PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಶಿಕ್ಷಣ ಬಲಗೊಳಿಸಲು ಅಗತ್ಯ ಕ್ರಮ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ಶಿಕ್ಷಣ ಬಲಗೊಳಿಸಲು ಅಗತ್ಯ ಕ್ರಮ
ಸಮಗ್ರ

ಶಿಕ್ಷಣ ಬಲಗೊಳಿಸಲು ಅಗತ್ಯ ಕ್ರಮ

ಪ್ರತಿನಿಧಿ
Last updated: May 31, 2024 8:10 pm
ಪ್ರತಿನಿಧಿ
Published May 31, 2024
Share
SHARE

ಪ್ರತಿನಿಧಿ ವರದಿ ಮಾಲೂರು

2024-25ನೇ ಸಾಲಿನ ಶೈಕ್ಷಣಿಕ ಬಲವರ್ಧನಾ ವರ್ಷ ಎಂದು ಇಲಾಖೆ ಘೋಷಣೆ ಮಾಡಿದ್ದು, ಅದರಂತೆ ಮಕ್ಕಳ ಶೈಕ್ಷಣಿಕವಾಗಿ ಬಲಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡಲು ಅಗತ್ಯ ಕ್ರಮಗಳ ಬಗ್ಗೆ ಶಿಕ್ಷಕರಿಗೆ ಮಾರ್ಗದ ದರ್ಶನ ನೀಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್.ಚಂದ್ರಕಲಾ ಹೇಳಿದರು.

ತಾಲೂಕಿನಾದ್ಯಂತ ಶಾಲಾ ಪ್ರಾರಂಭೊತ್ಸವ ಕಾರ್ಯಕ್ರಮವನ್ನು ಪಟ್ಟಣದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಹೂ ಗುಚ್ಛ ನೀಡಿ ಶಾಲಾ ಮಕ್ಕಳನ್ನು ಸ್ವಾಗತಿಸಿ ಮಾತನಾಡಿದರು.

ಮಕ್ಕಳ ದಾಖಲಾತಿ ಆಂದೋಲನ, ವಿಶ್ವ ಪರಿಸರದಿನ, ಶಾಲಾ ವೇಳಾಪಟ್ಟಿ, ಶಾಲಾ ಪಂಚಾಂಗ, ಶಿಕ್ಷಕರ ವೇಳಾಪಟ್ಟಿ, ಶಾಲಾಬಿವೃದ್ಧಿ ಯೋಜನೆ, ಶಾಲಾ ಶೈಕ್ಷಣಿಕ ಯೋಜನೆ, ಎಸ್,ಡಿ.ಎಂ.ಸಿ ಸಭೆ, ಶಿಕ್ಷಕರ ಸಭೆ, ಶಾಲಾ ಅವರಣ , ತರಗತಿ ಕೋಣೆ, ಅಡುಗೆ ಕೋಣೆ, ಶೌಚಾಲಯ ಸೇರಿದಂತೆ ಮೊದಲಾದ ಸ್ವಚ್ಛತಾ ಕಾರ್ಯಕ್ರಮಗಳ ಬಗ್ಗೆ ಅಗತ್ಯ ಮಾರ್ಗದರ್ಶನ ನೀಡಲಾಗಿದೆ. ಮಿಂಚಿನ ಸಂಚಾರದ ಮುಖಾಂತರ ಕ್ಷೇತ್ರ ಸಿಬ್ಬಂದಿಯೊಂದಿಗೆ ಶಾಲೆಗಳಿಗೆ ಭೇಟಿ ನೀಡಿ ಶಾಲೆಗಳ ಸಬಲೀಕರಣಕ್ಕೆ ಬೇಕಾದ ಮಾರ್ಗದರ್ಶನ ಮಾಡಲು ಸೂಚಿಸಿದೆ. ಸೇತುಬಂಧ ಚಟುವಟಿಕೆ, ವಿವಿಧ ಕ್ಲಬ್ ಗಳ ರಚನೆ, ವಿದ್ಯಾಪ್ರವೇಶ, ಸಂಭ್ರಮ ಶನಿವಾರ, ಇಕೋ ಕ್ಲಬ್, ಪಠ್ಯಪುಸ್ತಕ, ಸಮವಸ್ತ್ರ, ಎ.ಬೋರ್ಡ್ ಮೊದಲಾದ ವಿಚಾರಗಳ ಬಗ್ಗೆ ಕ್ಷೇತ್ರ ಸಿಬ್ಬಂದಿ ಪರಿಶೀಲಿಸಿ ಶಿಕ್ಷಕರಿಗೆ ತಿಳಿಸಲು ಸೂಚಿಸಲಾಗಿದೆ ಎಂದರು.

- ಜಾಹೀರಾತು -

ಕ್ಷೇತ್ರ ಶಿಕ್ಷಣಾಧಿಕಾರಿಗಳ ಇಲಾಖೆಯ ಮೋಹನ್, ಶಾಲಾ ಶಿಕ್ಷಣ ಇಲಾಖೆ ಸಿ.ಆರ್.ಪಿ ನಾಗರಾಜ್, ಮುಖ್ಯ ಶಿಕ್ಷಕಿ ಮಂಜುಳ, ಶಿಕ್ಷಕರಾದ ಕಲ್ಲಹಳ್ಳಿ ನಾರಾಯಣಪ್ಪ, ಪ್ರಾಣೇಶ್, ಸುಧಾಕರ್, ವೀಣಾ, ಪದ್ಮಮ್ಮ , ವರಲಕ್ಷ್ಮಮ್ಮ, ಪಿಳ್ಳಪ್ಪ, ಮಂಜುನಾಥ್, ‌ ವಿಜಯಕುಮಾರ್ ಇದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

ಪಂಜಿನ ಮೆರವಣಿಗೆ ಮೂಲಕ ಮತದಾನ ಜಾಗೃತಿ

April 3, 2024
ಸಮಗ್ರ

ನಾಳೆಯಿಂದ ಮನೆಯಿಂದಲೇ ಮತದಾನ

April 11, 2024
ಸಮಗ್ರ

ವಾರಣಾಸಿ ಮಾದರಿಯಲ್ಲಿ ಅಭಿವೃದ್ಧಿ ಮಾಡುವೆ

April 12, 2024
ಸಮಗ್ರ

ಇಂದು ಐವರು ಟೀಂ ಇಂಡಿಯಾ ಕ್ರಿಕೆಟಿಗರ ಜನ್ಮದಿನ; ಶುಭಕೋರಿದ ಬಿಸಿಸಿಐ

December 6, 2023
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?