PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಪೋಡಿ ಹೆಸರಲ್ಲಿ ಭೂಮಿ ಕಬಳಿಸಲು ಯತ್ನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ಪೋಡಿ ಹೆಸರಲ್ಲಿ ಭೂಮಿ ಕಬಳಿಸಲು ಯತ್ನ
ಸಮಗ್ರ

ಪೋಡಿ ಹೆಸರಲ್ಲಿ ಭೂಮಿ ಕಬಳಿಸಲು ಯತ್ನ

ಪ್ರತಿನಿಧಿ
Last updated: May 17, 2024 7:55 pm
ಪ್ರತಿನಿಧಿ
Published May 17, 2024
Share
SHARE

ರೈತ ಮುನಿಯಪ್ಪ ಕುಟುಂಬ ಆರೋಪ

ಕೋಲಾರ: ಜಮೀನು ಪೋಡಿ ದುರಸ್ತಿ ಹೆಸರಿನಲ್ಲಿ ಸರ್ವೇ ಮಾಡಿ ನಮ್ಮಿಂದ ಬೇಸಾಯ ಭೂಮಿ ಕಿತ್ತುಕೊಳ್ಳುವ ಹುನ್ನಾರ ನಡೆಯುತ್ತಿದೆ ಎಂದು ಜಮೀನು ಮಾಲೀಕರಾದ ರತ್ನಮ್ಮ ಮುನಿಯಪ್ಪ ದೂರಿದರು.

ತಾಲೂಕಿನ ವಕ್ಕಲೇರಿ ಹೋಬಳಿ ಸ್ವಾಮಿಗಳ ಗೊಲ್ಲಹಳ್ಳಿ ಗ್ರಾಮದ ಸರ್ವೇ ನಂ. 75/2 ರಲ್ಲಿ 1ಎಕರೆ 8ಗುಂಟೆ ಜಮೀನು ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಜಮೀನು ಸೇರಿದಂತೆ ಸರ್ವೇ ನಂ 76, 77, 78 ಜಮೀನುಗಳನ್ನು ಕಬಳಿಸಲು ಕೆಲವು ಕಿಡಿಗೇಡಿಗಳು ಮುಂದಾಗಿದ್ದು, ತಹಸೀಲ್ದಾರ್ ಸಹ ಅವರಿಗೆ ಸಾಥ್ ನೀಡಿದ್ದಾರೆ ಎಂದು ಆರೋಪಿಸಿದರು.

ಕಾರಿಡಾರ್ ಕಾಮಗಾರಿಗಾಗಿ ನಮ್ಮ ಜಮೀನನ್ನು ಕಳೆದುಕೊಂಡು ಬಂದ ಹಣದಿಂದ ಕೋಡಿ ನಗರದ ಕಠಾರಿ ಪಾಳ್ಯ ನಿವಾಸಿ ಸಿರಾಜ್ ಎಂಬುವರ ಬಳಿ ಲಕ್ಷ್ಮಿ ಸಾಗರ ಗ್ರಾಮದ ಸರ್ವೇ ನಂ 75/2 ಭೂಮಿಯನ್ನು ಕೊಂಡುಕೊಂಡಿದ್ದೇನೆ. ಕೆಟ್ಟ ಸ್ಥಿತಿಯಲ್ಲಿದ್ದ ಭೂಮಿಯನ್ನು ಸರಿ ಮಾಡಿ ಕೃಷಿ ಭೂಮಿಯಾಗಿ ಪರಿವರ್ತಿಸಿದ್ದು, ಟ್ರಾನ್ಸ್ ಫಾರ್ಮರ್, ಕೃಷಿ ಹೊಂಡ ನಿರ್ಮಿಸಿ ಹಲವಾರು ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಈಗ ಕೆಲವು ಕಿಡಿಗೇಡಿಗಳಿಂದ ಜಮೀನು ಪೋಡಿ ಹೆಸರಿನಲ್ಲಿ ಸರ್ವೇ ಮಾಡಿ ಭೂಮಿ ಕಿತ್ತುಕೊಳ್ಳುವ ಹುನ್ನಾರ ನಡೆಯುತ್ತಿದೆ.

- ಜಾಹೀರಾತು -

ತಹಸೀಲ್ದಾರ್ ಇದರ ಬಗ್ಗೆ ವಿಚಾರ ಮಾಡದೆ ಸರ್ವೇ ಮಾಡಲು ಮುಂದಾಗಿದ್ದಾರೆ. ಜಮೀನಿಗೆ ಸೂಚನೆ ಪತ್ರ ಸಹ ನೀಡಿದ್ದಾರೆ. ಕುಲಂಕಷವಾಗಿ ವಿಚಾರ ಮಾಡಿ ಭೂಮಿಯನ್ನು ರಕ್ಷಿಸಿ ನ್ಯಾಯ ಕೊಡಿಸಬೇಕು. ಇಲ್ಲದಿದ್ದಲ್ಲಿ ಕುಟುಂಬ ಸಮೇತ ವಿಷ ಕುಡಿದು ನಾವು ಇದೆ ಭೂಮಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಅಳಲು ತೋಡಿಕೊಳಡರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

ಬಾರ್ ಕೋಲು ಹಿಡಿದು ದಾರಿಗೆ ಇಳಿಯಲು ಸಿದ್ದ ಎಚ್ಚರ

July 11, 2024
ಸಮಗ್ರ

ಡಿ.23ರಿಂದ ನಿತ್ಯ 5000 ಕೋವಿಡ್‌ ಪರೀಕ್ಷೆ: ಸಚಿವ ದಿನೇಶ್‌ ಗುಂಡೂರಾವ್‌

December 20, 2023
ಸಮಗ್ರ

ಸರ್ವಸಮಾನತೆಯ ಸಮಾಜ ಕಟ್ಟಿದ ಬಸವಣ್ಣ

May 10, 2024
ಚುನಾವಣೆಮುಖಪುಟಸಮಗ್ರ

ಜಮ್ಮು ಕಾಶ್ಮೀರದಲ್ಲಿ ಚುನಾವಣಾ ಪೂರ್ವ ಉಗ್ರ ದಾಳಿ: ಬಿಜೆಪಿ ಮುಖಂಡ ಸಾವು

May 19, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?