PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ರಾಷ್ಟ್ರಪತಿ ದ್ರೌಪದಿ ಮರ್ಮು ಕಾರ್ಯಕ್ರಮದಲ್ಲಿ ಭದ್ರತಾ ಲೋಪ..? ಮಾಜಿ ರೌಡಿ ಶೀಟರ್ ಪ್ರಕಾಶ್ ಗೆ ಮೀಡಿಯಾ ಎಂಟ್ರಿ ಪಾಸ್ ವಿತರಿಸಿದ ಜಿಲ್ಲಾಡಳಿತ..!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮಂಡ್ಯ > ರಾಷ್ಟ್ರಪತಿ ದ್ರೌಪದಿ ಮರ್ಮು ಕಾರ್ಯಕ್ರಮದಲ್ಲಿ ಭದ್ರತಾ ಲೋಪ..? ಮಾಜಿ ರೌಡಿ ಶೀಟರ್ ಪ್ರಕಾಶ್ ಗೆ ಮೀಡಿಯಾ ಎಂಟ್ರಿ ಪಾಸ್ ವಿತರಿಸಿದ ಜಿಲ್ಲಾಡಳಿತ..!
ಮಂಡ್ಯಮುಖಪುಟ

ರಾಷ್ಟ್ರಪತಿ ದ್ರೌಪದಿ ಮರ್ಮು ಕಾರ್ಯಕ್ರಮದಲ್ಲಿ ಭದ್ರತಾ ಲೋಪ..? ಮಾಜಿ ರೌಡಿ ಶೀಟರ್ ಪ್ರಕಾಶ್ ಗೆ ಮೀಡಿಯಾ ಎಂಟ್ರಿ ಪಾಸ್ ವಿತರಿಸಿದ ಜಿಲ್ಲಾಡಳಿತ..!

Prathinidhi News
Last updated: December 16, 2025 1:34 pm
Prathinidhi News
Published December 16, 2025
Share
SHARE

ಮಂಡ್ಯ, ಡಿಸೆಂಬರ್‌ 16, 2025 : ಆದಿ ಜಗದ್ಗುರು ಶಿವರಾತ್ರೀಶ್ವರ ಶ್ರೀಗಳ 1066ನೇ ಜಯಂತಿ ಮಹೋತ್ಸವದ ಅಂಗವಾಗಿ ಇಂದು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಡ್ಯ ಜಿಲ್ಲೆಯ ಮಳವಳ್ಳಿಗೆ ಆಗಮಿಸುತ್ತಿದ್ದಾರೆ. ಇದೀಗ ರಾಷ್ಟ್ರಪತಿಗಳ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಆಗಿರೋ ಆರೋಪ ಕೇಳಿಬಂದಿದೆ. 

ಈಗಾಗಲೇ ಈ ಐತಿಹಾಸಿಕ ಕಾರ್ಯಕ್ರಮಕ್ಕಾಗಿ ಪಟ್ಟಣದಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ರಾಷ್ಟ್ರಪತಿಗಳು ಭಾಗವಹಿಸುವ ಕಾರ್ಯಕ್ರಮಕ್ಕಾಗಿ ಜಿಲ್ಲಾಡಳಿತ ವಿತರಿಸಿರುವ ಮಾಧ್ಯಮದ ಗುರುತಿನ ಚೀಟಿ ವಿವಾದಕ್ಕೆ ಗುರಿಯಾಗಿದೆ.

ದೊಂಬಿ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ಮತ್ತು ಮಾಜಿ ರೌಡಿ ಶೀಟರ್ ಪಟ್ಟಿಯಲ್ಲಿದ್ದ ಪ್ರಕಾಶ್ ಎಂಬುವವರಿಗೆ ಜಿಲ್ಲಾಡಳಿತ ‘ಮೀಡಿಯಾ ಎಂಟ್ರಿ ಪಾಸ್’ ವಿತರಿಸಿದೆ ಎನ್ನಲಾಗಿದೆ. ರಾಷ್ಟ್ರಪತಿಗಳಂತಹ ಅತ್ಯುನ್ನತ ಭದ್ರತೆಯ ವ್ಯಕ್ತಿಗಳು ಬರುವ ಸ್ಥಳಕ್ಕೆ ಇಂತಹ ಹಿನ್ನೆಲೆಯ ವ್ಯಕ್ತಿಗೆ ಪ್ರವೇಶ ನೀಡುತ್ತಿರುವುದು ಸಾರ್ವಜನಿಕರಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

- ಜಾಹೀರಾತು -

ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದ್ದರೂ, ಪೊಲೀಸ್‌ ಇಲಾಖೆ ಮತ್ತು ಜಿಲ್ಲಾಡಳಿತದ ವತಿಯಿಂದಲೇ ಭದ್ರತಾ ಲೋಪ ಎಸಗಿರುವ ಆರೋಪ ಕೇಳಿಬಂದಿದೆ. ತಕ್ಷಣ ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿಬಂದಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟಸಿನಿಮಾ

ಮುಂದಿನ ವರ್ಷ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆ ಫಿಕ್ಸ್?

November 7, 2025
ಬೆಂಗಳೂರುಮುಖಪುಟ

ಅಲರ್ಟ್..!‌ ರಾಜ್ಯದಲ್ಲಿ ಮುಂದಿನ 2 ದಿನ ಚಳಿ ಜತೆ ಮಳೆ! ಹವಾಮಾನ ಇಲಾಖೆ ಮುನ್ಸೂಚನೆ

November 12, 2025
ಮುಖಪುಟಮೈಸೂರು ನಗರ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವರ್ಷಾಂತ್ಯದ ಸಂಭ್ರಮ ಸಡಗರ.! ವಿಶ್ವ ವಿಖ್ಯಾತ ಮೈಸೂರು ಅರಮನೆಯಂಗಳದಲ್ಲಿ ಮಾಗಿ ಉತ್ಸವ.!

December 22, 2025
ಮುಖಪುಟಮೈಸೂರು ನಗರಸಿನಿಮಾ

ಚಿತ್ರ ನಗರಿ ನಿರ್ಮಾಣದಿಂದ ಚಿತ್ರರಂಗಕ್ಕೆ ಮತ್ತಷ್ಟು ಪ್ರೋತ್ಸಾಹ : ಪ್ರಶಸ್ತಿ ಸಮಾರಂಭದಲ್ಲಿ ನಟ ರಿಷಬ್ ಶೆಟ್ಟಿ ಮಾತು

November 4, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?