PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಶಬರಿಮಲೆ ಯಾತ್ರೆಯಿಂದ ವಾಪಸ್ ಬಂದು ಪತ್ನಿಯನ್ನು ಕೊಲೆಗೈದ ಪತಿರಾಯ !
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > ಶಬರಿಮಲೆ ಯಾತ್ರೆಯಿಂದ ವಾಪಸ್ ಬಂದು ಪತ್ನಿಯನ್ನು ಕೊಲೆಗೈದ ಪತಿರಾಯ !
ಕ್ರೈಂ ಸುದ್ದಿಗಳುಮುಖಪುಟಹಾಸನ

ಶಬರಿಮಲೆ ಯಾತ್ರೆಯಿಂದ ವಾಪಸ್ ಬಂದು ಪತ್ನಿಯನ್ನು ಕೊಲೆಗೈದ ಪತಿರಾಯ !

Prathinidhi News
Last updated: January 13, 2026 2:52 pm
Prathinidhi News
Published January 13, 2026
Share
SHARE

ಹಾಸನ, ಜನವರಿ 13, 2026 : ಶಬರಿಮಲೆ ಯಾತ್ರೆಯಿಂದ ವಾಪಸ್ ಬಂದ ಪತಿರಾಯ ತನ್ನ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ಹಾಸನದ ಆಲೂರು ತಾಲೂಕಿನಲ್ಲಿ ನಡೆದಿದೆ.

ಯಡೂರು ಗ್ರಾಮದಲ್ಲಿ ಘಟನೆ ನಡೆದಿದ್ದು ಪತ್ನಿ ರಾಧಾ(40) ಮೃತ ದುರ್ದೈವಿಯಾಗಿದ್ದಾರೆ. ಶವವನ್ನು ಪತಿ ಕುಮಾರ್ ನದಿಗೆ ಎಸೆದಿದ್ದ ಎನ್ನಲಾಗಿದೆ. ಜನವರಿ 10ರರಂದು ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಜನವರಿ ಮೊದಲ ವಾರ ಕುಮಾರ್​​ ಶಬರಿಮಲೆಗೆ ತೆರಳಿದ್ದನು. ಇದಕ್ಕೂ ಮುನ್ನ ಇರುಮುಡಿ ಕಟ್ಟುವಾಗ ಪತ್ನಿ ಸ್ಥಾನದಲ್ಲಿ ಬೇರೆ ಮಹಿಳೆಯಿಂದ ಪೂಜೆ ನಡೆಸಲಾಗಿತ್ತು. ಈ ವಿಚಾರವನ್ನು ಪ್ರಶ್ನಿಸಲು ರಾಧಾ ಮನೆಗೆ ಬಂದಿದ್ದರು. ರೊಚ್ಚಿಗೆದ್ದ ಕುಮಾರ್ ರಾಧಾಳನ್ನು ಹತ್ಯೆ ಮಾಡಿದ್ದಾನೆ. ಈ ಸಂಬಂಧ ಕೇಸ್ ದಾಖಲಿಸಿರೋ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಅಮಾನವೀಯ ಘಟನೆ ; ಶಾಲಾ ವಿದ್ಯಾರ್ಥಿಗಳ ಕೈಯಲ್ಲಿ ಸಂಪ್ ಕ್ಲೀನ್ ಮಾಡಿಸಿದ ಶಿಕ್ಷಕರು !

November 24, 2025
ಬೆಂಗಳೂರುಮುಖಪುಟ

ರಾಜಧಾನಿ ಬೆಂಗಳೂರಲ್ಲಿ “ವಿಷ”ಗಾಳಿ..! ; ರಾಷ್ಟ್ರ ರಾಜಧಾನಿಯನ್ನೂ ಮೀರಿಸುತ್ತಾ ರಾಜ್ಯ ರಾಜಧಾನಿ..?

December 23, 2025
ಮುಖಪುಟಮೈಸೂರು ನಗರ

ಮೈಸೂರು ಅರಮನೆ ಬಳಿ ಸಿಲಿಂಡರ್ ಸ್ಫೋಟ ಪ್ರಕರಣ: ಎನ್.ಐ.ಎ ತನಿಖೆಗೆ ಪ್ರಮೋದ್ ಮುತಾಲಿಕ್ ಒತ್ತಾಯ

December 29, 2025
ಮುಖಪುಟಮೈಸೂರು ನಗರಸನ್ನಿಧಾನ

ಮೈಸೂರು: ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ; ಸಿದ್ದಲಿಂಗಪುರದಲ್ಲಿ ಬೆಳ್ಳಿಯ ನಾಗಾಭರಣ ದರ್ಶನ

November 26, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?