PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬೈಲಕುಪ್ಪೆ: ರೈತನ ಬೆವರು ಕಳ್ಳರ ಪಾಲು; 10 ಲಕ್ಷ ಮೌಲ್ಯದ ಅಡಿಕೆ ದೋಚಿದ ಖದೀಮರು!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಬೈಲಕುಪ್ಪೆ: ರೈತನ ಬೆವರು ಕಳ್ಳರ ಪಾಲು; 10 ಲಕ್ಷ ಮೌಲ್ಯದ ಅಡಿಕೆ ದೋಚಿದ ಖದೀಮರು!
ಮುಖಪುಟಮೈಸೂರು ಗ್ರಾಮಾಂತರ

ಬೈಲಕುಪ್ಪೆ: ರೈತನ ಬೆವರು ಕಳ್ಳರ ಪಾಲು; 10 ಲಕ್ಷ ಮೌಲ್ಯದ ಅಡಿಕೆ ದೋಚಿದ ಖದೀಮರು!

Prathinidhi News
Last updated: January 7, 2026 11:39 am
Prathinidhi News
Published January 7, 2026
Share
SHARE

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆಯಲ್ಲಿ ಭೀಕರ ಅಡಿಕೆ ಕಳ್ಳತನ ನಡೆದಿದ್ದು, ಟಿಬೆಟಿಯನ್ ರೈತರೊಬ್ಬರು ವರ್ಷಗಟ್ಟಲೆ ಬೆಳೆದಿದ್ದ ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಅಡಿಕೆಯನ್ನು ಕಿಡಿಗೇಡಿಗಳು ದೋಚಿದ್ದಾರೆ.

ಬೈಲಕುಪ್ಪೆಯ ತಿರುಮಲಾಪುರ ಗ್ರಾಮದ ಮುಖ್ಯರಸ್ತೆಯ ಅಂಚಿನಲ್ಲಿರುವ ಟಿಬೆಟಿಯನ್ ರೈತರೊಬ್ಬರಿಗೆ ಸೇರಿದ ಅಡಿಕೆ ತೋಟದಲ್ಲಿ ಈ ಕೃತ್ಯ ನಡೆದಿದೆ. ಕಳೆದ ಐದು ವರ್ಷಗಳಿಂದ ಸುಮಾರು 2 ಎಕರೆ ಪ್ರದೇಶದಲ್ಲಿ ಅತಿ ಕಷ್ಟಪಟ್ಟು ಅಡಿಕೆ ಬೆಳೆಯಲಾಗಿತ್ತು. ಇತ್ತೀಚೆಗಷ್ಟೇ ಅಡಿಕೆ ಕೊಯ್ಲು ಮಾಡಿ, ತೋಟದಲ್ಲೇ ಗುಡ್ಡೆ ಹಾಕಲಾಗಿತ್ತು.

ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ: ಇನ್ನೇನು ಎರಡು-ಮೂರು ದಿನಗಳಲ್ಲಿ ಹಸಿ ಅಡಿಕೆಯನ್ನು ಮಾರಾಟ ಮಾಡಲು ರೈತ ಸಿದ್ಧತೆ ನಡೆಸಿದ್ದರು. ಆದರೆ, ಇದನ್ನು ಗಮನಿಸಿದ ಖದೀಮರು ಒಂದೇ ರಾತ್ರಿಯಲ್ಲಿ ವ್ಯವಸ್ಥಿತವಾಗಿ ಪ್ಲಾನ್ ಮಾಡಿ, ತೋಟದಲ್ಲಿದ್ದ ಅಡಿಕೆಯನ್ನೆಲ್ಲಾ ಕದ್ದೊಯ್ದಿದ್ದಾರೆ. ವರ್ಷಪೂರ್ತಿ ಕಷ್ಟಪಟ್ಟು ಬೆಳೆದ ಬೆಳೆ ಕೈತಪ್ಪಿದ್ದರಿಂದ ರೈತರು ಈಗ ದಿಕ್ಕುತೋಚದಂತಾಗಿದ್ದಾರೆ.

- ಜಾಹೀರಾತು -

ಪೊಲೀಸ್ ದೂರು: ಈ ಅಡಿಕೆ ಕಳ್ಳತನದ ಕುರಿತು ಬೈಲಕುಪ್ಪೆ ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮುಖ್ಯರಸ್ತೆಯ ಅಕ್ಕಪಕ್ಕದಲ್ಲೇ ಇರುವ ತೋಟದಲ್ಲಿ ಈ ಮಟ್ಟದ ಕಳ್ಳತನ ನಡೆದಿರುವುದು ಸ್ಥಳೀಯ ರೈತರಲ್ಲಿ ಆತಂಕ ಮೂಡಿಸಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರಮುಖಪುಟ

ಕಾಲ್ನಡಿಗೆಯಲ್ಲಿ ಮಾದಪ್ಪನ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತ ಚಿರತೆ ದಾಳಿಗೆ ಬಲಿ !

January 21, 2026
ಮುಖಪುಟಮೈಸೂರು ನಗರರಾಜಕೀಯ

ಮೈಸೂರಿನಲ್ಲಿ ವಾಟಾಳ್ ನಾಗರಾಜ್ ಆಕ್ರೋಶ: ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಪ್ರತಿಭಟನೆ

December 29, 2025
ಮುಖಪುಟಮೈಸೂರು ನಗರರಾಜಕೀಯ

ಸಚಿವ ಮಹದೇವಪ್ಪ ಹೇಳಿಕೆಗೆ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನ: ಹಿರಿಯ ನಾಯಕನ ವಿರುದ್ಧ ಗುಡುಗಿದ ವಕ್ತಾರ ಶ್ರೀನಿವಾಸ್

February 18, 2026
ಮುಖಪುಟಮೈಸೂರು ನಗರ

“ಸರ್ಕಾರದಲ್ಲೇ ಅಕ್ಕಿ ಇಲ್ಲ, ಹೋಗಿ ಅವರನ್ನೇ ಕೇಳಿ” – ಮೈಸೂರಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕನ ದರ್ಪ!

January 22, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?