ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕೊತ್ತೇಗಾಲ ಗ್ರಾಮದಲ್ಲಿ ತಂಬಾಕು ಮಂಡಳಿಯ ಅಧಿಕಾರಿಯಿಂದ ರೈತನ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ರೈತನ ಮೇಲೆ ಶೂನಿಂದ ಹಲ್ಲೆಗೆ ಯತ್ನಿಸಲಾಗಿದೆ. ಅಕ್ರಮಗಳ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ರೈತ ಕೃಷ್ಣಕುಮಾರ್ ಮೇಲೆ ಹಲ್ಲೆ ನಡೆಸಲಾಗಿದೆ. ಪ್ಲಾಟ್ಫಾತಂ 62ನೇ ಅಧೀಕ್ಷಕ ಬ್ರಿಜ್ ಭೂಷಣ್ ಎಂಬುವರಿಂದ ಹಲ್ಲೆ ನಡೆದಿದೆ.
