PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ರೋಟರಿಯಿಂದ ಬೀದಿನಾಟಕದ ಮೂಲಕ ಅರಿವು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮೈಸೂರು ಗ್ರಾಮಾಂತರ > ರೋಟರಿಯಿಂದ ಬೀದಿನಾಟಕದ ಮೂಲಕ ಅರಿವು
ಮೈಸೂರು ಗ್ರಾಮಾಂತರ

ರೋಟರಿಯಿಂದ ಬೀದಿನಾಟಕದ ಮೂಲಕ ಅರಿವು

ಪ್ರತಿನಿಧಿ
Last updated: April 1, 2024 7:52 pm
ಪ್ರತಿನಿಧಿ
Published April 1, 2024
Share
SHARE

ಪ್ರತಿನಿಧಿ ವರದಿ ಹುಣಸೂರು
ಹುಣಸೂರು ರೋಟರಿ ಕ್ಲಬ್, ನಗರಸಭೆ ಮತ್ತು ಪುತ್ತೂರು ರೋಟರಿ ಕ್ಲಬ್ ಸಹಯೋಗದಲ್ಲಿ ಲೋಕಸಭೆ ಚುನಾವಣೆ ಹಿನ್ನಲೆ ಮತದಾನದ ಅಗತ್ಯತೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೀದಿನಾಟಕ ಪ್ರದರ್ಶಿಸುವ ಮೂಲಕ ಮತದಾರರ ಗಮನ ಸೆಳೆಯಲಾಯಿತು.

ಸೋಮವಾರ ನಗರದ ವಿವಿಧ ಪ್ರಮುಖ ವೃತ್ತಗಳಲ್ಲಿ ಪುತ್ತೂರು ರೋಟರಿ ಕ್ಲಬ್ ತಂಡದ ಸದಸ್ಯರು ಮತದಾನವೆಂಬ ಪವಿತ್ರಕಾರ್ಯ ಎನ್ನುವ ಶೀರ್ಷಿಕೆಯೊಂದಿಗೆ ಬೀದಿ ನಾಟಕ ಪ್ರದರ್ಶಿಸಿದರು. ಒಂದೊಂದು ಮತದ ಪ್ರಾಮುಖ್ಯತೆಯನ್ನು ಸರಳವಾಗಿ ನಾಟಕದ ಮೂಲಕ ವಿವರಿಸಿದರು.

ಈ ವೇಳೆ ಮಾತನಾಡಿದ ಹುಣಸೂರು ರೋಟರಿ ಕ್ಲಬ್ ಅಧ್ಯಕ್ಷ ರೊ.ಚನ್ನಕೇಶವ, ನಗರ ಪ್ರದೇಶಗಳಲ್ಲಿ ಸಾಕ್ಷರ ಮತದಾರರು ಮತದಾನದ ದಿನ ಮತಗಟ್ಟೆಗೆ ಹೋಗಲು ಬೇಜವಾಬ್ದಾರಿ ಪ್ರದರ್ಶಿಸುವ ನಡೆಯನ್ನು ತ್ಯಜಿಸಬೇಕಿದೆ. ಗ್ರಾಮೀಣ ಮತದಾರರಲ್ಲಿ ಇರುವ ಆಸಕ್ತಿ ನಗರದ ಕಲಿತ ಮತದಾರರಲ್ಲಿ ಏಕಿಲ್ಲ ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಮಹಾ ನಗರಪಾಲಿಕೆಗಳಲಿ ಶೇ.೫೦ ಮತದಾನವಾದರೆ ಅದೇ ಹೆಚ್ಚು ಎಂದ ಸಮಾಧಾನಿಸುವ ಪರಿಸ್ಥಿತಿ ತಲುಪಿದ್ದೇವೆ. ಹಾಗಾಗಿ ಮತದಾನದ ಮಹತ್ವವನ್ನು ನಾವೆಲ್ಲರೂ ಅರಿತು ಸದೃಢ ಬಾರತ ಕಟ್ಟುವತ್ತ ನಮ್ಮ ಕೊಡುಗೆಯನ್ನು ನೀಡೋಣವೆಂದರು.

ಪುತ್ತೂರು ರೋಟರಿ ಕ್ಲಬ್‌ನ ವಿಶ್ವಾಸ್ ಶೆಣೈ, ಆಸ್ಕರ್ ಫರ್ನಾಂಡೀಸ್, ಸುಭಾಷ್, ಹುಣಸೂರು ರೋಟರಿ ಸಂಸ್ಥೆ ಸದಸ್ಯರಾದ ಆನಂದ್, ರವೀಶ್ ಹಾಗೂ ನಗರಸಭೆ ಸಿಬ್ಬಂದಿ ಹಾಜರಿದ್ದರು.

- ಜಾಹೀರಾತು -

೧ಊUಓ೩: ಹುಣಸೂರು ನಗರದ ಬಜಾರ್ ರಸ್ತೆ ವೃತ್ತದಲ್ಲಿ ರೋಟರಿ ಸಂಸ್ಥೆ ಮತ್ತು ನಗರಸಭೆ ವತಿಯಿಂದ ಮತದಾನದ ಜಾಗೃತಿ ಕಾರ್ಯಕ್ರಮದಡಿ ಬೀದಿ ನಾಟಕ ಪ್ರದರ್ಶಿಸಿ ಅರಿವು ಮೂಡಿಸಲಾಯಿತು. ರೊ.ಚನ್ನಕೇಶವ, ವಿಶ್ವಾಸ್ ಶೆಣೈ, ರವೀಶ್ ಇತರರಿದ್ದಾರೆ.

 

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆಮುಖಪುಟಮೈಸೂರು ಗ್ರಾಮಾಂತರ

ನಾಗರಹೊಳೆಯಲ್ಲಿ ಆನೆಗಳ ಕಾದಾಟ, ಮಕನಾ ಆನೆಗೆ ಗಾಯ

June 9, 2025
ಮೈಸೂರು ಗ್ರಾಮಾಂತರ

ದಾಖಲೆಯಿಲ್ಲದ ಹಣ ವಶ

April 3, 2024
ಮುಖಪುಟಮೈಸೂರು ಗ್ರಾಮಾಂತರರಾಜಕೀಯ

ತಂದೆಯ ಕ್ಷೇತ್ರದಲ್ಲಿ ಪುತ್ರನ ಸಂಚಾರ ; ವರುಣ ವಿಧಾನಸಭೆ ಕ್ಷೇತ್ರದಲ್ಲಿ ಎಂಎಲ್ಸಿ., ಡಾ. ಯತೀಂದ್ರ ರೌಂಡ್ಸ್

June 17, 2025
ಮೈಸೂರು ಗ್ರಾಮಾಂತರ

ಶ್ರೀಅಯ್ಯಪ್ಪಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಚಾಲನೆ

March 18, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?