PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಮಾದಕ ವ್ಯಸನಿಗಳ ಪುಂಡಾಟ; ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿ ಮೊಬೈಲ್ ಕಿತ್ತುಕೊಂಡ ನಾಲ್ವರ ಬಂಧನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ಮಾದಕ ವ್ಯಸನಿಗಳ ಪುಂಡಾಟ; ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿ ಮೊಬೈಲ್ ಕಿತ್ತುಕೊಂಡ ನಾಲ್ವರ ಬಂಧನ
ಮುಖಪುಟಮೈಸೂರು ನಗರ

ಮೈಸೂರು: ಮಾದಕ ವ್ಯಸನಿಗಳ ಪುಂಡಾಟ; ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿ ಮೊಬೈಲ್ ಕಿತ್ತುಕೊಂಡ ನಾಲ್ವರ ಬಂಧನ

Prathinidhi News
Last updated: January 8, 2026 11:31 am
Prathinidhi News
Published January 8, 2026
Share
SHARE

ಮೈಸೂರು , ಜನವರಿ 8, 2025 : ಸಾಂಸ್ಕೃತಿಕ ನಗರಿ ಮೈಸೂರಿನ ರಾಜೀವ್ ನಗರದ ಮುಖ್ಯ ರಸ್ತೆಯಲ್ಲಿ ಮಾದಕ ವ್ಯಸನಿಗಳ ಪುಂಡಾಟ ಮಿತಿ ಮೀರಿದ್ದು, ಕರ್ತವ್ಯ ನಿರತ ಪೊಲೀಸ್ ಪೇದೆಯ ಮೇಲೆಯೇ ಹಲ್ಲೆ ನಡೆಸಿರುವ ಗಂಭೀರ ಘಟನೆ ವರದಿಯಾಗಿದೆ.

ಉದಯಗಿರಿ ಪೊಲೀಸ್ ಠಾಣೆಗೆ ಸೇರಿದ ಕಾನ್ಸ್‌ಟೇಬಲ್ ಚಂದ್ರಶೇಖರ್ ಅವರು ಮಾದಕ ಪದಾರ್ಥ ಸೇವನೆಯ ಅಮಲಿನಲ್ಲಿದ್ದ ಯುವಕರನ್ನು ವಿಚಾರಿಸಲು ಹೋದಾಗ ಈ ಕೃತ್ಯ ನಡೆದಿದೆ. ಅಮಲಿನಲ್ಲಿದ್ದ ಕಾರ್ತಿಕ್, ಅಮೋಘ್, ವಿಜಯ್ ಮತ್ತು ಭರತ್ ಎಂಬ ನಾಲ್ವರು ಯುವಕರು ಚಂದ್ರಶೇಖರ್ ಅವರ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಅವರ ಬಳಿಯಿದ್ದ ಮೊಬೈಲ್ ಫೋನ್ ಕಿತ್ತುಕೊಂಡು ದೌರ್ಜನ್ಯ ಎಸಗಿದ್ದಾರೆ.

ಈ ಅಮಾನವೀಯ ಘಟನೆಯ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹಲ್ಲೆಕೋರರ ಕೃತ್ಯ ಸಾಬೀತಾಗಿದೆ. ಘಟನೆಗೆ ಸಂಬಂಧಿಸಿದಂತೆ ಎನ್.ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ನಗರದಲ್ಲಿ ಮಾದಕ ವ್ಯಸನಿಗಳ ಅಟ್ಟಹಾಸ ಈ ಮಟ್ಟಕ್ಕೆ ತಲುಪಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

 

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಚಿಂಟು ನೆನಪಲ್ಲಿ ಸಾ.ರಾ. ಮಹೇಶ್ ಭಕ್ತಿಪೂರ್ವಕ ನಮನ: ಫಾರಂ ಹೌಸ್‌ನಲ್ಲಿ ವಿಶೇಷ ಹೋಮ-ಹವನ

January 1, 2026
ಬೆಂಗಳೂರುಮುಖಪುಟಸನ್ನಿಧಾನ

ರಾಜ್ಯದ ಶ್ರೀಮಂತ ದೇಗುಲ ಇದೇ ನೋಡಿ…, ಭಕ್ತರಿಂದ ಕಾಣಿಕೆ ಸಂಗ್ರಹದಲ್ಲಿ ಈ ಟೆಂಪಲ್ ನಂಬರ್ ಒನ್..!

December 29, 2025
ಮುಖಪುಟಮೈಸೂರು ಗ್ರಾಮಾಂತರ

ಸರಗೂರು : ಒಂಟಿಸಲಗದ ರೋಷಾವೇಶಕ್ಕೆ 5 ಬೈಕ್ ಗಳು ಜಖಂ – ಸರಗೂರಿನ ಬೇಲದಕುಪ್ಪೆಯಲ್ಲಿ ಘಟನೆ

January 7, 2026
ಮುಖಪುಟಮೈಸೂರು ನಗರ

ಪೌರಕಾರ್ಮಿಕರ ಜೊತೆ ಸಂಕ್ರಾಂತಿ ಹಬ್ಬ ಸಡಗರದಿಂದ ಆಚರಿಸಿದ ಪ್ರತಾಪ್ ಸಿಂಹ ಸ್ನೇಹ ಬಳಗ

January 13, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?