PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬಡಗಲಪುರ ಗ್ರಾಮದಲ್ಲಿ ಉಚಿತ ದಂತ ತಪಾಸಣೆ ಶಿಬಿರ ತಾಲ್ಲೂಕು ಆರೋಗ್ಯಧಿಕಾರಿ ಡಾ ” ರವಿಕುಮಾರ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಬಡಗಲಪುರ ಗ್ರಾಮದಲ್ಲಿ ಉಚಿತ ದಂತ ತಪಾಸಣೆ ಶಿಬಿರ ತಾಲ್ಲೂಕು ಆರೋಗ್ಯಧಿಕಾರಿ ಡಾ ” ರವಿಕುಮಾರ
ಮುಖಪುಟಮೈಸೂರು ಗ್ರಾಮಾಂತರ

ಬಡಗಲಪುರ ಗ್ರಾಮದಲ್ಲಿ ಉಚಿತ ದಂತ ತಪಾಸಣೆ ಶಿಬಿರ ತಾಲ್ಲೂಕು ಆರೋಗ್ಯಧಿಕಾರಿ ಡಾ ” ರವಿಕುಮಾರ

Prathinidhi News
Last updated: January 8, 2026 4:02 pm
Prathinidhi News
Published January 8, 2026
Share
SHARE

ಸರಗೂರು, ಜನವರಿ 8, 2026 : ಈ ದಿನ ಸರಗೂರು ತಾಲ್ಲೂಕಿನ ಬಡಗಲಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ‌ ಕಚೇರಿ ಹೆಚ್.ಡಿ.ಕೋಟೆ ,ಮತ್ತು ಸಾರ್ವಜನಿಕ ಆಸ್ಪತ್ರೆ ಹೆಚ್.ಡಿ.ಕೋಟೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಬಡಗಲಪುರ ಸಹಯೋಗದೊಂದಿಗೆ ,ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ ಹಾಗೂ ಬಾಯಿ ಆರೋಗ್ಯ ಕಾರ್ಯ ಕ್ರಮವನ್ನು ಆಯೋಜಿಸಲಾಗಿತ್ತು.

ಈ ಕಾರ್ಯ ಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ”ರವಿಕುಮಾರ್ ,ದಂತ ತಜ್ಞ ವೈದ್ಯರಾದ ಸಮೀವುಲ್ಲಾ ಷರೀಫ್ ಮತ್ತು ಪೂರ್ಣಿಮಾ ರವರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ ರೋಹನ್ ರವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು.

ನಂತರ ಈ ಕಾರ್ಯಕ್ರಮವನ್ನು ಉದ್ದೇಶಿಸಿ ಸಾರ್ವಜನಿಕ ಆಸ್ಪತ್ರೆ ದಂತ ತಜ್ಞ ರಾದ ಡಾ”ಸಮೀ ವುಲ್ಲಾ ಶರೀಫ್ ರವರು ಮಾತನಾಡಿ. ,ಇದರ ಮುಖ್ಯ ಉದ್ದೇಶ ಜನರಿಗೆ ಬಾಯಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಬಾಯಿ ಆರೋಗ್ಯದ ಮಹತ್ವವನ್ನು ತಿಳಿಸಿಕೊಡುವುದು.

ನಮ್ಮ ಬಾಯಿ ನಮ್ಮ ದೈಹಿಕ ಆರೋಗ್ಯಕ್ಕೆ ಕನ್ನಡಿ ಇದ್ದ ಹಾಗೆ ಏಕೆಂದರೆ ಅನೇಕ ಕಾಯಿಲೆಗಳ ರೋಗಲಕ್ಷಣಗಳು ಮೊದಲಿಗೆ ಬಾಯಲ್ಲಿ ಕಾಣಿಸಿಕೊಳ್ಳುತ್ತವೆ, ಒಬ್ಬ ವ್ಯಕ್ತಿಯ ಬಾಯಿಯನ್ನು ಪರೀಕ್ಷಿಸಿ ಅವನು ಎಷ್ಟು ಆರೋಗ್ಯಕರವಾಗಿದ್ದಾನೆಂದು ಗುರುತಿಸಬಹುದು ,ನಾವು ಸೇವಿಸುವ ಆಹಾರವು ಎಷ್ಟೇ ಶುಚಿಯಾಗಿದ್ದು ಎಷ್ಟೇ ಪೌಷ್ಟಿಕಾಂಶದಿಂದ ಕೂಡಿದರು, ನಮ್ಮ ಬಾಯಿ ಆರೋಗ್ಯಕರವಾಗಿಲ್ಲದಿದ್ದರೆ ನಮ್ಮ ಬಾಯಿ ಯಲ್ಲಿನ ಕ್ರಿಮಿ ಕೀಟಗಳೊಂದಿಗೆ ಆಹಾರ ನಮ್ಮ ದೇಹಕ್ಕೆ ಸೇರಿ ನಮಗೆ ಅನೇಕ ಕಾಯಿಲೆಗಳು ಬರುವ ಸಂಭವವಿರುತ್ತದೆ ,ನಾವು ಪ್ರತಿನಿತ್ಯ ಎರಡು ಬಾರಿ ಹಲ್ಲನ್ನು ಸ್ವಚ್ಛಗೊಳಿಸಬೇಕು .ಬಿಡಿ ,ಸಿಗರೇಟ್, ತಂಬಾಕು, ಸೇವನೆಯಿಂದ ದೂರವಿರಬೇಕು, ಇದರಿಂದ ಬಾಯಿ ಕ್ಯಾನ್ಸರ್ ಬರುವ ಸಂಭಾವನೆ ಬಹಳ ಹೆಚ್ಚು ದುಶ್ಚಟಗಳಿಂದ ದೂರವಿದ್ದು ಬಾಯಿ ಆರೋಗ್ಯ ಕಾಪಾಡಿಕೊಳ್ಳಬೇಕು.

