ಸ್ಥಳೀಯರ ಒತ್ತಾಯದ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಗ್ರಾಮಗಳಲ್ಲಿ ಬೋನು ಇರಿಸಲಾಗಿತ್ತು. ಇದೀಗ ಬೋನಿಗೆ ಬಿದ್ದು ಚಿರತೆಗಳು ಸೆರೆಯಾಗಿವೆ. ಸೆರೆಯಾದ ಚಿರತೆಗಳನ್ನು ದೂರದ ಬಂಡೀಪುರದ ಮೂಲೆಹೊಳೆ ಅರಣ್ಯ ಪ್ರದೇಶಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಬಿಟ್ಟಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

KRS ರಸ್ತೆ ಹೆಸರಿಗೆ ಮುಂದುವರಿದ ಜಟಾಪಟಿ : ಹಲವು ಸಂಘಟನೆಗಳಿಂದ ಪ್ರಿನ್ಸೆಸ್‌ ರಸ್ತೆ ಎಂದು ನಾಮಫಲಕ ಅಳವಡಿಕೆ

January 1, 2025
ಮುಖಪುಟ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ತೀರ್ಥಹಳ್ಳಿ ಬಿಜೆಪಿ ಕಾರ್ಯದರ್ಶಿ ಎನ್​ಐಎ ವಶಕ್ಕೆ

April 5, 2024
ಜಿಲ್ಲೆಮುಖಪುಟಮೈಸೂರು ಗ್ರಾಮಾಂತರ

ಹೆಚ್‌ ಡಿ ಕೋಟೆ : ಆನೆ ದಾಳಿಗೆ ಯುವಕ ಬಲಿ..!

February 13, 2025
ಬೆಂಗಳೂರುಮುಖಪುಟರಾಜಕೀಯ

PODCAST: ದೇವರಾಜೇಗೌಡ ಮೇಲೆ ಮಾನನಷ್ಟ ಮೊಕದ್ದಮೆ ಹಾಕ್ತೀನಿ ಎಂದ ಸಚಿವ ಚಲುವರಾಯಸ್ವಾಮಿ‌

May 18, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?