PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಗ್ರಾಮೀಣ ವಿದ್ಯಾರ್ಥಿಗಳ ಸಾಧನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮಂಡ್ಯ > ಗ್ರಾಮೀಣ ವಿದ್ಯಾರ್ಥಿಗಳ ಸಾಧನೆ
ಮಂಡ್ಯ

ಗ್ರಾಮೀಣ ವಿದ್ಯಾರ್ಥಿಗಳ ಸಾಧನೆ

ಪ್ರತಿನಿಧಿ
Last updated: May 21, 2024 7:23 pm
ಪ್ರತಿನಿಧಿ
Published May 21, 2024
Share
SHARE
  • ಕಲ್ಪತರು ಪ್ರಥಮದರ್ಜೆ ಕಾಲೇಜಿಗೆ ಶೇ.೧೦೦ರಷ್ಟು ಫಲಿತಾಂಶ

ಪ್ರತಿನಿಧಿ ವರದಿ ಕೆ.ಆರ್.ಪೇಟೆ

ಪಟ್ಟಣದ ಕಲ್ಪತರು ಪ್ರಥಮದರ್ಜೆ ಕಾಲೇಜು ಮೈಸೂರು ವಿಶ್ವವಿದ್ಯಾಲಯವು ನಡೆಸಿದ ಅಂತಿಮ ಬಿಎ ಮತ್ತು ಬಿಕಾಂ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶವನ್ನು ಪಡೆಯುವ ಮೂಲಕ ಅದ್ಭುತವಾದ ಸಾಧನೆಯನ್ನು ಮಾಡಿದೆ ಎಂದು ಕಾಲೇಜಿನ ಅಧ್ಯಕ್ಷ ಸಮಾಜಸೇವಕ ವಿಠಲಾಪುರ ಜಯರಾಂ ತಿಳಿಸಿದ್ದಾರೆ.

ಅಂತಿಮ ಬಿಎ ಮತ್ತು ಬಿಕಾಂ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಶೇ.೧೦೦ರಷ್ಟು ಸಾಧನೆಯನ್ನು ಮಾಡುವ ಮೂಲಕ ತಾಲೂಕಿನ ಕೀರ್ತಿಯನ್ನು ಬೆಳಗಿದ್ದಾರೆ. ಬಿಕಾಂ ವಿಭಾಗದಲ್ಲಿ ವಿದ್ಯಾರ್ಥಿನಿ ಐಶ್ವರ್ಯರವರು ರೀಟೆಲ್ ಮ್ಯಾನೇಜ್‌ಮೆಂಟ್ ವಿಷಯದಲ್ಲಿ ೧೦೦ಕ್ಕೆ ೯೮, ಸೋನಾಲಿರವರು ಎಚ್‌ಆರ್‌ಡಿ ವಿಷಯದಲ್ಲಿ ೧೦೦ಕ್ಕೆ ೯೬, ಶಮಂತರವರು ಎಂಪ್ಲಾಯಿಬಿಲಿಟಿ ಸ್ಕಿಲ್ಸ್ನಲ್ಲಿ ೧೦೦ಕ್ಕೆ ೯೩, ಪ್ರಮೋದ ಅವರು ಜಿಎಸ್‌ಟಿ ಪ್ರಾಕ್ಟೀಸ್‌ನಲ್ಲಿ ೧೦೦ಕ್ಕೆ೯೫, ರಕ್ಷಿತಾಅವರು ರಾಜ್ಯಶಾಸ್ತ್ರದಲ್ಲಿ ೮೮, ಚಂದನಾ ಅರ್ಥಶಾಸ್ತ್ರದಲ್ಲಿ  ೮೮, ಅನುಷಾ ಭೂಗೋಳಶಾಸ್ತ್ರದಲ್ಲಿ  ೯೦ಅಂಕಗಳನ್ನು ಪಡೆದುಕೊಂಡು ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆ. ಉತ್ತಮವಾದ ಫಲಿತಾಂಸ ಬರಲು ಕಾರಣರಾದ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳನ್ನು ಕಾಲೇಜಿನ ಅಧ್ಯಕ್ಷ ವಿಠಲಾಪುರ ಜಯರಾಂ ಅಭಿನಂದಿಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮಂಡ್ಯ

ವಿದ್ಯುತ್ ವ್ಯತ್ಯಯ

July 20, 2024
ಮಂಡ್ಯ

ಜಿಲ್ಲೆಯಲ್ಲಿ 2 ಅಪರಿಚಿತ ಶವ ಪತ್ತೆ

March 26, 2024
ಮಂಡ್ಯ

ಎಲ್.ಆರ್.ಶಿವರಾಮೇಗೌಡರ ವಿರುದ್ದ ಪ್ರತಿಭಟನೆ

May 21, 2024
ಮಂಡ್ಯ

ನಾಯಿ ಬಿಸ್ಕಟ್ ಅನ್ನು ಕಾಂಗ್ರೆಸ್ ನಾಯಕರಿಗೆ ತಿನ್ನಿಸುತ್ತಿದ್ದಾರೆ

April 16, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?