PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸುತ್ತೂರಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಸಂಪನ್ನ..! ನವಜೋಡಿಗಳ ಬದುಕಲ್ಲಿ ಹೊಸ ಸಂಕ್ರಮಣ..!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಸುತ್ತೂರಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಸಂಪನ್ನ..! ನವಜೋಡಿಗಳ ಬದುಕಲ್ಲಿ ಹೊಸ ಸಂಕ್ರಮಣ..!
ಮುಖಪುಟಮೈಸೂರು ಗ್ರಾಮಾಂತರ

ಸುತ್ತೂರಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಸಂಪನ್ನ..! ನವಜೋಡಿಗಳ ಬದುಕಲ್ಲಿ ಹೊಸ ಸಂಕ್ರಮಣ..!

Prathinidhi News
Last updated: January 16, 2026 3:50 pm
Prathinidhi News
Published January 16, 2026
Share
SHARE

ಮೈಸೂರು, ಜನವರಿ 16,2026: ಸುತ್ತೂರು ಜಾತ್ರಾ ಮಹೋತ್ಸವದ ಎರಡನೇ ದಿನವಾದ ಇಂದು ಅತ್ಯಂತ ಅರ್ಥಪೂರ್ಣವಾಗಿ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಸುತ್ತೂರು ಮಠಾಧಿಪತಿಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಮತ್ತು ಸರ್ವ ಧರ್ಮದ ಗುರುಗಳ ದಿವ್ಯ ಸಾನ್ನಿಧ್ಯದಲ್ಲಿ ಒಟ್ಟು 135 ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟರು.

ಈ ಸಮಾರಂಭಕ್ಕೆ ಸಚಿವ ರಾಮಲಿಂಗರೆಡ್ಡಿ, ಶಾಸಕ ಹಂಪನಗೌಡ ಬಾದರ್ಲಿ ಹಾಗೂ ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ ಮತ್ತು ಅಲ್ಲಂ ವೀರಭದ್ರಪ್ಪ ಸೇರಿದಂತೆ ಅನೇಕ ಗಣ್ಯರು ಸಾಕ್ಷಿಯಾದರು.

ಈ ವಿವಾಹ ಮಹೋತ್ಸವವು ಸಾಮಾಜಿಕ ಸಾಮರಸ್ಯಕ್ಕೆ ಸಾಕ್ಷಿಯಾಯಿತು, ಏಕೆಂದರೆ ಇದರಲ್ಲಿ ಪರಿಶಿಷ್ಟ ಜಾತಿಯ 84 ಜೋಡಿಗಳು, ಹಿಂದುಳಿದ ವರ್ಗದ 21 ಜೋಡಿಗಳು, ಪರಿಶಿಷ್ಟ ಪಂಗಡದ 15 ಜೋಡಿಗಳು, ಅಂತರಜಾತಿಯ 11 ಜೋಡಿಗಳು ಹಾಗೂ ವೀರಶೈವ ಲಿಂಗಾಯತ ಸಮುದಾಯದ 4 ಜೋಡಿಗಳು ವಿವಾಹವಾದರು. ಇದರೊಂದಿಗೆ 3 ವಿಶೇಷಚೇತನ ಜೋಡಿಗಳು ಮತ್ತು 3 ಮರುಮದುವೆಯಾದ ಜೋಡಿಗಳು ಸಹ ಹೊಸ ಜೀವನ ಆರಂಭಿಸಿದರು. ಸರ್ವ ಧರ್ಮಗಳ ಗುರುಗಳ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮವು ಸರಳ ಹಾಗೂ ಸಮಾನತೆಯ ವಿವಾಹ ಪದ್ಧತಿಗೆ ಮಾದರಿಯಾಗಿ ಮೂಡಿಬಂದಿದೆ.

- ಜಾಹೀರಾತು -

ಪ್ರತೀವರ್ಷದಂತೆ ಈ ಬಾರಿಯೂ ಸಾಮೂಹಿಕ ವಿವಾಹ ನೆರವೇರಿಸಲಾಗಿದ್ದು, ವಧು-ವರರಿಗೆ ಸೀರೆ, ರವಿಕೆ, ತಾಳಿ, ಕಾಲುಂಗುರ, ಪಂಚೆ, ಶಲ್ಯ, ಶರ್ಟ್‌, ಪೇಟವನ್ನ ಶ್ರೀಕ್ಷೇತ್ರದ ವತಿಯಿಂದ ನೀಡಲಾಗಿದೆ. ಇನ್ನೂ 2009ರಿಂದ ಈವರೆಗೂ 3886 ಜೋಡಿಗಳು ಸತಿಪತಿಗಳಾಗಿದ್ದಾರೆ.

ಜಾತಿ-ಮತದ ಭೇದವಿಲ್ಲದೆ, ಸರ್ವ ಧರ್ಮದ ಗುರುಗಳ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮವು “ಸಮಾನತೆ” ಮತ್ತು “ಸರಳ ವಿವಾಹ”ಕ್ಕೆ ಮಾದರಿಯಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟಸಿನಿಮಾ

ಜನವರಿ 29ರಿಂದ ಫೆಬ್ರವರಿ 06ರ ವರೆಗೆ 17 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

December 23, 2025
ಮಂಗಳೂರುಮುಖಪುಟಮೈಸೂರು ನಗರ

ಮೈಸೂರು : ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಪಲ್ಟಿಯಾಗಿ SSLC ವಿದ್ಯಾರ್ಥಿ ಮೃ*ತ.. ಮೈಸೂರಿನ ತರಳಬಾಳು ಪ್ರೌಢಶಾಲೆಯ ಹಲವು ವಿದ್ಯಾರ್ಥಿಗಳಿಗೆ ಗಾಯ..

December 1, 2025
ಬೆಂಗಳೂರುಮುಖಪುಟಸಿನಿಮಾ

ಮೋಹಕತಾರೆ ನಟಿ ರಮ್ಯಾಗೆ 43ನೇ ಹುಟ್ಟುಹಬ್ಬದ ಸಂಭ್ರಮ

November 29, 2025
ಮುಖಪುಟಮೈಸೂರು ಗ್ರಾಮಾಂತರ

ಸರಗೂರು : ಹುಲಿ ದಾಳಿಗೆ ಮತ್ತೊಂದು ಬ*ಲಿ..! ವ್ಯಾಘ್ರನ ರೋಷಕ್ಕೆ ರೈತ ಸಾ*ವು

November 7, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?