- ಜಾಹೀರಾತು -

ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ವರ್ಷ ವಿಶ್ವಬಾಯಿ ಆರೋಗ್ಯ ದಿನಾಚರಣೆಯ ಸಂದರ್ಭದಲ್ಲಿ ಒಂದು ಘೋಷವಾಕ್ಯ ಬಿಡುಗಡೆ ಮಾಡುತ್ತದೆ. “Happy Mooth Is Happy Body ( ಸಂತೋಷದ ಬಾಯಿ, ಸಂತೋಷದ ದೇಹ) ಇದರ ಅರ್ಥ ಏನೆಂದರೆಬಾಯಿ ಆರೋಗ್ಯದಿಂದ ಇದ್ದರೆ ಸಂತೋಷ ವಾಗಿರುತ್ತದೆ ,ಬಾಯಿ ಸಂತೋಷ ವಾಗಿದ್ದರೆ, ದೇಹವು ಸಹ ಸಂತೋಷವಾಗಿರುತ್ತದೆ ,ಆದುದರಿಂದ ನಾವೆಲ್ಲರೂ ಬಾಯಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಬಾಯಿ ಆರೋಗ್ಯ ಉತ್ತಮ ರೀತಿಯಲ್ಲಿ ಕಾಪಾಡಿಕೊಂಡು ನಮ್ಮ ದೈಹಿಕ ಆರೋಗ್ಯವನ್ನು ಸಹ ಉತ್ತಮವಾದ ರೀತಿಯಲ್ಲಿ ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು.

ನಂತರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ” ರೋಹನ ರವರು ಹಲ್ಲಿನ ನೋವು ಮತ್ತು ದಂತ ಭಾಗ್ಯದ ಬಗ್ಗೆ ವಿವರ ವಾಗಿ ತಿಳಿಸಿದರು.

ನಂತರ ತಾಲ್ಲೂಕು ಆರೋಗ್ಯಾಧಿಕಾರಿಗಳು ಮಾತನಾಡಿ , ಎಲ್ಲರೂ ದಿನನಿತ್ಯ ದೇಹವನ್ನು ಸ್ವಚ್ಛಗೊಳಿಸುವ ಹಾಗೆ ದಂತವನ್ನು ಸ್ವಚ್ಛಗೊಳಿಸಬೇಕು,ದಿನಕ್ಕೆರಡು ಬಾರಿ ದಂತವನ್ನು ಸ್ವಚ್ಛಗೊಳಿಸಬೇಕು ಎಂದು ತಿಳಿಸಿದರು. ಈ ಶಿಬಿರ ವನ್ನು ನಿಮಗಾಗಿ ಆಯೋಜನೆ ಮಾಡಲಾಗಿದೆ,ಅದ್ದುದರಿಂದ ಹೆಚ್ಚಿನ ಜನರು ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಂಡು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂದರ್ಭದಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರೋಹನ್, NTEP ಸಿಬ್ಬಂದಿಗಳಾದ ನಾಗರಾಜು, ಉಮೇಶ್, ಸಮುದಾಯ ಆರೋಗ್ಯಧಿಕಾರಿ ಮಹೇಶ, ಆರೋಗ್ಯ ಸುರಕ್ಷಾಧಿಕಾರಿ, ಜಯಶ್ರೀ ಸಾರ್ವಜನಿಕರು ಇನ್ನಿತರರು ಹಾಜರಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟರಾಜಕೀಯ

ಕಾಂಗ್ರೆಸ್ ಕುರ್ಚಿ ಜಗಳ ; “ಕೈ” ನಾಯಕರಿಗೆ ಸಖತ್ತಾಗಿಯೇ ಟಾಂಗ್ ನೀಡಿದ ಬಿ ವೈ ವಿಜಯೇಂದ್ರ ..!

November 4, 2025
ಮುಖಪುಟಮೈಸೂರು ನಗರರಾಜಕೀಯ

ದ್ದರಾಮಯ್ಯ ವರ್ಸಸ್ ಬೊಮ್ಮಾಯಿ: ‘5 ವರ್ಷ ನಾನೇ ಸಿಎಂ’ ಹೇಳಿಕೆ ದೈನೇಸಿ ಸ್ಥಿತಿ – ಬೊಮ್ಮಾಯಿ ಟೀಕೆ

November 24, 2025
ಬೆಂಗಳೂರುಮುಖಪುಟ

ಅಲರ್ಟ್..!‌ ರಾಜ್ಯದಲ್ಲಿ ಮುಂದಿನ 2 ದಿನ ಚಳಿ ಜತೆ ಮಳೆ! ಹವಾಮಾನ ಇಲಾಖೆ ಮುನ್ಸೂಚನೆ

November 12, 2025
ಮುಖಪುಟರಾಜಕೀಯ

ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ, ಇಂದು ಅಂತ್ಯಕ್ರಿಯೆ

January 17, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?