PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮಂಗಳೂರು: ಕೆತ್ತಿಕಲ್​​ನಲ್ಲಿ 500 ವರ್ಷ ಇತಿಹಾಸವಿರುವ ಅಪರೂಪದ ಕಲ್ಲು ಪತ್ತೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಮಂಗಳೂರು: ಕೆತ್ತಿಕಲ್​​ನಲ್ಲಿ 500 ವರ್ಷ ಇತಿಹಾಸವಿರುವ ಅಪರೂಪದ ಕಲ್ಲು ಪತ್ತೆ
ಜಿಲ್ಲೆ

ಮಂಗಳೂರು: ಕೆತ್ತಿಕಲ್​​ನಲ್ಲಿ 500 ವರ್ಷ ಇತಿಹಾಸವಿರುವ ಅಪರೂಪದ ಕಲ್ಲು ಪತ್ತೆ

Prathinidhi News
Last updated: November 28, 2023 11:37 am
Prathinidhi News
Published November 28, 2023
Share
SHARE

ನಗರದ ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್ ಎಂಬಲ್ಲಿ ಸ್ಥಳದ ಹೆಸರು ಬರಲು ಕಾರಣ ಎನ್ನಲಾದ ಕಲ್ಲು ಪತ್ತೆಯಾಗಿದೆ. ಈ ಕಲ್ಲು ಹಲವು ವರ್ಷಗಳಿಂದ ಗಿಡಗಂಟಿಗಳ ಎಡೆಯಲ್ಲಿ ಹುದುಗಿತ್ತು. ಸೋಮವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಸ್ತೆ ವಿಸ್ತರಣೆ ಕಾಮಗಾರಿಗಾಗಿ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿದಾಗ ಕಲ್ಲು ಪತ್ತೆಯಾಗಿದೆ.

ಕಲ್ಲು ಪತ್ತೆಯಾಗಿರುವ ವಿಷಯ ತಿಳಿಯುತ್ತಿದ್ದಂತೆ ಸ್ಥಳಿಯರು ಅಲ್ಲಿಗೆ ಹೋಗಿ, ಕಲ್ಲನ್ನು ತಕ್ಷಣ ತೆರವು ಮಾಡಬಾರದು. ನೂರಾರು ವರ್ಷಗಳ ಇತಿಹಾಸವಿದ್ದು, ಈ ಮಾಹಿತಿ ಕಲ್ಲಿನಲ್ಲಿ ಲಭಿಸಬಹುದಾದ್ದರಿಂದ ಕಲ್ಲನ್ನು ತೆರವುಗೊಳಿಸದಂತೆ ಸ್ಥಳೀಯರು ಮನವಿ ಮಾಡಿದರು. ಕಲ್ಲನ್ನು ಗೌರವಯುತವಾಗಿ ಬೇರೆ ಸ್ಥಳಾಂತರಿಸುವಂತೆ ಕೇಳಿಕೊಂಡರು. ಮನವಿಗೆ ಸಮ್ಮತಿಸಿದ ಎನ್​ಹೆಚ್​ಎಐ ಅಧಿಕಾರಿಗಳು ಕ್ರೇನ್ ಮತ್ತು ಹಗ್ಗ ಬಳಸಿ ಕಲ್ಲು ಸ್ಥಳಾಂತರಿಸುವುದಾಗಿ ತಿಳಿಸಿದರು.

ಕೆತ್ತಿದ ಈ ಕಲ್ಲಿನಿಂದಾಗಿ ಈ ಸ್ಥಳಕ್ಕೆ ಕೆತ್ತಿಕಲ್ ಎಂಬ ಹೆಸರು ಬಂದಿದೆ ಎಂದು ಸ್ಥಳೀಯರು ಹೇಳುತ್ತಾರೆ. ಇದು 500 ವರ್ಷಗಳಷ್ಟು ಹಳೆಯದಂತೆ ತೋರುತ್ತದೆ. ಎತ್ತಿನ ಗಾಡಿಯಲ್ಲಿ ಸಾಗುವಾಗ ಈ ಕಲ್ಲಿನ ಮೇಲೆ ಜನರು ವಿಶ್ರಾಂತಿ ಪಡೆಯುತ್ತಿದ್ದರು ಎಂದು ಹಿರಿಯರು ಹೇಳುತ್ತಿದ್ದರು ಎನ್ನುತ್ತಾರೆ ಸ್ಥಳೀಯ ಕಲಾಮೃತ ಕಲಾವಿದರ ಸಂಘಟನೆಯ ಉಮೇಶ್ ಕೋಟ್ಯಾನ್.

ಕೆತ್ತಿಕಲ್​ನಲ್ಲಿ ದಶಕಗಳ ಹಿಂದೆ ಗುಡ್ಡ ಜರಿತವೂ ಸಂಭವಿಸಿತ್ತು. ಆದಾಗ್ಯೂ, ಗುಡ್ಡದ ವಿರುದ್ಧ ದಿಕ್ಕಿನಲ್ಲಿ ಕಣಿವೆ ಭಾಗಕ್ಕೆ ಹೆದ್ದಾರಿಯ ಬದಿಯಲ್ಲಿ ಈ ಕಲ್ಲು ಸ್ಥಿರವಾಗಿದೆ. ಇದು ಶಿವಲಿಂಗದಂತೆ ಕಾಣುತ್ತದೆ. ಆದರೆ ಅದು ಕಪ್ಪು ಕಲ್ಲಿನಲ್ಲಿ ಮಾಡಿದ್ದಲ್ಲ. ಬದಲಿಗೆ ಕೆಂಪುಕಲ್ಲಿನಲ್ಲಿ ವೃತ್ತಾಕಾರದಿಂದ ಕೆತ್ತಲಾಗಿದೆ. ಕಲ್ಲಿನ ಮೇಲೆ ಯಾವುದೇ ಶಾಸನ ಕಂಡುಬಂದಿಲ್ಲ. ಇಲ್ಲಿ ‘ಅಣ್ಣಾಜಿ’ ಸಿನಿಮಾದ ಚಿತ್ರೀಕರಣವೂ ನಡೆದಿತ್ತು ಎಂದು ಉಮೇಶ್ ಕೋಟ್ಯಾನ್ ಹೇಳಿದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆ

ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣು..!

February 17, 2025
ಜಿಲ್ಲೆ

ನಾಳೆ ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸುವುದಿಲ್ಲ: ನಿಲುವು ಪ್ರಕಟಿಸಿದ ಸಿದ್ದರಾಮಯ್ಯ

January 21, 2024
ಜಿಲ್ಲೆ

ದೇಶದ ಜಿಡಿಪಿ ಪ್ರಗತಿ ದರ ವಿಶ್ವದಲ್ಲೇ ನಂ.1: ಚೀನಾ ಹಿಂದಿಕ್ಕಿದ ಭಾರತ

December 1, 2023
ಜಿಲ್ಲೆ

ಅತಿಥಿ ಉಪನ್ಯಾಸಕರ ಖಾಯಂ ಇಲ್ಲ: ಸದನದಲ್ಲಿ ಸ್ಪಷ್ಟಪಡಿಸಿದ ರಾಜ್ಯ ಸರ್ಕಾರ!

February 13, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?